Friday, November 28, 2025

]karnataka tv

ಕಣ್ಣುಗಳ ಅರೋಗ್ಯದ ರಹಸ್ಯ ….!

Health tips: ಮನುಷ್ಯನ ಅತ್ಯಂತ ಪ್ರಮುಖ ಅಂಗಗಳಲ್ಲಿ ಕಣ್ಣುಗಳು ಅತಿ ಮುಖ್ಯ ವಾಗಿದೆ. ಹೀಗಾಗಿಯೇ ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ತುಂಬಾ ಮುಖ್ಯವಾಗಿದೆ . ಮಾಲಿನ್ಯ, ಧೂಳು ನಿಮ್ಮ ಕಣ್ಣುಗಳಿಗೆ ತೊಂದರೆಯನ್ನುಂಟು ಮಾಡುತ್ತದೆ ,eye ಮೇಕಪ್ಗಳನ್ನು ಬಳಕೆ ಮಾಡುವುದರಿಂದ ನಿಮ್ಮ ಕಣ್ಣಿಗೆ ಹಾನಿಯಾಗುತ್ತೆ. ಕೆಲವರಿಗೆ ಹಲವಾರು ಕಾರಣಗಳಿಂದಾಗಿ ಕಪ್ಪು ವರ್ತುಲ ಕಾಣಿಸಿಕೊಂಡಿರುತ್ತೆ ಇಂತಹ ಸಮಸ್ಯೆಗಳು ನಿಮ್ಮ...

ಗುರುಬಲ ಪ್ರಾಪ್ತಿಗೆ ಅರಶಿನ ಔಷಧ..?!

Devotional tips ನಿಮ್ಮ ಮನೆಯಲ್ಲಿ ಅನಾರೋಗ್ಯ ಸಮಸ್ಯೆಗಳು ಪದೇ ಪದೇ ಕಾಡುತ್ತಿದ್ದರೆ ಗಂಡ ,ಹೆಂಡತಿ ಜಗಳ ಹೆಚಾಗುತ್ತಿದ್ದರೆ ಹಣಕಾಸಿನ ಸಮಸ್ಯೆ ಹೆಚ್ಚಾದರೆ ಅರಿಶಿಣದಿಂದ ಮನೆಯ ಯಜಮಾನಿ ಈ ಒಂದು ಚಿಕ್ಕ ಕೆಲಸವನ್ನು ನಿಯಮ ಬದ್ದವಾಗಿ ಮಾಡಬೇಕು .ಹಾಗಾದರೆ ಯಾವರೀತಿ ಯಾವದಿನ ಮಾಡಿದರೆ ವಿಶೇಷವಾಗಿ ಲಕ್ಷ್ಮೀದೇವಿಯು ಮನೆಗೆ ಬಂದು ಶಾಶ್ವವಾತವಾಗಿ ನೆಲೆಸುತ್ತಾಳೆ ಎಂದು ಇವತ್ತಿನ ಸಂಚಿಕೆಯಲ್ಲಿ ತಿಳಿದು...

ನವರಾತ್ರಿಯಲ್ಲಿ ಬನ್ನಿ ಮರದ ಪೂಜೆಯ ವಿಶೇಷ … !

Navaratri special: ನವರಾತ್ರಿ ಹಬ್ಬದಲ್ಲಿ ನವದುರ್ಗೆಯರ ಆರಾಧನೆ ಜೊತೆಯಲ್ಲಿ ವಿಶೇಷವಾಗಿ ಬನ್ನಿ ಮರದ ಪೂಜೆಯನ್ನು ಮಾಡಲಾಗುತ್ತದೆ ,ಈ ಬನ್ನಿ ಮರಕ್ಕೆ ರಾಮಾಯಣ ಮಹಾಭಾರತದಿಂದಲೂ ಅದ್ದರದ್ದೇ ಆದ ಮಹತ್ವವಿದೆ .ನವರಾತ್ರಿ ಹಬ್ಬ ಬಂದರೆ ಸಾಕು ಅಖಂಡದೀಪದ ಆರಾಧನೆ ಜೊತೆಗೆ , ಬನ್ನಿಮರದ ಆರಾಧನೆ ಮಾಡುತ್ತಾರೆ . ಹಾಗಾದರೆ ಯಾವ ಕಾರಣಕ್ಕಾಗಿ ಬನ್ನಿಮರದ ಪೂಜೆ ಮಾಡಲಾಗುತ್ತದೆ ಎನ್ನುವುದು ಹಲವಾರು ಜನರಿಗೆ...

ಚಳಿಗಾಲ ಬಂತು ಹುಷಾರ್..! ಇನ್ನು ಇದನ್ನು ತಿನ್ನುವುದನ್ನು ಕಡಿಮೆ ಮಾಡಿ…!

Health tips ಆಹಾರ ವಿಷಯಕ್ಕೆ ಬಂದಾಗ ಚಳಿಗಾಲದಲ್ಲಿ ಬೇಸಿಗೆಗಿಂತಲೂ ಹೆಚ್ಚು ಜಾಗರೂಕರಾಗಿರಬೇಕು, ಏಕೆಂದರೆ ಹಲವು ಸೋಂಕುಗಳು ಮತ್ತು ಕಾಯಿಲೆಗಳು ಉಂಟಾಗುವ ಸಾಧ್ಯತೆಗಳು ಇರುತ್ತದೆ .ಶೀತ ಬಂದರೆ ಅದು ಸುಲಭವಾಗಿ 5-7 ದಿನಗಳವರೆಗೆ ಇರುತ್ತದೆ. ಅಂತಹ ಸನ್ನಿವೇಶದಲ್ಲಿ, ಚಳಿಗಾಲದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ತಪ್ಪಿಸುವುದು ಉತ್ತಮ. ಆಗ ನಿಮ್ಮ ದೇಹವು ಆರೋಗ್ಯಕರವಾಗಿರುತ್ತದೆ ಹಾಗು ಆರೋಗ್ಯಕರವಾಗಿರಲು ನೀವು ಇವುಗಳನ್ನು...

ಜೀರ್ಣಕ್ರಿಯೆ ಸರಿಯಾಗಿ ಆಗದಿರುವುದಕ್ಕೆ ಕಾರಣವೇನು ಗೊತ್ತೇ …?

Health tips: ಮಾನವನ ದೇಹದಲ್ಲಿ ಜೀರ್ಣಕ್ರಿಯೆ ಅತೀ ಮುಖ್ಯ ಪಾತ್ರ ವಹಿಸುತ್ತದೆ, ಜೀರ್ಣಕ್ರಿಯೆ ಸರಿಯಾಗಿಲ್ಲದಿದ್ದರೆ ಮನುಷ್ಯನಿಗೆ ಆರೋಗ್ಯ ಕೆಡುತ್ತದೆ. ಮೊದಲು ಹೊಟ್ಟೆಯು ಆರೋಗ್ಯವಾಗಿದ್ದರೆ ಸಂಪೂರ್ಣ ದೇಹ ಆರೋಗ್ಯವಾಗಿ ಇರುತ್ತದೆ ಎನ್ನುವ ಮಾತಿದೆ . ಹಾಗಾದರೆ ಸರಿಯಾಗಿ ಜೀರ್ಣಕ್ರಿಯೆ ಆಗಬೇಕು ಎಂದರೆ ಏನು ಮಾಡಬೇಕು...? ಕೆಲವರು ಊಟ ಆದ ಬಳಿಕ ಹಣ್ಣನು ಸೇವಿಸಿದರೆ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ ಎನ್ನುತ್ತಾರೆ. ಇನ್ನು...

ಅಖಂಡ ಜ್ಯೋತಿ ಬೆಳಗುವುದೆಂದರೆ ಸುಲಭದ ಕಾರ್ಯವಲ್ಲ…! ಏನದರ ಮಹತ್ವ..?!

Navaratri special: ನವರಾತ್ರಿ ಹಬ್ಬದ 9 ದಿನವೂ ಅಖಂಡ ದೀಪವನ್ನು ಅಥವಾ ಅಖಂಡ ಜ್ಯೋತಿಯನ್ನು ಬೆಳಗುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಆದರೆ, ಅಖಂಡ ಜ್ಯೋತಿ ಬೆಳಗುವುದೆಂದರೆ ಸುಲಭದ ಕಾರ್ಯವಲ್ಲ. ಕೆಲವು ಕಠಿಣ ನಿಯಮಗಳನ್ನು ಅನುಸರಿಸುವುದು ಮುಖ್ಯವಾಗಿರುತ್ತದೆ. ಹಾಗಾದರೆ ನವರಾತ್ರಿಯಲ್ಲಿ ಅಖಂಡ ಜ್ಯೋತಿಯನ್ನು ಬೆಳಗುವುದು ಹೇಗೆ..? ಅಖಂಡ ಜ್ಯೋತಿಯನ್ನು ಬೆಳಗುವಾಗ ಯಾವೆಲ್ಲಾ ನಿಯಮಗಳನ್ನು ಅನುಸರಿಸಬೇಕು..? ಎನ್ನುವುದನ್ನು ನೋಡಿಕೊಂಡು ಬರೋಣ...

ರಕ್ತಹೀನತೆಗೆ ಇವುಗಳೇ ಕಾರಣ…?!

Health tips: ರಕ್ತಹೀನತೆ ಎಂದರೆ ದೇಹದ ಅಂಗಾಂಗಗಳಿಗೆ ಆಮ್ಲಜನಕವನ್ನು ತಲುಪಿಸಲು ಕೆಂಪು ರಕ್ತ ಕಣಗಳಲ್ಲಿ ಹಿಮೋಗ್ಲೋಬಿನ್ ಕೊರತೆ ಉಂಟಾಗುವುದು. ಹಿಮೋಗ್ಲೋಬಿನ್ ಕೆಂಪು ರಕ್ತಕಣದಲ್ಲಿರುವ ಪ್ರೋಟೀನ್, ಹಿಮೋಗ್ಲೋಬಿನ್ನಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿದ್ದು ಶ್ವಾಸಕೋಶದಿಂದ ಎಲ್ಲಾ ಅಂಗಗಳಿಗೆ ಮತ್ತು ಜೀವಕೋಶಗಳಿಗೆ ಅಗತ್ಯ ಪ್ರಮಾಣದ ಆಮ್ಲಜನಕವನ್ನು ಸರಬರಾಜು ಮಾಡುತ್ತದೆ. ಮನುಷ್ಯರಲ್ಲಿ ರಕ್ತಹೀನತೆಗೆ ಕಾರಣಗಳು ಏನು ಎನ್ನುವುದು ಸಾಮಾನ್ಯವಾಗಿ ಯಾರಿಗೂ ತಿಳಿದಿರುವುದಿಲ್ಲ ಕೆಲವರಲ್ಲಿ...

ನವರಾತ್ರಿಯಲ್ಲಿ ಉಪವಾಸ ಮಾಡುವುದರಿಂದ ಪ್ರಯೋಜನಗಳೇನು…?

Navaratri special: ನವೆಂಬರ್ 26ರಿಂದ ನಾಡಿನಾದ್ಯಂತ ನವರಾತ್ರಿಯ ಸಂಭ್ರಮ ಸಡಗರ ನಡೆಯುತ್ತಿದೆ ,9 ದಿನಗಳು ದುರ್ಗಾ ದೇವಿಯನ್ನು 9 ವಿವಿಧ ಅವತಾರಗಳನ್ನು ಆರಾದಿಸಿ ಪೂಜಿಸುತ್ತಾರೆ, ದೇವಿಯ ಕೃಪೆಗೆ ಪಾತ್ರರಾಗಲು ಭಕ್ತರು ಈ ದಿನ ಭಕ್ತಿಯಿಂದ ಉಪವಾಸ ಆಚರಿಸಿ ಪೂಜೆಗಳನ್ನು ಮಾಡುತ್ತಾರೆ, ನವರಾತ್ರಿ ಎಂಬುವುದು ನಮ್ಮ ಮನಸ್ಸನ್ನು ನಿಯಂತ್ರಿಸುವ ಆಚರಣೆಯಾಗಿದೆ. ಮನುಷ್ಯರಲ್ಲಿ ಸಾತ್ವಿಕ ಹಾಗೂ ತಾಮಸ ಎರಡೂ ಗುಣಗಳಿರುತ್ತವೆ,...

ಮಖಾನ ಬೀಜದ್ಲಲಿ ಅಡಗಿರುವ ಆರೋಗ್ಯ ರಹಸ್ಯಗಳು ಇಷ್ಟೊಂದಾ..?!

Health tips: ಮಖಾನ ಸೀಡ್ಸ್ ಇದು ಹಲವರಿಗೆ ಅಪರಿಚಿತವೆಂದು ಹೇಳಬಹುದು ಇದನ್ನು ಲೋಟಸ್ ಸೀಡ್ಸ್ ಎಂದು ಸಹ ಕರೆಯುತ್ತಾರೆ .ಮಖಾನ ಬೀಜಗಳಲ್ಲಿ ಕಂಡುಬರುವ ಗುಣಲಕ್ಷಣಗಳು ಇತರ ಯಾವುದೇ ಬೀಜಗಳಿಂಗಿಂತ ಭಿನ್ನವಾಗಿರುತ್ತದೆ .ಇದು ಮನುಷ್ಯರ ಹಲವಾರು ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಹಾಗು ಚೀನಾ ದೇಶದಲ್ಲಿ ಈ ಬೀಜಗಳನ್ನು ಔಷಧಿ ತಯಾರಿಸಲು ಉಪಯೋಗ ಮಾಡುತ್ತಾರೆ. ಮೂತ್ರ ಪಿಂಡಗಳು...

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಅರಳಿ ಮರದಲ್ಲಿದೆ ಪರಿಹಾರ…!

devotional story: ವೃಕ್ಷಗಳ ಸಮುದಾಯದಲ್ಲಿ ಶ್ರೇಷ್ಠ ವೃಕ್ಷವೆಂದರೆ ಅದು ಅರಳಿ ಮರ ಎಂದು ಭಗವತ್ ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ್ದಾರೆ .ಅರಳಿ ಮರವನ್ನು ಹಿಂದೂ ಧರ್ಮದ ಪ್ರಕಾರ ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ ಅರಳಿ ಮರವನ್ನು ಪೂಜಿಸಿದ ನಂತರ ಅನೇಕ ಜನರು ಅದ್ಭುತ ಫಲಿತಾಂಶಗಳನ್ನು ಪಡೆದಿರುವ ಉದಾಹರಣೆಗಳನ್ನು ನಾವು ನೋಡಬಹುದು ಹಿಂದೂ ದರ್ಮದವರಲ್ಲದೆ ಬೌದ್ಧರು ಮತ್ತು ಜೈನರು ಈ...
- Advertisement -spot_img

Latest News

ಒಂದೆಡೆ ದಲಿತ ಸಿಎಂ ಆಗಲಿ ಎಂದು ಅರೆಬೆತ್ತಲೆ ಪ್ರತಿಭಟನೆ: ಇನ್ನೊಂದೆಡೆ ಡಿಕೆಶಿ ಸಿಎಂ ಆಗಲಿ ಎಂದು ಹೋಮ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್...
- Advertisement -spot_img