Monday, July 27, 2026

]karnataka tv

26/11 ಮುಂಬೈ ದಾಳಿ ನೆನೆದು ಸಚಿವ ಎಸ್. ಜೈಶಂಕರ್ ಟ್ವೀಟ್

ದೆಹಲಿ:  26/11 ಮುಂಬೈ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಭಾರತ ಸ್ಮರಿಸುತ್ತಿದ್ದಂತೆ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ‘ಈ ದಾಳಿಯನ್ನು ಯೋಜಿಸಿದ ಮತ್ತು ಪ್ಲ್ಯಾನ್ ಮಾಡಿದವರನ್ನು ನ್ಯಾಯದ ಮುಂದೆ ತರಬೇಕು' ಎಂದು ಟ್ವೀಟ್ ಮಾಡಿದ್ದಾರೆ. 166 ಜನರ ಸಾವಿಗೆ ಕಾರಣವಾದ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾರಣಾಂತಿಕ ದಾಳಿಯ ಚಿತ್ರಗಳನ್ನು...

ನೀರು ಕೊಡದಿದ್ದರೆ ಕರ್ನಾಟಕಕ್ಕೆ ಹೋಗುತ್ತೇವೆ : ಮಹಾರಾಷ್ಟ್ರದ ಜತ್ತ ತಾಲೂಕಿನ ಜನರ ಕೂಗು

ಬೆಳಗಾವಿ: ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಉಮದಿ ಗ್ರಾಮದ ಜನರು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ 42 ಹಳ್ಳಿಗಳ ಜನರು ಉಮದಿ ಗ್ರಾಮದಲ್ಲಿ ಸಭೆ ಸೇರಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ, ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು ಎಂಬ ಸಿಎಂ ಬಸವರಾಜ ಹೇಳಿಕೆಯಿಂದ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಠಿಯಾಗಿದೆ. ಇಂದು...

ಇಂದು ಸುಪ್ರೀಂಕೋರ್ಟ್ ನಲ್ಲಿ ಆಯೋಜಿಸಲಾದ ಸಂವಿಧಾನ ದಿನಾಚರಣೆಯಲ್ಲಿ ಮೋದಿ ಭಾಗಿ : ವಿವಿಧ ಯೋಜನೆಗಳೆಗೆ ಚಾಲನೆ

ದೆಹಲಿ : ಇಂದು ಸಂವಿಧಾನ ದಿನವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಇ-ಕೋರ್ಟ್ ಯೋಜನೆಯಡಿ ಹಲವಾರು ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ವಾಸ್ತವವಾಗಿ, ನವೆಂಬರ್ 26, 1949 ರಂದು, ಸಂವಿಧಾನದ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು,...

ಸೀಮೆಸುಣ್ಣ ಮುರಿದಿದ್ದಕ್ಕೆ, ವಿದ್ಯಾರ್ಥಿ ಕೈ ಕಟ್ ಆಗುವ ಹಾಗೆ ಥಳಿಸಿದ ಶಿಕ್ಷಕ

ಮೈಸೂರು: 8ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿದ ಕಾರಣ ವಿದ್ಯಾರ್ಥಿ ಕೈ ಮುರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ. ವಿದ್ಯಾರ್ಥಿ ಅಮೃತ್ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಎಂದು ಶಿಕ್ಷಕ ಸಿದ್ಧರಾಜು ಸ್ಟೀಲ್ ಸ್ಕೇಲ್ ನಿಂದ್ ಹೊಡೆದಿದ್ದಾರೆ. ಇದರಿಂದ ವಿದ್ಯಾರ್ಥಿ ಕೈ ಕಟ್ ಆಗಿದ್ದು, ಶಿಕ್ಷಕ ಸಿದ್ಧರಾಜು ಅಮೃತ ಪೋಷಕರಿಗೆ ಅಮೃತ್ ತಾನೇ...

ಇಂಡೋನೇಷ್ಯಾದಲ್ಲಿ ಭೂಕಂಪ : ಸಾವಿನ ಸಂಖ್ಯೆ 310ಕ್ಕೆ ಏರಿಕೆ, 24 ಜನ ನಾಪತ್ತೆ

ಸಿಯಾಂಜೂರ್: ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಈ ವಾರ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 310 ಕ್ಕೆ ಏರಿದೆ ಎಂದು ದೇಶದ ರಾಷ್ಟ್ರೀಯ ವಿಪತ್ತು ತಗ್ಗಿಸುವ ಸಂಸ್ಥೆ ಶುಕ್ರವಾರ ತಿಳಿಸಿದೆ. ಈ ವಾರದ ಆರಂಭದಲ್ಲಿ ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕಂಪ ಸಂಭವಿಸಿತ್ತು. ರಕ್ಷಕರು ಭೂಕುಸಿತದ ಅಡಿಯಲ್ಲಿದ್ದ ಹೆಚ್ಚಿನ ದೇಹಗಳನ್ನು ಪತ್ತೆ ಮಾಡಿದರು ಎಂದು ಅಧಿಕಾರಿಯೊಬ್ಬರು...

ಬೈಕ್ ಸವಾರನ ಮೇಲೆ ಬಿಎಂಟಿಸಿ ಬಸ್ ಚಾಲಕ ಹಲ್ಲೆ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನೊಬ್ಬ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದಾರೆ. ಚಾಲಕ ಸಂದೀಪ್(44) ಹಲ್ಲೆಗೊಳಗಾದ ಬೈಕ್ ಸವಾರ. ಯಲಹಂಕ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ತಮ್ಮ ಪತ್ನಿಯೊಂದಿಗೆ ಯಲಹಂಕ ಬಳಿ ಹೊರಟಿದ್ದರು. ಈ ವೇಳೆ ಬಿಎಂಟಿಸಿ ಬಸ್ ಚಾಲಕ ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಆಗ ಬೈಕ್...

ಬಂಗಾಳ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಸುವೆಂದು ಅಧಿಕಾರಿ ಚರ್ಚೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನುಇಂದು ಭೇಟಿಯಾದರು. ವರದಿಗಳ ಪ್ರಕಾರ ಬ್ಯಾನರ್ಜಿ ಅವರು ರಾಜ್ಯ ಅಸೆಂಬ್ಲಿಯಲ್ಲಿ ಅಧಿಕಾರಿಯನ್ನು ತಮ್ಮಕೋಣೆಗೆ ಆಹ್ವಾನಿಸಿದ್ದಾರೆ. ಶಾಸಕರಾದ ಅಗ್ನಿಮಿತ್ರ ಪಾಲ್, ಅಶೋಕ್ ಕುಮಾರ್ ಲಾಹಿರಿ ಮತ್ತು ಮನೋಜ್ ತಿಗ್ಗಾ ಅಧಿಕಾರಿ ಜೊತೆಗದ್ದರು. ಶುಕ್ರವಾರ ವಿಧಾನಸಭೆ ಆವರಣದಲ್ಲಿ ಪ್ಲಾಟಿನಂ ಜುಬಿಲಿ...

ಬಳ್ಳಾರಿಯ ಮಾಜಿ ಸಂಸದ ಕೊಳೂರು ಬಸವನಗೌಡ ನಿಧನ

ಬಳ್ಳಾರಿ: ಬಳ್ಳಾರಿಯ ಮಾಜಿ ಸಂಸದ ಕೊಳೂರು ಬಸವನಗೌಡ (88) ವಯೋಸಹಜ ಕಾಯಿಲೆಯಿಂದ ಇಂದು ಮೃತಪಟ್ಟಿದ್ದಾರೆ. ಲಿಂಗಾಯತ ಸಮುದಾಉದ ಹಿರಿಯ ಮುಖಂಡರಾಗಿದ್ದ ಬಸವನಗೌಡ ಅವರು ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. 2000ರಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದರು. ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ...

ಶಬರಿಮಲೆ ದರ್ಶನಕ್ಕೆ ತೆರೆಳಿದ್ದ ರಾಮನಗರ ಭಕ್ತರ ಮಿನಿ ಬಸ್ ಅಪಘಾತ : 23 ಭಕ್ತರಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

ರಾಮನಗರ: ಶಬರಿಮಲೆಯಿಂದ ರಾಮನಗರಕ್ಕೆ ಹಿಂದಿರುಗುವಾಗ ರಾಜ್ಯದ ಭಕ್ತರ ಬಸ್ ಗೆ ಲಾರಿ ಡಿಕ್ಕಿ ಹೊಡೆದು 23 ಭಕ್ತರಿಗೆ ಗಾಯಗಳಾಗಿವೆ. ಕೇರಳದ ಕಣ್ಣೂರಿನ ಪೊನ್ನೂರು ಬಳಿ ಅಪಘಾತವಾಗಿದ್ದು, ಇನ್ನು ಇಬ್ಬರ ಸ್ಥತಿ ಗಂಭೀರವಾಗಿದೆ. ಶಬರಿಮಲೆಯಿಂದ ಭಕ್ತರು ರಾಮನಗರ ತಾಲೂಕಿನ ಪೇಟಕುರುಬರಹಳ್ಳಿಗೆ  ಹಿಂದಿರುಗುವಾಗ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಭಕ್ತರ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು...

ಅನುಮತಿ ಇಲ್ಲದೆ ಅಮಿತಾಬ್ ಬಚ್ಚನ್ ಧ್ವನಿ, ಚಿತ್ರ ಬಳಸುವಂತಿಲ್ಲ : ಹೈಕೋರ್ಟ್ ತೀರ್ಪು

ದೆಹಲಿ: ಅಮಿತಾಬ್ ಬಚ್ಚನ್ ಅವರ ಹೆಸರು, ಚಿತ್ರ ಅಥವಾ ಧ್ವನಿಯನ್ನು ಅವರ ಅನುಮತಿ ಇಲ್ಲದೆ ಬಳಸಬಾರದು ಎಂದು ನಟನ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇಂದು ತೀರ್ಪು ನೀಡಿದೆ. ನಟನ ಅನಧಿಕೃತ ವಿಷಯವನ್ನು ತಕ್ಷಣವೇ ತೆಗೆದು ಹಾಕುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹತಿ ತಂತ್ರಜ್ಞಾನ ಸಚಿವಾಲಯು ಮತ್ತು ಟೆಲಿಕಾಂ ಸೇವಾ ಪೂರೈಕೆದಾರರಿಗೆ ನ್ಯಾಯಾಲಯ ಆದೇಶಿಸಿದೆ....
- Advertisement -spot_img

Latest News

Koppala News: ಬರಗಾಲದಲ್ಲೂ ಅರ್ಥಪೂರ್ಣವಾಗಿ ನೆರವೇರಿದ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ

Koppala News: ಕೊಪ್ಪಳ ಜಿಲ್ಲೆಯ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬರಗಾಲದ ಸನ್ನಿವೇಶದಲ್ಲೂ ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಸಾಹಿತಿ...
- Advertisement -spot_img