ಮಂಡ್ಯ: ಜಿಲ್ಲೆಯಲ್ಲಿ ಇಂದಿನಿಂದ ವಿಧ್ಯಾರ್ಥಿ ಪೊಲೀಸ್ ಕೆಡಿಟ್ ಯೋಜನೆಗೆ ಚಾಲನೆ ನೀಡಲಾಗಿದೆ. ಮಂಡ್ಯದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಸ್ಪಿ ಎನ್. ಸತೀಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಮೊದಲ ಬಾರಿಗೆ ಪೊಲೀಸ್ ಇಲಾಖೆಯಿಂದ ವಿನೂತನ ಕಾರ್ಯಕ್ರಮ ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 18 ಶಾಲೆಗಳಲ್ಲಿ ವಿದ್ಯಾರ್ಥಿ ಕೇಡಿಟ್ ಯೋಜನೆಗೆ ಚಾಲನೆ...
ಧಾರವಾಡ: ಅನ್ನ ನೀಡುವ ಅನ್ನದಾತನಿಗೆ ವಧು ಸಿಗುತ್ತಿಲ್ಲವೆಂಬ ಆತಂಕ ಮೂಡಿದ್ದು, ಎಲ್ಲ ಹೆಣ್ಣುಮಕ್ಕಳ ಹೆತ್ತವರು ನೌಕರಿ ವರ ಬೇಕೆಂದು ಕೇಳುತ್ತಿದ್ದಾರೆ. ರೈತರನ್ನು ಯಾರು ಮದುವೆಯಾಗಲು ಮುಂದೆ ಬರುತ್ತಿಲ್ಲವೆಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಳ್ಳಿ ಗ್ರಾಮದ ರೈತರು ಸರ್ಕಾರದತ್ತ ಮುಖ ಮಾಡಿದ್ದಾರೆ. ಸ್ವಾಭಿಮಾನದ ಬದುಕು ನಡೆಸುವ ಅನ್ನದಾತನಿಗೆ ಈಗ ಸಂಕಷ್ಟ ಎದುರಾಗಿದ್ದು, ನಾವು ರೈತರು...
vastu tips:
ಮನೆಯಲ್ಲಿ ವಾಸಿಸುವ ಕುಟುಂಬದ ಸದಸ್ಯರ ಮೇಲೆ ವಾಸ್ತು ಪರಿಣಾಮ ಬೀರುತ್ತದೆ ಎಂದು ಹೇಳುವ ಅವಶ್ಯಕತೆ ಇಲ್ಲ. ವಾಸ್ತು ಶಾಸ್ತ್ರದ ಪ್ರಕಾರ ಲಿವಿಂಗ್ ರೂಂನ ವಾಸ್ತು ಶೈಲಿಯು ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ. ನೀವು ಮನೆಯಲ್ಲಿ ಹೆಚ್ಚು ಸಮಯ ಕಳೆಯುವ ಹಾಲ್ ನಲ್ಲಿ ಉತ್ತಮ ವಾತಾವರಣವಿದ್ದರೆ, ಮನೆಯಲ್ಲಿ...
ಬೆಂಗಳೂರು: ಕೆಎಂಎಫ್ ಹಾಲಿನ ದರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ನಿನ್ನೆ ಸಭೆ ನಡೆಸಿ ಕೆಎಂಎಫ್ಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಗ್ರಾಹಕರಿಗೆ ಹಾಲಿನ ದರ ಹೊರೆಯಾಗದಂತೆ ಮತ್ತು ರೈತರಿಗೆ ಅನ್ಯಾಯವಾಗದಂತೆ ಹಾಲಿನ ದರ ನಿಗದಿ ಮಾಡಲು ಸಿಎಂ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಗ್ರಾಹಕರಿಗೆ ಮತ್ತು ರೈತರಿಗೆ ಅನುಕೂಲವಾಗುವಂತೆ ಎರಡು ದಿನದಲ್ಲಿ ಸೂಕ್ತ...
Devotional:
ತುಳಸಿ ಗಿಡದಲ್ಲಿ ವಿಷ್ಣು ಮತ್ತು ಲಕ್ಷ್ಮಿ ನೆಲೆಸಿದ್ದಾರೆ ಎಂದು ನಂಬಲಾಗಿದೆ. ಶಾಸ್ತ್ರಗಳ ಪ್ರಕಾರ ಸ್ನಾನ ಮಾಡದೆ ತುಳಸಿ ಗಿಡವನ್ನು ಮುಟ್ಟಬಾರದು. ತುಳಸಿ ಎಲೆಗಳನ್ನು ಬೆಳಿಗ್ಗೆ ಅಥವಾ ಹಗಲಿನಲ್ಲಿ ಮಾತ್ರ ಕೀಳಬೇಕು. ಸೂರ್ಯಾಸ್ತದ ನಂತರ ತುಳಸಿ ಎಲೆಗಳನ್ನು ಸಸ್ಯದಿಂದ ಕತ್ತರಿಸಬೇಡಿ.
ಹಿಂದೂ ಧರ್ಮದಲ್ಲಿ ತುಳಸಿಯನ್ನು ಅತ್ಯಂತ ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ. ತುಳಸಿ ಗಿಡವನ್ನು ದೇವತೆ ಎಂದು ಪರಿಗಣಿಸಲಾಗುತ್ತದೆ...
vastu tips:
ಮನೆಯಲ್ಲಿ ಶಾಂತಿ ನೆಲೆಸುವಲ್ಲಿ ವಾಸ್ತು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ನೀವು ಸರಿಯಾದ ವಾಸ್ತು ಶಾಸ್ತ್ರದ ನಿಯಮಗಳನ್ನು ಅನುಸರಿಸಿದರೆ, ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ಸುಧಾರಿಸಬಹುದು. ವಾಸ್ತು ನಿಯಮಗಳನ್ನು ಪಾಲಿಸಿದರೆ ಮನೆಯಲ್ಲಿ ಶಾಂತಿ ನೆಲೆಸುತ್ತದೆ. ಮುಖ್ಯವಾಗಿ ಯಾವ ವಾಸ್ತು ನಿಯಮಗಳು ಮನೆಗೆ ಶಾಂತಿಯನ್ನು ತರುತ್ತವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.
ಮನೆಯ ಪ್ರವೇಶ ದ್ವಾರದಲ್ಲಿ ಗಣೇಶ ಮೂರ್ತಿ:
ವಾಸ್ತು...
ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೊರರ ಪ್ರಯತ್ನಗಳನ್ನು ಬಿಎಸ್ಎಫ್ ವಿಫಲಗೊಳಿಸಿದೆ. ಇಂದು ಒಬ್ಬ ನುಸುಳುಕೊರನನ್ನು ಹತ್ಯೆ ಮಾಡಿದ್ದು, ಮತ್ತೊಬ್ಬನನ್ನು ಬಂಧಿಸಲಾಗಿದೆ ಎಂದು ಗಡಿ ಕಾವಲು ಪಡೆಯ ವಕ್ತಾರರು ತಿಳಿಸಿದ್ದಾರೆ. ಜಮ್ಮುವಿನ ಅರ್ನಿಯಾ ಸೆಕ್ಟರ್ ಮತ್ತು ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್ನಲ್ಲಿ ಬೆಳಿಗ್ಗೆ ಪಾಕಿಸ್ತಾನಿ ಒಳನುಸುಳುವವರ ಯತ್ನಗಳನ್ನು ವಿಫಲಗೊಳಿಸಲಾಗಿದೆ.
ರಾಜ್ಯದ ಹಲವಡೆ ಮತ್ತೆ ಇಂದಿನಿಂದ...
vastu tips:
ಸಾಮಾನ್ಯವಾಗಿ ಎಲ್ಲರು ತಮ್ಮ ಮನೆಯಲ್ಲಿ ಅಭ್ಯಾಸವಾಗಿ ಕೆಲವು ಕೆಲಸಗಳನ್ನು ಮಾಡುತ್ತಾರೆ. ಮತ್ತು ಆ ಕೆಲಸಗಳು ದರಿದ್ರ ದೇವತೆಯನ್ನು ಆಹ್ವಾನಿಸಿದಂತಾಗುತ್ತದೆ. ಮತ್ತು ಮನೆಯಲ್ಲಿ ವಾಸಿಸುವ ಲಕ್ಷ್ಮಿಯು ಕೋಪಗೊಳ್ಳುತ್ತಾಳೆ ಎಂದು ಹೇಳಲಾಗುತ್ತದೆ. ಇಂತಹ ಕೆಲಸಗಳನ್ನು ಮಾಡಬಾರದೆಂದು ಸೂಚಿಸಲಾಗಿದೆ. ಈಗ ದರಿದ್ರಕ್ಕೆ ಕಾರಣವಾಗುವ ಅನೇಕ ವಿಷಯಗಳ ಬಗ್ಗೆ ನಾವು ತಿಳಿಯೋಣ.
ಊಟ ಮಾಡುವಾಗ ಈ ಕೆಲಸಗಳನ್ನು ಮಾಡಿದರೆ ದರಿದ್ರ:
ಊಟ...
ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, ಚಳಿಗಾಲ ಪ್ರಾರಂಭವಾಗಿದ್ದರೂ ಮಳೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಬೆಂಗಳೂರಿನಲ್ಲಿ ಇಂದಿನಿಂದ ಮತ್ತೆ 3 ದಿನಗಳ ಕಾಲ ಮಳೆ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ರಾಜಧಾನಿ ಸೇರಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ,...
ಉತ್ತರಪ್ರದೇಶ: ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದು ಐವರು ಸಾವನ್ನಪ್ಪಿದ್ದಾರೆ ಮತ್ತು ಐವರಿಗೆ ಗಂಭೀರ ಗಾಯಗಳಾಗಿವೆ. ಒಟ್ಟು ಕಾರಿನಲ್ಲಿ 10 ಜನರು ಪ್ರಾಯಾಣಿಸುತ್ತಿದ್ದು, ಕಾರು ಹಳ್ಳಕ್ಕೆ ಬಿದ್ದು ಪಲ್ಟಿಯಾಗಿದ್ದರಿಂದ ಕಾರಿನಲ್ಲಿದ್ದ 5 ಜನರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ತ್ತು ಇನ್ನು 5 ಜನ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಜಹಾನ್ಪುರದಿಂದ ಪಾಲಿಯಾಗೆ ತೆರಳುತ್ತಿದ್ದ ಕಾರು...