Sunday, July 26, 2026

]karnataka tv

ಭಗವದ್ಗೀತೆಯ 18 ಅಧ್ಯಾಯಗಳು..!

Devotional: ಈ ಅಧ್ಯಾಯ ಅರ್ಜುನನ ಪ್ರಶ್ನೆಯೊಂದಿಗೆ ಆರಂಭವಾಗುತ್ತದೆ. ಶ್ರೀ ಕೃಷ್ಣನು ಅರ್ಜುನನಿಗೆ ಉಪದೇಶ ಮಾಡಿದ, ಜೀವನದ ಸಾರವನ್ನು ವಿವರಿಸುತ್ತದೆ. ಭಗವದ್ಗೀತೆಯಲ್ಲಿರುವ 18 ಅಧ್ಯಾಯಗಳ ಸಾರಾಂಶವನ್ನು ತಿಳಿದುಕೊಳ್ಳೋಣ ಬನ್ನಿ . ಸಾಮಾನ್ಯವಾಗಿ ಎಲ್ಲರಿಗೂ ಭಗವದ್ಗೀತೆಯಲ್ಲಿ ಎನಿದೆ ಶ್ರೀ ಕೃಷ್ಣ ಯಾವರೀತಿ ಉಪದೇಶ ಮಾಡಿದ್ದಾನೆ ಎಂದು ತಿಳಿದುಕೊಳ್ಳಲು ಆಸಕ್ತಿ ಇರುತ್ತದೆ ಆದರೆ, 700 ಶ್ಲೋಕಗಳಿರುವ ಪುಸ್ತಕವನ್ನು ಓದುವುದಕ್ಕೆ ಸಮಯವಿಲ್ಲದೆ ಓದಲು...

ಪ್ರೀತಿಗಾಗಿ ಲಿಂಗ ಬದಲಿಸಿ, ವಿದ್ಯಾರ್ಥಿಯನ್ನೇ ವಿವಾಹವಾದ ಶಿಕ್ಷಕಿ

ಶಿಕ್ಷಕಿಯೊಬ್ಬಳು ವಿದ್ಯಾರ್ಥಿನಿ ಮದುವೆಯಾಗಲು ಲಿಂಗ ಬದಲಿಸಿದ ಘಟನೆ ಅಚ್ಚರಿಯನ್ನುಂಟು ಮಾಡಿದೆ. ರಾಜಸ್ಥಾನದ ಭಾರತ್ ಪುರದಲ್ಲಿ ಈ ಘಟನೆ ನಡೆದಿದ್ದು, ದೈಹಿಕ ಶಿಕ್ಷಕಿಯಾಗಿದ್ದ ಮೀರಾ ತಮ್ಮ ವಿದ್ಯಾರ್ಥಿನಿಯಾದ ಕಲ್ಪನಾ ಎಂಬಾಕೆಯನ್ನು ಪ್ರೀತಿಸಿ ವಿವಾಹವಾಗಿದ್ದಾರೆ. ಕುಟುಂಬದವರು ಮತ್ತು ಸಮಾಜ ಒಪ್ಪುವುದಿಲ್ಲವೆಂದಯ ಮೀರಾ ತಮ್ಮ ಲಿಂಗ ಬದಲಾಯಿಸಿಕೊಂಡಿದ್ದಾರೆ. ‘ಪ್ರಿತಿಯಲ್ಲಿ ಎಲ್ಲವೂ ಸರಿ’ ಹಾಗಾಗಿ ತಮ್ಮ ಲಿಂಗ ಬದಲಸಿಕೊಂಡೆ ಎಂದು ಮೀರಾ...

ಕೆಂಪೇಗೌಡರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಬಿಬಿಎಂಪಿ ನಿರ್ಧಾರ : 31 ಸಾಧಕರಿಗೆ ಪ್ರಶಸ್ತಿ ವಿತರಣೆ

ಬೆಂಗಳೂರು : ಬಿಬಿಎಂಪಿ ಯಿಂದ ಈ ಸಲ ಕೆಂಪೆಗೌಡರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೊವಿಡ್ ನಿಂದಾಗಿ 2 ವರ್ಷ ಕೆಂಪೆಗೌಡರ ಜನ್ಮದಿನ ಆಚರಿಸಲಾಗಲಿಲ್ಲ, ಹಾಗಾಗಿ ಈ ಸಲ ಬಿಬಿಎಂಪಿ ನೌಕರರ ಸಂಘದ ಬೇಡಕೆಯಂತೆ ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು...

ಮಹಾವಿಷ್ಣುವಿನ ಶ್ರೀರಾಮನ ಅವತಾರ..!

Devotional: ಶ್ರೀರಾಮನ ಬಗ್ಗೆ ತಿಳಿಯದವರಿಲ್ಲ ಅವನು ತನ್ನ ತಂದೆಯ ಮಾತನ್ನು ಯಾವತ್ತೂ ಮೀರಿದವನಲ್ಲ ಯಾವಾಗಲೂ ಸತ್ಯವನ್ನೇ ನುಡಿಯುತಿದ್ದ. ಅನ್ಯಧರ್ಮದವರಿಗೂ ಸಹ ಶ್ರೀರಾಮಚಂದ್ರನ ಬಗ್ಗೆ ತಿಳಿದಿರುತ್ತದೆ. ಭಕ್ತರು ಶ್ರೀರಾಮಚಂದ್ರನನ್ನು ಅತ್ಯಂತ ಭಕ್ತಿಯಿಂದ ಪೂಜಿಸುತ್ತಾರೆ. ಪ್ರತಿ ವರ್ಷ ಚೈತ್ರ ಮಾಸದ ಶುಕ್ಲಪಕ್ಷದ ನವಮಿ ತಿಥಿಯಂದು ಶ್ರೀರಾಮನವಮಿಯನ್ನು ಆಚರಿಸಲಾಗುತ್ತದೆ. ಈ ಹಬ್ಬವನ್ನು ದೇಶದ ವಿವಿಧ ಭಾಗಗಳಲ್ಲಿ ಶ್ರೀರಾಮಚಂದ್ರನ ನಾಮಸ್ಮರಣೆ ಮತ್ತು...

ಬರ್ಬರವಾಗಿ ನವವಿವಾಹಿತೆಯನ್ನು ಕೊಂದ ದುಷ್ಕರ್ಮಿಗಳು

ತುಮಕೂರು: ತುರುವೇಕೆರೆ ತಾಲೂಕಿನ ದಂಡಿನಶಿವರ ಬಳಿ ಕುರುಬರಹಳ್ಳಿಯಲ್ಲಿ ಬರ್ಬರವಾಗಿ ಮಹಿಳೆ ಕೊಲೆಗಾಗಿದ್ದಾಳೆ. ಆಶಾ(29) ಕೊಲೆಯಾದ ಮಹಿಳೆ. ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಎಂಬುವರನ್ನು ಇತ್ತೆಚೆಗೆ ಆಶಾ ವಿವಾಹವಾಗಿದ್ದಳು. ಪಕ್ಕದ ತೋಟದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಶಾ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತುರುವೇಕೆರೆ ತಾಲೂಕಿನ ದಂಡಿನ ಶಿವರ ಪೋಲಿಸರು ಭೇಟಿ...

‘ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ’; ಪೋಸ್ಟರ್ ವಾರ್

ಕಲಬುರಗಿ: ಕಲಬುರಗಿ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಭಿಯಾನ ಪ್ರಾರಂಭಿಸಿದ್ದು, ಶಾಸಕ ಪ್ರಿಯಾಂಕ್ ಖರ್ಗೆ  ಕಾಣೆಯಾಗಿದ್ದಾರೆಂದು ಅವರ ಫೋಟೋ ಇರುವ ಪೋಸ್ಟ್ ರನ್ನುಕಲಬುರಗಿ ಜಿಲ್ಲೆಯ ಚಿತ್ತಾಪುರದ ಹಲವೆಡೆ ಅಂಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ “ಪೇ ಸಿಎಂ” “ಸೇ ಸಿಎಂ” ಎಂದು ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ವಿರುದ್ಧವಾಗಿ ಬಿಜೆಪಿ ಡಿಕೆ ಶಿವುಕುಮಾರ್ ರಾಜ್ಯವನ್ನು ಲೂಟಿ ಮಾಡಿದ...

ಬೇಡಿಕೆ ಕುಸಿದಿದ್ದರಿಂದ, ಎಲೆಕ್ಟ್ರಿಕ್ ಉತ್ಪನ್ನಗಳ ಉತ್ಪಾದನಾ ಕಂಪನಿ ಮಿಟ್ಸುಬಿಷಿಗೆ ಬೀಗ ..!

ರಾಮನಗರ: ಉತ್ಪನ್ನಗಳ ಬೇಡಿಕೆ ಕುಸಿತ ಹಿನ್ನೆಲೆ, ಮಿಟ್ಸುಬಿಷಿ ಎಲೆಕ್ಟ್ರಿಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಬಿಡದಿಯಲ್ಲಿರುವ ಉತ್ಪದನಾ ಘಟಕದ ಟ್ರಾಕ್ಷನ್ ಮೋಟಾರ್ ಮತ್ತು ವಿವಿವಿಎಫ್ ಇನ್ವರ್ಟರ್ ಗಳ ಉತ್ಪಾದನೆ ಸ್ಥಗಿತಗೊಳಿಸಿದೆ. ಉತ್ಪನ್ನಗಳಿಗೆ ಬೇಡಿಕೆ ಕುಸಿದಿದ್ದರಿಂದ ಕಂಪನಿ ಈ ಕ್ರಮ ಕೈಗೊಂಡಿದ್ದು,ಕಾರ್ಖಾನೆಯಲ್ಲಿರುವ ತನ್ನ 6 ಕಾರ್ಮಿಕರನ್ನು ನವೆಂಬರ್ 5ರಿಂದ ಸೇವೆಯಿಂದ ತೆಗೆದಿದೆ. ಕಂಪನಿಯಲ್ಲಿ ಕೆಲೆಸ ಮಾಡುತ್ತಿದ್ದ ಕೆಲಸಗಾರರಿಗೆ ...

ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ : ಸಂಬಂಧಿಕರಿಂದ ದೂರು ದಾಖಲು

ಮಂಗಳೂರು: ಖಾಸಗಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಬೆದರಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ. ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ನೀಡಿರುವ ಹೇಳಿಕೆ ಹಿನ್ನೆಲೆ ಕೆಲವರು ಸಾಮಾಜಿಕ ಜಾಲತಾಣಲ್ಲಿ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದಾಗಿ ಅವರ ಸಂಬಂಧಿಕರು ದೂರು ದಾಖಲಿಸಿದ್ದಾರೆ ಎಂದು ನಗರ...

ನೈಸರ್ಗಿಕವಾಗಿ ನಿಮ್ಮ ಉಗುರಿನ ಅಂದವನ್ನು ಹೆಚ್ಚಿಸಿ..!

Beauty tips: ಅನೇಕ ಹುಡುಗಿಯರು ತಮ್ಮ ಉಗುರುಗಳು ಉದ್ದ ಮತ್ತು ಸುಂದರವಾಗಿರಬೇಕು ಎಂದು ಬಯಸುತ್ತಾರೆ. ಆದರೆ ಉಗುರುಗಳು ಬೇಗನೆ ಬೆಳೆಯುವುದಿಲ್ಲ ಮತ್ತು ಬೆಳೆದ ಉಗುರುಗಳು ಮುರಿದು ಹೋಗುತ್ತದೆ ಹಾಗಾದರೆ ಕೈ ಉಗುರುಗಳು ಮುರಿಯದೆ ವೇಗವಾಗಿ ಬೆಳೆಯಲು ಏನು ಮಾಡಬೇಕೆಂದು ಈಗ ತಿಳಿಯೋಣ . ಸ್ವಲ್ಪ ಟೂತ್ ಪೇಸ್ಟ್ ಅನ್ನು ಉಗುರುಗಳ ಮೇಲೆ ಹಚ್ಚಿ ಮತ್ತು ಮೃದುವಾದ ಟೂತ್...

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಕೃಷ್ಣ ಕುಮಾರ್ ನಿಧನ

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಕೃಷ್ಣ ಕುಮಾರ್ ಪಾಂಡೆಯವರು ಮೆರವಣಿಗೆ ವೇಳೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇವರು ಮಹಾರಾಷ್ಟ್ರದ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕೃಷ್ಣ ಕುಮಾರ್ ಪಾಂಡೆಯವರು ರಾಷ್ಟ್ರಧ್ವಜವನ್ನು ಹಿಡಿದು ಮೆರಣಿಗೆಯಲ್ಲಿ ನಡೆಯುತ್ತಿದ್ದರು, ನಂತರ ಧ್ವಜವನ್ನು ಸಹೋದ್ಯೋಗಿಗೆ ಕೊಟ್ಟು ಅಲ್ಲಿಂದ ಹಿಂದೆ ಸರಿಯುತ್ತಿಂದತೆಯೇ ಕುಸಿದುಬಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋದರು ಅವರು ಬದುಕುಳಿಯಲಿಲ್ಲ ಎಲ್ಲಾ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img