Beauty tips:
ಪ್ರತಿಯೊಬ್ಬರೂ ಸುಂದರವಾದ ಮುಖವನ್ನು ಹೊಂದಲು ಬಯಸುತ್ತಾರೆ. ಸುಂದರ ಮುಖವಿದ್ದರೆ ಸಮಾಜದಲ್ಲಿ ಒಳ್ಳೆಯ ಹೆಸರು ಬರುತ್ತದೆ. ಆದರೆ ಮುಖ ಸುಂದರವಾಗಿ ಕಾಣಬೇಕಾದರೆ ದೇಹಕ್ಕೆ ನೀರಿನಂಶ ಅಗತ್ಯ. ಇಲ್ಲವಾದಲ್ಲಿ ತ್ವಚೆಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ ಎನ್ನುತ್ತಾರೆ ಸ್ಕಿನ್ ಬ್ಯೂಟಿಷಿಯನ್ ಗಳು.
ಪ್ರಸ್ತುತ ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ಬಹಳ ಜನರಿಗೆ ಕಾಂತಿಯುತ ಮುಖವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ, ಆದರೆ...
ಮೈಸೂರು: ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕು. ಬಿಜೆಪಿ ಸರಕಾರದ ಮುಖ್ಯಮಂತ್ರಿಗೆ ವಿಶೇಷವಾಗಿ ಮನವಿ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಲವ್ ಜಿಹಾದ್ ದಿನೇ ದಿನೇ ಹೆಚ್ಚಾಗುತ್ತಿದೆ. ಲವ್ ಜಿಹಾದ್ ವಿರುದ್ದ ಮೊದಲು ದ್ವನಿ ಎತ್ತಿದವನೇ ನಾನು ಎಂದು ಮೈಸೂರಿನಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ...
ಮೈಸೂರು: ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ. ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಭಯೋತ್ಪಾನೆ ಬಗೆಯ ಚಟುವಟಿಕೆಗಳು ವ್ಯಾಪಕವಾಗುತ್ತಿವೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳ ಘಟಕ ಸ್ಥಾಪಿಸಬೇಕು. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆಯನ್ನು ಬೆಂಬಲಿಸುತ್ತೇನೆ.
ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ವ್ಯಂಗ್ಯ
ಮಂಗಳೂರು ಬಾಂಬ್ ಬ್ಲಾಸ್ಟ್ ಮಾಡಿದ ಶಾರಿಕ್ ಹಿಂದೂ ವೇಷ...
ಮಂಡ್ಯ: ಜಿಲ್ಲೆಯಲ್ಲಿ ಕಾಣಿಯಾಗಿದ್ದಾರೆಂಬ ಬ್ಯಾನರ್ ರಾರಾಜಿಸುತ್ತಿದೆ. ರೈತರ ಧರಣಿಯಲ್ಲಿ ಗೋಪಾಲಯ್ಯ ಕಾಣೆಯಾಗಿದ್ದಾರೆಂಬ ಬ್ಯಾನರ್ ಕಾಣಿಸುತ್ತಿದೆ. ಹೋರಾಟ ಆರಂಭವಾಗಿ 17 ದಿನ ಕಳೆದರೂ ಪ್ರತಿಭಟನಾ ಸ್ಥಳಕ್ಕೆ ಬಾರದ ಸಚಿವ ಕೆ.ಗೋಪಾಲಯ್ಯನವರು. ಪ್ರತಿಭಟನಾ ಸ್ಥಳಕ್ಕೆ ಬಾರದಿದ್ದಕ್ಕೆ ರೈತರು ಆಕ್ರೋಶದಿಂದ ಕಾಣೆಯಾಗಿದ್ದಾರೆಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..?
ಗೋಪಾಲಯ್ಯ ಹಾಗೂ ರಾಜ್ಯ ಸರ್ಕಾರದ...
Health tips:
ಆರೋಗ್ಯವಾಗಿರಲು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಈ ಬದಲಾವಣೆಗಳಿಂದ ಆರೋಗ್ಯವಾಗಿರಬಹುದು. ಮತ್ತು ಸೌತೆಕಾಯಿಯೊಂದಿಗೆ, ಆರೋಗ್ಯವಾಗಿರಲು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಈ ಬದಲಾವಣೆಗಳಿಂದ ಆರೋಗ್ಯವಾಗಿರಬಹುದು. ಸೌತೆಕಾಯಿಯಲ್ಲಿ ಹಲವು ಉಪಯೋಗಗಳಿವೆ. ಎಲ್ಲರೂ ಸೌತೆಕಾಯಿಯನ್ನು ಸಲಾಡ್ ಆಗಿ ಬಳಸುತ್ತಾರೆ ಹಾಗೂ ಇದನ್ನು ಹೆಚ್ಚಾಗಿ ಬೇಸಿಗೆಯಲ್ಲಿ ಬಳಸಲಾಗುತ್ತದೆ. ವಾಸ್ತವವಾಗಿ, ಸೌತೆಕಾಯಿ ಇಂದ ಅನೇಕ ಆರೋಗ್ಯ ಪ್ರಯೋಜನಗಳಿವೆ,
1.ಸೌತೆಯಿಯಲ್ಲಿ ಶೇಕಡಾ 90ರಷ್ಟು ನೀರು...
ಮಂಡ್ಯ: ಜೆಡಿಎಸ್ 120 ಸೀಟ್ ಗೆದ್ದರೂ ಮುಖ್ಯಮಂತ್ರಿನೇ, 37 ಸೀಟ್ ಗೆದ್ದರು ಅವರೇ ಮುಖ್ಯಮಂತ್ರಿ ,ಹಣಕಾಸು,ಇಂಧನ,ನೀರಾವರಿ ಖಾತೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಖಾತೆಯನ್ನು ಯಾರಿಗೂ ಬಿಟ್ಟು ಕೊಡಲ್ಲ ಅವರು. ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ದಲಿತರು,ಮುಸ್ಲಿಂ ಸಮುದಾಯಕ್ಕೆ ಅಧಿಕಾರ ಕೊಡುತ್ತೇನೆ ಎಂದು ಹೇಳುತ್ತಾರೆ....
Health tips:
ಇದು ಅನೇಕ ಪೋಷಕಾಂಶಗಳನ್ನು ಹೊಂದಿರುವುದರ ಜೊತೆಗೆ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಈ ಎಲೆಗಳ ಹಸಿರು ತರಕಾರಿಯನ್ನು ಪ್ರತಿದಿನ ಒಂದು ಕಪ್ ಸೇವಿಸುವುದರಿಂದ ಮೂಳೆಗಳ ಆರೋಗ್ಯ ಸುಧಾರಿಸುತ್ತದೆ.
ಚಳಿಗಾಲ ಬಂತೆಂದರೆ ಅನೇಕರು ವಿವಿಧ ಆಹಾರಗಳನ್ನು ಸವಿಯಲು ಇಷ್ಟಪಡುತ್ತಾರೆ. ಗರಂ ಗರಂ ಮಿರ್ಚಿ ಬಜ್ಜಿ ,ಚಿಲ್ಲಿ ಫ್ರಿಯ್ಡ್ ಫುಡ್ ತುಂಬಾ...
Horoscope:
ಡಿಸೆಂಬರ್ ತಿಂಗಳು ಯಾವ್ಯಾವ ರಾಶಿಯವರಿಗೆ ಶುಭ, ಯಾವ್ಯಾವ ರಾಶಿಯವರಿಗೆ ಅಶುಭ ಎಂಬುದರ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಈ ತಿಂಗಳಲ್ಲಿ ವೃತ್ತಿ ಜೀವನ ಹೇಗಿರಲಿದೆ, ಆರ್ಥಿಕ ಸ್ಥಿತಿ, ಓದು, ಮದುವೆ, ವ್ಯಾಪಾರ, ಆರೋಗ್ಯ ಹೇಗಿರಲಿದೆ ಎಂಬುದನ್ನು ತಿಳಿಯೋಣ..
ಮೇಷ ರಾಶಿ:
ಡಿಸೆಂಬರ್ 2022 ಮೇಷ ರಾಶಿಯವರಿಗೆ ಏರಿಳಿತಗಳಿಂದ ಕೂಡಿರುತ್ತದೆ. ನೀವು ಕೆಲಸದಲ್ಲಿ ಹೆಚ್ಚಿನ ಪ್ರಯತ್ನಗಳನ್ನು ಮಾಡುತ್ತೀರಿ ಮತ್ತು...
ಯುವನಟ ನಾಗ ಚೈತನ್ಯ ಅವರು ತೆಲುಗು-ತಮಿಳು ಚಿತ್ರಕ್ಕಾಗಿ ವೆಂಕಟ್ ಪ್ರಭು ಅವರೊಂದಿಗೆ ಮೊದಲ ಬಾರಿಗೆ ಕೈ ಜೊಡಿಸಿದ್ದಾರೆ. ನಿನ್ನೆ ಬಿಡುಗಡೆಯಾದ ಪ್ರೀ ಲುಕ್ ಪೋಸ್ಟರ್ ಪ್ರೇಕ್ಷಕರಿಂದ ಭಾರೀ ಗಮನ ಸೆಳೆದಿದ್ದು, ಇಂದು ನಿರ್ಮಾಪಕರು ಚಿತ್ರದ ಶೀರ್ಷಿಕೆಯನ್ನು ಬಹಿರಂಗಪಡಿಸಿದ್ದಾರೆ.
‘ಘೋಸ್ಟ್’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ
ಕಸ್ಟಡಿ’ ಎಂಬುದು ಚಿತ್ರದ ಶೀರ್ಷಿಕೆಯಾಗಿದೆ....
ಫ್ರೆಂಚ್ ರಕ್ಷಣಾ ಸಚಿವ ಸೆಬಾಸ್ಟಿಯನ್ ಲೆಕೊರ್ನು ನವೆಂಬರ್ 27ರಂದು ಮುಂಬೈ ಕರಾವಾಳಿಯಲ್ಲಿ INS ವಿಕ್ರಾಂತ್ ನೌಕೆ ಹತ್ತಲಿದ್ದು, ಒಪ್ಪಂದದ 36 ರಫೇಲ್ ಯುದ್ಧವಿಮಾನಗಳಲ್ಲಿ ಕೊನೆಯ ಯುಇಎ ಮಧ್ಯಬಾಗದ ಸಹಾಯದಿಂದ ಡಿಸೆಂಬರ್ 13 ರಂದು ಫ್ರಾನ್ಸ್ ನಿಂದ ಭಾರತದ ಜಾಮ್ ನಗರ ವಾಯುನೆಲೆಗೆ ಇಳಿಯಲಿದೆ. ದ್ವಿಪಕ್ಷೀಯ ರಕ್ಷಣಾ ಸಂಬಂಧಗಳನ್ನು ತೀವ್ರಗೊಳಿಸಲು ಸಚಿವ ಲೆಕೊರ್ನು ಎರಡು ದಿನ...