Sunday, July 26, 2026

]karnataka tv

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದು,  ಕಾಂಗ್ರೆಸ್ ನವರು ಹಿಂದೂ ವಿರೋಧಿ ಭಾವನೆಯನ್ನು ಇಟ್ಟುಕೊಂಡಿದ್ದಾರೆ. ಹಿಂದೂ ರಾಷ್ಟ್ರ ಪ್ರತಿಪಾದಿಸಿದ ಅಂಬೇಡ್ಕರ್ ರನ್ನು ದ್ವೇಷಿಸಿದ್ದರು, ಹಿಂದೂ ರಾಷ್ಟ್ರದ ಬಗ್ಗೆ ವಿ.ಡಿ ಸಾವರ್ಕರ್ ಮಾತನಾಡಿದ್ದರು ಸಾವರ್ಕರ್ ವಿರುದ್ಧವೂ ಕಾಂಗ್ರೆಸ್ ನಾಯಕರು ಮಾತಾಡುತ್ತಿದ್ದಾರೆ ಎಂದು  ಕಾಂಗ್ರೆಸ್ ವಿರುದ್ಧ ಮೈಸೂರಿನಲ್ಲಿ ಮಾತನಾಡಿದರು. ಮಂಡ್ಯ ಜನರಿಗೆ ಮುಳ್ಳಂದಿ...

ಮಹಾವಿಷ್ಣುವಿನ ಬುದ್ಧನ ಅವತಾರ..!

Devotional: ಸಿದ್ಧಾರ್ಥನಾಗಿ ಜನಿಸಿದ್ದ ಗೌತಮ ಬುದ್ಧ ದಿನಗಳು ಕಳೆದಂತೆ ಸಂಸಾರ, ಸರ್ವಸ್ವವನ್ನು ತೊರೆದು ಜ್ಞಾನವನ್ನು ಹುಡುಕಿಕೊಂಡು ಹೊರಡುತ್ತಾನೆ. ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವಂತೆ ಈತ ಸರ್ವಜ್ಞಾನಿ. ಬೌದ್ಧ ಧರ್ಮದ ಸಂಸ್ಥಾಪಕನಾದ ಗೌತಮ ಬುದ್ಧ, ಜನರು ತಮ್ಮ ದುಃಖವನ್ನು ಕೊನೆಗೊಳಿಸಿಕೊಳ್ಳಲು ಮಾರ್ಗವನ್ನು ಸೂಚಿಸಿದ್ದಾರೆ. ದಶಾವತಾರಗಳಲ್ಲಿ ಬುದ್ಧನ ಅವತಾರ ಬಹಳ ವಿಶೇಷವಾಗಿದೆ. ರಾಕ್ಷಸ ಜನಾಂಗದ ಹಿಂಸಾತ್ಮಕ ಪ್ರವೃತ್ತಿಯನ್ನು ನಿರ್ಮೂಲನೆ ಮಾಡಿ, ರಾಕ್ಷಸರು...

ಮಂಡ್ಯ ಜನರಿಗೆ ಮುಳ್ಳಂದಿ ಕಾಟ

ಮಂಡ್ಯ: ಮಂಡ್ಯ ಜನರಿಗೆ ಮುಳ್ಳಂದಿ ಕಾಟ ಶುರುವಾಗಿದ್ದು, ತಡರಾತ್ರಿ ಜನರ ನಿದ್ದೆಗೆಡಿಸಿದ  ಘಟನೆ ನಗರದ ವಿವಿ ನಗರದ 23ನೇ ಕ್ರಾಸ್ ನಲ್ಲಿ ನಡೆದಿದೆ. ಮನೆಮನೆಗೆ ನುಗ್ಗಿ ಮುಳಂದಿಗಳು ಜನರಿಗೆ ಕಾಟ ಕೊಟ್ಟಿವೆ, ಇವುಗಳ ಹಾವಳಿ ತಾಳಲಾರದೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ಕೊಟ್ಟಿದ್ದಾರೆ. ಕೊಯಂಬತ್ತೂರಿನಲ್ಲಿ ಕಾರ್ ಬ್ಲಾಸ್ಟ್ : ತಮಿಳುನಾಡಿನಲ್ಲಿ ಹುಡುಕಾಟ ನಡೆಸಿದ ರಾಷ್ಟ್ರೀಯ ತನಿಖಾ...

ಕೊಯಂಬತ್ತೂರಿನಲ್ಲಿ ಕಾರ್ ಬ್ಲಾಸ್ಟ್ : ತಮಿಳುನಾಡಿನಲ್ಲಿ ಹುಡುಕಾಟ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ

ಚೆನ್ನೈ: ಕೊಯಂಬತ್ತೂರಿನಲ್ಲಿ ಕಾರ್ ಬ್ಲಾಸ್ಟ್ ಆದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ತಮಿಳುನಾಡಿನ ಅನೇಕ ಸ್ಥಳಗಳಲ್ಲಿ ಏಕಲಾದಲ್ಲಿ ಹುಡುಕಾಟ ನಡೆಸಿದ್ದಾರೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ದಂಪತಿ ಮೇಲೆ ಮೊಟ್ಟೆ ಎಸೆತ ಐಎಸ್ ಕಾರ್ಯಕರ್ತರು ಎಂದು ಶಂಕಿಸಲಾದ ವ್ಯಕ್ತಿಗಳ ಆವರಣದಲ್ಲಿ, ತಮಿಳುನಾಡು ಪೊಲೀಸರ ಬೆಂಬಲದೊಂದಿಗೆ ಕೇಂದ್ರಿಯ ಸಂಸ್ಥೆಯ ವಿಶೇಷ ತಂಡಗಳು...

ವಿಷ್ಣುಮೂರ್ತಿ ಕೃಷ್ಣಾವತಾರ ತಾಳಲು ಕಾರಣವೇನು ಗೊತ್ತಾ…?

Devotional: ಪುರಾಣಗಳ ಪ್ರಕಾರ ವಿಷ್ಣುಮೂರ್ತಿ ಪಾಪಿಗಳನ್ನು ಸಂಹರಿಸಿ ಧರ್ಮವನ್ನು ರಕ್ಷಿಸಲು ಹಾಗೂ ಜಗತ್ತನ್ನು ರಕ್ಷಿಸಲು ವಿವಿಧ ಅವತಾರಗಳನ್ನು ಎತ್ತಿದರು ಎಂದು ನಮಗೆ ತಿಳಿದಿದೆ. ಈ ಕ್ರಮದಲ್ಲಿ ಶ್ರಾವಣ ಮಾಸದ ಅಷ್ಟಮಿ ತಿಥಿಯಂದು ವಿಷ್ಣುಮೂರ್ತಿ ಕೃಷ್ಣನ ರೂಪದಲ್ಲಿ ವಸುದೇವ ಮತ್ತು ದೇವಕಿ ಜನಿಸಿದರು. ಅವರು ಕೃಷ್ಣನ ಅವತಾರದಲ್ಲಿ ಭೂಮಿಯಲ್ಲಿ ಏಕೆ ಜನ್ಮ ತಾಳಿದರು ಎಂಬ ವಿಷಯಕ್ಕೆ ಬಂದರೆ....

ದೆಹಲಿ ಮದ್ಯ ಹಗರಣ : ಅರಬಿಂದೋ ಫಾರ್ಮಾದ ನಿರ್ದೇಶಕ ಶರತ್ ರೆಡ್ಡಿ ಬಂಧಿಸಿದ ಇಡಿ

ದೆಹಲಿ: ಇದೀಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸುತ್ತಿರುವ  ಹಣ ವರ್ಗಾವಣೆ ತಿನಿಖೆಯಲ್ಲಿ ಮದ್ಯ ವ್ಯಾಪರಕ್ಕೆ ಸಂಬಂಧಿಸಿದ ಇಬ್ಬರು ಕಂಪನಿ ಕಾರ್ಯನಿರ್ವಾಹಕರನ್ನು ಇಡಿ ಬಂಧಿಸಿದೆ ಎಂದು ವರದಿಯಾಗಿದೆ. ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ದಂಪತಿ ಮೇಲೆ ಮೊಟ್ಟೆ ಎಸೆತ ಪೆರ್ನೋಡ್ ರಿಕಾರ್ಡ್ ನ ಬೆನೊಯ್ ಬಾಬು ಮತ್ತುಅರಬಿಂದೋ ಫಾರ್ಮಾದ ಶರತ್ ರೆಡ್ಡಿ ಅವರನ್ನು...

ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ದಂಪತಿ ಮೇಲೆ ಮೊಟ್ಟೆ ಎಸೆತ

ಲಂಡನ್: ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ಮತ್ತು ಅವರ ಪತ್ನಿ ರಾಣಿ ಕನ್ಸರ್ಟ್ ಕ್ಯಾಮಿಲ್ಲಾ ಮೇಲೆ ಮೊಟ್ಟೆ ಎಸೆಯಲಾಗಿದೆ ಎಂದು ಓರ್ವ ವ್ಯಕ್ತಿಯನ್ನುಬಂಧಿಸಲಾಗಿದೆ. ಉತ್ತರ ಇಂಗ್ಲೆಂಡ್ ನ ಯಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ ಮನೆತನದ ದಂಪತಿ ಮೇಲೆ ಮೊಟ್ಟೆ ಎಸೆದ ಘಟನೆ ನಡೆದಿದೆ. ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು...

6 ತಿಂಗಳ ಮಗುವಿಗೆ ಕ್ಯಾರೆಟ್ ಕೊಡುವುದು ಹೇಗೆ ಗೊತ್ತಾ…?

Health tips: ತಾಯಂದಿರು ಎದುರಿಸುತ್ತಿರುವ ಒಂದು ದೊಡ್ಡ ಸಮಸ್ಯೆ ಎಂದರೆ ತಮ್ಮ ಮಕ್ಕಳಿಗೆ ಆಹಾರ ನೀಡುವುದು. ಐದು ಆರು ತಿಂಗಳ ಮಗುವಿಗೆ ಯಾವ ರೀತಿಯ ಆಹಾರವನ್ನು ನೀಡಬೇಕು..? ಎಂದು ಎಲ್ಲರಲ್ಲೂ ಕಾಡುತ್ತಿರುತ್ತದೆ ಆದರೆ ಮಕ್ಕಳಿಗೆ ಇಷ್ಟವಾದ ಆಹಾರವನ್ನು ನೀಡಿ ಮತ್ತು ಅವರು ತಿನ್ನುವುದನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ಆಹಾರಕ್ರಮವು ಆರೋಗ್ಯಕರವಾಗಿರುವುದು ಬಹಳ ಮುಖ್ಯ ,ಮಗುವಿಗೆ ಹಾಲಿನ ಜೊತೆಗೆ...

ಗರ್ಭಿಣಿ ಉದ್ಯೋಗಿಯಾಗಿದ್ದರೆ ಈ ವಿಷಯಗಳನ್ನು ನೆನಪಿನಲ್ಲಿಡ ಬೇಕು..!

Health tips: ತಾಯಿಯಾಗುವುದು ಪ್ರತಿಯೊಬ್ಬ ಮಹಿಳೆಯ ಜೀವನದಲ್ಲಿ ಅತ್ಯಂತ ಸುಂದರವಾದ ಮತ್ತು ಅಷ್ಟೇ ಸವಾಲಿನ ಭಾಗವಾಗಿದೆ. ಗರ್ಭಾವಸ್ಥೆಯ ನಂತರ, ಮಹಿಳೆಯು ಮಾನಸಿಕವಾಗಿ ದೈಹಿಕವಾಗಿ ಅನೇಕ ಬದಲಾವಣೆಗಳಿಗೆ ಒಳಗಾಗುತ್ತಾಳೆ. ಆದರೆ ಈ ಎಲ್ಲಾ ಬದಲಾವಣೆಗಳ ಜೊತೆಗೆ ಮಹಿಳೆ ಹೆಚ್ಚು ಗೌರವಾನ್ವಿತಳಾಗುತ್ತಿದ್ದಾಳೆ. ಏಕೆಂದರೆ ಗರ್ಭಾವಸ್ಥೆಯಲ್ಲಿ ಕೆಲಸ ಮಾಡುವುದು ಸುಲಭವಲ್ಲ, ಆದರೆ ಭಯಪಡುವ ಅಗತ್ಯವಿಲ್ಲ ಒಂದಿಷ್ಟು ಮುಂಜಾಗ್ರತೆ ವಹಿಸಿದರೆ ನೆಮ್ಮದಿಯ...

ಮಂಡ್ಯದಲ್ಲಿ ಕಾಣೆಯಾಗಿದ್ದ ಬಾಲಾಜಿ ವಿಗ್ರಹ ತಮಿಳುನಾಡಿನಲ್ಲಿ ಪತ್ತೆ..!

ಚೆನ್ನೈ: ಮಂಡ್ಯ ಜಿಲ್ಲೆಯಿಂದ ಬಾಲಾಜಿ ವಿಗ್ರಹ ಕಳ್ಳತನ ಮಾಡಿ ತಮಿಳುನಾಡಿಗೆ ಕೊಂಡೊಯ್ದಿದ್ದರೆಂದು ರಾಜ್ಯ ವಿಗ್ರಹ ವಿಭಾಗದ ಸಿಐಡಿ ತಿಳಿಸಿದ್ದಾರೆ. ಕೇಂದ್ರ ವಲಯದ ಹೆಚ್ಚುವರಿ ಡಿಎಸ್ಪಿ ಬಾಲಮುರುಗನ್ ಮತ್ತು ಅವರ ಅಧಿಕಾರಿಗಳ ತಂಡ ವಿಗ್ರಹವನ್ನು(22 ಕೆ.ಜಿ ತೂಕ) ಪತ್ತೆ ಹಚ್ಚಿದ್ದು, ತಮಿಳುನಾಡಿನ ಗೋಬಿಚೆಟ್ಟಿಪಾಳ್ಯದ ಮನೆಯೊಂದರಲ್ಲಿ ವಶ ಪಡಿಸಿಕೊಂಡಿದ್ದಾರೆ. ಆಕಸ್ಮಿಕ ಗುಂಡು ಹಾರಿ ಯೋಧ ಸಾವು ಕೆಲ ವರ್ಷಗಳಿಂದ ಮಂಡ್ಯ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img