Sunday, July 26, 2026

]karnataka tv

ಪರುಷರ ದಿನಾಚರಣೆ ಹಿನ್ನೆಲೆ ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಗೆ ಮನವಿ

ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಪುರುಷರ ದಿನಾಚರಣೆ ಅಂಗವಾಗಿ ನಾಗರೀಕರ ವೇದಿಕೆಯಿಂದ ಕೇಕ್ ಕತ್ತರಿಸಿ ಪುರುಷರ ದಿನಾಚರಣೆ ಆಚರಿಸಲಾಯಿತು. ನಾರರೀಕರ ವೇದಿಕೆಯ ರಾಜ್ಯಾಧ್ಯಕ್ಷ ವಕೀಲ ಬಿ.ಕೆ ರೆಹಮತ್ ವುಲ್ಲಾ ನೇತೃತ್ವದಲ್ಲಿ ದಿನಾಚರಣೆ ಆಚರಿಸಲಾಯಿತು. ಇದೇ ವೇಳೆ ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿ ಮಾಡಲು ಸರ್ಕಾರಕ್ಕೆ ಮನವಿ ಮಾಡಿದರು. 2030 ರವೇಳೆಗೆ ಆರ್ಥಿಕತೆಯಲ್ಲಿ ಭಾರತ ವಿಶ್ವದ ಮೂರನೇ...

ಮನೆಯಲ್ಲಿ ಗಂಗಾಜಲವನ್ನು ಎಲ್ಲಿ ಮತ್ತು ಯಾವ ಪಾತ್ರೆಯಲ್ಲಿ ಇಡಬೇಕು.. 8ಮುಖ್ಯ ನಿಯಮಗಳನ್ನು ತಿಳಿಯಿರಿ..!

Devotional: ಹಿಂದೂ ಹಬ್ಬಗಳ ಸಮಯದಲ್ಲಿ, ಸ್ನಾನ ಮತ್ತು ದಾನಾದಿ ಕಾರ್ಯಕ್ರಮಗಳಿಗಾಗಿ ಹೆಚ್ಚಿನ ಸಂಖ್ಯೆಯ ಜನರು ಗಂಗಾ ತೀರವನ್ನು ತಲುಪುತ್ತಾರೆ. ಅಷ್ಟೇ ಅಲ್ಲ ಅತ್ಯಂತ ಪವಿತ್ರವಾದ ಗಂಗಾಜಲವನ್ನು ಮನೆಗೆ ತರಲಾಗುತ್ತದೆ. ಆದರೆ ಈ ಗಂಗಾಜಲವನ್ನು ಮನೆಯಲ್ಲಿ ಎಲ್ಲಿ ಮತ್ತು ಯಾವ ಪಾತ್ರೆಯಲ್ಲಿ ಇಡಬೇಕು ಎಂಬುದು ತಿಳಿದಿರಬೇಕು. ಹಿಂದೂ ಧರ್ಮದಲ್ಲಿ ಗಂಗಾಜಲಕ್ಕೆ ಪವಿತ್ರ ಸ್ಥಾನವಿದೆ. ಭಾರತದದೇಶದ ಆರ್ಥಿಕತೆ, ಇತಿಹಾಸ ಮತ್ತು...

2030 ರವೇಳೆಗೆ ಆರ್ಥಿಕತೆಯಲ್ಲಿ ಭಾರತ ವಿಶ್ವದ ಮೂರನೇ ಸ್ಥಾನದಲ್ಲಿರುತ್ತದೆ : ಗೌತಮ್ ಅದಾನಿ

ಮುಂಬೈ: 2030 ರವೇಳೆಗೆ ಭಾರತವು ಉದ್ಯಮಶೀಲತೆಯಲ್ಲಿ ಮುಂಚೂಣಿಗೆ ಬರುತ್ತದೆ ಎಂದು ಅದಾನಿ ಸಮೂಹದ ಸಂಸ್ಥಾಪಕ ಮತ್ತು ಅಧ್ಯಕ್ಷ  ಗೌತಮ್ ಅದಾನಿ ಹೇಳೀದ್ದಾರೆ. ಮುಂಬೈನಲ್ಲಿ ಇಂದು ನಡೆದ ವರ್ಲ್ಡ್ ಕಾಂಗ್ರೆಸ್ ಆಫ್ ಅಕೌಂಟೆಂಟ್ಸ್ ಸಮಾವೇಶದಲ್ಲಿ ಹೇಳಿದ್ದಾರೆ. ಭಾರತವು 2030ರ ಅಂತ್ಯದಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಅವರು ಹೇಳಿದರು. ವೋಟರ್ ಐಡಿ ಅಕ್ರಮ ಆರೋಪ :...

ನೀವು ಶನಿದೋಷದಿಂದ ಬಳಲುತ್ತಿದ್ದೀರಾ.. ಶನೀಶ್ವರನ ಕೃಪೆಗಾಗಿ ಶನಿವಾರದಂದು ಈ ಕ್ರಮಗಳನ್ನು ಅನುಸರಿಸಿ ..!

Devotional: ಜೀವನದಲ್ಲಿ ಶನಿದೋಷವನ್ನು ತೊಡೆದುಹಾಕಲು, ಶನಿವಾರದಂದು ಶನಿ ದೇವರಿಗೆ ವಿಶೇಷ ಪೂಜೆ ಮತ್ತು ಪರಿಹಾರಗಳನ್ನು ಸೂಚಿಸಲಾಗುತ್ತದೆ. ಶನಿಗ್ರಹವನ್ನು ಮೆಚ್ಚಿಸಲು ಶನಿವಾರದಂದು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಇಂದು ತಿಳಿದುಕೊಳ್ಳೋಣ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಒಮ್ಮೆಯಾದರೂ ಶನಿಯ ಪ್ರಭಾವವನ್ನು ಎದುರಿಸಬೇಕಾಗುತ್ತದೆ. ಶನಿದೋಷದಿಂದಾಗಿ ವ್ಯಕ್ತಿ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎನ್ನಲಾಗಿದೆ. ಮನುಷ್ಯನು ಮಾಡುವ...

ವೋಟರ್ ಐಡಿ ಅಕ್ರಮ ಆರೋಪ : ಕೇಂದ್ರ ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಮತದಾರರ ಮಾಹಿತಿ ಅಕ್ರಮ ಸಂಗ್ರಹಿಸಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ಸಲ್ಲಿಸಿದರು. ಸರ್ಕಾರದ ವಿರುದ್ಧಕಾಂಗ್ರೆಸ್ ನಾಯಕರು ದೂರು ಸಲ್ಲಿಸಲು ಆಗಮಿಸಿದ ಹಿನ್ನೆಲೆ ಸ್ಥಳದಲ್ಲಿ ಪ್ರತಭಟನೆಗಳು ಆಗಬಹುದು ಎಂದು...

ಕಾಫಿ ಕುಡಿದ ನಂತರ ಈ ಔಷಧಿಗಳನ್ನು ಸೇವಿಸಿದರೆ, ಹೃದಯಾಘಾತ ಸಂಭವಿಸುತ್ತದೆ ಎಚ್ಚರ..!

Health tips: ಅನೇಕ ಜನರು ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಥೈರಾಯ್ಡ್‌ನಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಪ್ರತಿದಿನ ಮಾತ್ರೆಗಳನ್ನು ತೆಗೆದುಕೊಳ್ಳದಿದ್ದರೆ, ಅವರಿಗೆ ದಿನ ನಡೆಯುವುದಿಲ್ಲ. ಕೆಲವರು ಕಾಫಿ/ಟೀ ಕುಡಿದ ನಂತರ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಕಾಫಿಯಲ್ಲಿ ಕೆಫೀನ್ ಪ್ರಮಾಣ ಅಧಿಕವಾಗಿರುತ್ತದೆ, ಚಹಾದಲ್ಲಿ ಕೆಫೀನ್ ಕಡಿಮೆ ಇರುತ್ತದೆ. ಕೆಫೀನ್ ಕೆಲವು ಔಷಧಿಗಳೊಂದಿಗೆ ಪ್ರತಿಕ್ರಿಯಿಸಬಹುದು ಮತ್ತು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು...

ಇಂದು ನಿಶ್ಚಿತಾರ್ಥ ಮಾಡಿಕೊಂಡ ಅಮೀರ್ ಖಾನ್ ಪುತ್ರಿ ಇರಾ ಖಾನ್ ಮತ್ತು ನೂಪುರ್ ಶಿಖರೆ

ದೆಹಲಿ: ಇರಾ ಖಾನ್ ಇಂದು ಮುಂಬೈನಲ್ಲಿ ತನ್ನ ಗೆಳೆಯ ನೂಪುರ್ ಶಿಖರೆ ಜೊತೆ ನಿಶ್ಚಿತಾರ್ಥ ಮಡಿಕೊಂಡಿದ್ದಾರೆ. ಇರಾ ಅವರ ನಿಶ್ಚಿತಾರ್ಥ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇರಾ ಖಾನ್ ನಿಶ್ಚಿತಾರ್ಥದಲ್ಲಿ ಕೆಂಪು ಗೌನ್ ಧರಿಸಿ, ನೂಪುರ್ ಶಿಖರೆ ಅವರು ಕಪ್ಪು ಸೂಟ್ ನಲ್ಲಿ ಮಿಂಚುತ್ತಿದ್ದಾರೆ. ಬೆಂಗಳೂರು 2025ರ ವೇಳೆಗೆ 175 ಕಿಮೀ ಮೆಟ್ರೋ...

ಬೆಂಗಳೂರು 2025ರ ವೇಳೆಗೆ 175 ಕಿಮೀ ಮೆಟ್ರೋ ಸಂಪರ್ಕ ಹೊಂದಲಿದೆ : ಮೆಟ್ರೋ ರೈಲು ವ್ಯವಸ್ಥಾಪಕ ಅಂಜುಮ್ ಪರ್ವೇಜ್

ಬೆಂಗಳೂರು: ಬೆಂಗಳೂರು ಮೆಟ್ರೋ 2025ರಷ್ಟರಲ್ಲಿ 175 ಕಿಮೀ ಸಂಪರ್ಕವನ್ನು ಹೊಂದಲಿದೆ ಎರಡನೇ ಮತ್ತು ಮೂರನೇ ಹಂತದ ಮೆಟ್ರೋ ಯೋಜನೆಗಳು ನಗರದಾದ್ಯಂತ ಮೆಟ್ರೋ ಸಂಪರ್ಕವನ್ನು ಹೊಂದುವ ಗುರಿಯನ್ನಿಟ್ಟುಕೊಂಡಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಶುಕ್ರವಾರ ಹೇಳಿದರು. ಇತ್ತಿಚೆಗೆ ನಡೆದ ಟೆಕ್ ಶೃಂಗಸಭೆಯಲ್ಲಿ ಮಾತನಾಡಿದರು. ಜೂನ್ 2025ರ ವೇಳಗೆ...

ನಿಮಗೆ ವ್ಯಾಯಾಮ ಮಾಡಲು ಸಾಧ್ಯವಾಗದಿದ್ದಾಗ ಹೀಗೆ ಮಾಡಿ..!

Health tips; ವ್ಯಾಯಾಮವು ಒತ್ತಡದ ಹಾರ್ಮೋನುಗಳನ್ನು ಕಡಿಮೆ ಮಾಡುತ್ತದೆ. ಎಂಡಾರ್ಫಿನ್, ಸಂತೋಷದ ಹಾರ್ಮೋನ್ ಅನ್ನು ಉತ್ಪಾದಿಸುತ್ತದೆ. ಇದು ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ. ನಿಯಮಿತ ವ್ಯಾಯಾಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. ಟೈಪ್ 2 ಮಧುಮೇಹ, ಹೃದಯ ಸಮಸ್ಯೆಗಳು, ಬೊಜ್ಜು, ಅಧಿಕ ರಕ್ತದೊತ್ತಡ ಮುಂತಾದ ವಿವಿಧ ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ. ಹೆಚ್ಚು ವ್ಯಾಯಾಮ ಮಾಡುವವರಿಗೆ...

ವೋಟರ್ ಐಡಿ ಅಕ್ರಮ ವಿಚಾರ : ಚಿಲುಮೆ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ಪೊಲೀಸರ ವಶ

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಪತ್ನಿ ಐಶ್ವರ್ಯ, ಕೃಷ್ಣೇಗೌಡ ಪತ್ನಿಯನ್ನು ಪೊಲೀಶರು ವಶಕ್ಕೆ ಪಡೆದಿದ್ದಾರೆ. ಐಶ್ವರ್ಯ ಅವರು ಚಿಲುಮೆ ಸಂಸ್ಥೆಯ ನಿರ್ದೇಶಕಿ ಆಗಿದ್ದರು. ಟಿ.ಬೇಗೂರು ತೋಟದ ಮನೆಗೆ ದಾಖಲಾತಿ ಸಾಗಿಸಿದ್ದ ಕೃಷ್ಣೇಗೌಡ ಪತ್ನಿ ಮತ್ತು ಐಶ್ವರ್ಯ ಅವರು ಈಗ ಪೊಲೀಸರ ವಶದಲ್ಲಿದ್ದಾರೆ. ರಾಜ್ಯದ ರೈತರು ಶ್ರೀಗಂಧ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img