ಹಾಸನ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ ಡಿಡಿ ಆಮಂತ್ರಣ ಚರ್ಚೆ ವಿಚಾರವಾಗಿ ಮಾತನಾಡಿದ ಗೌಡರು, ನಾನು ಈ ವಿಚರವಾಗಿ ಏನೂ ಮಾತನಾಡುವುದಿಲ್ಲ. ಯಾರ್ಯಾರು ಏನೇನು ಮಾಡಿದ್ದಾರೆ ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹಾಸದಲ್ಲಿ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು.
ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ :...
ಹಾಸನ: ಜಿಲ್ಲೆಯಲ್ಲಿ ಮುಂದಿನವಾರದಿಂದ ಪ್ರವಾಸ ಮಾಡುತ್ತೇನೆ. ಮತ್ತು ಹಾಸನದ ಪ್ರತಿ ಕ್ಷೇತ್ರಕ್ಕೂ ಒಂದೊಂದು ದಿನ ಭೇಟಿ ನೀಡುತ್ತೇನೆ. ಜೆಡಿಎಸ್ ಪಕ್ಷದ ಭದ್ರಕೋಟೆಯನ್ನು ಹಾಸನದಲ್ಲಿ ಮತ್ತಷ್ಟು ಬಲ ಪಡಿಸಲು ಪಣ ತೊಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು.
ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ನಂತರ ಮತ್ತೆ...
Health tips:
ಮಧುಮೇಹಿಗಳಿಗೂ ವಯಸ್ಸಿಗೂ ಸಂಬಂಧವಿಲ್ಲ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರೂ ಕೂಡ ಈ ಶುಗರ್ ಖಾಯಿಲೆಗೆ ತುತ್ತಾಗುತ್ತಿದ್ದಾರೆ. ಮಧುಮೇಹಿಗಳು, ರಕ್ತದಲ್ಲಿನ ಸಕ್ಕರೆ ಅಂಶವನ್ನು ಹತೋಟಿಯಲ್ಲಿಟ್ಟು ಕೊಳ್ಳದಿದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೃದಯದ ತೊಂದರೆಗಳು, ಮೂತ್ರಪಿಂಡದ ಕಾಯಿಲೆಗಳು, ದೃಷ್ಟಿ ಕಳೆದುಕೊಳ್ಳುವುದು, ನರಗಳ ಹಾನಿ, ಪಾದಗಳ ಮೇಲೆ ಹುಣ್ಣುಗಳಂತಹ ಗಂಭೀರ ಅಡ್ಡ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಶುಗರ್ ರೋಗಿಗಳು...
ದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಜನ್ಮದಿನದಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಅನೇಕರು ನೆಹರು ಅವರ ಸ್ಮಾರಕ ಶಾಂತಿ ವನಕ್ಕೆ ಪುಷ್ಪ ನಮನ ಸಲ್ಲಿಸದರು.
ತಮಿಳುನಾಡಿನಾದ್ಯಂತ ಭಾರಿ...
Health tips:
ಹಸಿವಾದಾಗ ತಿನ್ನಲು ಯಾವುದೇ ಶ್ರಮವಿಲ್ಲದೆ ಐದು ನಿಮಿಷದಲ್ಲಿ ಮುಗಿಸಬಹುದಾದ ಡಿಶ್ ನೂಡಲ್ಸ್. ಅಡುಗೆ ಮಾಡಲು ಬರದವರು ಕೂಡ ಸುಲಭವಾಗಿ ನೂಡಲ್ಸ್ ತಯಾರಿಸಬಹುದು. ನೂಡಲ್ಸ್ ರುಚಿ ಕೂಡ ಅದ್ಭುತವಾಗಿರುತ್ತದೆ. ಅದಕ್ಕಾಗಿಯೇ ಅನೇಕ ಜನರು ಅದನ್ನು ಇಷ್ಟಪಡುತ್ತಾರೆ. ಅನೇಕ ಮಹಿಳೆಯರು ವಿಶೇಷವಾಗಿ ಗರ್ಭಾವಸ್ಥೆಯಲ್ಲಿ ನೂಡಲ್ಸ್ ಗೆ ಕಡುಬಯಕೆ ಹೊಂದಿರುತ್ತಾರೆ. ತಕ್ಷಣ ತಿನ್ನಬಹುದು ಆದರೆ, ಗರ್ಭಾವಸ್ಥೆಯಲ್ಲಿ ನೂಡಲ್ಸ್...
ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.
ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ...
ಮಂಡ್ಯ: ಐಪಿಎಲ್ ಬೆಟ್ಟಿಂಗ್ ನಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುತ್ತಿವೆ. ಮೈತುಂಬಾ ಸಾಲ ಮಾಡಿಕೊಂಡು ಕುಟುಂಬ ನಿಭಾಯಿಸಲಾಗದೇ ಊರು ಬಿಟ್ಟು ಪರಾರಿಯಾಗುತ್ತಿದ್ದಾರೆ. ಇಂತಹ ಘಟನೆ ಮಂಡ್ಯದಲ್ಲೂ ನಡೆದಿದ್ದು, ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಸೋತು ಕುಟುಂಬವನ್ನು ಬಿಟ್ಟು ವ್ಯಕ್ತಿ ಪರಾರಿಯಾಗಿದ್ದಾನೆ.
ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ
ಕುಟುಂಬಕ್ಕೆ ಆಸರೆಯಾಗಿದ್ದ ವ್ಯಕ್ತಿ...
ದೆಹಲಿ: ನವೆಂಬರ್ 15-16 ರವರೆಗೆ ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಲಿರುವ 17ನೇ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳುವುದ ಜೊತೆಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಅಮೇರಿಕಾದ ಟೆಕ್ಸಾಸ್ ಬಳಿ ಏರ್ ಶೋ ವೇಳೆ ಅಪಘಾತ : ವಿಮಾನಗಳ ವಿಂಗ್ಸ್...
ಏರ್ ಶೋ ವೇಳೆ ವಿಮಾನಗಳು ವಿಂಗ್ಸ್ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಮೇರಿಕಾದ ಟೆಕ್ಸಾಸ್ ನಗರದ ಬಳಿ ಘಟನೆ ನಡೆದಿದೆ. ಅಪಘಾತದ ದೃಶ್ಯಗಳು ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಎರಡನೇ ವಿಶ್ವಯುದ್ಧದ ಸ್ಮರಣಾರ್ಥಕವಾಗಿ ನಡೆದ ಏರ್ ಶೋ. 2ನೇ ವಿಶ್ವ ಯುದ್ಧದ ಸಮಯದಲ್ಲಿನ ಎರಡು ವಿಮಾನಗಳ ನಡುವೆ ಪರಸ್ಪರ ಡಿಕ್ಕಿ ಹೊಡೆದಿದ್ದು, ಮೂವರು ಸಾವನ್ನಿಪ್ಪಿದ್ದಾರೆ.
ಬೋಯಿಂಗ್ ಬಿ-17...
Health tips:
ಪ್ರೋಟೀನ್ ಬಗ್ಗೆ ಮಾತನಾಡುವಾಗ, ನಮ್ಮ ಊಟದಲ್ಲಿ ಇದು ಬಹಳ ಮುಖ್ಯವಾಗಿದೆ. ಏಕೆಂದರೆ ಇದು ನಮ್ಮ ಸ್ನಾಯುಗಳು, ಜೀವಕೋಶಗಳು ಮತ್ತು ಇತರ ಪ್ರಮುಖ ಅಂಗಾಂಶಗಳನ್ನು ಆರೋಗ್ಯಕರವಾಗಿ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅಗತ್ಯವಾದ ಬೆಳವಣಿಗೆಯ ಅಂಶಗಳನ್ನು ಒದಗಿಸುತ್ತದೆ. ಭಾರತದಲ್ಲಿ ಹೆಚ್ಚಿನ ಜನರು ಇನ್ನೂ ಸಸ್ಯಾಹಾರಿಗಳು. ಅವರು ತರಕಾರಿಗಳು ಮತ್ತು ಬೀಜಗಳನ್ನು ಮಾತ್ರ ತಿನ್ನುತ್ತಾರೆ. ಇದು ಪೌಷ್ಟಿಕಾಂಶವಾಗಿದೆ....
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...