Monday, July 27, 2026

]karnataka tv

ರೆಡಿ ಆನ್ ವ್ಹೀಲ್ಸ್ ಅಪ್ಲಿಕೇಶನ್ (ROW )ಲೋಕಾರ್ಪಣೆ ಮಾಡಿದ ಧ್ರುವ ಸರ್ಜಾ

ರೆಡಿ ಆನ್ ವ್ಹೀಲ್ಸ್ (ROW ) ಜನರ ಪ್ರಯಾಣ ಮತ್ತು ಸಾರಿಗೆ ಅಗತ್ಯಗಳನ್ನು ಪೂರೈಸುವ ಸಲುವಾಗಿ ಹೊಸದಾಗಿ ಪ್ರಾರಂಭಿಸಲಾದ ಹೊಸ ಅಪ್ಲಿಕೇಶನ್ ಅನ್ನು ನಟ ಹಾಗೂ ಸಂಸ್ಥೆಯ ರಾಯಭಾರಿ ಧ್ರುವ ಸರ್ಜಾ ಅವರು ಇಂದು ಬಿಡುಗಡೆ ಮಾಡಿದರು. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿ ಮತ್ತು ಅವಧೂತ...

ಆಮ್ ಆದ್ಮಿ ಪಕ್ಷದಿಂದ ಇಂದು ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನಾಚರಣೆ

ಹಾಸನ : ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಇಂದು ನಗರದಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನವನ್ನಾಗಿ ಆಚರಿಸಲಾಯಿತು.  ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಸಂಖ್ಯೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ, ಭ್ರಷ್ಟಾಚಾರ ನಿಯಂತ್ರಣದ...

ಕಾಟಾಚಾರಕ್ಕೆ ಶಾಲೆಗೆ ಬರಬೇಡಿ, ಉತ್ತಮ ಭವಿಷ್ಯಕ್ಕಾಗಿ ಬನ್ನಿ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ಕಿವಿಮಾತು

ಹಾಸನ: ಮಕ್ಕಳಿಗೆ ಸಂವಿಧಾನವು ಹಕ್ಕುಗಳ ನೀಡಿರುವಂತೆ ಜೊತೆಯಲ್ಲಿ ತಮ್ಮ ಕರ್ತವ್ಯವನ್ನು ಮರೆಯಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ತಿಳಿಸಿದರು.  ನಗರದ ಶ್ರೀಗಂಧದ ಕೋಠಿ ಆವರಣದಲ್ಲಿರುವ ಮಹಿಳಾ ಸರಕಾರಿ ಪ್ರೌಢಶಾಲೆ ಪ್ರಧಾನ ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ...

ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ : ಪೊಲೀಸರಿಗೆ ಎಚ್ಚರ ವಹಿಸಲು ತಿಳಿಸದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಕರ್ನಾಟಕದಲ್ಲೂ ಮಹಾರಾಷ್ಟ್ರ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ದಿನದಿಂದ ದಿನಕ್ಕೆ ಈ ವಿವಾದ ಹೆಚ್ಚಾಗುತ್ತಿದ್ದು, ಎಲ್ಲ ಘಟನೆಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನಗರದಲ್ಲಿ ಮಾತನಾಡಿದ್ದು,ಗಡಿ ಜಿಲ್ಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ....

ಮೂತ್ರಪಿಂಡ ಕಸಿಗೆ ಸಿಂಗಾಪುರಕ್ಕೆ ತೆರಳಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್

ಲಕ್ನೋ: ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ತಮ್ಮ ಕಿರಿಯ ಪುತ್ರ ತೇಜಸ್ವಿ ಯಾದವ್ ಮತ್ತು ಅವರ ಇತರ ಕುಟುಂಬ ಸದಸ್ಯರೊಂದಿಗೆ ಮೂತ್ರಪಿಂಡ ಕಸಿಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ. 74 ವರ್ಷದ ಅವರು ಕಳೆದ ತಿಂಗಳು ಸಿಂಗಾಪುರದಿಂದ ತಮ್ಮ ಮೂತ್ರಪಿಂಡದ ಸಮಸ್ಯೆಯ ಚಿಕಿತ್ಸೆಗಾಗಿ ತೆರಳಿದ್ದರು. ಪ್ರಾಥಮಿಕ ತಪಾಸಣೆ ಮತ್ತು ಪರೀಕ್ಷೆಗಳ ನಂತರ...

ದಾವಣಗೆರೆಯಲ್ಲಿ ಕೆಲವು ಮತದಾರರ ಹೆಸರು ಡಿಲೀಟ್ ಆಗಿವೆ : ಡಿಸಿ ಶಿವಾನಂದ ಸುದ್ದಿಗೋಷ್ಠಿ

ದಾವಣಗೆರೆ: ಜಿಲ್ಲೆಯಲ್ಲಿ ಕೆಲವು ಮತದಾರರ ಹೆಸರು ಡಿಲೀಟ್ ಆಗಿವೆ ಎಂದು ದೂರು ಬಂದಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು.  ಮತದಾರರ ಹೆಸರು ಡಿಲಿಟ್ ಆಗದಂತೆ ಕ್ರಮ...

ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕ್ಯಾಬ್ ಚಾಲಕ : ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ಕ್ಯಾಬ್ ಚಾಲಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಗ್ರಾಮಸ್ಥರು ಚಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದ್ದು, ಆರೋಪಿ ರಾಜಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಜಪ್ಪ ಕ್ಯಾಬ್ ನಲ್ಲಿ ಕಡೂರಿನಿಂದ ಶಿಕ್ಷಕಿಯರನ್ನು ಕರೆತರುತ್ತಿದ್ದನು. ಹಾಗಾಗಿ ರಾಜಪ್ಪ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ...

ಕ್ಲೀಯರೆನ್ಸ್ ಸರ್ಟಿಫಿಕೇಟ್ ಪಡೆದ ನಂತರವೇ ಮನೆ ಬಾಡಿಗೆ ಸಿಗಲಿದೆ : ಮೈಸೂರು ನಗರ ಪೊಲೀಸ್ ಕಮಿಷನರ್

ಮೈಸೂರು: ಮೈಸೂರು ನಗರ ಪೊಲೀಸರು ನೂತನ ನಿಯಮ ಜಾರಿಗೆ ತಂದಿದ್ದು, ಇನ್ಮುಂದೆ ಮನೆ ಬಾಡಿಗೆ ಪಡೆಯಬೇಕಾದರೆ ಸ್ಥಳೀಯ ಪೊಲೀಸ್ ಠಾಣಾಯಿಂದ ಕ್ಲಿಯರೆನ್ಸ್ ಸರ್ಟಿಫಿಕೆಟ್ ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಶಂಕಿತ ಉಗ್ರ ನಕಲಿ ದಾಖಲೆಗಳನ್ನು ನೀಡಿ ಮನೆ ಬಾಡಿಗೆ ಪಡೆದಿದ್ದ ಎಂದು ತಿಳಿದುಬಂದಿದ್ದರಿಂದ ಮೈಸೂರು ನಗರ ಪೊಲೀಸರು ಈ...

ನ. 27ರಂದು ಹಾಸನದಲ್ಲಿ ಸ್ವದೇಶಿ-ವಿದೇಶಿ ತಳಿಯ ಶ್ವಾನ ಪ್ರದರ್ಶನ

ಹಾಸನ: ನಗರದ​ ಸಾಲಗಾಮೆ ರಸ್ತೆ ಬಳಿ ಇರುವ ಸರಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ನವೆಂಬರ್ 27ರಂದು ಭಾನುವಾರ ಬೆಳಿಗ್ಗೆ 9ಕ್ಕೆ ಸ್ವದೇಶಿ ಮತ್ತು ವಿದೇಶಿ ಶ್ವಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಹಾಸನ್ ಕೆನಲ್ ಕ್ಲಬ್ ಅಧ್ಯಕ್ಷರಾದ ಹೆಚ್.ಎಂ. ರಾಘವೇಂದ್ರ ತಿಳಿಸಿದರು. ಶ್ವಾನ ತಳಿಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಶ್ವಾನ ಪ್ರದರ್ಶನ ಮತ್ತು ಸ್ಪರ್ಧೆಯನ್ನು...

ಕಿತ್ತೂರು ಪಟ್ಟಣದ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ಕಿತ್ತೂರಿನ ತಹಶೀಲ್ದಾರ್ ಸೋಮಲಿಂಗ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ 2 ಲಕ್ಷ ಲಂಚ ಸ್ವೀಕರಿಸುವ ಸಂರ್ಭದಲ್ಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಅಧಿಕಾರಿಗಳು ಮನೆಯಲ್ಲಿ ರಾತ್ರಿಯೆಲ್ಲ ಪರಿಶೀಲನೆ ಮಾಡಿ 10 ಲಕ್ಷಕ್ಕೂ ಹೆಚ್ಚು ನಗದನ್ನು ಸೇರಿ ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನೀರು ಕೊಡದಿದ್ದರೆ ಕರ್ನಾಟಕಕ್ಕೆ ಹೋಗುತ್ತೇವೆ : ಮಹಾರಾಷ್ಟ್ರದ ಜತ್ತ...
- Advertisement -spot_img

Latest News

America: ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಇಬ್ಬರು ಸಾ*: ಐವರಿಗೆ ಗಂಭೀರ ಗಾಯ

America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ...
- Advertisement -spot_img