Monday, July 27, 2026

]karnataka tv

ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು

ಹಾಸನ: ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಇದರಲ್ಲಿ ಗುಪ್ತಚರ ಇಲಾಕೆ ಎನ್ನುವ ಪ್ರಶ್ನೆ ಇಲ್ಲ, ಎಲ್ಲಾ ಕಾಲದಲ್ಲೂ ಇಂತಹ ಘಟನೆಗಳು ನಡೆದಿವೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚೋದಿತರಾಗಿರುತ್ತಾರೆ ಬಹಳಷ್ಟು ಜನರು ಬಾಂಗ್ಲಾದೇಶದಿಂದ ಬಂದಿದ್ದಾರೆ. ಅವರಲ್ಲಿ ಸಾಕಷ್ಟು ಜನರನ್ನು ಗುರುತಿಸಿ ಗಡಿಗೆ...

ಪಾಸ್ ಪೋರ್ಟ್ ನಲ್ಲಿ ಒಂದೇ ಹೆಸರಿದ್ದರೆ ಯುಎಇ ಪ್ರಯಾಣಕ್ಕೆ ಅನುಮತಿ ಇಲ್ಲ

ದೆಹಲಿ: ಪಾಸ್ ಪೋರ್ಟ್ ನಲ್ಲಿ ಇನ್ಮುಂದೆ ಫಸ್ಟ್ ಹೆಸರು ಮತ್ತು ಕೊನೆಯ ಹೆಸರು ಎರಡು ಇರಬೇಕು. ಒಂದೇ ಹೆಸರು ಇದ್ದರೆ, ನೀವು ಯುಎಇಗೆ ವಿಮಾನದಲ್ಲಿ ಪ್ರಾಯಾಣ ಮಾಡಲಾಗುವುದಿಲ್ಲ. ಯುಎಇಗೆ ಭೇಟಿ ನೀಡುವವರ ಪಾಸ್ ಪೋರ್ಟ್ ನಲ್ಲಿ ಒಂದೇ ಹೆಸರಿದ್ದರೆ ಯುಎಇನಲ್ಲಿ ವಾಸಮಾಡಲು ಅನುಮತಿಯಿಲ್ಲ. ಅಂದರೆ ಪಾಸ್ ಪೋರ್ಟ್ ನಲ್ಲಿ ಮೊದಲ ಹೆಸರು ಕೊನೆಯ ಹೆಸರು...

ಕೆಆರ್ ಎಸ್ ಬೃಂದಾವನ ಪ್ರವೇಶಕ್ಕೆ ನಿರ್ಬಂಧ : ವ್ಯಾಪರಸ್ಥರಿಗೆ, ಕಾವೇರಿ ನೀರಾವರಿ ನಿಗಮಕ್ಕೆ ನಷ್ಟ

ಮೈಸೂರು: ಪ್ರವಾಸಿ ತಾಣವಾಗಿರುವ ಕೆಆರ್ ಎಸ್ ಬೃಂದಾವನವನ್ನು ಬಂದ್ ಮಾಡಲಾಗಿದೆ. ಬೃಂದಾವನದಲ್ಲಿ ಚಿರತೆ ಕಾಣಿಸಿದ ಹಿನ್ನೆಲೆ ಸುಮಾರು 15 ದಿಗಳಿಂದ ಉದ್ಯಾನವನವನ್ನು ಬಂದ್ ಮಾಡಲಾಗಿದೆ. ಅ. 21 ರಿಂದ ಬೃಂದಾವನದಲ್ಲಿ 4 ಸಲ ಚಿರತೆ ಕಾಣಿಸಿದೆ. ಹೀಗಾಗಿ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವವರೆಗೆ ಬೃಂದಾವನವನ್ನು ತೆರೆದಿಲ್ಲ. ಇನ್ನು ಬೃಂದಾವನಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಇಂದಿನ...

ಆ ವಯಸ್ಸಿನಲ್ಲಿ ಮಕ್ಕಳು ಕೆಳಗೆ ಬಿದ್ದರೂ ತಲೆಗೆ ಪೆಟ್ಟು ಬೀಳುವುದಿಲ್ಲ..!

Health: ಮಕ್ಕಳು ಹಾಸಿಗೆಯಿಂದ ಬೀಳುವುದು ಮತ್ತು ಮೇಜಿನ ಅಂಚುಗಳನ್ನು ತಲೆಗೆ ತಗಲಿಸಿ ಕೊಳ್ಳುವುದು ಸಾಮಾನ್ಯವಾಗಿದೆ. ಮಗುವಿಗೆ ಸಣ್ಣಪುಟ್ಟ ಗಾಯವಾದರೂ ಸಹಿಸಲಾರದೆ ಪೋಷಕರು ತಲೆಗೆ ಪೆಟ್ಟು ಬಿದ್ದಿದ್ದರೆ ಗಂಭೀರ ಗಾಯವೋ ಅಥವಾ ಸಣ್ಣಪುಟ್ಟ ಗಾಯವೋ ಎಂದು ತಿಳಿಯುವುದು ಹೇಗೆ? ನೀವು ಯಾವ ಸಂದರ್ಭಗಳಲ್ಲಿ ವೈದ್ಯರನ್ನು ಭೇಟಿಯಾಗಬೇಕು ಎಂದು ತಿಳಿದುಕೊಳ್ಳಬೇಕಾದರೆ.. ಈ ಸ್ಟೋರಿ ಓದಿ. ಮನೆಯಲ್ಲಿ ಮಕ್ಕಳು ಟೇಬಲ್ ಮತ್ತು...

ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೋದಿ ಸರ್ಕಾರ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಇನ್ನೂ ಕೊಟ್ಟಿಲ್ಲ, ಆದರೆ ನಿರುದ್ಯೋಗಿಗಳಿಗೆ ಕೋಪ ಬರುತ್ತಿಲ್ಲ, ಯಾಕೆ ಅಂತ ಗೊತ್ತಿಲ್ಲವೆಂದು ಕೆ.ಆರ್. ಪುರಂನ ಕೇಂಬ್ರಿಡ್ಜ್ ಮಹಾ ವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ಪ್ರಾರಂಭೊತ್ಸವ ಹಾಗೂ ನೂತನ ಸರ್ .ಎಂ. ವಿ ಆಡಿಟೋರಿಯಂ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ವಿದ್ಯಾಸಂಸ್ಥೆಗಳನ್ನು...

ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಚೆನ್ನೈನ ಆಸ್ಪತ್ರೆಗೆ ದಾಖಲು

ಚೆನ್ನೈ: ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ವರದಿಗಳ ಪ್ರಕಾರ ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಚಿಕಿತ್ಸೆ ನೀಡಿ ಎರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು ನಟ ಕಮಲ್ ಹಾಸನ್ ಅವರನ್ನು...

ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ: ಸಿಎಂ ಬೊಮ್ಮಾಯಿ

ಹಾಸನ: ರಾಜ್ಯದಲ್ಲಿ ಉಗ್ರರ ಕೆಲವು ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ. 18 ಸ್ಲೀಪರ್ ಸೆಲ್ ಜನರನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೆವು. ಪಕ್ಕದ ರಾಜ್ಯ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಹಲವರು ತರಬೇತಿ ಪಡೆದು ಬರುತ್ತಾರೆ, ನರೇಂದ್ರ ಮೋದಿಯವರು ಬಂದ ಬಳಿಕ ಇದಕ್ಕೆ ಅವಕಾಶ ನೀಡಿಲ್ಲ. ಹಿಂದೆ ಬೆಂಗಳೂರು, ಹೈದ್ರಾಬಾದ್ ಗಳಲ್ಲಿ ಬಾಂಬ್...

ಸಿದ್ದರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು

ಹಾಸನ: ಏನೇ ಟೀಕೆ ಮಾಡಿದರೂ ಸಿಎಂ ಅದನ್ನು ಲಘುವಾಗಿ ಪರಿಗಣಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾರು ಏನು ಮಾತಾಡುತ್ತಾರೆ ಎನ್ನುವುದನ್ನು ಜನ ತೀರ್ಮಾನ ಮಾಡ್ತಾರೆ. ಸತ್ಯ ಏನೆಂದು  ಎಲ್ಲರಿಗೂ ಗೊತ್ತಾಗುತ್ತದೆ. ಅವರ ಕಾಲದಲ್ಲಿ ನಡೆದಿದ್ದರ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಿದ್ದೇವೆ ಅದು ಸತ್ಯ ಅಲ್ಲವಾ?...

ನೀವು ಉಗುರುಗಳನ್ನು ಕಚ್ಚುತ್ತೀರಾ..? ಈ ಸಲಹೆಗಳೊಂದಿಗೆ ಅಭ್ಯಾಸವನ್ನು ಬಿಟ್ಟುಬಿಡಿ..!

Beauty: ಕೆಲವರು ಏನಾದರು ಯೋಚಿಸುವಾಗ, ಸುಮ್ನೆ ಕುಳಿತುಕೊಂಡಾಗ, ಅಥವಾ ಉದ್ವೇಗದಲ್ಲಿದ್ದರೂ ,ಅವರಿಗೆ ಗೊತ್ತಿಲ್ಲದೇ ಉಗುರುಗಳನ್ನು ಕಚ್ಚುತ್ತಿರುತ್ತಾರೆ .ಹೀಗೆ ಉಗುರು ಕಚ್ಚುವುದರಿಂದ ಪಕ್ಕದಲ್ಲಿರುವವರಿಗೆ ಮುಜುಗರವಾಗುತ್ತದೆ. ಈ ಅಭ್ಯಾಸದಿಂದ ಆರೋಗ್ಯ ಸಮಸ್ಯೆಗಳು ಎದುರಾಗುವ ಅಪಾಯವಿದೆ ಎನ್ನುತ್ತಾರೆ ತಜ್ಞರು. ಉಗುರು ಕಚ್ಚುವ ಅಭ್ಯಾಸವನ್ನು ತಪ್ಪಿಸಲು ತಜ್ಞರು ಸಲಹೆ ನೀಡುತ್ತಾರೆ. ಸಣ್ಣ ಸಲಹೆಗಳೊಂದಿಗೆ ನಿಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ನೀವು ತಪ್ಪಿಸಬಹುದು. ಅನೇಕ...

ಮಂಡ್ಯದಲ್ಲಿ ನಿರ್ಮಾಣವಾಯ್ತು ಅಂಬಿ-ಅಪ್ಪು ಅರಮನೆ

ಮಂಡ್ಯ: ನಾಳೆ ಅಂಬಿ-ಅಪ್ಪು ಅರಮನೆಯ ಪುತ್ಥಳಿ ಅನಾವರಣ ನಡೆಯಲಿದೆ. ಮದ್ದೂರು ತಾಲ್ಲೂಕಿನ ಡಿ.ಹೊಸೂರು.ಗ್ರಾಮದಲ್ಲಿ ಅಂಬಿ-ಅಪ್ಪು ಅರಮನೆ ನಿರ್ಮಾಣವಾಗಿದೆ. ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಪುತ್ಥಳಿ ನಿರ್ಮಾಣ ಮಾಡಿದ್ದು, ಒಂದೇ ಗುಡಿಯಲ್ಲಿ ಇಬ್ಬರ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಗ್ರಾಮಸ್ಥರಿಂದ ಅಂಬಿ-ಅಪ್ಪು ಮೇಲೆ ವಿಶೇಷ ಅಭಿಮಾನ ಮಾಡಲಾಗುತ್ತಿದೆ. ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img