ಬೆಂಗಳೂರು: ಬಿಎಂಟಿಸಿ ವಿದ್ಯಾರ್ಥಿ ಪಾಸ್ ಸಂಜೆ 7.30ರ ನಂತರವೂ ಉಪಯೋಗಿಸಬಹುದೆಂದು ಬಿಎಂಟಿಸಿ ಆದೇಶ ನೀಡಿದೆ. ಬಸ್ ಕಂಡಕ್ಟರ್ ವಿದ್ಯಾರ್ಥಿಗಳಿಗೆ 7.30ರ ನಂತರ ಸಂಚರಿಸುವ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಟಿಕೆಟ್ ನೀಡಬಾರದು ಎಂದು ಬಸ್ ನಿರ್ವಾಹಕರಿಗೆ ಬಿಎಂಟಿಸಿ ಹೇಳಿದೆ.
ಚೀನಾದಲ್ಲಿ ಮತ್ತೆ ಕೊರೊನ ಕಾಟ..!
7.30 ರ ನಂತರ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಕಂಡಕ್ಟರ್ ಟಿಕೇಟ್ ನೀಡುತ್ತಿದ್ದರು. ಇದರಿಂದ...
Devotional:
ಹಿಂದೂ ಸಂಪ್ರದಾಯಗಳ ಪ್ರಕಾರ, ವಾರದ ಏಳು ದಿನಗಳು ವಿಶೇಷತೆಯನ್ನು ಹೊಂದಿವೆ. ಆದರೆ ಶುಕ್ರವಾರ ಎಲ್ಲಾ ವಾರಗಳಿಗಿಂತ ಹೆಚ್ಚು ಮುಖ್ಯವಾಗಿದೆ. ಏಕೆಂದರೆ ಇಂದು ಲಕ್ಷ್ಮಿ ದೇವಿಗೆ ಸಮರ್ಪಿತವಾಗಿದೆ. ಅದಕ್ಕಾಗಿಯೇ ಅನೇಕ ಜನರು ಈ ಮಂಗಳಕರ ದಿನದಂದು ದೇವಿಯನ್ನು ಮೆಚ್ಚಿಸಲು ಉಪವಾಸವನ್ನು ಆಚರಿಸುತ್ತಾರೆ ಇನ್ನು ಕೆಲವರು ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಲಕ್ಷ್ಮಿದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ....
ಹಾಸನ: ಖಾಸಗಿ ಶಾಲೆಯ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಬೇಲೂರು ತಾಲೂಕಿನ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ನರೇಂದ್ರ ಎಂಬ ಮುಖ್ಯ ಶಿಕ್ಷಕನಿಂದ ಕೃತ್ಯ ನಡೆದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತದ್ದ ಎಂದು ಜನರು ಮುಖ್ಯ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಚೀನಾದಲ್ಲಿ ಮತ್ತೆ ಕೊರೊನ ಕಾಟ..!
ವಿದ್ಯಾರ್ಥಿಯರನ್ನು ಆಫೀಸ್ ರೂಮ್ ಗೆ ಕಸ...
Temple:
ಸಾಮಾನ್ಯವಾಗಿ ದೇವಸ್ಥಾನಗಳಿಗೆ ಹೋಗುವಾಗ ತಮ್ಮ ಪಾದರಕ್ಷಗಳನ್ನು ಗುಡಿ ಹೊರಗೆ ಅಥವಾ ಸ್ಟಾಂಡ್ ನಲ್ಲಿ ಯಾವುದಾದರೂ ಒಂದು ಮೂಲೆಯಲ್ಲಿ ಬಿಟ್ಟು ಹೋಗುತ್ತೆವೆ. ಏಕೆಂದರೆ ಚಪ್ಪಲಿಗಳನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗುವುದನ್ನು ಅಪವಿತ್ರವಾಗಿ ಪರಿಗಣಿಸುತ್ತವೆ. ಆದರೆ ಕರ್ನಾಟಕ ರಾಜ್ಯದಲ್ಲಿ ಒಂದು ದೇವಸ್ಥಾನದಲ್ಲಿ ಮಾತ್ರ ಗುಡಿಯಲ್ಲಿ ಚಪ್ಪಲಿಗಳನ್ನು ತೆಗೆದುಕೊಂಡು ಹೋಗುತ್ತಾರೆ, ಇದು ನಮಗೆ ಕೇಳುವುದಕ್ಕೆ ವಿಚಿತ್ರ ವೆನಿಸಿದರೂ ಇದು ನಿಜ...
ಬೀಜಿಂಗ್: ಚೀನಾದಲ್ಲಿ ಮತ್ತೆ ಕೊರೊನ ಪ್ರಕರಣಗಳು ಪತ್ತೆಯಾಗಿದ್ದು, ಹಲವೆಡೆ ಲಾಕ್ ಡೌನ್ ಘೋಷಿಸಲಾಗಿದೆ. ಕೊರೊನಾ ಹೊಸ ಅಲೆಗೆ ಸುಮಾರು 10,000 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಹೆಚ್ಚಿನ ಜನರಿಗೆ ಸೋಂಕಿದ್ದರು ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಹೇಳಲಾಗಿದೆ.
ಸೈಬರ್ ವಂಚನೆಯಿಂದ ಉಪನ್ಯಾಸಕಿ ಆತ್ಮಹತ್ಯೆ
ದಕ್ಷಿಣದ ಗುವಾಂಗ್ ಝೌ ನಗರ ಮತ್ತು ಚೀನಾದ ಚಾಂಗ್ ಕ್ವಿಂಗ್ ನಗರಗಳಲ್ಲಿ ಜನರು ಲಾಕ್ ಡೌನ್...
ದೇವನಹಳ್ಳಿ: ಯುವತಿ ಮೊಬೈಲ್ ಪಾಸ್ ವರ್ಡ್ ಚೇಂಜ್ ಮಾಡಿದ್ದಾರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ಗಾಣೀಗರ ಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ರುಚಿತಾ (19). ರುಚಿತಾ ಮೊಬೈಲ್ ಜಾಸ್ತಿ ಬಳಸುತ್ತಾಳೆ ಎಂಬ ಕಾರಣದಿಂದ ಮನೆಯವರು ಬೇಸರಗೊಂಡಿದ್ದರು ಮತ್ತು ಕಿರಿಕಿರಿ ಅನುಭವಿಸುತ್ತಿದರು ಹಾಗಾಗಿ ರುಚಿತಾ ತಮ್ಮ ಅಕ್ಕನ ಮೊಬೈಲ್ ಪಾಸ್ ವರ್ಡ್ ಚೇಂಜ್...
ಇತ್ತಿಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಜನರು ಕಾಳಜಿ ವಹಿಸುತ್ತಿದು, ಮನೆಯಲ್ಲಿಯೇ ಆರೋಗ್ಯಯುತವಾದ ತಿನಿಸುಗಳನ್ನು ಮಾಡಲು ಹೊಸ ರೆಸಿಪಿಗಳನ್ನು ಹುಡುಕುತ್ತಿರುತ್ತಾರೆ ಅಂತವರಿಗೆ ಹೊಸ ರೆಸಿಪಿಯನ್ನು ತಂದಿದ್ದೇವೆ ಮಾಡಿ ನೋಡಿ ಹೇಗಿದೆ ಎಂದು ತಿಳಿಸಿ. ಹೊರಗಿನ ಸಿಹಿ ಪದಾರ್ಥಗಳು ತಿಂದು ಬೋರ್ ಆಗಿದ್ದರೆ, ಈ ಸಿಹಿ ಲಾಡುವನ್ನು ಒಮ್ಮೆ ಮಾಡಿ ನೋಡಿ ಖಂಡಿತ ನಿಮಗೆ ಇಷ್ಟವಾಗುತ್ತದೆ.
ಮನೆಯಲ್ಲೇ...
Devotional:
ಹಿಂದೂ ಧರ್ಮದ ಪ್ರಕಾರ ಸಂಕಷ್ಟ ಚತುರ್ಥಿಗೆ ಬಹಳ ಆದ್ಯತೆ ಇದೆ. ಈ ಪವಿತ್ರವಾದ ದಿನ ವಿನಾಯಕನಿಗೆ ಅರ್ಪಿಸಲಾಗಿದೆ. ಪ್ರತಿ ವರ್ಷ ಕಾರ್ತಿಕ ಮಾಸದ ಕೃಷ್ಣ ಪಕ್ಷದಲ್ಲಿ ಸಂಕಷ್ಟ ಚತುರ್ಥಿ ಅಥವಾ ವಿನಾಯಕ ಚತುರ್ಥಿ ಯನ್ನು ಆಚರಿಸಲಾಗುತ್ತದೆ . ಈ ಹಿನ್ನೆಲೆಯಲ್ಲಿ ಈ ಬಾರಿ ನವೆಂಬರ್ 12ರಂದು ಶನಿವಾರ ಸಂಕಷ್ಟ ಚತುರ್ಥಿ ಬಂದಿದೆ. ಈ ಪವಿತ್ರವಾದ...
ಬೆಳಗಾವಿ: ಪೊಲೀಸರ ನಿರ್ಲಕ್ಷ್ಯಕ್ಕೆ ಬಸನಗೌಡ ಪಾಟೀಲ್ ಎಂಬ ವ್ಯಕ್ತಿ ಬಲಿಯಾಗಿದ್ದಾರೆ. ಗಾಂಜಾ ಪ್ರಕರಣದಲ್ಲಿ ವಶಕ್ಕೆ ಪಡೆದು ಬೆಲ್ಲದ ಬಾಗೇವಾಡಿಗೆ ಪೊಲೀಸರು ಕರೆತರುತ್ತಿದ್ದರು. ದಾರಿ ಮಧ್ಯೆ ಕಾಕತಿ ಬಳಿ ಬಸನಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರಾಗಿತ್ತು. ನಂತರ ಕಾಕತಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಪ್ರಯಾಣ ಬೆಳೆಸಿ, ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಗೆ ಪೊಲೀಸರು ಕರೆ...
Zodiac:
ಜ್ಯೋತಿಷ್ಯಶಾಸ್ತ್ರದಲ್ಲಿ ಗುರು ಗ್ರಹವನ್ನು ಬಹಳ ಮುಖ್ಯವಾದ ಗ್ರಹ ಎಂದು ಹೇಳಲಾಗಿದೆ .ಗುರುವು ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದರೆ ಅವರ ಜೀವನದಲ್ಲಿ ಹಣ ,ಯಶಸ್ಸು, ಕೀರ್ತಿಯನ್ನು ಗಳಿಸಬಹುದು ಎಂಬ ನಂಬಿಕೆ ಇದೆ. ಹಾಗೂ ಗಜಕೇಸರಿ ಯೋಗದಿಂದ ವ್ಯಕ್ತಿಯು ಜೀವನದಲ್ಲಿ ಅಪಾರ ಸಂಪತ್ತು, ಪ್ರತಿಷ್ಠೆಯನ್ನು ಗಳಿಸುತ್ತಾನೆ ,ರಾಜನಂತೆ ಜೀವನ ನಡೆಸುತ್ತಾನೆ ಎಂದು ಹೇಳಲಾಗುತ್ತದೆ.
ಜ್ಯೋತಿಷ್ಯ ಜಾತಕದಲ್ಲಿ ರೂಪುಗೊಂಡ ಯೋಗಗಳಲ್ಲದೆ, ಗ್ರಹಗಳ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...