Monday, July 27, 2026

]karnataka tv

ಸರ್ಕಾರಿ ನೌಕರರ ಸಂಘದಿಂದ ಗೋವುಗಳ ರಕ್ಷಣೆಗೆ 100 ಕೋಟಿ ಸಹಾಯಧನ : ಸಚಿವ ಪ್ರಭು ಚೌಹಾಣ್

ಶಿವಮೊಗ್ಗ: ಸರ್ಕಾರಿ ನೌಕರರ ಸಂಘದಿಂದ ಗೋವುಗಳ ರಕ್ಷಣೆಗೆ 100 ಕೋಟಿ ಸಹಾಯಧನ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾನ್ ಹೇಳಿದ್ದಾರೆ. ಬಿಜೆಪಿ ಸರ್ಕಾರ ಬಂದ ಮೇಲೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪುಣ್ಯದತ್ತು ಯೋಜನೆ ಜಾರಿಯಾಗಿದೆ, ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಲಾಗಿದೆ. 100 ಸರ್ಕಾರಿ ಗೋಶಾಲೆ ಆರಂಭಿಸುತ್ತೇವೆಂದು ಸಿಎಂ ಬೊಮ್ಮಾಯಿ...

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪಗೆ ಹೃದಯಾಘಾತ : ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ

ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಲು ಬಂದಿದ್ದ, ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿರದೂರು ಅವರಿಗೆ ಹೈದಯಾಘಾತವಾಗಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೊರವಲಯ ರೇಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆ ನಡೆಸಲಾಗಿತ್ತು. ಓಲಾ, ಊಬರ್ ಆಟೋಗಳಿಗೆ ದರ ನಿಗದಿ...

ಓಲಾ, ಊಬರ್ ಆಟೋಗಳಿಗೆ ದರ ನಿಗದಿ ಮಾಡಿದ ಸಾರಿಗೆ ಇಲಾಖೆ

ಬೆಂಗಳೂರು: ಓಲಾ, ಊಬರ್ ಆಟೋಗಳು ಪ್ರಾಯಾಣಿಕರ ಬಳಿ ಜಾಸ್ತಿ ಹಣ ವಸೂಲಿ ಮಾಡುತ್ತಿದೆ ಎಂದು ಆರೋಪ ಕೇಳಿ ಬರುತ್ತಿತ್ತು. ಇದೀಗ ಸಾರಿಗೆ ಇಲಾಖೆ ಓಲಾ, ಊಬರ್ ಆಟೋಗಳಿಗೆ ದರ ನಿಗದಿ ಮಾಡಿದೆ. ಕನಿಷ್ಠ ದರ ಜತೆಗೆ ಶೇ. 5 ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60ರೂಪಾಯಿ ಜೊತೆ ಈಗ...

ಅಕ್ರಮ ಹಣ ವರ್ಗಾವಣೆ ಪ್ರಕರಣ : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಜಾಮೀನು

ದೆಹಲಿ: ಇಡಿ ದಾಖಲಿಸಿರುವ 466.51 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣದಲ್ಲಿ ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕಪೂರ್ ಅವರನ್ನು ಫೆಡರಲ್ ತನಿಖಾ ಸಂಸ್ಥೆಯು 2022ರಲ್ಲಿ ಮನಿ ಲಾಂಡರಿಂಗ್ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಿತ್ತು. ಬೆಂಗಳೂರಿನಲ್ಲಿ ಅಗರಬತ್ತಿ ಎಕ್ಸ್ ಪೋ ಉದ್ಘಾಟನೆ ಕಪೂರ್, ಅವರ ಕುಟುಂಬ...

ಬೆಂಗಳೂರಿನಲ್ಲಿ ಅಗರಬತ್ತಿ ಎಕ್ಸ್ ಪೋ ಉದ್ಘಾಟನೆ

ಬೆಂಗಳೂರು: ಅಖಿಲ ಭಾರತ ಅಗರಬತ್ತಿ ಉತ್ಪಾದನಾ ಸಂಘವು ನಗರದಲ್ಲಿ ಮೂರು ದಿನಗಳ ‘ಅಗರಬತ್ತಿ ಎಕ್ಸ್ ಪೋ’ ಗೆ ಗುರುವಾರ ಚಾಲನೆ ನೀಡಿದೆ. ಸಾಂಪ್ರಾದಾಯಿಕ ಆಧುನಿಕ ಎಂಬ ವಿಷಯದ ಸುತ್ತ ಪರಿಕಲ್ಪನೆಗೊಂಡ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಇಲ್ಲಿ ದೇಶಾದ್ಯಂತ ಮತ್ತು ಯುರೋಪಿಯನ್ ದೇಶಗಳಿಂದ 170ಕ್ಕೂ ಹೆಚ್ಚು ಪ್ರದರ್ಶಕರು ಭಾಗಿಯಾಗಲಿದ್ದಾರೆ. ಮಲೇಷ್ಯಾದ ನೂತನ ಪ್ರಧಾನಿ...

ಮಲೇಷ್ಯಾದ ನೂತನ ಪ್ರಧಾನಿ ಅನ್ವರ್ ಇಬ್ರಾಹಿಂಗೆ ಪ್ರಧಾನಿ ಮೋದಿ ಅಭಿನಂದೆನೆ

ದೆಹಲಿ: ಮಲೇಷ್ಯಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಭಾರತ-ಮಲೇಷ್ಯಾ ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲ ಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿಯವರು ಟ್ವೀಟ್ ಮೂಲಕ ಅಭಿನಂದೆನೆ ತಿಳಿಸಿದ್ದಾರೆ. ನಿನ್ನೆ ರಾಷ್ಟ್ರೀಯ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನ್ವರ್ ಇಬ್ರಾಹಿಂ ಅವರು...

ಮಠ, ಮಂದಿರಗಳು, ಸಂಘ ಸಂಸ್ಥೆಗಳಿಗೆ 23 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದ ಮಠ, ಮಂದಿರಗಳಿಗೆ ಮತ್ತು ಸಂಘ ಸಂಸ್ಥೆಗಳಿಗೆ ಕರ್ನಾಟಕ ಸರ್ಕಾರ ಒಟ್ಟು 23.95 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ. ವೀರಶೈವ ಲಿಂಗಾಯತ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟದ ಟ್ರಸ್ಟ್ ಅಡಿಯಲ್ಲಿ ಸ್ಥಾಪನೆಯಾಗಿದ್ದ ಮೂರನೇ ಪೀಠಕ್ಕೆ ರಾಜ್ಯದ ಪಂಚಮಸಾಲಿ ಸವಾಮೀಜಿಗಳ ಮಠಗಳ ಒಕ್ಕೂಟದ ಟ್ರಸ್ಟ್ ಗೆ 20 ಲಕ್ಷ ರೂಪಾಯಿ ಬಿಡಿಗಡೆ ಮಾಡಿದೆ. ಒಟ್ಟು 55...

ದೆಹಲಿ ಮಾರುಕಟ್ಟೆಯಲ್ಲಿ ಬೆಂಕಿ ದುರಂತ

ದೆಹಲಿ: ಹಳೆ ದೆಹಲಿಯ ಚಾಂದಿನಿ ಚೌಕದಲ್ಲಿರುವ ಭಗೀರಥ ಅರಮನೆ ಮಾರುಕಟ್ಟೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಸ್ಥಳದಲ್ಲಿ ಸುಮಾರು 150 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ರಾತ್ರಿ 9.20ಕ್ಕೆ ಸ್ಥಳೀಯರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ನಂತರ ಅಗ್ನಿಶಾಮಕ ವಾಹನಗಳಲ್ಲಿ 150 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ...

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ

ವಿಜಯಪುರ: ಜಿಲ್ಲೆಯ ಹಲವೆಡೆ ರಾತ್ರಿ ಭೂಮಿ ಮತ್ತೆ ಕಂಪಿಸಿದೆ ಎಂದು ಜನರು ಗಾಬರಿಯಿಂದ ಹೊರಗೆ ಬಂದಿದ್ದಾರೆ. ತಿಕೋಟಾ ಪಟ್ಟಣ, ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಮಿ ಕಂಪಿಸಿದೆ.  ರಾತ್ರಿ ಮೂರರಿಂದ ಬೆಳಿಗ್ಗೆ 5ರ ವರೆಗೆ ಹಲವು ಬಾರಿ ಭೂಮಿ ಕಂಪಿಸಿದೆ ಎಂದು ಜನರು ಹೇಳುತ್ತಿದ್ದಾರೆ.  ಆತಂಕದಿಂದ ಮನೆಯಿಂದ ಜನರು ಹೊರಗೆ ಬಂದಿದ್ದಾರೆ. ವಿಜಯಪುರದಲ್ಲಿ ಕಳೆದ 2 ವರ್ಷದಿಂದ...

ಇಂದಿನಿಂದ 3 ದಿನಗಳ ಕಾಲ ಪಾಂಡವಪುರದಲ್ಲಿ ‘ಪುನೀತೋತ್ಸವ’

ಮಂಡ್ಯ: ಜಿಲ್ಲೆಯ ಪಾಂಡವಪುರದಲ್ಲಿ ಇಂದಿನಿಂದ 3 ದಿನ ಪುನೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅನೇಕ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ನಟ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು ಕಪ್ಪು ಬಟ್ಟೆಗಳನ್ನು ಧರಿಸಲು ಕಾರಣವೇನು..? ಇನ್ನು ಸಂಜೆ ಕಾರ್ಯಕ್ರಮಕ್ಕೆ ಹಲವು ನಟ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img