Monday, July 27, 2026

]karnataka tv

‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ‌ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ...

‘ಘೋಸ್ಟ್‌’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಘೋಸ್ಟ್‌’ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್‌" ಚಿತ್ರದ...

ತುಮಕೂರಿನಲ್ಲಿ100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣ

ಬೆಂಗಳೂರು: ತುಮಕೂರಿನಲ್ಲಿ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ  ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್‌ ಅವರು...

ಕೇಂದ್ರ ಸಚಿವ ಭೂಪೇಂದ್ರ ಯಾದವ್ ರೊಂದಿಗೆ ಪ್ರಗತಿ ಪರಿಶೀಲನಾ ಸಭೆ : ಸಚಿವ ಶಿವರಾಮ ಹೆಬ್ಬಾರ್ ಭಾಗಿ, ರಾಜ್ಯದ ಕಾರ್ಮಿಕರ ನೆರವಿಗೆ ಹಲವು ಬೇಡಿಕೆ ಸಲ್ಲಿಕೆ

ಬೆಂಗಳೂರು: ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ  ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್‌ ಅವರು ಭಾಗವಹಿಸಿದ್ದರು. ರಾಜ್ಯದಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ ಕಾರ್ಮಿಕ ವಿಮಾ ಆಸ್ಪತ್ರೆ ಕಟ್ಟಡಗಳ ಕಾಮಗಾರಿ ಪರಿಶೀಲನೆಗಾಗಿ ಭೂಪೇಂದ್ರ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದರು. ‘ಯದ್ಬವಂ...

‘ಯದ್ಬವಂ ತದ್ಬವತಿ’ ಚಲನಚಿತ್ರಕ್ಕೆ ಅಮಿತ್ ರಾವ್ ರವರಿಗೆ ಅತ್ಯುತ್ತಮ ನಟ ಪ್ರಶಸ್ತಿ

ಮೈಸೂರು: ಮೈಸೂರ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅಮಿತ್ ರಾವ್  ನಿರ್ದೇಶನ ಮಾಡಿ ನಟಿಸಿರುವ  'ಯದ್ಭವಂ ತದ್ಭವತಿ' ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಯಿತು. ನವೆಂಬರ್ 20 ರಂದು ನಮ್ಮ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಗರ ಮೈಸೂರುನಲ್ಲಿ ನಡೆದ ಮೈಸೂರು ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ನಿರ್ದೇಶಕರಾದ ...

ಮಂಗಳೂರು ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣ : ಬೆಂಗಳೂರಿಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ...

ಬೆಂಗಳೂರಿನಲ್ಲಿ 86 ರೌಡಿಶೀಟರ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ

ಬೆಂಗಳೂರು: ತಡರಾತ್ರಿ ರೌಡಿ ಶೀಟರ್ ಮನೆಗಳಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ರೌಡಿಸಂನಲ್ಲಿ ಆಕ್ಟಿವ್ ಆಗಿರುವ ರೌಡಿಶೀಟರ್ ಗಳ ಮನೆ ಮೇಲೆ ಮತ್ತು ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಐವರು ಎಸಿಪಿ, 20 ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ. ಹಿಂದಿನ ಕಾಲದ ಸುಂದರಿಯರು ಇದೇ ಸೌಂದರ್ಯ ಸಲಹೆಗಳನ್ನು...

ಹೀಗೆ ಸ್ನಾನ ಮಾಡಿದರೆ ತ್ವಚೆಯ ಸಮಸ್ಯೆ ಕಾಡುತ್ತದೆ..!

Beauty tips: ನಾವು ಚಿಕ್ಕವರಾಗಿದ್ದಾಗ ಸ್ನಾನ ಮಾಡುವಾಗ ನಮ್ಮ ಅಜ್ಜಿಯರು, ತಾಯಂದಿರು ಕೂದಲನ್ನು ಗಟ್ಟಿಯಾಗಿ ಉಜ್ಜುವಂತೆ ಸಲಹೆ ನೀಡುತ್ತಿದ್ದರು. ಆದರೆ ಈ ಸಲಹೆ ನಮ್ಮ ತ್ವಚೆಗೆ ಹಾನಿಕಾರಕ ಎನ್ನುತ್ತಾರೆ ಡಾ.ಶರದ್ ನಾವು ಚಿಕ್ಕವರಾಗಿದ್ದಾಗ ಸ್ನಾನ ಮಾಡುವಾಗ ನಮ್ಮ ಅಜ್ಜಿಯರು, ತಾಯಂದಿರು ಕೂದಲನ್ನು ಗಟ್ಟಿಯಾಗಿ ಉಜ್ಜುವಂತೆ ಸಲಹೆ ನೀಡುತ್ತಿದ್ದರು. ಯಾರಾದ್ರೂ ಬೇಗ ಸ್ನಾನ ಮಾಡಿದ್ರೆ..ಸುಮನ್ನೇ ಮೇಲೆ ಮೇಲೆ ಸ್ನಾನ...

ನಿಮ್ಮ ಮುಖಕ್ಕೆ ನಿಂಬೆ ರಸ ಮತ್ತು ಅರಿಶಿನವನ್ನು ಹಾಕುತ್ತಿದ್ದಿರಾ..?

Beauty tips: ಮುಖದ ಮೇಲೆ ಯಾವುದನ್ನಾದರೂ ಅನ್ವಯಿಸುವ ಮೊದಲು ನಿಮ್ಮ ಚರ್ಮವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಟ್ಯಾನ್ ಮತ್ತು ಮೊಡವೆಗಳನ್ನು ತೆಗೆದುಹಾಕಲು ದುಬಾರಿ ಕ್ರೀಮ್‌ಗಳು ಮಾತ್ರವಲ್ಲ. ಕೆಲವು ಮನೆ ಸಲಹೆಗಳು ಸಹ ಕೆಲಸ ಮಾಡುತ್ತವೆ. ಚರ್ಮದ ಸಮಸ್ಯೆಗಳೂ ದೂರವಾಗುತ್ತವೆ. ಆದರೆ, ಈ ಸಲಹೆಗಳನ್ನು ಅನುಸರಿಸುವ ಮೊದಲು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಅವು ಯಾವುವು ಇದರಿಂದ ಯಾವ...

ತಲೆಹೊಟ್ಟು ನಿಮ್ಮನ್ನು ಕಾಡುತ್ತಿದೆಯೇ..? ಈ ಸಲಹೆಗಳನ್ನು ಅನುಸರಿಸಿ..!

Hair care: ಚಳಿಗಾಲದಲ್ಲಿ ತಲೆಹೊಟ್ಟು ಸಮಸ್ಯೆ ಹೆಚ್ಚು ಮಾರುಕಟ್ಟೆಯಲ್ಲಿ ಸಿಗುವ ಆ್ಯಂಟಿ ಡ್ಯಾಂಡ್ರಫ್ ಶಾಂಪೂಗಳನ್ನು ಡ್ಯಾಂಡ್ರಫ್ ಹೋಗಲಾಡಿಸಲು ಬಳಸಲಾಗುತ್ತದೆ. ಆದರೆ, ಅದರಿಂದ ಯಾವುದೇ ಫಲಿತಾಂಶ ಸಿಗುವುದಿಲ್ಲ. ಫಲಿತಾಂಶ ಸಿಕ್ಕಿದರು ಅದು ತಕ್ಷಣದ ಫಲಿತಾಂಶ ಅಷ್ಟೇ ಮತ್ತೆ ಮತ್ತೆ ಬರುತಿರುತ್ತದೆ. ನಮ್ಮ ಮನೆಯಲ್ಲಿ ಸಿಗುವ ವಸ್ತುಗಳಿಂದ ನೈಸರ್ಗಿಕವಾಗಿ ತಲೆಹೊಟ್ಟು ಸಮಸ್ಯೆಯನ್ನು ಪರಿಶೀಲಿಸಬಹುದು. ಹೇಗೆ ಎಂದು ತಿಳಿಯಲು ಈ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img