Monday, July 27, 2026

]karnataka tv

ಸಿಎಂ ವಿರುದ್ಧ ಬೇಸರ ವ್ಯಕ್ತ ಪಡಿಸಿದ ಶಾಸಕ ಕೆ.ಎಸ್. ಲಿಂಗೇಶ್

ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಕೆ.ಎಸ್.ಲಿಂಗೇಶ್ ಅವರಿಗೆ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ, ಬೇಲೂರು ತಾಲ್ಲೂಕಿನ, ಹಳೇಬೀಡಿನಲ್ಲಿ ಶಾಸಕ ಲಿಂಗೇಶ್ ಹೇಳಿಕೆ ನೀಡಿದ್ದು, ಸಿಎಂ ಏನೇ ಹೇಳಿಕೊಂಡರು ಅವರು ಎಲ್ಲರಿಗೂ ಮುಖ್ಯಮಂತ್ರಿ, ಒಂದೇ ಪಕ್ಷಕ್ಕೆ ಮುಖ್ಯಮಂತ್ರಿ ಅಲ್ಲ. ನಾನು ಒಂದು ಕ್ಷೇತ್ರದ ಕರ್ನಾಟಕದ ಒಬ್ಬ ಶಾಸಕ, ನಾನು ಹೇಳಿದ್ದೆ, ನನ್ನ ಪಕ್ಷಕ್ಕೆ ಇರುವ...

ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು: ಒತ್ತುವರಿದಾರರಿಗೆ ಸಹಕರಿಸಿದ ಆರೋಪದ ಮೇಲೆ  ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅವರನ್ನು ಅಮಾನತು ಮಾಡಲಾಗಿದೆ. ರೈನ್ ಬೋ ಲೇ ಔಟ್ ಒತ್ತುವರಿಯಾದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ  ಮತ್ತು ಒತ್ತುವರಿ ತೆರವು ಮಾಡದೆ ಸಹಕರಿಸಿದ್ದಾರೆ.  ಸ್ಟೇ ಪಡೆಯಲು ಸಲಹೆ ನೀಡಿ ಕಾನೂನು ಉಲ್ಲಂಘಿಸಿದ್ದಾರೆಂದು ಆರೋಪಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ತಹಸೀಲ್ದಾರ್ ಅಜಿತ್ ರೈ...

ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು ಕಪ್ಪು ಬಟ್ಟೆಗಳನ್ನು ಧರಿಸಲು ಕಾರಣವೇನು..?

Ayyappa deksha: ಕಾರ್ತಿಕ ಮಾಸದಿಂದ ಮಕರ ಸಂಕ್ರಾಂತಿಯವರೆಗೆ ಅಯ್ಯಪ್ಪನ ಭಕ್ತರು ಅಯ್ಯಪ್ಪ ಮಾಲೆಯನ್ನು ಧರಿಸುತ್ತಾರೆ. 41 ದಿನಗಳವರೆಗೆ ಕಟ್ಟುನಿಟ್ಟಿನ ನಿಯಮಗಳೊಂದಿಗೆ ದೀಕ್ಷೆಯನ್ನು ಮುಂದುವರೆಸುತ್ತಾರೆ. ಈ ದೀಕ್ಷೆಯಲ್ಲಿ ನಿಯಮಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇವುಗಳಿಗೆ ವೈಜ್ಞಾನಿಕವಾಗಿ ಮಾತ್ರವಲ್ಲ, ಅವರ ಆರೋಗ್ಯದ ದೃಷ್ಟಿಯಿಂದಲೂ ನಿಯಮಗಳನ್ನು ರೂಪಿಸಲಾಗಿದೆ. ಈಗ ಆ ನಿಯಮಗಳು ಯಾವುವು ಮತ್ತು ಅವುಗಳ ಹಿಂದಿನ ಕಾರಣಗಳನ್ನು ತಿಳಿದುಕೊಳ್ಳೋಣ...

‘ಜೂ ರೈಡ್’ ಇನ್ಸ್ಟಾಲ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಆಟೋ

ಹಾಸನ: ನಗರದ ಬಾಡಿಗೆ ಆಟೋ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ  ಮನೆ ಬಾಗಿಲಿಗೆ ಬಾಡಿಗೆ ಆಟೋ ವ್ಯವಸ್ಥೆ ಕಲ್ಪಿಸಲು (JUU RIDE)ಜೂ ರೈಡ್ ಆಪ್ ಪರಿಚಯಿಸಲಾಗಿದೆ ಎಂದು ಜೂ ರೈಡ್ ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ) ಶಂಕರ್ ಹೇಳಿದರು. ಹಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಹಾಗೂ ಅಗತ್ಯ ಸಂದರ್ಭಗಳಲ್ಲಿ ವೃದ್ಧರು ,ಮಕ್ಕಳು...

ನ.26 ರಂದು ರೋಟರಿ ಪ್ರತಿಷ್ಠಾನ-ಪೋಲಿಯೋ ಪ್ಲಸ್ ಜಿಲ್ಲಾ ಮಟ್ಟದ ವಿಚಾರ ಸಂಕೀರಣ

ಹಾಸನ: ನಗರದ ಹೊರವಲಯದಲ್ಲಿರುವ ಪವನಪುತ್ರ ರೆಸಾರ್ಟ್ ನಲ್ಲಿ ನವೆಂಬರ್ 26ರ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ರೋಟರಿ ಜಿಲ್ಲೆ 3,182ರ ವಲಯ ಒಂಭತ್ತರ ಹನ್ನೊಂದು ರೋಟರಿ ಕ್ಲಬ್ಬುಗಳು ಜಂಟಿಯಾಗಿ ಜಿಲ್ಲಾ ಗವರ್ನರ್, ಗೌರವಾನ್ವಿತ ಡಾ ಎಚ್ ಜಿ ಗೌರಿಯವರ ಮಾರ್ಗದರ್ಶನ ಮತ್ತು ನಿರ್ದೇಶನದಲ್ಲಿ ಆಸಿಸ್ಟೆಂಟ್ ಗವರ್ನರ್ ಡಾ. ಪ್ರೀತಿ ಮೋಹನ್ ರವರ...

ಜೀವನದಲ್ಲಿ ಹೀಗೆ ಇದ್ದರೆ ಎಷ್ಟೇ ಕಷ್ಟದಲ್ಲಿ ಸಿಲುಕಿದರು ಹೊರಬರಬಹುದು ಚಾಣಕ್ಯ ಹೇಳಿದ್ದೇನು..?

Chanakya Neeti: ಆಚಾರ್ಯ ಚಾಣಕ್ಯ ಮಹಾನ್ ವಿದ್ವಾಂಸರಾಗಿದ್ದರು. ಅವರು ಅತ್ಯಂತ ನುರಿತ ತಂತ್ರಜ್ಞ, ತತ್ವಜ್ಞಾನಿ, ರಾಜತಾಂತ್ರಿಕ, ಅರ್ಥಶಾಸ್ತ್ರಜ್ಞ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಸಮರ್ಥರಾಗಿದ್ದಾರೆ ಎಂದು ಹೇಳಲಾಗುತ್ತದೆ. ಆದ್ದರಿಂದಲೇ ಇಂದಿಗೂ ಜನರು ಅವರ ನೀತಿಗಳನ್ನು ಅನುಸರಿಸುತ್ತಿದ್ದಾರೆ. ಅವನು ತನ್ನ ನೀತಿಗಳ ಬಲದಿಂದ ಸಾಮಾನ್ಯ ಮಗುವನ್ನು ಚಂದ್ರಗುಪ್ತ ಮೌರ್ಯ ಚಕ್ರವರ್ತಿಯಾಗಿ ಮಾಡಿದನು. ಅವರ ನೀತಿಗಳು ಹಿಂದಿನಂತೆ ಇಂದಿಗೂ ಪ್ರಸ್ತುತವಾಗಿವೆ. ಇಂದಿಗೂ...

ದೆಹಲಿಯ ಜಾಮಾ ಮಸೀದಿಯಲ್ಲಿ ‘ಹುಡುಗಿಯರ’ ಪ್ರವೆಶಕ್ಕೆ ನಿಷೇಧ

ದೆಹಲಿ: ದೆಹಲಿಯ ಪ್ರಸಿದ್ಧ ಜಾಮಾ ಮಸೀದಿಯ ಆಡಳಿತವು ,ಮುಖ್ಯ ಗೇಟ್ ಗಳ ಹೊರಗೆ ಹುಡುಗಿಯರು ಅಥವಾ ಮಹಿಳೆಯರು ಒಂಟಿಯಾಗಿ ಅಥವಾ ಗುಂಪುಗಳಾಗಿ ಪ್ರವೇಶ ನಿಷೇಧಿಸುವ ಸೂಚನೆಯನ್ನು ಹಾಕಿದೆ. ಈ ವಿಚಾರ ಕೆಲವೆಡೆ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಶಾಹಿ ಇಮಾಮ್ ಮಧ್ಯ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಲು ಬರುವವರಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಹೇಳಿದರು. ಐಆರ್ ಸಿ, ಶಾರೀಕ್...

ಮಾರ್ಗಶಿರ ಮಾಸದ ವಿಶೇಷತೆ ,ಗುರುವಾರದಂದು ವಿಷ್ಣು ಲಕ್ಷ್ಮಿಯನ್ನು ಪೂಜಿಸುವುದರಿಂದ ಆಗುವ ವಿಶೇಷ ಫಲವೇನು ಗೊತ್ತಾ..?

Margasira Masa: ಆದಿ ನಾರಾಯಣ ಸೂರ್ಯನು ವೃಶ್ಚಿಕ ರಾಶಿಯಿಂದ ಧನುರಾಶಿಗೆ ಪ್ರವೇಶಿಸುವ ಸಮಯದಿಂದ ಧನುರ್ಮಾಸಂ ಆರಂಭವಾಗುತ್ತದೆ. ವಿಷ್ಣು ಪುರಾಣದ ಪ್ರಕಾರ ವಿಷ್ಣುವಿನ ಮುಂದೆ ಹಸುವಿನ ತುಪ್ಪದ ದೀಪವನ್ನು ಹಚ್ಚಿ, ವಿಷ್ಣುವಿನ ಸಹಸ್ರ ನಾಮ ಮತ್ತು ಭಗವದ್ಗೀತೆಯನ್ನು ಪಠಿಸುವವರಿಗೆ ವಿಷ್ಣುವಿನ ಕಟಾಕ್ಷೆ ದೊರೆಯುತ್ತದೆ ಎಂದು ವಿಷ್ಣು ಪುರಾಣ ಹೇಳುತ್ತದೆ . ಪ್ರತಿ ತಿಂಗಳು ತನ್ನದೇ ಆದ ವಿಶೇಷತೆಯನ್ನು ಹೊಂದಿದೆ....

ನಿಮ್ಮ ಮನೆಯಲ್ಲಿ ಸಂತೋಷವನ್ನು ನೀವು ಬಯಸಿದರೆ, ತಕ್ಷಣವೇ ಈ ಹೂವುಗಳನ್ನು ತೆಗೆದುಹಾಕಿ..!

Vastu tips: ವಾಸ್ತು ಶಾಸ್ತ್ರದ ಪ್ರಕಾರ ಒಣಗಿದ ಹೂವುಗಳನ್ನು ಮನೆಯಲ್ಲಿ ಇಡಬಾರದು. ಒಣಗಿದ ಹೂವುಗಳು ಮನೆಯಲ್ಲಿ ದುರಾದೃಷ್ಟವನ್ನು ತರುತ್ತದೆ. ಇದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಇರಿಸಲಾಗಿರುವ ಪ್ರತಿಯೊಂದೂ ವಸ್ತು ಮನೆಯ ಸದಸ್ಯರ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪರಿಣಾಮ ಬೀರುತ್ತದೆ. ತಾಜಾ ಹೂವುಗಳು ಮನೆಯಲ್ಲಿ ಸಕಾರಾತ್ಮಕತೆಯನ್ನು ತರುತ್ತವೆ. ಸಕಾರಾತ್ಮಕ ಶಕ್ತಿಗಾಗಿ,...

ಐಹೊಳೆಯ ಚರಿತ್ರೆ ಸಾರುವ ‘ಐಹೊಳೆ’ ಚಿತ್ರದ ಹಾಡುಗಳು

ಬೆಂಗಳೂರು: ರವೀಂದ್ರನಾಥ ಸಿರಿವರ ನಿರ್ದೇಶನದಲ್ಲಿ ಚಾಲುಕ್ಯರ ಪ್ರಥಮ ರಾಜಧಾನಿ ಎಂದೇ ಖ್ಯಾತವಾಗಿರುವ  ಐಹೊಳೆಯ ಚರಿತ್ರೆಯನ್ನು ಸಾರುವ ‘ಐಹೊಳೆ’ ಚಿತ್ರದ ಹಾಡುಗಳು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ‌ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಡಾ.ಹಂಸಲೇಖ, ಲತಾ ಹಂಸಲೇಖ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮನೋಜ್ ಕುಮಾರ್, ಜೀ ಕನ್ನಡ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img