Beauty tips:
ಮುಖ ಸುಂದರವಾಗಿ ಕಾಣುವಲ್ಲಿ ಹುಬ್ಬುಗಳು ಪ್ರಮುಖ ಪಾತ್ರವಹಿಸುತ್ತವೆ. ಇವು ದಪ್ಪವಾಗಿದ್ದಷ್ಟೂ ನಾವು ಸುಂದರವಾಗಿ ಕಾಣುತ್ತೇವೆ ಎಂಬುದರಲ್ಲಿ ಎರಡನೇ ಮಾತಿಲ್ಲ. ಹುಬ್ಬುಗಳು ಎಲ್ಲರಿಗು ಒಂದೇ ಆಗಿರುವುದಿಲ್ಲ. ಕೆಲವರಿಗೆ ದುಂಡಾಗಿದ್ದರೆ ಇನ್ನು ಕೆಲವರಿಗೆ ಕಾಮನಬಿಲ್ಲಿನಂತಿರುತ್ತದೆ. ಹೆಚ್ಚಿನ ಜನರು ದಪ್ಪವಾಗಿದ್ದರೆ, ಕೆಲವರಿಗೆ ಪಾಪ ಇರುವುದಿಲ್ಲ. ಅಂತಹವರು ಹುಬ್ಬು ಹೆಚ್ಚಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ....
ಹಾಸನ : ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ದಶಕಗಳಿಂದಲೂ ಜನರು ಸರ್ಕಾರವನ್ನು ಒತ್ತಾಯಿಸುತ್ತಿದೆ. ಕೊನೆಗೆ ಜನರ ಕೂಗಿಗೆ ಮಣಿದ ಸರ್ಕಾರ ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಧ್ಯಯನಕ್ಕೆ ಕಳುಹಿಸಿದೆ. ಈಗಾಗಲೇ ಅಧ್ಯಯನ ಆರಂಭವಾಗಿದ್ದು, ನಾಳೆ ಮುಕ್ತಾಯವಾಗಲಿದೆ. ಎಂಟು ಜನರ ತಂಡ ಅಧ್ಯಯನ ನಡೆಸುತ್ತಿದ್ದಾರೆ.
ಕಳೆದ 2 ದಶಕಗಳಿಂದಲೂ ಹಾಸನ ಜಿಲ್ಲೆಯ, ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ ಕಾಡಾನೆಗಳ ದಾಳಿ ಹೆಚ್ಚಾಗಿದ್ದು,...
Health tips:
ದೇಹದಲ್ಲಿನ ವಿಟಮಿನ್ ಗಳು, ಜೀವಸತ್ವಗಳು, ಖನಿಜಗಳು ಹಾಗೂ ಕೊಬ್ಬು ಪ್ರತಿಯೊಂದು ಪೋಷಕಾಂಶವು ನಮ್ಮ ದೇಹದಲ್ಲಿ ತನ್ನದೇ ಆದ ಪಾತ್ರವನ್ನು ಹೊಂದಿದೆ, ಈ ಪೋಷಕಾಂಶಗಳಲ್ಲಿ ಕಬ್ಬಿಣವು ವಿವಿಧ ರೋಗಗಳ ವಿರುದ್ಧ ಹೋರಾಡಲು ದೇಹದಲ್ಲಿ ಬಹಳ ಮುಖ್ಯವಾಗಿದೆ. ಕಬ್ಬಿಣದ ಕೊರತೆಯು ಹಿಮೋಗ್ಲೋಬಿನ್ ರಕ್ತಹೀನತೆಯಂತಹ ಕಾಯಿಲೆಗಳಿಗೆ ಕಾರಣವಾಗಬಹುದು. ಇದು ರೋಗನಿರೋಧಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ವಾಸ್ತವವಾಗಿ...
ಕೊಪ್ಪಳ: ಹುಲಿಹೈದರ್ ಗುಂಪು ಘರ್ಷಣೆ ವೇಳೆ ಗ್ರಾಮ ತೊರೆದಿದ್ದ ನಾಗರಾಜ (25) ಎಂಬ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗಂಗಾವತಿ ನಗರ ಪೋಲಿಸರು ಸ್ಥಳಕ್ಕ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಘರ್ಷಣೆ ನಂತರ ನಾಗರಾಜ ಬಸವಣ್ಣ ವೃತ್ತದ ಬಳಿಯ ಸಂಬಂಧಿಕರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೊಹರಂ ಹಬ್ಬದ ಮಾರನೇ ದಿನ ಹುಲಿಹೈದರ್ ಗ್ರಾಮದಲ್ಲಿ ವಾಲ್ಮೀಕಿ...
ಬೆಂಗಳೂರು: 16 ವರ್ಷ ದಾಟಿದ ಬಾಲಕಿಯರ ಪ್ರೇಮ ಪ್ರಕರಣಗಳು ಹೆಚ್ಚುತ್ತಿದ್ದು, ಬಾಲಕಿಯರ ಲೈಂಗಿಕ ಸಂಪರ್ಕದ ವಯೋಮಿತಿ ಕುರಿತು ಮರು ಪರಿಶೀಲಸಬೇಕು ಎಂದು ಹೈಕೋರ್ಟ್ ಭಾರತೀಯ ಕಾನೂನು ಆಯೋಗಕ್ಕೆ ನಿರ್ದೇಶನ ನೀಡಿದೆ.
ಪೋಕ್ಸೊ ಕಾಯ್ದೆ ಅನುಸಾರ ಲೈಂಗಿಕ ಸಂಪರ್ಕ ಹೊಂದಲು 18 ವರ್ಷ ತುಂಬಿರಬೇಕು. ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದಲೇ ಭಾರತೀಯ ದಂಡ ಸಂಹಿತೆ 1860(ಐಪಿಸಿ) ಹಾಗೂ ಪೋಕ್ಸೊ...
Health tips:
ವಿಟಮಿನ್ ಬಿ-12 ಅನ್ನು ನಾವು ಸೇವಿಸುವ ಆಹಾರದಿಂದ ಮಾತ್ರ ಪಡೆಯಬಹುದು ಏಕೆಂದರೆ ವಿಟಮಿನ್ ಬಿ-12 ದೇಹವು ಸ್ವಂತವಾಗಿ ತಯಾರು ಮಾಡಲು ಸಾಧ್ಯವಾಗದ ಪೋಷಕಾಂಶವಾಗಿದೆ. ಇದು ದೇಹಕ್ಕೆ ಫೋಲಿಕ್ ಆಮ್ಲವನ್ನು ಸಾಗಿಸಲು ಸಹಾಯ ಮಾಡುತ್ತದೆ, ಇದು ಶರೀರದಲ್ಲಿ ಅನೇಕ ಅಪಾಯಕಾರಿ ಕಾಯಿಲೆಗಳಿಂದ ರಕ್ಷಿಸಲು ಮತ್ತು ದೇಹದಲ್ಲಿ ಕೆಂಪು ರಕ್ತ ಕಣಗಳನ್ನು ರೂಪಿಸಲು ಸಹಾಯ ಮಾಡುತ್ತದೆ.
ವಿಟಮಿನ್...
ರಾಯಚೂರು: ವಿದ್ಯುತ್ ಉತ್ಪಾದನಾ ವೇಳೆ ಕಲ್ಲಿದ್ದಲು ಸಾಗಿಸುವ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ಆರ್ ಟಿಪಿಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸುವುದರ ಜೊತೆಗೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿತು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ...
Health tips:
ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಆದರೆ ಖಂಡಿತವಾಗಿ ಪ್ರತಿದಿನ ಹಾಲು ಕುಡಿಯಬೇಕು ಎಂದೇನಿಲ್ಲ .ಏಕೆಂದರೆ ಬಿಳಿ ಎಳ್ಳು ಸಹ ಹಾಲಿಗಿಂತ ಹೆಚ್ಚಿನ ಕ್ಯಾಲ್ಸಿಯಂ ಹೊಂದಿರುತ್ತದೆ. ಹಾಗಾಗಿ ಹಾಲಿನ ಬಗ್ಗೆ ನಮ್ಮ ತಿಳುವಳಿಕೆಯಲ್ಲಿ ಬದಲಾವಣೆ ಆಗಬೇಕು.
ಬಿಸಿಯಾದ ಆಹಾರವನ್ನು ಸೇವಿಸುವುದರಿಂದ ಆರೋಗ್ಯವಾಗಿರಬಹುದು:
ಮಕ್ಕಳು ಮತ್ತು ವಯಸ್ಕರು ಹೆಚ್ಚು ಸೊಪ್ಪು ತರಕಾರಿಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ಆದರೆ ಖಂಡಿತವಾಗಿ ವಾರಕ್ಕೆ...
ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ. 2013ರಲ್ಲಿ ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಕ್ರಮ್ ಸೈನಿ ಅವರನ್ನು ಜನಪ್ರತಿನಿಧಿನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಮುಜಾಫರ್ ನಗರ ಶಾಸಕ ಜನಪ್ರತಿನಿಧಿ ನ್ಯಾಯಾಲಯ ವಿಕ್ರಂಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅ.11ರಿಂದ...
ಟಿ20 ವಿಶ್ವಕಪ್ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಆಡಲಿದ್ದ ಭಾರತಕ್ಕೆ ಆತಂಕವಾಗಿದೆ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಅಭ್ಯಾಸ ಮಾಡುತ್ತಿದ್ದಾಗ ಕೈಗೆ ಚೆಂಡಿನ ಹೊಡೆತ ಬಿದ್ದು ಪೆಟ್ಟಾಗಿದೆ. ಇದರಿಂದ ತಂಡಕ್ಕೆ ಆತಂಕ ಶುರುವಾಗಿದೆ.
ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ರೋಹಿತ್ ಅವರಿಗೆ ಎಸ್ ರಘು ಅವರು ಬಾಲ್ ಹಾಕುತ್ತಿದ್ದರು, ಈ ಸಮಯದಲ್ಲಿ ಬಲಗೈಗೆ ಬಾಲ್ ರಭಸವಾಗಿ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...