Tuesday, October 14, 2025

]karnataka tv

ಋಷಿ ಪತ್ನಿಯಾದ ಶ್ರೀರಾಮನ ಸೋದರಿ :

Devotional story: ನಮಗೆಲ್ಲಾ ತಿಳಿದಿರುವಹಾಗೆ ದಶರಥ ಮಹಾರಾಜರಿಗೆ ಮೂವರು ಹೆಂಡತಿಯರು ಹಾಗು ನಾಲ್ವರು ಮಕ್ಕಳು ,ನಾಲ್ವರು ಮಕ್ಕಳಲ್ಲಿ ಕೌಸಲ್ಯ ದೇವಿಗೆ ಜನಿಸಿದವರು ಶ್ರೀರಾಮಚಂದ್ರ ,ಸುಮಿತ್ರಾ ದೇವಿಯ ಮಕ್ಕಳು ಲಕ್ಷ್ಮಣ ಹಾಗೂ ಶತ್ರುಘ್ನ, ಕೈಕೆಯಿ ಮಗ ಭರತ ಆದರೆ ಇವರನ್ನು ಹೊರತುಪಡಿಸಿ ದಶರಥ ಮಹಾರಾಜನಿಗೆ ಮತ್ತೊಬ್ಬಳು ಮಗಳು ಇದ್ದಳು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ ಅವಳು ಶ್ರೀರಾಮಚಂದ್ರನ ಸಹೋದರಿ...

ಶ್ರೀ ಕೃಷ್ಣನ ಮಗ ಸಾಂಬನ ಬಗ್ಗೆ ನಿಮಗೆಷ್ಟು ಗೊತ್ತು ?

Devotional story ಭಾಗವತ ಪುರಾಣದಲ್ಲಿ ಶ್ರೀ ಕೃಷ್ಣನ ಸವಿಸ್ತಾರವಾದ ವಿವರಣೆ ಇದೆ, ಭಾಗವತ ಪುರಾಣದ ಪ್ರಕಾರ ಶ್ರೀ ಕೃಷ್ಣನಿಗೆ ಎಂಟು ಪತ್ನಿಯರು , ಅವರು ರುಕ್ಮಿಣಿ ,ಸತ್ಯಭಾಮ ,ಜಾಂಬವತಿ ,ಕಾಳಿಂದಿ ,ಮಿತ್ರವಿಂದಾ ,ನಾಗ್ನಜಿತಿ ,ಭದ್ರ ಮತ್ತು ಲಕ್ಷ್ಮಣ. ಒಂದು ಕಥೆಯ ಪ್ರಕಾರ ಶ್ರೀ ಕೃಷ್ಣನಿಗೆ ೮೦ ಮಕ್ಕಳು ಅವರಲ್ಲಿ ಮುಖ್ಯವಾದವರೆಂದರೆ "ಸಾಂಬ". ಯಾದವ ಕುಲ ವಿನಾಶದಲ್ಲಿ...

ಸಿದ್ದರಾಮಯ್ಯ, ಡಿಕೆಶಿ ಸಂಘರ್ಷ : ಕಾಂಗ್ರೆಸ್ ಹೈಕಮಾಂಡ್ ಗೆ ಆತಂಕ

ಕರ್ನಾಟಕ ಟಿವಿ : ಇಡೀ ದೇಶದಲ್ಲಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಅಸೆಂಬ್ಲಿ ಇರುವ ರಾಜ್ಯಗಳಲ್ಲಿ ಕಾಂಗ್ರೆಸ್ ರಾಜಸ್ಥಾನ & ಛತ್ತೀಸ್ ಘಡ ಸೇರಿ ಎರಡೇ ಎರಡು ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಮೈತ್ರಿಕೂಟ, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ, ಜಾರ್ಖಂಡ್ ನಲ್ಲಿ ಜೆಎಎಂ ಜೊತೆ ಕಾಂಗ್ರೆಸ್ ಮೈತ್ರಿ ಕೂಡ ಸರ್ಕಾರ ಮಾಡ್ತಿದೆ. 2024ರ...

ಅಮೆರಿಕಾ 20 ಕೋಟಿ ಕೊರೊನಾ ಡೋಸ್ ಗಳನ್ನು ದೇಣಿಗೆಯಾಗಿ ನೀಡಿದೆ..!

www.karnatakatv.net: 20 ಕೋಟಿ ಡೋಸ್‌ಗಳಷ್ಟು ಕೊರೊನಾ ಲಸಿಕೆಯನ್ನು 100ಕ್ಕೂ ಹೆಚ್ಚು ದೇಶಗಳಿಗೆ ದೇಣಿಗೆಯಾಗಿ ನೀಡಿದ ಅಮೆರಿಕ ಸರ್ಕಾರ ಇಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಬೇರೆ ಬೇರೆ ರಾಷ್ಟ್ರಗಳಲ್ಲಿ ಜನರು ಮೊದಲ ಡೋಸ್ ತೆಗೆದುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಿಂದ ಇರುವಾಗ ಅಮೆರಿಕದಲ್ಲಿ ಬೂಸ್ಟರ್ ಲಸಿಕೆಯ ಡೋಸ್‌ಗಳನ್ನು ನೀಡುತ್ತಿರುವುದಕ್ಕೆ ಅಧ್ಯಕ್ಷ ಜೋ ಬೈಡನ್ ಅವರು ವಿಶ್ವದ ಹಲವು ನಾಯಕರಿಂದ ಸಾಕಷ್ಟು...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img