Sunday, July 26, 2026

]karnataka tv

ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ : ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ. ಭಾರತ ಇನ್ನು ಕುಂಟುವುದಿಲ್ಲ, ವೇಗವಾಗಿ ಓಡುತ್ತದೆ. ಬೆಂಗಳೂರಿನ ಕನಸನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂಪೆಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ ಕರ್ನಾಟಕದ ಜನತೆಗೆ ಕೋಟಿ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ...

ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ. #AnswerMadiModi ಎಂದು ಹ್ಯಾಷ್ ಟ್ಯಾಗ್ ಹಾಕಿ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯದ ಹಣದುಬ್ಬರ ಶೇ.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ ಬರೆ ಎಂಬಂತೆ ರಾಜ್ಯದ ನಿರುದ್ಯೋಗ ಪ್ರಮಾಣ ಶೇ.38.7ಕ್ಕೆ ಏರಿಕೆಯಾಗಿದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ? ನಾಡಪ್ರಭು...

ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಪ್ರಧಾನಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡರ ಪ್ರತಿಮೆಗೆ ಕೈಮುಗಿದು ನಮಿಸುತ್ತಾ ಲೋಕಾರ್ಪಣೆ ಮಾಡಿದರು. ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ ಈ ಪ್ರತಿಮೆ ನಿರ್ಮಾಣಕ್ಕೆ 98 ಟನ್ ಕಂಚು ಮತ್ತು 120 ಟನ್ ಉಕ್ಕು...

ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಸುಮಾರು 13,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟರ್ಮಿನಲ್ 2 ಉದ್ಯಾನ ನಗರಿ ಕೀರ್ತಿಗೆ ಮತ್ತೊಂದು ಗರಿಯಾಗಿದೆ. ಈ ಟರ್ಮಿನಲ್ 2ಗೆ ಆಂತರಿಕ ರಸ್ತೆ ಮೂಲ ಸೌಕರ್ಯಗಳು ಪ್ರಯಾಣಿಕರಿಗೆ ಸಿಗಲಿದೆ. ಸುಮಾರು 6...

‘ಭಾರತ್ ಗೌರವ್ ಕಾಶಿ ದರ್ಶನ್’ ವಿಶೇಷ ರೈಲಿಗೂ ಪ್ರಧಾನಿ ಚಾಲನೆ

ಬೆಂಗಳೂರು: ಪ್ರಧಾನಿ ಮೋದಿಯವರು ‘ಭಾರತ್ ಗೌರವ್ ಕಾಶಿ ದರ್ಶನ್’ರೈಲಿಗೂ ಶುಕ್ರವಾರ ಚಾಲನೆ ನೀಡಿದರು. ಸ್ವಲ್ಪ ಹೊತ್ತು ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು. ಈ ರೈಲು ಕಾಶಿ, ಅಯೋಧ್ಯೆ ಸೇರಿದಂತೆ ಕೆಲವು ಯಾತ್ರಾ ಸ್ಥಳಗಳಿಗೆ ಯಾತ್ರಿಕರನ್ನು ಕೊಂಡೊಯ್ಯತ್ತದೆ. ಮತ್ತೆ ಎಲ್ಲಾ ಯಾತ್ರಾ ಸ್ಥಳಗಳಿಗೆ ತಲುಪಿ ಒಂದು ವಾರಕ್ಕೆ ಮರಳುತ್ತದೆ. ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಕೈಗೆಟಕುವ...

ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ವಾರದಲ್ಲಿ ಆರು ದಿನ ರೈಲು ಸಂಚರಿಸಲಿದ್ದು, ಬೆಳಗ್ಗೆ 5.50ಕ್ಕೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಟು ಬೆಂಗಳೂರಿನ ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬರುತ್ತದೆ ನಂತರ 12.30ಕ್ಕೆ ಮೈಸೂರಿನಲ್ಲಿ ನಿಲುಗಡೆಯಾಗುತ್ತದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಧಾನಿ ಮೋದಿಯವರನ್ನು ಕ್ರಾಂತಿವೀರ...

ಬೆಂಗಳೂರು ಸೇರಿ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು: ಇಂದು ಮೋಡ ಮುಸುಕಿದ ವಾತವರನವಿದ್ದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಳೆ ಶುರುವಾಗಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಬೆಂಗಳೂರು ಸೇರಿ ಮೈಸೂರು, ಹಾಸನ, ರಾಮನಗರ,ಚಾಮರಾಜನಗರ, ತುಮಕೂರು, ಜಿಲ್ಲೆಗಳಲ್ಲೂ...

ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಹೆಚ್ಎಎಲ್ ಏರ್ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ, ವಿಶೇಷ ವಿಮಾನದಲ್ಲಿ ಆಗಮಿಸಿದರು. ಮೋದಿ ಸ್ವಾಗತಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು. ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ.. ಹೆಚ್ಎಎಲ್ ನಿಂದ ಮೇಖ್ರಿ ಸರ್ಕಲ್ ನಿಂದ ಹೊರಟು ಮೋದಿ ಶಾಸಕರ ಭವನಕ್ಕೆ ತೆರಳುತ್ತಿದ್ದಾರೆ. ಬೃಹತ್ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿರುವ...

ರಾಯಚೂರು ನೀರಾವರಿ ನಿಗಮದ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ರಾಯಚೂರು: ಕರ್ನಾಟಕ ನೀರಾವರಿ ನಿಗಮ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬಲೆ ಬಿಸಿದ್ದಾರೆ. ಬಳ್ಳಾರಿಯ ಗುತ್ತಿಗೆದಾರ ಈಶ್ವರಯ್ಯ ನೀಡಿದ ದೂರಿನ ಆಧಾರದ ಮೇಲೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಂಜಿನಿಯರ್ಸ್ ಗಳು ಸಿಕ್ಕಿದ್ದು, ನಾಲ್ಕು ಇಂಜಿನಿಯರ್ಸ್ ಗಳನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದಾರೆ. ಬಿಲ್ ಕ್ಲಿಯರ್...

ಚಾಮರಾಜನಗರ ಸರ್ಕಾರಿ ಇಂಜಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್ ಗಳಲ್ಲಿ ಕರೆಂಟ್ ಕಟ್ ಮಾಡಿದ ಚೆಸ್ಕಾಂ

ಚಾಮರಾಜನಗರ: ಚೆಸ್ಕಾಂ ಚಾಮರಾಜನಗರದ ನಗರದ ಸರ್ಕಾರಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿದೆ. ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದು, ಸರ್ಕಾರದ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ ಇಂಜಿನಿಯರಿಂಗ್ ಕಾಲೇಜು 2 ಲಕ್ಷ, ಪಾಲಿಟೆಕ್ನಿಕ್ ಕಾಲೇಜು 82 ಸಾವಿರ ರೂಪಾಯಿ ವಿದ್ಯುತ್...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img