Health tips:
ವಾಲ್ ನಟ್ಸ್.. ಇವುಗಳನ್ನು ಸೂಪರ್ ಫುಡ್ ಎನ್ನಬಹುದು ಡ್ರೈ ಫ್ರೂಟ್ಸ್ ರಾಜ ಎಂದೂ ಕರೆಯುತ್ತಾರೆ. ಅವು ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ವಾಲ್ನಟ್ಸ್ ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ತಾಮ್ರ, ಸೆಲೆನಿಯಮ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ನಮ್ಮ ಚಳಿಗಾಲದ ಆಹಾರದಲ್ಲಿ ವಾಲ್ನಟ್ಗಳನ್ನು ಸೇರಿಸಿದರೆ ಹಲವಾರು...
ಬೆಂಗಳೂರು: ‘ಹುಷಾರ್’ ಚಿತ್ರದಲ್ಲಿನ ‘ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ’ ಎಂಬ ಹಾಡಿಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಧ್ವನಿ ನೀಡಿದ್ದು, ಇಂದು ಪ್ರಿಯಾಂಕ ಉಪೇಂದ್ರ ಅವರು ಹಾಡನ್ನು ಬಿಡುಗಡೆ ಮಾಡಿದ್ದಾರೆ. ಸತೀಶ್ ರಾಜ್ ನಿರ್ಮಸಿ, ನಿರ್ದೇಶಿಸಿರುವ ಚಿತ್ರ ‘ಹುಷಾರ್’ ಇನ್ನು ಚಿತ್ರದ ಟ್ರೇಲರ್ ನಿರ್ಮಾಪಕ ಎನ್.ಎಂ ಸುರೇಶ್ ಬಿಡುಗಡೆ ಮಾಡಿದರು. ನಾನು ಈ ಸಮಾರಂಭಕ್ಕೆ...
ಬಾಲಿವುಡ್ ನಟಿ ಬಿಪಾಶಾ ಬಸು ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕರಣ್ ಸಿಂಗ್ ಮತ್ತು ಬಿಪಾಶಾ ಬಸು ದಂಪತಿಗೆ ಅಭಿಮಾನಿಗಳು ಮತ್ತು ಸೆಲಬ್ರೆಟಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಅಗಸ್ಟ್ ನಲ್ಲಿ ನಟಿ ಪ್ರೆಗ್ನೆಂಟ್ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು ಮತ್ತು ಬೇಬಿ ಬಂಪ್ ಪೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಬಿಪಾಶಾ ಬಸು 2016ರಲ್ಲಿ...
Beauty tips:
ಮಳೆಗಾಲದಲ್ಲೂ ಹಲವು ಚರ್ಮದ ಸಮಸ್ಯೆಗಳು ಎದುರಾಗುತ್ತವೆ. ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮಾಣುಗಳು ಚರ್ಮದ ಮೇಲೆ ಸಂಗ್ರಹವಾಗುತ್ತವೆ ಮತ್ತು ಚರ್ಮದ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಮೊಡವೆ, ಅಲರ್ಜಿ, ಪಿಗ್ಮೆಂಟೇಶನ್ ರೀತಿಯ ಸಮಸ್ಯೆಗಳು ಬರುತ್ತವೆ. ಇವುಗಳನ್ನು ಕಡಿಮೆ ಮಾಡಲು ಮುಂಜಾಗ್ರತೆ ವಹಿಸದಿದ್ದರೆ ಅವು ಬೆಳೆದು ಸಮಸ್ಯೆಯಾಗುವ ಸಂಭವವಿದೆ. ಇವುಗಳನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಬಳಸಬೇಕು ಮತ್ತು ಸಮಸ್ಯೆಯನ್ನು...
ಉಡುಪಿ: ತುಳುನಾಡಿನ ಭೂತಾರಾಧನೆ ಮೂಢನಂಬಿಕೆ ಎಂದ ಸಾಹಿತಿ, ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ವಿರುದ್ಧ ಹಿಂದೂ ಜಾಗರಣ ವೇದಿಕೆ ದೂರು ನೀಡಿದೆ. ದೈವಾರಾಧಕರನ್ನು ಬಿ.ಟಿ ಲಲಿತಾ ನಾಯಕ್ ಅವಮಾನಿಸಿದ್ದಾರೆ, ತುಳುನಾಡಿನ ಜನರ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ.
ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿದ ‘ಕೈಮರ’ ಚಿತ್ರತಂಡ
ದೈವಾರಾಧಾನೆ ಬಗ್ಗೆ ಕೇವಲವಾಗಿ...
Beauty tips:
ಕಾಫಿ.. ಈ ಹೆಸರು ಕೇಳಿದರೆ ಹಲವರಿಗೆ ನಿರಾಳವಾಗುತ್ತದೆ, ಸ್ಟ್ರೆಸ್ ಇರುವಾಗ ಒಂದು ಕಪ್ ಕಾಫಿ ಕುಡಿದರೆ ಆಗುವ ಖುಷಿಯೇ ಬೇರೆ. ಇದು ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಒಳ್ಳೆಯದು ಎನ್ನುತ್ತಾರೆ ತಜ್ಞರು. ವಿವಿಧ ಚರ್ಮದ ಸಮಸ್ಯೆಗಳಿಗೆ ಕಾಫಿ ಅತ್ಯುತ್ತಮ ಪರಿಹಾರವಾಗಿದೆ ಎಂದು ತಜ್ಞರು ಹೇಳುತ್ತಾರೆ. ಇದಕ್ಕೆ ಕಾಫಿ ಪೌಡರ್ ಅನ್ನು ಹೇಗೆ ಬಳಸುವುದು ಎಂದು...
ಬೆಂಗಳೂರು: ಇಂದು ಪ್ರಿಯಾಂಕ ಉಪೇಂದ್ರ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಬರುತ್ತಿದೆ. ಇದೇ ಖುಷಿಯಲ್ಲಿ ಪ್ರಿಯಾಂಕ ಅವರು ಅಭಿನಯಿಸುತ್ತಿರುವ ‘ಕೈಮರ’ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ.
ನೀವು ಮೇಕಪ್ ಮಾಡಲು ಬಯಸುವಿರಾ..ಈ ಸಲಹೆಗಳನ್ನು ಅನುಸರಿಸಿ…!
ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರನ ಪುತ್ರ ಗೌತಮ್ ವಿಮಲ್ ನಿರ್ದೇಶನದ "ಕೈಮರ"...
ಮಂಡ್ಯ: : ರಾಜಕೀಯ ಬೆರೆಸಿ ಬಿಜೆಪಿ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದೀರಿ, 2023ಕ್ಕೆ ಬಿಜೆಪಿಯವರು ತಕ್ಕ ಪಶ್ಚಾತ್ತಾಪ ಅನುಭವಿಸುತ್ತಿರಿ ಎಂದು ಮಳವಳ್ಳಿಯಲ್ಲಿ ಶಾಸಕ ಕೆ.ಅನ್ನದಾನಿ ಕಿಡಿಕಾರಿದ್ದಾರೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿರುವುದಕ್ಕೆ ಖುಷಿ ಇದೆ ಆದರೆ ಸರ್ಕಾರದ ಹಣ 60 ಕೋಟಿ ಬಳಸಿ ಕಾರ್ಯಕ್ರಮ ಮಾಡಿರುವುದು ಸರಿಯಲ್ಲ. ಸರ್ಕಾರದ ಕಾರ್ಯಕ್ರಮ ಮಾಡಬೇಕಾದವರು ದುರ್ಬಳಕೆ ಮಾಡಿಕೊಂಡಿದ್ದಾರೆ.
ದೈಹಿಕ...
Beauty tips:
ಮಹಿಳೆಯರು ಮೇಕಪ್ ಮತ್ತು ಚರ್ಮದ ಆರೈಕೆಗೆ ಸಂಬಂಧಿಸಿದ ವಿಷಯಗಳಲ್ಲಿ ಹೆಚ್ಚಿನ ಕಾಳಜಿ ವಹಿಸುತ್ತಾರೆ. ತ್ವಚೆಯ ಸೌಂದರ್ಯವು ನೀವು ತೆಗೆದುಕೊಳ್ಳುವ ಆರೈಕೆ ಮತ್ತು ಆಹಾರ ಪದ್ಧತಿಯ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಇನ್ನೊಂದು ಮುಖ್ಯವಾದ ವಿಷಯವೆಂದರೆ ಮೇಕ್ಅಪ್ ಮಾಡುವಾಗ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅದಕ್ಕಾಗಿಯೇ ಹೆಚ್ಚಿನ ಮಹಿಳೆಯರು ಮೇಕಪ್ ಟಿಪ್ಸ್ ಗಾಗಿ ಇಂಟರ್ನೆಟ್ ನಲ್ಲಿ ಹುಡುಕುತ್ತಾರೆ.
ಪರಿಪೂರ್ಣ...
ಬೆಂಗಳೂರು: ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶಿಕ್ಷಕ ಅಂಜಿನಪ್ಪ ಎಂಬುವರಿಂದ ಶಾಲೆಯ 13 ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಹೆಬ್ಬಾಳ ಪೊಲೀಸರು ದೈಹಿಕ ಶಿಕ್ಷಕನನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿ ಪಾಸ್ ಎಲ್ಲಾ ಸಮಯದಲ್ಲೂ ಉಪಯೋಗಿಸಬಹುದು : ಬಿಎಂಟಿಸಿ ಆದೇಶ
ಪಾಠ ಹೇಳಿಕೊಡುವ ನೆಪದಲ್ಲಿ ಶಿಕ್ಷಕ ಅಂಜಿನಪ್ಪ ಕೆಲವು...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...