Tuesday, October 14, 2025

]karnataka tv

ಜನರ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬೀಳದಿರಲು ಹೀಗೆ ಮಾಡಿ …!

Devotional tips: ನಿಮ್ಮ ಮನೆಯಲ್ಲಿ ಉಪ್ಪಿನಿಂದ ಈ ಕೆಲಸ ಮಾಡಿದರೆ ಮನೆಗೆ ಇರುವಂತಹ ದೃಷ್ಟಿ ದೋಷಗಳು ಕಳೆದು ಹೋಗುತ್ತದೆ ,ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬಿದ್ದರೆ ,ನಿಮ್ಮ ಕುಟುಂಬ ಅಭಿವೃದಿ ಹೊಂದುವುದಿಲ್ಲ ,ಸಾಲಗಳನ್ನು ತೀರಿಸಲು ಕಷ್ಟವಾದಾಗ ,ಗಂಡ ಹೆಂಡತಿ ಜಗಳ ಜಾಸ್ತಿಯಾದಾಗ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ,ಈ ಸಮಸ್ಯೆಗಳು ಜನರ ದೃಷ್ಟಿಯಿಂದ ಆಗುತ್ತಿರುತ್ತದೆ...

ನಿಮಗೆ ಈ ಸಮಸ್ಯೆ ಕಾಡುತ್ತಿದ್ದರೆ ಬಾದಾಮಿಯನ್ನು ತಿಂದರೆ ಅಪಾಯ ತಪ್ಪಿದಲ್ಲ…..!

Health tips: ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಲಳಿದೆ ಎಂದು ಹೇಳಬಹುದು, ಆದರೆ ಕೆಲವೊಂದು ಸಮಸ್ಯೆ ಇರುವವರು ಬಾದಾಮಿ ಸೇವಿಸಿದರೆ ಖಂಡಿತ ನಿಮ್ಮ ಶರೀರಕ್ಕೆ ಹಾನಿ ಉಂಟಾಗುತ್ತದೆ ,ಇದು ನಿಮ್ಮ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು, ಹಾಗಾದರೆ ಯಾವ ಸಮಸ್ಯೆ ಇರುವವರು ಬಾದಾಮಿಯನ್ನು ಸೇವಿಸ ಬಾರದು ಎಂದು ತಿಳಿದು ಕೊಳ್ಳೋಣ ಬನ್ನಿ . ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇರುವವರು...

BPಗೆ ಇಲ್ಲಿದೆ ಮನೆ ಮದ್ದು….!

Health tips: ಬಿಪಿ ಬರುವುದಕ್ಕೆ ಮೊದಲ ಕಾರಣವೆಂದರೆ ಅದು ನಮ್ಮ ಆಹಾರ ಶೈಲಿ ಸರಿಯಾಗಿ ಇಲ್ಲದೆ ಇರುವುದು ಹಾಗು ಹೆರಿಡಿಟಿ ಎನ್ನಬಹುದು ,ಈಗಿನ ದಿನಗಲ್ಲಿ ಬಿಪಿ ಸರ್ವೇ ಸಾಮಾನ್ಯ ಚಿಕ್ಕ ವಯಸ್ಸಿನಿಂದ ಹಿಡಿದು ದೊಡ್ಡ ವಯಸ್ಸಿನವರಿಗೆ ಬರುವಂತಹ ಸಮಸ್ಯೆಯಾಗಿದೆ .ಹಾಗಾದರೆ ಈ ಸಮಸ್ಯೆಗೆ ಕಾರಣವೇನೆಂದರೆ ಕೆಲವರ ಪ್ರಕಾರ ಗರ್ಭಿಣಿಯಲ್ಲಿ ತಾಯಿಯೂ ತಮ್ಮ ಜೀವನ ಶೈಲಿಯಲ್ಲಿ ಮಾಡುವ...

ಡೈಲಿ ಹೆಲ್ತ್ ಕೇರ್ ಟಿಪ್ಸ್ ನಿಮ್ಮ ಜೀವನ ಶೈಲಿಯನ್ನು ಆರೋಗ್ಯವಾಗಿಡುತ್ತದೆ :

Health tips: ಈ ಪ್ರಪಂಚದಲ್ಲಿ ಆರೋಗ್ಯವಾದ ದೇಹವೇ ಒಂದು ದೊಡ್ಡ ಸಂಪತ್ತು ಎನ್ನಬಹುದು ನಾವು ನಮ್ಮನ್ನು ಆರೋಗ್ಯವಾಗಿ ಇಡುವುದಕ್ಕಾಗಿ ದುಬಾರಿ ಆಹಾರಗಳನ್ನು ತಿನ್ನುತ್ತೇವೆ, ಪೌಷ್ಟಿಕ ತಜ್ಞರಿಂದ ಸಲಹೆ ಪಡೆಯುತ್ತೇವೆ. ಆದರೆ ಕೆಲವು ಸಣ್ಣ ಈ ಸಲಹೆಗಳನ್ನು ಪ್ರತಿದಿನ ಅನುಸರಿಸಿದರೆ,ದೇಹವು ಸಹಜವಾಗಿ ಆರೋಗ್ಯಕರವಾಗಿರುತ್ತದೆ. ಹಾಗಾದರೆ ಉತ್ತಮ ಆರೋಗ್ಯಕ್ಕೆ (Health) ಅತ್ಯಗತ್ಯವಾಗಿರುವ ಸಲಹೆಗಳನ್ನು ತಿಳ್ಕೊಂಡು ಬರೋಣ ಬನ್ನಿ . ತುಳಸಿ...

ದೇವಾಲಯಗಳಲ್ಲಿ ಪ್ರದಕ್ಷಣೆಯ ದೈವಿಕ ಶಕ್ತಿ ನಿಮಗೆ ಗೊತ್ತಾ ..?

Devotional tips: ದೇವಾಲಯದ ಗರ್ಭ ಗೃಹವನ್ನು ಸುತ್ತುವುದು ಹಿಂದೂ ಧರ್ಮದ ಒಂದು ಸಾಂಪ್ರದಾಯಿಕ ಆಚರಣೆ ಹಾಗು ಪದ್ಧತಿಯಾಗಿದೆ.ಭಕ್ತರು ಗರ್ಭ ಗುಡಿಯನ್ನು ಸುತ್ತುವುದರಿಂದ ದೇವರಿಗೆ ಶರಣಾಗಿರುತ್ತಾರೆ ಹಾಗು ಇದರ ಫಲವಾಗಿ ನಮ್ಮ ಕಷ್ಟಗಳನ್ನು ನಿವಾರಿಸು ಎನ್ನುವ ಅರ್ಥವನ್ನು ಇದು ನೀಡುತ್ತದೆ. ಪ್ರದಕ್ಷಿಣೆ ಹಾಕುವುದು ಧಾರ್ಮಿಕ ವಿಧಿ, ಗರ್ಭಗೃಹದ ಒಳಗೆ ವಿಶೇಷವಾದ ದೈವ ಶಕ್ತಿ ಇರುವ ಕಾರಣ ಸುತ್ತಲು...

ನಿಮ್ಮ ದೇಹದ ತೂಕ ಇಳಿಸಲು ಶುಂಠಿ ರಾಮಬಾಣ ….!

Health tips: ತೂಕ ಇಳಿಸುವ ಬಗ್ಗೆ ನೀವು ಈಗಾಗಲೇ ಹಲವಾರು ವಿಧಾನಗಳ ಬಗ್ಗೆ ತಿಳಿದುಕೊಂಡಿರಬಹುದು ಹಾಗೂ ತೂಕ ಇಳಿಸುವ ಆಹಾರಗಳನ್ನು ಸಹ ಪ್ರಯತ್ನಿಸಿರಬಹುದು. ಆದರೆ ಎಲ್ಲದಕ್ಕಿತಲೂ ಶುಂಠಿ ಆರೋಗ್ಯ ಹೆಚ್ಚಿಸುವ ಮತ್ತು ತೂಕ ಇಳಿಸುವಲ್ಲಿ ಅತ್ಯುತ್ತಮವಾಗಿದೆ. ಸೊಂಟ, ತೊಡೆ ಮತ್ತು ನಿತಂಬಗಳ ಕೊಬ್ಬನ್ನು ಕರಗಿಸುವುದಲ್ಲದೆ ನಿಮ್ಮ ಆರೋಗ್ಯವನ್ನೂ ಹಲವಾರು ವಿಧಗಳಲ್ಲಿ ವೃದ್ಧಿಸುತ್ತದೆ. ಸಂಶೋಧನೆಯ ಪ್ರಕಾರ, ಪ್ರತಿದಿನ ಶುಂಠಿಯನ್ನು...

ದೀಪಾವಳಿಯ ಮುಂಚೆ ಈ ಒಂದು ಕೆಲಸ ಮಾಡಿದರೆ ನಿಮಗೆ ಹಣದ ಕೊರತೆ ಉಂಟಾಗುವುದಿಲ್ಲ …!

Devotional tips: ದೀಪಾವಳಿಯ ದಿನ ಎಲ್ಲರೂ ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ ,ತಮ್ಮ ತಮ್ಮ ಜೀವನ ಸುಖ ಸಂತೋಷದಿಂದ ನೆಮದ್ದಿ ಕೂಡಿಬರಬೇಕೆಂದು ಆ ದಿನ ಲಕ್ಷ್ಮಿ ದೇವಿಯ ಪೂಜೆಯನ್ನು ಮಾಡುತ್ತಾರೆ ,ಆದರೆ ಆ ಒಂದು ದಿನವಲ್ಲದೆ ಹಬ್ಬದ ಹಿಂದಿನ ವಾರ ಲಕ್ಷ್ಮೀದೇವಿಯನ್ನು ಪೊಜೆಸಿದರೆ ನಿಮಗೆ ಲಕ್ಷ್ಮಿ ಕಟಾಕ್ಷೆ ಲಭಿಸುತ್ತದೆ ಎಂಬ ನಂಬಿಕೆ ಇದೆ . ಹಾಗಾದರೆ ಯಾವರೀತಿ ಪೂಜಿಸಬೇಕು...

ಅಮಾವಾಸ್ಯೆಯ ದಿನ ಮಾಡ ಬೇಕಾದ ತ್ರಿಕೋನ ಪೂಜ ನಿಯಮಗಳು …!

Devotional tips: ಅಕ್ಟೋಬರ್ ೨೫ ವಿಶೇಷವಾದ ಅಮಾವಾಸ್ಯೆ ಬಂದಿದೆ ಅವತ್ತಿನ ದಿನ ಮನೆಯಲ್ಲಿ ಈ ರೀತಿಯಾಗಿ ಲಕ್ಷ್ಮಿ ದೇವಿಯನ್ನು ಪೂಜೆಮಾಡಿದರೆ ನಿಮಗೆ ಅದೃಷ್ಟ ಪ್ರಾಪ್ತಿಯಾಗುತ್ತದೆ ಹಾಗು ಸಕಲ ದಾರಿದ್ರ್ಯ ದೋಷಗಳು ದೂರವಾಗುತ್ತದೆ ,ಅವಿತ್ತಿನ ದಿನ ಮನೆಯಲ್ಲಿ ಮಾಡಲೇ ಬೇಕಾದ ಮೂರೂ ವಿಶೇಷವಾದ ಕೆಲಸಗಳು ಯಾವುದು ಈ ಕೆಲಸ ಮಾಡುವುದರಿಂದ ಯಾವೆಲ್ಲ ಲಾಭಗಳು ಪ್ರಾಪ್ತಿಯಾಗುತ್ತದೆ ,ಈ ಕೆಲಸ...

ವಿರುದ್ಧ ಆಹಾರ ಸೇವನೆಯಿಂದ ಆಹಾರವು ವಿಷವಾಗಿ ಪರಿವರ್ಥನೆ ಯಾಗುತ್ತದೆಯ …?

Health tips: ಪ್ರತಿಯೊಂದು ಆಹಾರಕ್ಕೂ ಸಪರೇಟ್ ಆಗಿ ಡೈ ಜೆಷನ್ ಪ್ರೊಸಸ್ ಎನ್ನುವುದು ಇರುತ್ತದೆ ,ಫುಡ್ ತಿನ್ನುವಾಗ ಯಾವ ಫುಡ್ ಅನ್ನು ಕಂಬೈನ್ ಮಾಡಬಾರದು ಎಂದು ಮೊದಲು ತಿಳಿದುಕೊಳ್ಳಬೇಕು .ವಿರುದ್ಧ ಆಹಾರ ಸೇವನೆಯಿಂದ ಆಹಾರವು ವಿಷವಾಗಿ ಯಾವುದಾದರೊಂದು ಕಾಯಿಲೆಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಅಲರ್ಜಿ, ತುರಿಕೆ, ಕುರು, ಬಾವು, ವಾತ, ಕರುಳು ಬೇನೆ ಕಾಡುತ್ತದೆ .ಇವು ಯಾವುದೇ...

ಪಿಗ್​​ಮೆಂಟೇಶನ್​ ಚಿಕಿತ್ಸೆಗೆ ಮನೆಯಲ್ಲಿ ಇದನ್ನು ಅನುಸರಿಸಿ :

Beauty tips: ಮುಖದಲ್ಲಿ ಬಂಗು ಏಕೆ ಬರುತ್ತದೆ ಇದಕ್ಕೆ ಕಾರಣವೇನು ಅದನ್ನು ಮೊದಲು ತಿಳಿದು ಕೊಳ್ಳಬೇಕು ನಂತರ ಅದ್ಕಕೆ ಪರಿಹಾರವನ್ನು ಕಂಡುಕೊಳ್ಳ ಬಹುದು ,ಮುಖದ ಮೇಲೆ ಬಂಗು ಬಂದರೆ ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಇದಕ್ಕೆ ಹೈಪರ್​ ಪಿಗ್​ಮೆಂಟೇಶನ್ ಎಂದು ಕರೆಯುತ್ತಾರೆ. ಮಹಿಳೆಯರ ಮುಖದಲ್ಲಿ ಬಯಸದೆ ಬರುವ ಒಂದು ಚರ್ಮದ ವ್ಯಾದಿ ಎನ್ನಬಹುದು ,ಚರ್ಮದಲ್ಲಿ ಮೆಲನಿನ್...
- Advertisement -spot_img

Latest News

RSS ಯೂನಿಫಾರ್ಮ್‌ನಲ್ಲಿ ಪಿಡಿಒ – ಆತನ ವಿರುದ್ಧ ಕ್ರಮಕ್ಕೆ ಆಗ್ರಹ!

ರಾಯಚೂರಿನ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಕೆ. ಅವರು ಇತ್ತೀಚೆಗೆ...
- Advertisement -spot_img