Sunday, July 26, 2026

]karnataka tv

ಚಳಿಗಾಲದಲ್ಲಿ ಈ ಸಲಹೆಗಳನ್ನು ಪಾಲಿಸಿದರೆ ನಿಮ್ಮ ತ್ವಚೆಯು ಮೃದುವಾಗಿರುತ್ತದೆ..!

Winter Skin care: ಚಳಿಗಾಲದಲ್ಲಿ ತ್ವಚೆಯ ಆರೈಕೆಗೆ ಹೆಚ್ಚು ಗಮನ ನೀಡಬೇಕು. ಇಲ್ಲದಿದ್ದರೆ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ನಿಮ್ಮ ಸ್ಕಿನ್ ಡ್ರೈ ಆಗುತ್ತದೆ, ಚಳಿಗಾಲದಲ್ಲಿ ಕೆಲವೊಂದು ಸಲಹೆಗಳನ್ನು ಪಾಲಿಸಿದರೆ ನಮ್ಮ ತ್ವಚೆಯನ್ನು ರಕ್ಷಿಸಿಕೊಳ್ಳಬಹುದು. ಎಂದು ತಿಳಿಯಲು ಈ ಸ್ಟೋರಿ ಓದಿ. ಚಳಿಗಾಲದಲ್ಲಿ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ಚರ್ಮವು ಒಣಗುತ್ತದೆ...

ಎಎಪಿ ಪಕ್ಷದ ರೈತ ಸಂಪರ್ಕ ಯಾತ್ರೆಗೆ ಅದ್ಧೂರಿ ಚಾಲನೆ

ಹಾಸನ: ಜಿಲ್ಲೆಯಲ್ಲಿ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಪ್ರತಿ ಹಳ್ಳಿಗಳಿಗೂ ಭೇಟಿ  ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪತ್ರದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸುವ ಉದ್ಧೇಶದಿಂಧ ಆಮ್ ಆದ್ಮಿ ಪಕ್ಷ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದರು. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ...

ಹಾಲು ಕುಡಿಯುವುದರಿಂದ ಮೊಡವೆಗಳು ಬರುತ್ತವೆಯೇ…?

Skin problems: ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ಆರೋಗ್ಯಕ್ಕೆ, ವಿಶೇಷವಾಗಿ ಮೂಳೆಗಳು ಮತ್ತು ಆರೋಗ್ಯಕರ ಚರ್ಮಕ್ಕೆ ಒಳ್ಳೆಯದು ಎಂದು ವರ್ಷಗಳಿಂದ ಹೇಳಲಾಗುತ್ತದೆ. ಆದರೆ ಈಗ ಡೈರಿ ಉತ್ಪನ್ನಗಳನ್ನು ದೂರಮಾಡಿ ಅವರ ಚರ್ಮವನ್ನು ಕಾಪಾಡಿ ಕೊಳ್ಳುವ ವ್ಯಕ್ತಿಯ ಬಗ್ಗೆ ತಿಳಿದುಕೊಳ್ಳೋಣ. ಸೌಂದರ್ಯ ವಲಯದಲ್ಲಿ ಇದು ಸಾಮಾನ್ಯ ಕಥೆ. ಚರ್ಮದ ಸಮಸ್ಯೆಗಳಿಗೆ ಹಾಲು ಮೊದಲ ಕಾರಣ ಎಂದು...

ಹಬ್ಬದ ದಿನಗಳಲ್ಲಿ ಸುಲಭವಾಗಿ ಮಾಡಿ ‘ಅಪ್ಪಿ ಪಾಯಸ ‘

ಸಿಹಿ ಖಾದ್ಯಗಳು ಯಾರಿಗ ತಾನೇ ಇಷ್ಟವಾಗುದಿಲ್ಲ? ಮಕ್ಕಳಿಂದ ಹಿಡಿದು ವಯಸ್ಸಾದವರು ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಇಂದು ನಿಮಗೆ ತುಂಬಾ ಸುಲಭವಾದ ಮತ್ತು ರುಚಿಯಾದ ಸಿಹಿ ಖಾದ್ಯಾ ಅಪ್ಪಿ ಪಾಯಸವನ್ನು ಮಾಡುವುದು ಹೇಗೆಂದು ತಿಳಿಸುತ್ತೇವೆ. ಅಪ್ಪಿ ಪಾಯಸ ಸಾಮಾನ್ಯವಾಗಿ ಹಬ್ಬಗಳು/ ಧಾರ್ಮಿಕ ಸಮಾರಂಭಗಳಲ್ಲಿ ಮಾಡುವ ಸಿಹಿ ಖಾದ್ಯವಾಗಿದೆ. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ...

ನೀವು ಟಿಫಿನ್ ಗೆ ಇಡ್ಲಿ,ದೋಸೆ, ವಡೆ ತಿನ್ನುತ್ತಿದ್ದೀರಾ..? ಆದರೆ ಆ ರೋಗ ಖಂಡಿತ ಬರಬಹುದು..!

Health tips: ಮೂರು ಹೊತ್ತು ಅನ್ನ ತಿಂದರೆ ತೂಕ ಹೆಚ್ಚುತ್ತದೆ. ಹಾಗಾಗಿ ಬೆಳಗ್ಗೆ ಮತ್ತು ರಾತ್ರಿ ಟಿಫಿನ್ ತಿಂದರೆ ಹೆಚ್ಚಾದ ತೂಕವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು. ತೂಕ ಇಳಿಸಿಕೊಳ್ಳಲು ಕೆಲವರು ಅನುಸರಿಸುವ ವಿಧಾನ  ಬೆಳಿಗ್ಗೆ ಟೀ, ಕಾಫಿಯನ್ನು ಮಾತ್ರ ಕುಡಿಯುತ್ತಾರೆ ಇದು ಹಸಿವು ಕಡಿಮೆ ಮಾಡುತ್ತದೆ, ಈ ಮೂಲಕ ತೂಕ ಇಳಿಸಿಕೊಳ್ಳುವ ಯೋಚನೆ ಇರುತ್ತದೆ. ಆದರೆ...

ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಕೆಂಪೇಗೌಡರ ಪ್ರತಿಮೆ ಅನಾವರಣದ ಸಿದ್ಧತೆ ಪರಿಶೀಲಿಸದರು. ಪ್ರತಿಮೆ ಮುಂಬಾಗದ ಸ್ಕ್ರೀನ್ ಮತ್ತು ಅಂತಿಮ ಹಂತದ ಸಿದ್ಧತೆ ಪರಿಶೀಲನೆ ನಡೆಸಿದರು. ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿರುವ ಪ್ರಧಾನಿ ಮೋದಿ ಆಗಮನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸಚಿವರಾದ ಆರ್....

ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ

ಬೆಂಗಳೂರು: ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದ್ದು, ಕರಾವಳಿ ಜಿಲ್ಲೆಗಳಿಂದ ಕುಚಲಕ್ಕಿ ಖರೀದಿಸಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ  ಬಿಪಿಎಲ್ ಕಾರ್ಡ್ ದಾರರಿಗೆ  ಕುಚಲಕ್ಕಿ ವಿತರಿಸಲಾಗುವುದು , ಕುಚಲಕ್ಕಿ ಖರೀದಿಗೆ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೊಟ ಶ್ರೀನಿವಾಸ್ ಪೂಜಾರಿ ಹೇಳಿದರು. 3 ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ...

ಈ ರೀತಿ ಸ್ಯಾನಿಟೈಸರ್ ಬಳಸಿದರೆ ಅಪಾಯ ಕಟ್ಟಿಟ್ಟ ಬುತ್ತಿ..!!

Health tips: ಕಣ್ಣಿಗೆ ಕಾಣಿಸದ ವೈರಸ್ ನರ್ತಿಸುತ್ತಿರುವುದು ನಮಗೆ ಗೊತ್ತೇ ಇದೆ, ಈ ಗಿನ ಪರಿಸ್ಥಿತಿಯಲ್ಲಿ ವೈರಸ್ ಅಂದರೆ ತಿಳಿಯದೆ ಇರುವವರು ಯಾರು ಇಲ್ಲ ಎಂದು ಹೇಳಬಹುದು. ಆದಕಾರಣ ಸ್ಯಾನಿಟೈಸರ್ ಬಳಸುವುದು ತುಂಬಾ ಹೆಚ್ಚಾಗಿದೆ. ಈಗ ಎಲ್ಲಿ ನೋಡಿದರೂ ಸ್ಯಾನಿಟೈಸರ್‌ಗಳಿವೆ ವಿಶೇಷವಾಗಿ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು. ಅನೇಕ ಜನರು ಸ್ಯಾನಿಟೈಸರ್‌ಗಳನ್ನು ಅತಿಯಾಗಿ ಬಳಸುತ್ತಿದ್ದಾರೆ. ಅತಿಯಾಗಿ ಬಳಸಿದರೆ...

ಇವುಗಳನ್ನು ಫ್ರಿಡ್ಜ್ ನಲ್ಲಿಟ್ಟರೆ ವಿಷಕ್ಕಿಂತ ಅಪಾಯಕಾರಿ..!

Health tips: ನಮ್ಮ ಆಹಾರ ಪದಾರ್ಥಗಳು, ತರಕಾರಿಗಳು, ಮೊಸರು,ಹಾಲು ಕೆಡದಂತೆ ಫ್ರಿಡ್ಜ್ ನಲ್ಲಿ ಇಡುತ್ತೇವೆ. ಹಾಗೂ ನೀರು ತಣ್ಣಗಾಗಲು ಫ್ರಿಡ್ಜ್ನಲ್ಲಿ ಇಡುತ್ತೇವೆ ಆದರೆ ಕೆಲವು ತರಕಾರಿಗಳು ಹಾಗೂ ಆಹಾರ ಪದಾರ್ಥಗಳು ಫ್ರಿಡ್ಜ್ ನಲ್ಲಿ ಇಡಬಾರದು ಹಾಗಾದರೆ ಯಾವ ಆಹಾರ ಪದಾರ್ತಗಳನ್ನು ಫ್ರಿಡ್ಜ್ ನಲ್ಲಿ ಎಡಬಾರದು ಎಂದು ತಿಳಿಯೋಣ, ಅವು ನಿಮ್ಮ ಆರೋಗ್ಯಕ್ಕೆ ಯಾವ ರೀತಿಯಾಗಿ ಪರಿಣಾಮ...

ವಿಷ್ಣುವಿನ ಕೊನೆಯ ಅವತಾರವಾದ ಕಲ್ಕಿಯ ಬಗ್ಗೆ ಕುತೂಹಲಕಾರಿ ಸಂಗತಿಗಳು…!

Devotional: ಶಾಸ್ತ್ರಗಳ ಪ್ರಕಾರ, ಕಲ್ಕಿಯ ಅವತಾರವನ್ನು ಪೂಜಿಸುವುದರಿಂದ ಶತ್ರುಗಳಿಂದ ಮುಕ್ತಿಸಿಗುತ್ತದೆ. ಪುರಾಣಗಳ ಪ್ರಕಾರ, ಕಲ್ಕಿಯು ಕಲಿಯುಗದ ಕೊನೆಯಲ್ಲಿ ವಿಷ್ಣುವಿನ ಹತ್ತನೇ ಅವತಾರವಾಗಿದೆ. ಕಲಿಯುಗದ ಅಂತ್ಯದಲ್ಲಿ ಪಾಪವು ಅತಿಯಾಗಿ ಬೆಳೆದು ಹೋಗುತ್ತದೆ ಧರ್ಮ ಮತ್ತು ಬೂಟಾಟಿಕೆ ಹೆಸರಿನಲ್ಲಿ ಹಲವೆಡೆ ಅತಂತ್ರವಾಗುತ್ತದೆ. ಆಗ ಭಗವಂತ ಕಲ್ಕಿ ಪ್ರತ್ಯಕ್ಷನಾಗುತ್ತಾನೆ. ಶ್ರೀ ಭಾಗವತ ಪುರಾಣ ಮತ್ತು ಕಲ್ಕಿ ಪುರಾಣದ ಪ್ರಕಾರ ಕಲ್ಕಿಯು ಸತ್ಯಯುಗದ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img