ವಿರಾಟ್ ಕೊಹ್ಲಿ ನೆಟ್ ಅಭ್ಯಾಸದ ವೇಳೆ ಹರ್ಷಲ್ ಪಟೇಲ್ ಅವರ ಚೆಂಡು ಕಾಲಿಗೆ ತಾಗಿ ಗಾಯಗೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧ 2ನೇ ಸೆಮಿಫೈನಲ್ ಪಂದ್ಯಕ್ಕೂ ಮೊದಲು ಈ ಘಟನೆ ನಡೆದಿರುವುದು ಟೀಂ ಇಂಡಿಯಾಗೆ ಆಘಾತವಾಗಿದೆ.
ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಡಿವೈ ಚಂದ್ರಚೂಡ್
ಗಾಯದ ನಂತರ ಕೋಹ್ಲಿಯವರು ನೆಟ್ ಅಭ್ಯಾಸ...
Vastu Tips:
ಮನೆಯನ್ನು ಪ್ರತಿಯೊಬ್ಬರೂ ವಾಸ್ತುಪ್ರಕರವಾಗಿಯೇ ಕಟ್ಟುಕೊಳ್ಳುತ್ತಾರೆ.ಯಾವುದೇ ಮನೆಯಾಗಲೀ ಚಿಕ್ಕ ಮನೆಯಿಂದ ಹಿಡಿದು ದೊಡ್ಡ ಮನೆಗಳಿಗೂ ವಾಸ್ತು ಸರಿಯಾಗಿರಬೇಕು ಎಂದುಕೊಳ್ಳುತ್ತಾರೆ. ವಾಸ್ತು ಶಾಸ್ತ್ರ ವಿದ್ವಾಂಸರ ಸಲಹೆಗಳ ಆಧಾರದ ಮೇಲೆ ವಾಸ್ತು ನಿಯಮಗಳನ್ನು ಅನುಸರಿಸಲಾಗುತ್ತದೆ. ಹಾಗಾದರೆ ವಾಸ್ತು ಪ್ರಕಾರ ಮನೆ ನಿರ್ಮಾಣ ಹೇಗಿರಬೇಕು. ಚಿಕ್ಕ ಮನೆಯಿಂದ ಹಿಡಿದು ದೊಡ್ಡ ಅಪಾರ್ಟ್ಮೆಂಟ್ವರೆಗೆ ವಾಸ್ತು ಸರಿಯಾಗಿರುವಂತೆ ನೋಡಿಕೊಳ್ಳುತ್ತಾರೆ. ವಾಸ್ತು ವಿದ್ವಾಂಸರ...
ದೆಹಲಿ: ಭಾರತದ ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರು 50ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗೆ ಪ್ರಮಾಣ ವಚನ ಭೋಧಿಸಿದರು.
ಸುಪ್ರೀಂಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್...
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಏಳನೇ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೇಳಿದ್ದಾರೆ.
ನಿಂತ ಲಾರಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ
ರಾಜ್ಯದ ಸರ್ಕಾರಿ ನೌಕರರು ಬಹುದಿನಗಳಿಂದ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದುದರಿಂದ 7ನೇ ವೇತನ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ...
Chanakya Niti:
ಚಾಣಕ್ಯ ತನ್ನ ನೀತಿಗಳಳಿಂದ ಚಂದ್ರಗುಪ್ತ ಮೌರ್ಯನಂತಹ ಸಾಮಾನ್ಯ ಮನುಷ್ಯನನ್ನು ಚಕ್ರವರ್ತಿಯಾಗಿ ಮಾಡಿದ, ಚಾಣಕ್ಯನ ನೀತಿಯಲ್ಲಿ ನಾವು ಜೀವನದಲ್ಲಿ ಹೇಗೆ ಯಶಸ್ಸನ್ನು ಪಡೆಯಬೇಕು ಎಂದು ಹೇಳಲಾಗಿದೆ. ಚಾಣಕ್ಯ ನೀತಿಯನ್ನು ಅನುಸರಿಸಿದರೆ, ನೀವು ಅತ್ಯಂತ ಕಷ್ಟಕರವಾದ ಸಮಸ್ಯೆಗಳನ್ನು ಸಹ ಬಹಳ ಸುಲಭವಾಗಿ ಪರಿಹರಿಸಬಹುದು. ಚಾಣಕ್ಯ ನೀತಿಯಲ್ಲಿ ನಾವು ಇತರರನ್ನು ನಮ್ಮ ಕಡೆಗೆ ಹೇಗೆ ಆಕರ್ಷಿಸಬಹುದು ಎಂದು...
Devotional:
ಮಂಗಳವಾರ ಸಾಮಾನ್ಯವಾಗಿ ಹನುಮಂತನನ್ನು ಪೂಜಿಸುತ್ತಾರೆ,ಈ ದಿನ ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂದು ಹೇಳಲಾಗುತ್ತದೆ. ಒಂದು ವೇಳೆ ಮಂಗಳವಾರ ಈ ಕೆಲಸಗಳನ್ನು ಮಾಡಿದರೆ ಅಂಜನೇಯ ಸ್ವಾಮಿ ನಮ್ಮ ಮೇಲೆ ಕೋಪಿಸಿಕೊಳ್ಳುತ್ತಾನೆ. ಹಾಗಾದರೆ ಮಂಗಳವಾರ ನಾವು ಯಾವ ಕೆಲಸಗಳನ್ನು ಮಾಡಬಾರದು..? ಎಂದು ತಿಳಿದು ಕೊಳ್ಳೋಣ .
ಮಂಗಳವಾರ ಮಂಗಳ ಗ್ರಹದ ಅಂಶವೆಂದು ಪರಿಗಣಿಸಲಾಗಿದೆ. ಈ ದಿನ ಹನುಮಂತನನ್ನು ಪೂಜಿಸುವುದರಿಂದ...
ದೆಹಲಿ: ನೇಪಾಳದಲ್ಲಿ ತಡರಾತ್ರಿ 6.3 ತೀವ್ರತೆಯಲ್ಲಿ ಭೂಕಂಪವಾಗಿದೆ ಮತ್ತು ರಾಜಧಾನಿ ದೆಹಲಿಯಲ್ಲೂ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ.
ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಂಬುಲನ್ಸ್ ಗಳಿಗೆ ಜಿಪಿಎಸ್ ಅವಳಡಿಸಲು ಹೈಕೋರ್ಟ್ ನಿರ್ದೇಶನ
ಹಿಮಾಲಯ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಿಂದ ಉತ್ತರ ಭಾರತದ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳದಲ್ಲಾದ ಭೂಕಂಪದಿಂದ ಗಾಜಿಯಾಬಾದ್,ಗುರುಗ್ರಾಮ ಮತ್ತು ಲಖನೌದಲ್ಲೂ ತಡರಾತ್ರಿ ಭೂಮಿ ನಡುಗಿದ್ದು...
ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಆಂಬುಲನ್ಸ್ ಗಳಿಗೆ ಜಿಪಿಎಸ್ ಅಳವಡಿಸಲು ಹೈಕೋರ್ಟ್ ಆದೇಶಿಸಿದೆ. ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ, ಮುಖ್ಯ ನ್ಯಾಯಮೋರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಇದನ್ನು ಆದೇಶಿಸಿದೆ.
ಗ್ರಾಮಗಳ ಸಮಗ್ರ ಅಭಿವೃದ್ಧಿಗೆ “ದೂರದೃಷ್ಟಿ ಯೋಜನೆ” ಸಹಕಾರಿ: ಕೆ.ಗೋಪಾಲಯ್ಯ
ವಿಚಾರಣೆ ವೇಳೆ ವಕೀಲರು’ಜಿಪಿಎಸ್ ಅಳವಡಿಸಿರುವುದರ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು 2020ರ...
ಬೆಂಗಳೂರು: ಬಹು ಅಂಗಾಂತ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ(80) ವಿಧಿವಶರಾಗಿದ್ದಾರೆ. ಸಕ್ಕರೆ ಖಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಕೆಲವು ತಿಂಗಳ ಹಿಂದೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು 11ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕೊಟ್ಟು ನಂತರ ತುಮಕೂರು...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...