Sunday, July 26, 2026

]karnataka tv

ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, ಅಭಿಮಾನಿಗಳಿಗಾಗಿ ಪೋಟೋ ಹಂಚಿಕೊಂಡ ಸಮಂತಾ

ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಟಿ ಸಮಂತಾ ಸ್ವಲ್ಪ ದಿನ ಯಾವುದೇ ಫೋಟೋವನ್ನು ಹಂಚಿಕೊಂಡಿರಲಿಲ್ಲ. ಸಮಂತಾ ಅವರಿಗೆ ಜೀವನದಲ್ಲಿಒಂದಲ್ಲ ಒಂದು ಸಮಸ್ಯೆಗಳು ಬರುತ್ತಿದ್ದರೂ, ಅವರ ವೃತ್ತಿ ಜೀವನ ಚೆನ್ನಾಗಿದೆ. ಅವರಿಗೆ ಆರೋಗ್ಯ ಕೈ ಕೊಡಲು ಶುವಾಗಿದ್ದರಿಂದ ಸಾರ್ವಜನಿಕವಾಗಿ ಮುಖ ತೋರಿಸಿರಲಿಲ್ಲ. ಬಹು ದಿನಗಳ ನಂತರ ಸ್ವಲ್ಪ ಚೇತರಿಸಿಕೊಂಡು ಮತ್ತೆ ಫೋಟೋವನ್ನು ಹಂಚಿಕೊಂಡಿದ್ದು ಅಭಿಮಾನಿಗಳಿಗೆ ಸಂತಸವಾಗಿದೆ. ಸಮಂತಾ ಅವರಿಗೆ...

ಆರೋಗ್ಯ ಮತ್ತು ಅಡುಗೆ ಸಲಹೆಗಳು..ಭಾಗ -1

Health tips: 1.ಆರೋಗ್ಯಕರ ಆಹಾರವನ್ನು ಸೇವಿಸಿ. 2.ಉಪ್ಪು ಮತ್ತು ಸಕ್ಕರೆ ಕಡಿಮೆ ಇರಬೇಕು. 3.ಹಾನಿಕಾರಕ ಕೊಬ್ಬಿನ ಸೇವನೆಯನ್ನು ಕಡಿಮೆ ಮಾಡಿ. 4.ಹಾನಿಕಾರಕ ಆಲ್ಕೋಹಾಲ್ ಬಳಕೆಯನ್ನು ತಪ್ಪಿಸಿ 5.ಧೂಮಪಾನ ಮಾಡಬೇಡಿ. 6.ನಿಯಮಿತವಾಗಿ ರಕ್ತವನ್ನು ಪರೀಕ್ಷಿಸಿಕೊಳ್ಳಿ ಚುರುಕಾಗಿರಿ. 7.ಸುರಕ್ಷಿತ ನೀರನ್ನು ಮಾತ್ರ ಕುಡಿಯಿರಿ. 8.ನಿಮ್ಮ ಕೈಗಳನ್ನು ಸರಿಯಾಗಿ ತೊಳೆಯಿರಿ. ಬೆಳಗಿನ ಉಪಾಹಾರದ ಸಲಹೆಗಳು: 1.ಮುಂಜಾನೆ ಅನ್ನದೊಂದಿಗೆ ಮಾಡಿದ ದೋಸೆ ,ಇಡ್ಲಿಯನ್ನು ತಿನ್ನಬೇಡಿ ಬದಲಿಗೆ ಬೇಳೆ, ರಾಗಿ ಹಾಕಿ ಮಾಡಿದ ಇಡ್ಲಿ, ದೋಸೆ...

ಮಜ್ಜಿಗೆಯಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ…!

Health tips: ಆಯುರ್ವೇದದ ಪ್ರಕಾರ ಮಜ್ಜಿಗೆ ಸೇವನೆ ಮಾಡುವುದರಿಂದ ಆಗುವ ಲಾಭವೇನು ಮಜ್ಜಿಗೆಯನ್ನು ಯಾರು ಸೇವನೆಮಾಡಬೇಕು, ಯಾರು ಸೇವನೆಮಾಡಬಾರದು, ಹೇಗೆ ಸೇವನೆ ಮಾಡಬೇಕು ಯಾವ ಸಮಯದಲ್ಲಿ ಸೇವನೆ ಮಾಡಬೇಕು..?ಈ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳೋಣ. ಹಲವಾರು ಚಿಕಿತ್ಸೆಗಳಿಗೆ ಮಜ್ಜಿಗೆಯನ್ನು ಬಳಸಲಗುತ್ತದೆ .ಶರೀರದ ನರಗಳ ದೌರ್ಬಲ್ಯತೆಗೆ ,ಮೆದುಳಿನಿಂದ ಏನಾದರು ವ್ಯಾದಿಗಳು ಉಂಟಾದರೆ , ತುಂಬಾ ಸ್ಟ್ರೆಸ್ ಇದ್ರೆ ಅಂಥವರಿಗೆ ಆಯುರ್ವೇದದಲ್ಲಿ...

ವಿಗ್ರಹಗಳ ನಾಪತ್ತೆ ಪ್ರಕರಣ ಸಿಬಿಐಗೆ ವಹಿಸಿದ ಹೈಕೋರ್ಟ್

ದೆಹಲಿ: ತಮಿಳುನಾಡಿನ ಪೋಲಿಸ್ ಮಹಾನೀರಿಕ್ಷಕ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎ.ಜೆ ಪೊನ್ ಮಾಣಿಕವೇಲ್ ವಿರುದ್ಧ ನಿವೃತ್ತ ಇನ್ಸಪೆಕ್ಟರ್ ಖಾದರ್ ಮಾಡಿದ್ದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಜು.22 ರಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು.ಇದರಲ್ಲಿ ಬಾಚ ಮತ್ತು ಹೆಡ್ ಕಾನ್ಸ್ ಸ್ಟಬಲ್ ಗಳನ್ನು ಆರೋಪಿಗಳೆಂದು ಹೇಳಲಾಗಿದೆ. ವಿಗ್ರಹ ಕಳವು ಪ್ರಕರಣಗಳ ಮುಖ್ಯ ಆರೋಪಿ ದೀನದಯಾಳ್...

ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ವಿರಾಟ ಕೊಹ್ಲಿ..!

ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಐಸಿಸಿ ಅಕ್ಟೋಬರ್ ತಿಂಗಳ ಪ್ರಶಸ್ತಿ ಲಭಿಸಿದ್ದು, ಏಷ್ಯಾಕಪ್ ನಿಂದ ಮತ್ತೆ ಫಾರ್ಮ್ ಗೆ ಇಳಿದಿರುವ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ ಹಲವು ಅರ್ಧಶತಕಗಳನ್ನು ಬಾರಿಸಿ ರನ್ ಗಳ ಮಳೆ ಸುರಿಸಿದ್ದರು. ಈಗ ಐಸಿಸಿ ಅಕ್ಟೋಬರ್ ತಿಂಗಳ ಕ್ರಿಕೆಟಿಗ ಪ್ರಶಸ್ತಿ ಪಟ್ಟಿ ಬಿಡುಗಡೆ...

ರಾಜ್ಯಗಳಲ್ಲಿ ಮಳೆ ಮಂದುವರೆಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

ಭಾರತದಲ್ಲಿ ಕೆಲವು ರಾಜ್ಯಗಳಲ್ಲಿ ಮಳೆ ಮತ್ತೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರ ದಕ್ಷಿಣದ ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ನ.10ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 11ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆ ಆಗುವ ಸಂಭವವಿದೆ, ಜಮ್ಮು ಮತ್ತು...

70ರ ವೃದ್ದೆಯ ಮೇಲೆ ಯುವಕನಿಂದ ಅತ್ಯಾಚಾರ

ಕಲಬುರಗಿ: 70 ವರ್ಷದ ವೃದ್ದೆ ಮೇಲೆ ಯುವಕ ಅತ್ಯಾಚಾರ ಎಸಗಿರುವ ಘಟನೆ  ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಕೆಲವು ವರ್ಷಗಳಿಂದ ಖಾಯಿಲೆಯಿಂದ ವೃದ್ದೆ ಮನೆಯಲ್ಲಿದ್ದರು  ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಗ್ರಾಮದ ಸಂತೋಷ್ (28) ಎಂಬ ಯುವಕ ಅತ್ಯಾಚಾರ ಮಾಡಿದ ವ್ಯಕ್ತಿ.

‘ಗಂಧದಗುಡಿ’ ಸಿನಿಮಾ ಟಿಕೆಟ್ ದರದಲ್ಲಿ ಇಳಿಕೆ

ಬೆಂಗಳೂರು: ಗಂಧದಗುಡಿ ಚಿತ್ರದ ಟಿಕೆಟ್ ದರವನ್ನುಇಳಿಸಲಾಗಿದ್ದು, ನ.7ರಿಂದ 10ರವರೆಗೆ ಹೊಸ ದರ 56ರೂ, (ಸಿಂಗಲ್ ಸ್ಕ್ರೀನ್) 112ರೂ (ಮಲ್ಟಿಪ್ಲೆಕ್ಸ್) ಮಾಡಲಾಗದೆ ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗಂಧದಗುಡಿ ಸಿನಿಮಾ ಪುನಿತ್ ಅವರ ಕನಸು. ಎಲ್ಲರೂ ಸಿನಿಮಾ ನೋಡಲಿ ಎಂಬ ಉದ್ದೇಶದಿಂದ ಚಿತ್ರತಂಡ ಈ ನಿರ್ಧಾರ ಮಾಡಿದೆ. ರಾಜ್ಯದ ವನ್ಯ ಸಂಪತ್ತು, ಪಕೃತಿ...

ಧನುಷ್ಕ್ ಗುಣತಿಲಕ್ ಮೇಲೆ ಅತ್ಯಾಚಾರ ಆರೋಪದ ಹಿನ್ನೆಲೆ, ಎಲ್ಲ ತರಹದ ಕ್ರಿಕೆಟ್ ಗಳಿಂದ ಅಮಾನತು

Sports ಅತ್ಯಾಚಾರ ಆರೋಪದ ಹಿನ್ನೆಲೆ ಶ್ರೀಲಂಕಾ ಬ್ಯಾಟರ್ ಧನುಷ್ಕ್ ಗುಣತಿಲಕರನ್ನು ಎಲ್ಲ ತರಹದ ಕ್ರಕೆಟ್ ಗಳಿಂದ ಅಮಾನತು ಮಾಡಲಾಗಿದೆ. ರೋಸ್ ಬೇಯಲ್ಲಿ ಈ ಘಟನೆ ನಡೆದಿದ್ದು,   ಸಿಡ್ನಿಯ 29 ವರ್ಷದ ಮಹಿಳೆಯನ್ನು ಆನ್ ಲೈನ್ ಡೇಟಿಂಗ್ ಮೂಲಕ ಸಂಪರ್ಕ ಮಾಡಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿರುವುದಾಗಿ ಪೋಲಿಸರು ತಿಳಿದ್ದಾರೆ. 2015ರಿಂದ ಅಂತರಾಷ್ಷ್ರೀಯ ಕ್ರಿಕೆಟ್ ಗೆ...

ಸಾಲಿಗ್ರಾಮದ ವಿಶಿಷ್ಟತೆ ಏನು ಇದನ್ನು ಹೇಗೆ ಪೂಜಿಸಬೇಕು..?

Devotional: ಲಿಂಗವನ್ನು ಶಿವನ ರೂಪವೆಂದು ಹೇಗೆ ಪೂಜಿಸಲಾಗುತ್ತದೆಯೋ ಅದೇ ರೀತಿ ಸಾಲಿಗ್ರಾಮವನ್ನು ವಿಷ್ಣುವಿನ ರೂಪವೆಂದು ಪೂಜಿಸಲಾಗುತ್ತದೆ. ಗೋಲೋಕದಲ್ಲಿ ತುಳಸಿ ಮತ್ತು ಸುದಮುಲರು ರಾಧಾದೇವಿ ಯಿಂದ ಶಾಪಗ್ರಸ್ತರಾಗಿ ಭೂಮಿಯಲ್ಲಿ ತುಳಸಿ ಮತ್ತು ಶಂಖಚೂಡಾಗಿ ಜನಿಸುತ್ತಾರೆ. ಕಾಲಕ್ರಮೇಣ ಇಬ್ಬರೂ ಮದುವೆಯಾಗುತ್ತಾರೆ. ನಂತರ ತುಳಸಿ ದೇಹದಿಂದ ಹಿಮಗಿರಿಯ ದಕ್ಷಿಣಕ್ಕೆ ಗಂಡಕಿ ನದಿ, ತುಳಸಿ ಗಿಡಗಳು ಕೂದಲಿನಿಂದ ಹುಟ್ಟುತ್ತವೆ ಎಂದು ದೇವಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img