Sunday, July 26, 2026

]karnataka tv

ನಿಮ್ಮ ಚರ್ಮದ ಮೇಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು ಬಯಸುವಿರಾ..? ಟೊಮೆಟೊಗಳನ್ನು ಹೀಗೆ ಬಳಸಿ..

Beauty tips: ಚಳಿಗಾಲವು ಪ್ರತಿಯೊಬ್ಬರ ನೆಚ್ಚಿನ ಕಾಲವಾಗಿದೆ. ಈ ಸಮಯದಲ್ಲಿ,ಶಾಖವು ಕಡಿಮೆಯಾಗಿರುತ್ತದೆ ಮತ್ತು ವಾತಾವರಣವು ತಂಪಾಗಿರುತ್ತದೆ. ಆದರೆ ಚಳಿಗಾಲದಲ್ಲಿ ತಣ್ಣನೆಯ ಗಾಳಿಯಿಂದ ಚರ್ಮ ಒಣಗುತ್ತದೆ. ಚರ್ಮವು ತುಂಬಾ ಒಣಗಿದ್ದರೆ ಅದು ವಿವಿಧ ಚರ್ಮದ ಸಮಸ್ಯೆಗಳನ್ನು ಎದುರಿಸುತ್ತದೆ ಮತ್ತು ಚರ್ಮವು ಮಂದವಾಗಿ ಕಾಣುತ್ತದೆ. ಅನೇಕರು ಚಳಿಗಾಲದಲ್ಲಿ ತ್ವಚೆಯ ಆರೈಕೆ ಮಾಡಲು ಅಂಗಡಿಗಳಲ್ಲಿ ಮಾರುವ ರಾಸಾಯನಿಕಯುಕ್ತ ಕ್ರೀಮ್ ಗಳನ್ನು ಖರೀದಿಸಿ...

ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಸಾಕಷ್ಟು ಹೆಸರು ಮಾಡಿರುವ ನಟಿ ತಾರಾ ಅವರು ತಮ್ಮ ಅದ್ಭುತ ನಟನೆಯಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅನೇಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಕಾರು ಚಾಲಕನ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅ.29 ರಂದು ನಟಿ ತಾರಾ ಅವರು ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುವಾಗ ಅವರ ಕಾರು...

ಮಾರ್ಕೆಟ್ ನ ಕಂಡೀಷನರ್‌ಗಳು ಕೂದಲನ್ನು ನಾಶ ಮಾಡುತ್ತಿದೆಯೇ..? ಒಮ್ಮೆಈ ಟಿಪ್ಸ್ ಫಾಲೋ ಮಾಡಿ..

Beauty tips: ರೇಷ್ಮೆಯಂತಹ ನಯವಾದ ಕೂದಲನ್ನು ಪಡೆಯಲು ಅನೇಕ ಜನರು ಮಾರುಕಟ್ಟೆಯಲ್ಲಿ ವಿವಿಧ ಬ್ರಾಂಡ್‌ಗಳ ಕಂಡೀಷನರ್‌ಗಳನ್ನು ಬಳಸುತ್ತಾರೆ. ಆದರೆ ಖರೀದಿಸಿದ ಕಂಡೀಷನರ್ ಎಷ್ಟು ಉತ್ತಮವಾಗಿದ್ದರೂ, ಅದು  ರಾಸಾಯನಿಕಗಳನ್ನು ಹೊಂದಿರುತ್ತದೆ ಮತ್ತು ಇದು ಕೂದಲಿಗೆ ಹಾನಿ ಮಾಡುತ್ತದೆ. ನೈಸರ್ಗಿಕ ಪದಾರ್ಥಗಳೊಂದಿಗೆ ಮನೆಯಲ್ಲಿ ಕಂಡಿಷನರ್ ಅನ್ನು ತಯಾರಿಸುವುದು ಉತ್ತಮ. ನೈಸರ್ಗಿಕ ಕಂಡೀಷನರ್‌ಗೆ ಬಾಳೆಹಣ್ಣುಗಳು ಬೇಕಾಗಿರುವುದು. ಬಾಳೆಹಣ್ಣು ಸ್ಕ್ಯಾಲ್ಪ್ ನ ಆಳಕ್ಕೆ...

ಬೆಳಗಾವಿಯಲ್ಲಿ ಅಧಿಕಾರಿಗಳಿಂದಲೇ ಬ್ಯಾಂಕ್ ಲೂಟಿ

ಬೆಳಗಾವಿ: ಕರ್ನಾಟಕ ವಿಕಾಸ್ ಬ್ಯಾಂಕ್ ಹುಕ್ಕೇರಿ ಶಾಖೆಯಲ್ಲಿ 1.73 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆಂದು ದೂರು ದಾಖಲಿಸಿದ್ದಾರೆ. ಬ್ಯಾಂಕ್ ಅಧಿಕಾರಿಗಳೇ ‘ಸ್ಥಿರ ಠೇವಣಿ’ ಮೇಲಿನ ಸಾಲದ ನಕಲಿ ದಾಖಲೆಗಳನ್ನು ಸೃಷ್ಠಿಸಿ. 21 ಜನರ ನಕಲಿ ಕಾಗದ ಪತ್ರಗಳನ್ನು ಸಿದ್ದಪಡಿಸಿ ಹಣ ವರ್ಗಾಯಿಕೊಂಡು ಬ್ಯಾಂಕಿಗೆ ಆರ್ಥಿಕ ಹಾನಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕನ್ನಡದ...

ಪ್ರೀತಿಸಿದ ಯುವತಿಗೆ ಮದುವೆ ನಿಶ್ಚಯವಾಯಿತೆಂದು ಫೇಸ್ ಬುಕ್ ಲೈವ್ ನಲ್ಲಿ ಆತ್ಮಹತ್ಯೆಗೆ ಯತ್ನಸಿದ ಯುವಕ

ಉತ್ತರ ಪ್ರದೇಶ: ಪ್ರೀತಿಸಿದ್ದ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ವಯವಾಯಿತೆಂದು ಮನನೊಂದ ಯುವಕ ಫೇಸ್ ಬುಕ್ ಲೈವ್ ನಲ್ಲಿ ಕಟ್ಟರ್ ಯಂತ್ರದಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಕಸ್ಮಿಕ ಗುಂಡು ಹಾರಿ ಯೋಧ ಸಾವು ಮಹಾರಾಜ್ ಗಂಜ್ ಜಿಲ್ಲೆಯ ಪುರಂದರಪುರ ಗ್ರಾಮದ ಯುವಕ ಶೈಲೇಶ್ ಎಂಬ ಯುವಕ...

ಡಿಪ್ರೆಷನ್‌ಗೆ ಮುನ್ನೆಚ್ಚರಿಕೆ ಸಂಕೇತಗಳು ನಿಮಗೆ ಗೊತ್ತಾ..?

Health tips: ಡಿಪ್ರೆಶನ್‌ನಿಂದ ಬಳಲುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಸಂಶೋಧನೆ ಹೇಳುತ್ತಿದೆ. ಜನರು ಅನೇಕ ವಿಧಗಳ ಒತ್ತಡದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಜನರು ತೀವ್ರವಾದ, ಹೋರಾಟ ಮತ್ತು ಒತ್ತಡದಿಂದ ಕೂಡಿದ ಜೀವನ, ಒಂಟಿತನ ಮತ್ತು ಒತ್ತಡದ ಕಾರಣದಿಂದಗಿ ಬಳಲುತ್ತಿದ್ದಾರೆ. ಈ ಲೋಕದಲ್ಲಿ ಜೀವಿಸುವ ಪ್ರತಿಯೊಬ್ಬರಿಗೂ ತಮ್ಮ ದೈನಂದಿನ ಕೆಲಸಗಳ ಕಾರಣ ತಮ್ಮ ದುಃಖಗಳನ್ನು...

ಆಕಸ್ಮಿಕ ಗುಂಡು ಹಾರಿ ಯೋಧ ಸಾವು

ಆಕಸ್ಮಿಕವಾಗಿ ತನ್ನ ಬಂದೂಕಿನಿಂದ ಗುಂಡು ಹಾರಿ ಭಾರತೀಯ ಯೋಧ ಸಾವನ್ನಪ್ಪಿದ್ದಾರೆ. ಪೊಂಚ್ ಜಿಲ್ಲೆಯ ಗಡಿಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಈಶ್ವರನ್ ಆರ್ (27) ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ ಪ್ರಸ್ತುತ 37ನೇ ರಾಷ್ಟ್ರೀಯ ರೈಫಲ್ಸ್ ನ ಕರ್ತವ್ಯದ ಮೇಲೆ ನಿಯೋಜನೆಗೊಂಡಿದ್ದ ಯೋಧ, ಅಕಸ್ಮಿಕವಾಗಿ ತಮ್ಮ ರೈಫಲ್ಸ್...

ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಬಳ್ಳಾರಿ: ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಂದ ಘಟನೆ ಕುಡುತಿನಿ ಪಟ್ಟಣದಲ್ಲಿ ನಡೆದಿದೆ. ಓಂಕಾರಗೌಡ ಎಂಬ ವ್ಯಕ್ತಿ ತನ್ನ ಮಗಳು ಅನ್ಯಕೋಮಿ ಯುವಕನನ್ನು ಪ್ರೀತಿಸಿದ್ದಾಳೆಂದು ಹೆಚ್ ಎಲ್ ಸಿ ಕಾಲುವೆಗೆ ತಳ್ಳಿ ಕೊಲೆಗೈದಿದ್ದಾರೆ. ಕೆಂಪೇಗೌಡರ ರಥಯಾತ್ರೆಗೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ವಿಜಯ್ ಕುಮಾರ್; ಟೇಕಲ್ ಮುಖಂಡರ ಆರೋಪ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಓಂಕಾರ ಗೌಡ ಮಗಳು...

ಕೆಂಪೇಗೌಡರ ರಥಯಾತ್ರೆಗೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ವಿಜಯ್ ಕುಮಾರ್; ಟೇಕಲ್ ಮುಖಂಡರ ಆರೋಪ

ಕೋಲಾರ: ಮಾಲೂರು ತಾಲೂಕಿಗೆ ಕೆಂಪೇಗೌಡರ ರಥಯಾತ್ರೆ ಆಗಮಿಸಿದ ವೇಳೆ ಟೇಕಲ್ ಗ್ರಾಮದಲ್ಲಿ ಬಿಜೆಪಿಯ ಎರಡು ಬಣಗಳ ಮಧ್ಯೆ ಗಲಾಟೆ ನಡೆದಿತ್ತು, ಇನ್ನು ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಟೇಕಲ್ ಗ್ರಾಮಸ್ತರನ್ನ ಅವಹೇಳನ ಮಾಡುವ ಹಾಗೆ ಮಾತನಾಡಿದ್ದಾರೆ. ಕೆಂಪೇಗೌಡರ ರಥಯಾತ್ರೆ ಟೇಕಲ್ ಗ್ರಾಮಕ್ಕೆ ಆಗಮಿಸಿದ ವೇಳೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿ ಅವಮಾನಿಸಿದ್ದಾರೆ ಎಂದು ಟೇಕಲ್ ಗ್ರಾಮದ...

ಊಟದ ನಂತರ ಈ ಸುಲಭವಾದ ಕೆಲಸವು ನಿಮ್ಮ ಹೃದಯವನ್ನು ರಕ್ಷಿಸುತ್ತದೆ ಎಂದು ನಿಮಗೆ ತಿಳಿದಿದೆಯೇ..?

Health tips: ನೀವೂ ಹೆಚ್ಚು ಊಟ ತಿಂದ ನಂತರ ನಿಮ್ಮ ದೇಹ ನಿಮಗೆ ಭಾರ ಅನಿಸುತ್ತಿದೆಯೇ..? ಅತಿಯಾಗಿ ತಿಂದ ನಂತರ ನಿಮಲ್ಲಿ ಸೋಮಾರಿತನ ಹೆಚ್ಚಾಗಿ ಕಾಡುತ್ತದೆ. ಅತಿಯಾದ ಆಹಾರವು ನಿಮಗೆ ಅನಾನುಕೂಲವನ್ನು ಉಂಟುಮಾಡಬಹುದು ಮತ್ತು ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಅನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಯಂತ್ರಿಸಲು ಕೆಲವು ನಿಮಿಷಗಳ ಕಾಲ ನಡೆಯುವುದು ಉತ್ತಮ. ಊಟದ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img