Monday, July 27, 2026

]karnataka tv

ಚೀನಾದ ಕಾರ್ಖಾನೆಯೊಂದರಲ್ಲಿ ಅಗ್ನಿ ದುರಂತ, 38 ಸಾವು

ಬೀಜಿಂಗ್: ಚೀನಾದ ಹನನ್ ಪ್ರಾಂತ್ಯದ ಅನ್ಯಾಂಗ್​ ನಗರದ ವಾಣಿಜ್ಯ ವ್ಯವಹಾರ ಸಂಸ್ಥೆಯೊಂದರಲ್ಲಿ  ಆಕಸ್ಮಿಕ ಬೆಂಕಿ ಕಾಣಿಸಿದ್ದು, 38 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ 4 ಗಂಟೆ ಕಾಲ ಬೆಂಕಿ ನಂದಿಸಿದರು ರಾತ್ರಿ 11 ಗಂಟೆಯಲ್ಲಿ ಬೆಂಕಿ ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ...

ನೇಣು ಬಿಗಿದುಕೊಂಡು ವಸತಿ ನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಬೆಳಗಾವಿ: ನೇಣು ಬಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರುಶುರಾಮ ಕೋನೇರಿ(20) ಬೈಲಹೊಂಗಲದ ಇಂದಿರಾ ನಗರದ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ಎಲ್ಲ ವಿದ್ಯಾರ್ಥಿಗಳು ಕಾಲೇಜಿಗೆ  ಹೋದ ನಂತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯಗೆ ಕಾರಣಗಳು ತಿಳಿದುಬಂದಿಲ್ಲ, ಸ್ಥಳ್ಕಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ...

ಪ್ರತಿ 11 ನಿಮಿಷಕ್ಕೊಮ್ಮೆ ಜಗತ್ತಿನಲ್ಲಿ ಮಹಿಳೆ ಮೇಲೆ ದೌರ್ಜನ್ಯ : ಸಂಗಾತಿ, ಕುಟುಂಬದ ಸದಸ್ಯರಿಂದಲೇ ಮಹಿಳೆ ಹತ್ಯೆ

ದೆಹಲಿ: ಮಹಿಳೆ ಎಷ್ಟೇ ಮುಂದುವರೆದಿದ್ದರೂ, ಪುರಷ ಸಮನಾಗಿ ಕೆಲಸ ಮಾಡುತ್ತಿದ್ದರೂ ಅವರ ಮೇಲಿನ ದೌರ್ಜನ್ಯಗಳು ಮಾತ್ರ ಇನ್ನೂ ನಿಂತಿಲ್ಲ. ಇದರ ಕುರಿತು ವಿಶ್ವಸಂಸ್ಥೆಯ ಸೆಕ್ರೆಟರಿ ಆಂಟೋನಿಯೊ ಗುಟರೆಸ್ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ 11 ನಿಮಿಷಗಳಿಗೊಮ್ಮೆ ಮಹಿಳೆಯ ಮೇಲೆ ದೌರ್ಜನ್ಯವಾಗುತ್ತಿದ್ದು, ಅದು ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದ ಮಹಿಳೆಯನ್ನು ಹತ್ಯೆ ಮಾಡಲಾಗುತ್ತಿದೆ. ಇದು ವಿಶ್ವದ ಅತ್ಯಂತ...

ಇವುಗಳನ್ನು ತಿಂದರೆ ಬ್ರೈನ್ ಸ್ಟ್ರೋಕ್ ನಿಂದ ಪಾರಾಗಬಹುದು..!

Health: ಪಾರ್ಶ್ವವಾಯು ವೈದ್ಯಕೀಯವಾಗಿ ಗಂಭೀರ ಸ್ಥಿತಿಯಾಗಿದ್ದು, ಇದು ಆರಂಭಿಕ ರೋಗನಿರ್ಣಯ ಮತ್ತು ಚಿಕಿತ್ಸೆಯ ಅಗತ್ಯವಿರುತ್ತದೆ. ಮೆದುಳಿಗೆ ರಕ್ತ ಪೂರೈಕೆ ಕಡಿಮೆಯಾದ ಮತ್ತು ಅಡ್ಡಿಪಡಿಸಿದ ಕಾರಣ ಮೆದುಳಿನ ಕೋಶಗಳು ಸತ್ತಾಗ ಪಾರ್ಶ್ವವಾಯು ಸಂಭವಿಸುತ್ತದೆ. ಆರಂಭಿಕ ಪತ್ತೆ ಮೆದುಳಿನ ಹಾನಿ ಸಾಧ್ಯತೆಗಳನ್ನು ಕಡಿಮೆ ಮಾಡಬಹುದು. ಪುರುಷರು, ಮಹಿಳೆಯರಲ್ಲಿ ಪಾರ್ಶ್ವವಾಯುವಿನ ಕೆಲವು ಸಾಮಾನ್ಯ ಲಕ್ಷಣಗಳು. ಇವುಗಳನ್ನು ಮೊದಲಿನಿಂದಲೂ ಎಚ್ಚರಿಕೆಯಿಂದ ಗಮನಿಸಬೇಕು....

ಅಸ್ಸಾಂ-ಮೇಘಾಲಯ ಗಡಿಯಲ್ಲಿ ಗುಂಡಿನ ದಾಳಿ : 6 ಜನರ ಸಾವು, ಇಂಟರ್ನೆಟ್ ಸ್ಥಗಿತ

ಶಿಲ್ಲಾಂಗ್: ಗುಂಡಿನ ದಾಳಿಯಲ್ಲಿ ಅಸ್ಸಾಂ ಅರಣ್ಯ ಅಧಿಕಾರಿ ಸೇರಿ 6 ಜನ ಮೃತಪಟ್ಟ ಹಿನ್ನೆಲೆ ಮೇಘಾಲಯ ರಾಜ್ಯದ 7 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ. ಪಶ್ಚಿಮ ಜೈನ್ತಿಯಾ ಹಿಲ್ಸ್​​ನ ಮುಕ್ರೋಹ್​ನಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ 6 ಜನ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಮೇಘಾಲಯದ 7 ಜಿಲ್ಲೆಗಳ್ಲಲಿ ಬೆಳಿಗ್ಗೆ 10.30...

ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ

ಮಂಡ್ಯ:  ಜಿಲ್ಲೆಯಲೊಂದು ಅಮಾನವೀಯ ಕೃತ್ಯ ನಡೆದಿದೆ. ಇತ್ತೀಚಿಗಷ್ಟೇ ಮಳವಳ್ಳಿಯ ದಿವ್ಯ ಎಂಬ ಪುಟ್ಟ ಕಂದಮ್ಮನ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿ ಕೊಲೆಮಾಡಿರುವ ಘಟನೆ ಮಾಸುವಸ್ಟರಲ್ಲೇ, ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ ಎಸಗಲಾಗಿದೆ. ಬಾಲಕಿ ಬೆದರಿಸಿ, ಮನೆಯವರಿಗೆಲ್ಲ ಊಟದಲ್ಲಿ ಮತ್ತು ಬರುವ ಔಷಧಿ ಬೆರೆಸಿದ್ದ ಕಿರಾತಕ. ಮೊಬೈಲ್​ನಲ್ಲಿ...

ಬಿಸಿ ಆಹಾರದಲ್ಲಿ ನಿಂಬೆ ರಸವನ್ನು ಏಕೆ ಹಾಕಬಾರದು..?

Health: ಇತ್ತೀಚಿನ ದಿನಗಳಲ್ಲಿ ನಿಂಬೆ ರಸದ ಬಳಕೆ ತುಂಬಾ ಸಾಮಾನ್ಯವಾಗಿದೆ. ನಿಂಬೆ ರಸವನ್ನು ಚಾಟ್, ಪಾನೀಯಗಳು ಮತ್ತು ಸಲಾಡ್ಗಳಿಗೆ ವಿಶೇಷ ರುಚಿಯನ್ನು ನೀಡಲು ಸೇರಿಸುತ್ತಾರೆ. ನಾವು ಮನೆಯಲ್ಲಿ ಪ್ರತಿನಿತ್ಯ ನಿಂಬೆಯನ್ನು ಖಂಡಿತವಾಗಿ ಬಳಸುತ್ತೇವೆ. ನಿಂಬೆಹಣ್ಣಿನ ನೀರು, ಪಾನೀಯಗಳು, ಚಾನಾ ಮಸಾಲ, ಸಲಾಡ್ ಇತ್ಯಾದಿಗಳನ್ನು ನಿಂಬೆ ರಸವಿಲ್ಲದೆ ಮಾಡುವುದು ತುಂಬಾ ಕಷ್ಟ, ಆದರೆ ಬಿಸಿ ಆಹಾರದಲ್ಲಿ ನಿಂಬೆರಸವನ್ನು ಹಿಂಡುವುದರಿಂದ...

ದಶಕದ ನಂತರ ಬೀದರ್ ಜಿಲ್ಲಾ ಉತ್ಸವ ಮಾಡಲು ಜಿಲ್ಲಾಡಳಿತ ನಿರ್ಧಾರ

ಬೀದರ್: ಜಿಲ್ಲಾಡಳಿತವು ಬೀದರ್ ಉತ್ಸವ ನಡೆಸಲು ನಿರ್ಧರಿಸಿದ್ದು, 2023 ಜನೆವರಿ 7,8,9 ರಂದು ನಡೆಸಲು ದಿನಾಂಕ ಘೋಷಿಸಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಸುವ ಉದ್ದೇಶದಿಂದ 10ವರ್ಷದ ನಂತರ ಬೀದರ್ ಉತ್ಸವ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲೆಯ ಕೆಲವು ಸಂಘ ಸಂಸ್ಥೆಗಳು, ಸಾರ್ವಜನಿಕರು ಮತ್ತು ಸಾಹಿತಿಗಳ ಜೊತೆಗೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸಭೆ ನಡೆಸಿದ್ದರು. ಬೀದರ್...

ಚಳಿಗಾಲದಲ್ಲಿ ಬೆಚ್ಚಗಿರಲು ಏನು ತಿನ್ನಬೇಕು..?

Health: ಚಳಿಗಾಲದಲ್ಲಿ ಬೆಚ್ಚಗಿನ ಬಟ್ಟೆಗಳು, ಹಾಯಾಗಿರುವ ಬಟ್ಟೆಗಳು ಪ್ರತಿಯೊಬ್ಬರ ಅತ್ತಿರನೂ ಇರುತ್ತದೆ . ಆದರೆ, ಅವರಗೆ ಏನು ತಿನ್ನಬೇಕು ಏನು ತಿನ್ನಬಾರದು ಎಂಬೋದು ತಿಳಿದಿರುವುದಿಲ್ಲ. ನಿಮ್ಮ ಶರೀರ ಪ್ರತಿಕೂಲ ಪರಿಣಾಮ ಬೀರದ ಬೆಚ್ಚಗಿನ, ಆರೋಗ್ಯಕರ ಆಹಾರವನ್ನು ಸೇವಿಸುವುದು ಉತ್ತಮವಾಗಿರುತ್ತದೆ. ಹೊರಗೆ ಹಣ ಖರ್ಚು ಮಾಡದೆ ಲಭ್ಯವಿರುವ ಆಹಾರದ ಪಟ್ಟಿಯ ಬಗ್ಗೆ ತಿಳಿದುಕೊಳ್ಳೋಣ. ಇವು ಚಳಿಗಾಲದಲ್ಲಿ ಆರೋಗ್ಯವಾಗಿರಲು...

ಕಿಲ್ಲರ್ ಬಿಎಂಟಿಸಿಗೆ ಬಾಲಕಿ ಬಲಿ

ಬೆಂಗಳೂರು:  ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಬಾಲಕಿ ಲಯಶ್ರೀ916) ಬೈಕ್​ ಮೇಲಿಂದ ಬಿದ್ದಾಗ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾಳೆ  ಭಟ್ಟರಳ್ಳಿ ಸಿಗ್ನಲ್ ಬಳಿ ಬೈಕ್​ ಸ್ಕಿಡ್ ಆಗಿ ಬೈಕ್​ ಮೇಲಿಂದ ತಾಯಿ ಮಗ ಎಡಗಡೆ ಬಿದ್ದಿದ್ದಾರೆ ಮತ್ತು ಬಾಲಕಿ ಬಲಗಡೆ ಬಿದ್ದಾಗ ಹಿಂದೆಯಿಂದ ಬಿಎಂಟಿಸಿ ಬಸ್​ ಬಂದು ಗುದ್ದಿದೆ. ಕೂಡಲೇ ಆಸ್ಪತ್ರೆಗೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img