Sunday, July 26, 2026

]karnataka tv

ಮುಂದೆ ಹೋಗಲು ಆಗದೆ ನರಳಾಡುತ್ತಿರುವ ಒಂಟಿ ಸಲಗ

ಹಾಸನ: ಗುಂಪಿನಲ್ಲಿ ಬಂದ ಕಾಡಾನೆಯೊಂದು ಕಾಲಿಗೆ ಗಾಯ ಮಾಡಿಕೊಂಡು ಬೇರ್ಪಟ್ಟಿದೆ. ಕಾಫಿ ತೋಟದಲ್ಲಿ ಓಡಾಡಲು ಆಗದೆ ಒಂಟಿ ಸಲಗವೊಂದು ನಿಂತು ನರಳಾಡುತ್ತಿದ್ದು, ಕಾಲಿಗೆ ಗಾಯವಾಗಿರುವುದರಿಂದ ಒಂದೇ ಕಡೆ ನಿಂತುಕೊಂಡಿದೆ. ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ನಿತ್ರಾಣಗೊಂಡು ಕಾಡಾನೆ ನರಳಾಡುತ್ತಿರುವುದನ್ನು ಸ್ಥಳೀಯರು ನೋಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕನಕ ಭವನ,...

ನೀವು ಸೂಕ್ಷ್ಮ ಚರ್ಮವನ್ನು ಹೊಂದಿದ್ದೀರಾ..?ಈ ಮುನ್ನೆಚ್ಚರಿಕೆಗಳೊಂದಿಗೆ ಚರ್ಮವನ್ನು ರಕ್ಷಿಸಿಕೊಳ್ಳಿ..

Beauty tips: ಕೆಲವು ಜನರು ತುಂಬಾ ಸೂಕ್ಷ್ಮ ಚರ್ಮವನ್ನು ಹೊಂದಿರುತ್ತಾರೆ. ಸಣ್ಣ ಹವಾಮಾನ ಬದಲಾವಣೆಗಳು ಸಹ ಅವರ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರಬಹುದು. ದದ್ದು, ತುರಿಕೆ ಮತ್ತು ಕೆಂಪು ಮುಂತಾದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸೂಕ್ಷ್ಮ ಚರ್ಮ ಎಂದರೇನು? ಇದು ಸಾಮಾನ್ಯವಾಗಿ ಹವಾಮಾನ, ಅಲರ್ಜಿಗಳು ಅಥವಾ ಕೆಲವು ಉತ್ಪನ್ನಗಳಿಗೆ ಇದು ಪ್ರತಿಕ್ರಿಯಿಸುತ್ತದೆ. ನಿಮ್ಮ ಚರ್ಮ ಕೆಂಪುಹಾಗುವಿಕೆ, ಶುಷ್ಕ, ತುರಿಕೆ...

ಸಿದ್ದರಾಮಯ್ಯಗೆ ನಾರಾಯಣಗೌಡ ತಿರುಗೇಟು

ಮಂಡ್ಯ: ರೈತರನ್ನು ಹತ್ತಿಕ್ಕುವ ಕೆಲಸವನ್ನ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಸಚಿವ ನಾರಾಯಣ್ ಗೌಡ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಗೌರವದಿಂದ ನಡೆದುಕೊಳ್ಳಬೇಕು. ನಮಗೂ ಮಾತನಾಡಲು ಬರುತ್ತದೆ ಹಾಗಂತ ದೊಡ್ಡವರಿಗೆ ಟೀಕೆ ಟಿಪ್ಪಣಿಯನ್ನು ನಾವು ಮಾಡುವುದಿಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ, ವಿರೋಧ ಪಕ್ಷದ ನಾಯಕರಾಗಿದ್ದಾರೆ‌. ಲೆಟರ್ ಮೂಲಕ ಸರ್ಕಾರಕ್ಕೆ ತಲುಪಿಸಿದರೆ ಸರ್ಕಾರ ಸಮಸ್ಯೆ...

ಕನಕ ಭವನ, ಮುರಡಿಲಿಂಗೇಶ್ವರ ದೇಗುಲಕ್ಕೆ ಇಂದು ಶಂಕುಸ್ಥಾಪನೆ : ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡದ ಸಚಿವ ಕೆ.ಸಿ. ನಾರಾಯಣ್ ಗೌಡ

ಮಂಡ್ಯ: ಜಿಲ್ಲೆಯಲ್ಲಿ ಎರಡೂವರೆ ಕೋಟಿ ವೆಚ್ಚದಲ್ಲಿ ಕನಕ ಭವನ ನಿರ್ಮಾಣವಾಗುತ್ತಿದ್ದು, ಇಂದು ಶಂಕುಸ್ಥಾಪನೆ ಮಾಡಲಾಯಿತು. ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ದೇವಾಲಯ ನಿರ್ಮಿಸಲಾಗುತ್ತಿದೆ. ಕಟ್ಟಡದ ಕಿಟಕಿಗೆ ಸಿಲುಕಿ ನರಳಾಡಿದ ಹದ್ದು ಕನಕ ಭವನ, ಮರಡಿಲಿಂಗೇಶ್ವರ ದೇಗುಲಕ್ಕೆ ಸಚಿವ ಕೆ.ಸಿ.ನಾರಾಯಣ್ ಗೌಡರಿಂದ ಚಾಲನೆ ನೀಡಲಾಯಿತು. ಎಂಟೂವರೆ ಕೋಟಿ ವೆಚ್ಚದಲ್ಲಿ ಈ ದೇಗುಲದ  ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು  ಕಾಮಗಾರಿಗೆ...

ಆಧ್ಯಾತ್ಮಿಕ ಸಂತೋಷಕ್ಕಾಗಿ ಪ್ರತಿದಿನ ಮಾಡಬೇಕಾದ ಕೆಲಸಗಳು..!

Devotional: ಆಧ್ಯಾತ್ಮಿಕತೆಯ ಶಕ್ತಿ ಮತ್ತು ಪರಿಕಲ್ಪನೆಯು ಹಿಂದೂ ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲಾ ಸಂಸ್ಕೃತಿಗಳು ಮತ್ತು ಸಂಪ್ರದಾಯಗಳಲ್ಲಿ ಅಸ್ತಿತ್ವದಲ್ಲಿದೆ.ಒಂದು ಅರ್ಥ ಮತ್ತು ಉದ್ದೇಶವನ್ನು ಹೊಂದಿರುವ ಜೀವನವು ಅತ್ಯುತ್ತಮವಾಗಿರುತ್ತದೆ. ಗುರಿಯನ್ನು ಸಾಧಿಸಿದಾಗ ಅದು ನಮ್ಮಲ್ಲಿ ಏಕತೆಯನ್ನು ಸಮತೋಲನಗೊಳಿಸುತ್ತದೆ. ಆಧ್ಯಾತ್ಮಿಕ ಯೋಗಕ್ಷೇಮವು ನಿಮ್ಮ ಜೀವನದಲ್ಲಿ ಸಮತೋಲನವನ್ನು ತರುತ್ತದೆ. ಆದರೆ ಒಬ್ಬರು ಅದನ್ನು ಹೇಗೆ ಸಾಧಿಸುತ್ತಾರೆ..? ನಿಮ್ಮ ಜೀವನದಲ್ಲಿ ಆಧ್ಯಾತ್ಮಿಕತೆಯನ್ನು...

ಕಟ್ಟಡದ ಕಿಟಕಿಗೆ ಸಿಲುಕಿ ನರಳಾಡಿದ ಹದ್ದು

ಮಂಡ್ಯ: ಕಟ್ಟಡದ ಕಿಟಕಿಗೆ ಸಿಲುಕಿ ಹದ್ದೊಂದು ರಾತ್ರಿಯಿಡಿ ನರಳಾಡಿತ್ತು. ಹಕ್ಕಿಯ ಮೂಕರೊಧನೆ ಕೇಳುವವರು ಯಾರು ಇರಲಿಲ್ಲ. ಇಡೀ ರಾತ್ರಿ ಹದ್ದು ನರಳುತ್ತಾ ನನ್ನ ಜೀವ ಉಳಿಸಿ ಎಂಬಂತೆ ಅರಚುತ್ತಿತ್ತು. ಹಾರಾಡೊ ಹಕ್ಕಿಗೆ ರೆಕ್ಕೆನೆ ಮೂಲ ಆಧಾರ. ಅದೇ ರೆಕ್ಕೆಗೆ ಕುತ್ತು ಬಂದರೆ ಮೂಕ ಪಕ್ಷಿ ಹಾರುವುದಾದರೂ ಹೇಗೆ? ಕಟ್ಟಡದ ಕಿಟಕಿಗೆ ಸಿಲುಕಿ ಹದ್ದೊಂದು ರಾತ್ರಿಯಿಡಿ ನರಳಾಡಿದೆ....

ಕಾಲ ಸರ್ಪದೋಷ ಎಂದರೇನು..? ಅದು ಹೇಗೆ ಬರುತ್ತದೆ..? ಜ್ಯೋತಿಷ್ಯ ಪರಿಹಾರಗಳು ಯಾವುವು?

Devotional: ಕಾಲ ಸರ್ಪ ದೋಷವು ಅನೇಕರ ಜಾತಕಗಳಲ್ಲಿ ಕಂಡುಬರುವ ಸಮಸ್ಯೆಯಾಗಿದೆ. ಇದರ ಪರಿಣಾಮವು ತುಂಬಾ ಕೆಟ್ಟದ್ದಾಗಿದ್ದರೂ, ಇದಕ್ಕೆ ಜ್ಯೋತಿಷ್ಯದಲ್ಲಿ ಕೆಲವು ಪರಿಹಾರಗಳು ಇದೆ. ಈ ಕಾಲ ಸರ್ಪ ದೋಷವು ಎಲ್ಲಾ ಏಳು ಗ್ರಹಗಳಾದ ರಾಹು ಮತ್ತು ಕೇತುಗಳ ನಡುವೆ ಸಂಭವಿಸಿದರೆ, ಇದು ಪೂರ್ತಿ ಕಾಲ ಸರ್ಪ ದೋಷವನ್ನು ಉಂಟುಮಾಡುತ್ತದೆ, ಮತ್ತು ಏಳು ಗ್ರಹಗಳಲ್ಲಿ ಒಂದು ಅಕ್ಷದಿಂದ...

ಯಶಸ್ಸು ಮತ್ತು ಸಂಪತ್ತಿಗೆ 3 ಶಕ್ತಿಯುತ ಲಕ್ಷ್ಮಿ ಗಣೇಶ ಮಂತ್ರಗಳು..!

Devotional: ಲಕ್ಷ್ಮಿ ದೇವಿಯು ಸಂಪತ್ತು, ಯಶಸ್ಸು ಮತ್ತು ಸಮೃದ್ಧಿಯ ಆದಿ ದೇವತೆಯಾದ ವಿಷ್ಣುವಿನ ಪತ್ನಿ. ಗಣೇಶನು ಮಹಾದೇವ ಮತ್ತು ಪಾರ್ವತಿ ದೇವಿಯ ಮಗ. ಪ್ರತಿ ಮನೆಯಲ್ಲೂ ಲಕ್ಷ್ಮಿ ಮತ್ತು ಗಣೇಶನನ್ನು ಪೂಜಿಸಲಾಗುತ್ತದೆ. ಸಮೃದ್ಧಿಗಾಗಿ ಲಕ್ಷ್ಮಿ ದೇವಿಯನ್ನು ಪೂಜಿಸುವ ಮೊದಲು ಗಣೇಶನ ಆಶೀರ್ವಾದವನ್ನು ಪಡೆಯಬೇಕು ಎಂದು ಹೇಳಲಾಗುತ್ತದೆ. ವಿನಾಯಕನಿಲ್ಲದ ಲಕ್ಷ್ಮಿ ದೇವಿಯನ್ನು ಪೂಜಿಸುವವರಿಗೆ ದೇವಿಯ ಕೃಪೆ ಸಿಗುವುದಿಲ್ಲ. ಅದಕ್ಕಾಗಿಯೇ...

ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ರಾಜ್ಯ ಸರ್ಕಾರ ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ಗಳನ್ನು ವಿತರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳೀದ್ದಾರೆ. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಹೊರಹೊಮ್ಮಿದ್ದು, ಕಡಿಮೆ ಸಮಯದಲ್ಲಿ ಕಾರ್ಡ್ ಗಳನ್ನು ತಯಾರಿಸಲಾಗಿದೆ ಎಂದು ಸುಧಾಕರ್ ಹೇಳಿದರು. ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8...

ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8 ವಲಸೆ ಕಾರ್ಮಿಕರು ಸಾವು, 4 ಜನ ಸಿಕ್ಕಿಬಿದ್ದಿರುವ ಶಂಕೆ

ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಇಂಡೋನೇಷ್ಯಾದ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img