Monday, July 27, 2026

]karnataka tv

2023ರಲ್ಲಿ ಮಹಾಶಿವರಾತ್ರಿ ಯಾವಾಗ..? ಲಿಂಗೋದ್ಭವ ಯಾವಾಗ ತಿಳಿದುಕೊಳ್ಳೋಣ..!

Spiritual ಶಿವಭಕ್ತರು ಮಹಾಶಿವರಾತ್ರಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಮಹಾಶಿವರಾತ್ರಿ ಶಿವ ಭಕ್ತರಿಗೆ ಬಹಳ ಮುಖ್ಯ. ಶಿವ ಪಾರ್ವತಿಯರ ವಿವಾಹದ ಈ ದಿನದಂದು ಭಕ್ತರು ಶಿವ ಪಾರ್ವತಿಯರ ಆಶೀರ್ವಾದಕ್ಕಾಗಿ ಉಪವಾಸ ಮತ್ತು ಜಾಗರಣೆ ಮಾಡುತ್ತಾರೆ. ಈ ದಿನ ಶಿವನಿಗೆ ವಿಶೇಷ ಪೂಜೆಗಳನ್ನೂ ಮಾಡಲಾಗುತ್ತದೆ. ಶಿವನ ರುದ್ರಾಭಿಷೇಕವನ್ನು ಪಂಚಾಮೃತಗಳಿಂದ ಮಾಡಲಾಗುತ್ತದೆ. ಬಿಲ್ವ ಪತ್ರೆ, ವಿವಿಧ ಬಗೆಯ ಹೂವುಗಳನ್ನು ಶಿವನಿಗೆ ಅರ್ಪಿಸಲಾಗುತ್ತದೆ....

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟಾಪ್ ಹುಡಗಿ ಅದಿತಿ ಪ್ರಭುದೇವ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಸ್ಯಾನೆ ಟಾಪ್ ಹುಡುಗಿ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಅದಿತಿ ಪ್ರಭುದೇವ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್​​ನ ಗಾಯತ್ರಿ ವಿಹಾರ ಗ್ರ್ಯಾಂಡ್​ನಲ್ಲಿ ಈ ಜೋಡಿ ಮದುವೆ ಆಗಿದೆ. ಮದುವೆಗೆ ರಾಕಿಂಗ್ ಸ್ಟಾರ್ ಯಶ್ ದಂಪತಿ ಸೇರಿ ಹಲವು ಸೆಲೆಬ್ರಿಟಿಗಳು, ಕುಟುಂಬದವರು, ಗೆಳೆಯರು ಶುಭಾಶಯ ಕೋರಿದರು. ಎಲ್ಲರ ಸಮ್ಮುಖದಲ್ಲಿ...

ಹಾಸನದಲ್ಲಿ ನೋಡುಗರ ಗಮನ ಸೆಳೆದ ಡಾಗ್ ಶೋ : ವಿಜೇತ ಶ್ವಾನಕ್ಕೆ ಒಂದುವರೆ ಲಕ್ಷ ಬಹುಮಾನ

ಹಾಸನ: ಕುಳಿತುಕೊ ಎಂದರೆ ಕೂರುವ, ನಿಲ್ಲು ಎಂದರೇ ನಿಲ್ಲುವ ಮಾಲಿಕನ ಆಜ್ಞೆಯನ್ನು ಚಾಚು ತಪ್ಪದೆ ಪಾಲಿಸುವ ಶ್ವಾನಗಳ ಪ್ರದರ್ಶನ, ಪ್ರಾಣಿ ಪ್ರೀಯರನ್ನು ರಂಜಿಸಿದ್ದು ಮಾತ್ರ ಸುಳ್ಳಲ್ಲ. ಹಾಸನದ ಕೆನಲ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ದೇಶಿ ಹಾಗೂ ವಿದೇಶಿ ಶ್ವಾನಗಳ ಪ್ರದರ್ಶನ ಆಯೋಜಿಸಲಾಗಿತ್ತು. ಶ್ವಾನಗಳ ಪ್ರದರ್ಶನಕ್ಕೆ...

ಕೋವಿಡ್, ಲಾಕ್‌ಡೌನ್‌, ಅಪಾರ್ಟ್‌ಮೆಂಟ್ ಬೆಂಕಿ: ಚೀನಾ ಜನರಿಂದ ಪ್ರತಿಭಟನೆ

ಶೂನ್ಯ-ಕೋವಿಡ್ ನೀತಿಯ ವಿರುದ್ಧ ಚೀನಾದ ಪ್ರಮುಖ ನಗರಗಳಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರಗಳ ನಿವಾಸಿಗಳು ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಲು ಕಾಗದ ಮತ್ತು ಹೂವುಗಳ ಖಾಲಿ ಹಾಳೆಗಳನ್ನು ಹಿಡಿದುಕೊಂಡಿದ್ದಾರೆ. ಕ್ಸಿನ್‌ಜಿಯಾಂಗ್ ಪ್ರದೇಶದ ರಾಜಧಾನಿ ಉರುಮ್ಕಿಯಲ್ಲಿನ ಬಹುಮಹಡಿ ಕಟ್ಟಡದಲ್ಲಿ...

ಅಕಾಲಿಕ ಮಳೆಯಿಂದ ಆತಂಕದಲ್ಲಿರುವ ಕಾಫಿ ಬೆಳೆಗಾರರು

ಹಾಸನ: ಮಲೆನಾಡಿನ ಪ್ರಮುಖ‌ ಬೆಳೆ ಅಂದರೆ ಅದು ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿದ್ದಾರೆ. ಈ ಭಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉದುರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ಚಿದೆ....

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ : ಪತಿಯೇ ಕೊಂದಿರುವ ಶಂಕೆ

ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕುಟುಂಬದವರೆ ಕೊಲೆ ಮಾಡಿರುವ ಶಂಕೆ ಇದೆ. ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ಘಟನೆ ನಡೆದಿದೆ. ಕತೀಜಾ ಕೊಬ್ರ (29) ಮೃತ ಗೃಹಿಣಿ. ಪತಿ ಮೆಹಬೂಬ್ ಪತ್ನಿಯನ್ನು ಕೊಂದಿದ್ದಾನೆಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಮೆಹಬೂಬ್ ಪರೀಷ್, ಮಾವ ಮತ್ತು ನಾದಿನಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ವಶಪಡೆಸಿಕೊಂಡಿದ್ದಾರೆ. ಮೃತ ಗೃಹಿಣಿ ತಂದೆ ಘಟನೆ...

ರಟ್ಟಿನ ಡಬ್ಬಿಯಲ್ಲಿಟ್ಟಿದ್ದ ಹಸುಗೂಸನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ

ಗದಗ : ಗದಗ ಎಪಿಎಂಸಿ ಆವರಣದ ನಿರ್ಜನ ಪ್ರದೇಶದಲ್ಲಿ ರಟ್ಟಿನ ಡಬ್ಬದಲ್ಲಿ ಮೂರು ದಿನದ ಹಸುಗೂಸನ್ನು ಮುಚ್ಚಿಡಲಾಗಿದೆ. ಬೇವಿನ ಸೊಪ್ಪು, ಕೊಂಬೆಗಳನ್ನು ಅಡಿಯಲ್ಲಿ ಸೇರಿಸಿ ರಟ್ಟಿನ ಡಬ್ಬಿಯಲ್ಲಿ ಮಗುವನ್ನು ಇಟ್ಟಿದ್ದರು. ಮಗು ಅಳುವ ಸದ್ದನ್ನು ಕೇಳಿಸಿಕೊಂಡು ಆಕಾಶ್ ಎಂಬ ವ್ಯಕ್ತಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ಕಾನ್ಸ್ ಸ್ಟೇಬಲ್ ಗಳಾದ ಪರುಶುರಾಮ ದೊಡ್ಡಮನಿ, ಅಶೋಕ್ ...

ಪ್ಲಾಸ್ಟಿಕ್ ಮುಕ್ತ ಹಾಸನ ನಗರಕ್ಕೆ ನಗರಸಭೆ ಅಧ್ಯಕ್ಷ ಆರ್. ಮೋಹನ್ ಕರೆ : ಬೀದಿ ನಾಟಕದ ಮೂಲಕ ಜಾಗೃತಿ

ಹಾಸನ:  ಮುಂದಿನ ಜನಾಂಗಕ್ಕೆ ಉತ್ತಮ ಪರಿಸರ ನೀಡಬೇಕಾದರೆ ಯಾರೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಜೊತೆಗೆ ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಕಸವಿಲೇವಾರಿ ಮಾಡುವ ವಾಹನಕ್ಕೆ ಹಾಕಬೇಕು. ಈ ಮೂಲಕ ಪ್ಲಾಸ್ಟಿಕ್ ಮುಕ್ತ ಹಾಸನ ನಗರ ಮಾಡಲು ಎಲ್ಲರೂ ಕೈಜೋಡಿಸುವಂತೆ ನಗರಸಬೆ ಅಧ್ಯಕ್ಷರಾದ ಆರ್. ಮೋಹನ್ ಕರೆ ನೀಡಿದರು. ನಗರದ ಮಹಾವೀರ ವೃತ್ತದಲ್ಲಿ ಜಿಲ್ಲಾಡಳಿತ, ನಗರಸಭೆ ಹಾಗೂ...

ಸೆಲ್ಫಿ ತೆಗೆದುಕೊಳ್ಳುವಾಗ ಜಲಪಾತಕ್ಕೆ ಬಿದ್ದು ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲು

ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿರುವ ಕಿತವಾಡ ಜಲಪಾತಕ್ಕೆ ಪಿಕ್ನಿಕ್ ಎಂದು ತೆರಳಿದ್ದ ವಿದ್ಯಾರ್ಥಿನಿಯರು ಸೆಲ್ಫಿ ತೆಗೆದುಕೊಳ್ಳು ಹೋಗಿ ಜಲಪಾತಕ್ಕೆ ಬಿದ್ದು ನೀರು ಪಾಲಾಗಿದ್ದಾರೆ. ಒಬ್ಬ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಅಸೀಯಾ ಮುಜಾವರ್ (17), ತಸ್ಮಯ (20), ಕುರ್ದಿಶ್ ಹಾಸಂ ಪಟೇಲ್ (20), ರುಕ್ಸಾರ್ ಬಿಸ್ತಿ (20) ಮೃತ ವಿದ್ಯಾರ್ಥಿಗಳು. ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್...

ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್ ಹೀರೋ..!

ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಬನಾರಸ್ ಎಲ್ಲ ಭಾಷೆಗಳ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲಿಯೂ ವಿಶೇಷವಾಗಿ ಕನ್ನಡದ ಪ್ರೇಕ್ಷಕರಂತೂ ಝೈದ್ ಖಾನ್ ನಟನೆ ಕಂಡು ಭೇಷ್ ಅಂದಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಪಳಗಿದ ನಟನಂತೆ ನಟಿಸಿರೋ ಝೈದ್ ಖಾನ್ ಎಲ್ಲ ದಿಕ್ಕಿನಿಂದಲೂ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಝೈದ್ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಮುಖ್ಯ ನಾಯಕನಾಗಿ...
- Advertisement -spot_img

Latest News

Sandalwood: ನಟಿ ಅರ್ಚನಾ ಕೊಟ್ಟಿಗೆಯವರನ್ನು ಈ ಬಾರಿ ಬಿಗ್‌ಬಾಸ್‌ಗೆ ಕರೆಸಿ: ಅಭಿಮಾನಿಗಳ ಡಿಮ್ಯಾಂಡ್

Bigg Boss: ಅಯ್ಯನಮನೆ, ಎಲ್ಲರ ಕಾಲೆಳೆಯತ್ತೆ ಕಾಲ, ವಾಸು ನಾ ಪಕ್ಕಾ ಕಮರ್ಷಿಯಲ್ ಸೇರಿ ಹಲವು ಸಿನಿಮಾಗಳಲ್ಲಿ ನಟಿ ಅರ್ಚನಾ ಕೊಟ್ಟಿಗೆ, ಕೆಲ ದಿನಗಳ ಹಿಂದೆ...
- Advertisement -spot_img