ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯರಾದ ಅಬ್ದುಲ್ ಸಮದ್ ಸಿದ್ದೀಖಿ (87) ವಿಧಿವಶರಾಗಿದ್ದಾರೆ. ರಾಯಚೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಮದ್ ಅವರು ಜನತಾದಳದಿಂದ 1988ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಅಲ್ಲಿಂದ 1994ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಹೈದ್ರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ತಮ್ಮ ನಿವಾಸದಲ್ಲಿ ರಾತ್ರಿ ಕೊನೆಯುಸಿರೆಳಿದ್ದಾರೆ.
ಆಧಾರ್ ಮತ್ತು ಪಾನ್...
ದೆಹಲಿ: ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಪ್ಯಾನ್ ಕಾರ್ಡ್ ನಿಷ್ಕ್ರೀಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ತಿಳಿಸಿದೆ. 2023 ಮಾರ್ಚ್ 31ರೊಳಗೆ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಸಬೇಕು. ಲಿಂಕ್ ಮಾಡದವರಿಗೆ ಈಗಾಗಲೇ 1000ರೂ ದಂಡವನ್ನು ವಿಧಿಸಲಾಗುತ್ತಿದೆ.
ಕನ್ನಡಾಂಬೆ ಭುವನೇಶ್ವರಿ ದೇವಿ ಚಿತ್ರ ಅಧಿಕೃತವಾಗಿ ಜಾರಿಗೆ ತರಲು ಒಪ್ಪಿದ...
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಮಾತೆಯ ಅಧಿಕೃತ ಚಿತ್ರವನ್ನು ಬಿಡುಗಡೆ ಮಾಡಲು ಒಪ್ಪಿದೆ. ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಅನೇಕ ಕಾರ್ಯಕ್ರಮಗಳಲ್ಲಿ ಕನ್ನಡಾಂಬೆಯ ಚಿತ್ರದ ಬದಲಿಗೆ ಸರಸ್ವತಿ ದುರ್ಗಾದೇವಿ ಸೇರಿದಂತೆ ಬೇರೆ ದೇವರ ಫೋಟೋಗಳನ್ನು ಇಟ್ಟು ಪೂಜಿಸಲಾಗುತ್ತಿತ್ತು. ಕನ್ನಡಾಂಬೆಯ ನಿರ್ದಿಷ್ಟವಾದ ಚಿತ್ರ ಇಲ್ಲದನ್ನು ಗಮನಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ...
Health tips:
ಅಶುದ್ಧ ಕಿವಿಗಳು ಸೋಂಕುಗಳಿಗೆ ಕಾರಣವಾಗಬಹುದು ಮತ್ತು ಆರೋಗ್ಯ ಪರಿಸ್ಥಿತಿಗಳನ್ನು ಉಲ್ಬಣಗೊಳಿಸಬಹುದು. ಚಳಿಗಾಲದಲ್ಲಿ ಕಿವಿಯ ಆರೋಗ್ಯಕ್ಕೆ ಚಳಿಗಾಲದಲ್ಲಿ ಕಿವಿ ನೋವಿನ ಸಮಸ್ಯೆ ಸಾಮಾನ್ಯ. ಈ ನೋವು ಸಾಮಾನ್ಯವಾಗಿ ಕಿವಿಯಲ್ಲಿ ಮತ್ತು ಅದರ ಸುತ್ತಲೂ ತೀವ್ರವಾಗಿರುತ್ತದೆ. ತೀವ್ರ ಅಸ್ವಸ್ಥತೆಯನ್ನು ಉಂಟುಮಾಡುತ್ತದೆ. ಇದು ಅಂತಿಮವಾಗಿ ಮೆದುಳಿಗೆ ಹರಡಬಹುದು. ಶೀತ ಹವಾಮಾನ ಮತ್ತು ಗಾಳಿಯಿಂದ ಕಿವಿ ನೋವು ಉಂಟಾಗುತ್ತದೆ...
Health :
ಅನೇಕ ಜನರು ನೈಸರ್ಗಿಕ ಮನೆಮದ್ದುಗಳನ್ನು ಬಳಸಲು ಹಿಂಜರಿಯುತ್ತಾರೆ. ಹೆಚ್ಚಿನ ಸಂದರ್ಭಗಳಲ್ಲಿ, ಮನೆಮದ್ದುಗಳು ಪರಿಣಾಮಕಾರಿ ಎಂದು ತಜ್ಞರು ಹೇಳುತ್ತಾರೆ. ಮನೆಮದ್ದುಗಳು ಸಾಮಾನ್ಯವಾಗಿ ವೈರಲ್ ಜ್ವರಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ತಜ್ಞರ ಪ್ರಕಾರ ತುಳಸಿ ಗಿಡ ಮನೆಮದ್ದುಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ತುಳಸಿ ಗಿಡದ ಎಲ್ಲಾ ಭಾಗಗಳು ಔಷಧೀಯ ಗುಣಗಳಿಂದ ಕೂಡಿದೆ.
ಆಯುರ್ವೇದದ ಪ್ರಕಾರ, ತುಳಸಿ ಎಲೆಗಳು ಪ್ರಕೃತಿಯಲ್ಲಿ...
Health tips:
ಹೂಲಾ ಹೂಪಿಂಗ್ ಮಕ್ಕಳಿಗೆ ಮಾತ್ರ ಎಂದು ನೀವು ಭಾವಿಸಿದರೆ. ಕಂಡಿತಾ ನಿಮ್ಮ ಭಾವನೆ ತಪ್ಪಾಗಿರುತ್ತದೆ ಈ ಹೂಲಾ ಹೂಪಿಂಗ್ ಒಂದು ಸರಳ ಸಾಧನವಾಗಿದೆ. ನಿಮ್ಮ ದಿನಚರಿಯಲ್ಲಿ ಇದನ್ನು ಸೇರಿಸುವುದು ವ್ಯಾಯಾಮ ಮಾತ್ರವಲ್ಲ, ವಿನೋದವೂ ಆಗಿದೆ. ಆರೋಗ್ಯದ ಜೊತೆಗೆ ಸಂತೋಷವೂ ಬರುತ್ತದೆ. ವ್ಯಾಯಾಮದ ವಿಷಯಕ್ಕೆ ಬಂದರೆ, ದೈಹಿಕ ಚಟುವಟಿಕೆಯನ್ನು ನಿಮ್ಮ ದೈನಂದಿನ ದಿನಚರಿಯ ಭಾಗವಾಗಿ...
ಹಾಸನ: ಚುನಾವಣೆ ವೇಳೆ ಸ್ವಚ್ಛತಾ ಕಾರ್ಯ ಮಾಡಲು ಹೊರಟಿದ್ದು, ನಗರಸಭೆ ಕೆಲಸ ಸ್ವಚ್ಛತೆ ಆದರೇ, ಕೂಡಲೇ ನಗರಸಭೆಯ ಬಾಗಿಲು ಮುಚ್ಚುವಂತೆ ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು ಕಳೆದ ಒಂದುದಿನದ ಹಿಂದೆ ಕ್ಷೇತ್ರದ ಶಾಸಕರು ಹಾಸನವನ್ನು ಗುಡಿಸಲು ಹೊರಟಿದ್ದರು. ಆದರೇ ನೆನ್ನೆ ಕಸ ಗುಡಿಸುತ್ತೇನೆಂದು ಕೆಲ...
Weight loss:
ಇಂದಿನ ಆಧುನಿಕ ಯುಗದಲ್ಲಿ ಇಡ್ಲಿ, ದೋಸೆಗಿಂತ, ಕಾರ್ನ್ಫ್ಲೇಕ್ಸ್, ನೂಡಲ್ಸ್, ಪಾಸ್ತಾ, ಬ್ರೆಡ್ ಟೋಸ್ಟ್, ಓಟ್ಸ್ನಂತಹ ಕೆಲವು ಆಹಾರಗಳು ಇಂದಿನ ಉಪಹಾರದಲ್ಲಿ ಸ್ಥಾನ ಪಡೆದಿವೆ. ಇವುಗಳಲ್ಲಿ ಓಟ್ಸ್ ಅತ್ಯಂತ ಜನಪ್ರಿಯವಾಗಿದೆ.
ಓಟ್ಸ್ ಮತ್ತು ಧಾನ್ಯಗಳ ಮಿಶ್ರಣ ಮತ್ತು ಮಸಾಲೆಯುಕ್ತ ಓಟ್ಸ್ ಜನ ಸಾಮಾನ್ಯವಾಗಿ ಸೇವಿಸುವ ಆಹಾರವಾಗಿದೆ. ಆದರೆ ರಾತ್ರೋರಾತ್ರಿ ನೆನೆಸಿದ ಓಟ್ಸ್ ನಲ್ಲೇ ಹೆಚ್ಚು ಪೌಷ್ಟಿಕಾಂಶವುಳ್ಳದ್ದು ಎಂಬುದು...
ಇಂಡೋನೇಷ್ಯಾದ ಮುಖ್ಯ ದ್ವೀಪ ಜಾವಾದಲ್ಲಿ ಇಂದು 5.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುಮಾರು 44 ಜನ ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕಟ್ಟಡಗಳಿಗೆ ಹಾನಿಯಾಗಿದ್ದು, ಭೂಕುಸಿವಾಗಿದೆ.
ಶಾರುಖ್ ಖಾನ್ ಮನ್ನತ್ ಬಂಗಲೆಗೆ ವಜ್ರಖಚಿತ ನಾಮಫಲಕ : ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೃರಲ್
ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಪಶ್ಚಿಮ...
Homa:
ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಹೋಮಕ್ಕೆ ಬಹಳಷ್ಟು ಪ್ರತ್ಯೇಕತೆ ಇದೆ. ಸಾಮಾನ್ಯವಾಗಿ ಯಾರ ಜಾತಕದಲ್ಲಾದರೂ ದೋಷಗಳಿದ್ದರೆ, ಹೋಮವನ್ನು ಮಾಡಲಾಗುತ್ತದೆ. ಹಾಗೆಯೆ ಸಕಾಲಿಕ ಮಳೆಗಾಗಿ ವಿದ್ವಾಂಸರು ಹೋಮಗಳನ್ನು ಮಾಡುತ್ತಾರೆ.
ಈ ಹೋಮಕ್ಕೆ ಮತಗಳ ಪರವಾಗಿ ಮಾತ್ರವಲ್ಲದೆ,ಶಾಸ್ತ್ರೀಯ ಪ್ರಾಮುಖ್ಯತೆ ಇದೆ, ಪ್ರಾಚೀನ ಕಾಲದಿಂದಲೂ ಈ ಹೋಮವನ್ನು ನಡೆಸುವ ಸಂಪ್ರದಾಯವಿದೆ. ಗ್ರಹಗಳ ಪ್ರಭಾವದಿಂದ ಯಾವುದೇ ದುಷ್ಪರಿಣಾಮಗಳು ಸಂಭವಿಸುವ ಸಾಧ್ಯತೆಯಿದ್ದರೆ, ಅವುಗಳನ್ನು...