Sunday, July 26, 2026

]karnataka tv

ಕೆ ಆರ್ ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ : ಭಯದಿಂದ ಹೊರಗೆ ಓಡಿದ ಪ್ರವಾಸಿಗರು

ಮಂಡ್ಯ: ಶ್ರೀರಂಗಪಟ್ಟಣದ ಕೆ ಆರ್ ಎಸ್ ಬೃಂದಾವದಲ್ಲಿ ಚಿರತೆ ಕಾಣಿದ್ದರಿಂದ ಅಲ್ಲಿರುವ ಪ್ರವಾಸಿಗರು ಭಯಬೀತರಾಗಿ ಹೊರಗೆ ಓಡಿದರು. ಬೃಂದಾವನ ನೋಡಲು ಸಾವಿರಾರು ಜನ ಪ್ರವಾಸಿಗರು ಬಂದಿದ್ದರು, ಮೀನುಗಾರಿಕಾ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದನ್ನು ಅಲ್ಲಿಯ ಭದ್ರತಾ ಸಿಬ್ಬಂದಿ ನೋಡಿದ್ದಾರೆ. ತಕ್ಷಣ ಭಧ್ರತಾ ಸಿಬ್ಬಂದಿ ಪ್ರವಾಸಿಗರನ್ನು ಹೋರಗೆ ಕಳುಹಿಸಿದ್ದಾರೆ. 15...

ಅರಳಿ ಮರದ ಎಲೆಗಳ ರಸವನ್ನು ಬೆಳಗ್ಗೆ ಕುಡಿಯುವುದರಿಂದ ಆರೋಗ್ಯಕ್ಕೆ 5 ಅದ್ಭುತ ಪ್ರಯೋಜನಗಳಿವೆ

Health tips: ಅರಳಿಮರದ ಎಲೆಗಳ ರಸವನ್ನು ಕುಡಿಯುವುದರಿಂದ  ಆರೋಗ್ಯಕ್ಕೆ ತುಂಬಾ ಪ್ರಯೋಜನವಾಗಲಿದ್ದು, ಇದರ ಎಲೆಗಳು ಅನೇಕ ಪೋಷಕಾಂಶಗಳಲ್ಲಿ ಸಮೃಧ್ದವಾಗಿದೆ.  ಇದು ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ಹಲವಾರು ಔಷಧೀಯ ಗುಣಗಳಿದ್ದು, ಅನೇಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟುಲು ಸಹಾಯ ಮಾಡುತ್ತದೆ. ಅರಳಿ ಮರದ ಎಲೆಗಳು ಕ್ಯಾಲ್ಸಿಯಂ., ಕಬ್ಬಿಣ, ಪ್ರೋಟೀನ್, ಫೈಬರ್, ಮ್ಯಾಂಗನೀಸ್, ತಾಮ್ರದಂತಹ...

ಈ ಪರಿಹಾರಗಳನ್ನು ಅನುಸರಿಸಿದರೆ ಚಂದ್ರಗ್ರಹಣದ ಪರಿಣಾಮವನ್ನು ತಪ್ಪಿಸಬಹುದು..!

Chandra Grahana: ಜ್ಯೋತಿಷ್ಯಶಾಸ್ತ್ರದ ಪ್ರಕಾರ ಚಂದ್ರಗ್ರಹಣವನ್ನು ಅಶುಭವೆಂದು ಪರಿಗಣಿಸಲಾಗಿದೆ, ಚಂದ್ರಗ್ರಹಣವನ್ನು ಧಾರ್ಮಿಕ ಗ್ರಂಥಗಳಲ್ಲಿ ವಿವರಿಸಲಾಗಿದೆ. ಈ ಸಮಯದಲ್ಲಿ, ಎಲ್ಲಾ ರೀತಿಯ ನಕಾರಾತ್ಮಕ ಶಕ್ತಿಗಳು ಬಲವನ್ನು ಪಡೆಯುತ್ತವೆ, ಆದ್ದರಿಂದ ಅಂತಹ ಸಂದರ್ಭಗಳಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು. ಖಗೋಳಶಾಸ್ತ್ರದ ಪ್ರಕಾರ, ಈ ವರ್ಷ ನವೆಂಬರ್ 8ರಂದು ಕೊನೆಯ ಮತ್ತು ಎರಡನೇ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣವು ಜ್ಯೋತಿಷ್ಯ...

ಐಸಿಸಿಆರ್ ನಿಂದ ವಿದೇಶಿಗರಿಗೆ ಹಿಂದಿ ಕೋರ್ಸ್

ಬೆಂಗಳೂರು: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಮತ್ತು ಕೇಂದ್ರ ಹಿಂದಿ ನಿರ್ದೇಶನಾಲಯದ ಸಹಯೋಗದೊಂದಿಗೆ ವಿದೇಶಿಗರಿಗಾಗಿ ಹಿಂದಿ ಕಲಿಸಲು ನ.16 ರಿಂದ ಆನ್ ಲೈನ್ ತರಗತಿಯನ್ನು ಪ್ರಾರಂಭಿಸಲಿದೆ. ಈ ತರಗತಿಯಲ್ಲಿ ಹಿಂದಿ ಜಾಗೃತಿಯ ಬೇಸಿಕ್ ಕೋರ್ಸ್ ನ್ನು 3 ತಿಂಗಳು ಆನ್ ಲೈನ್ ಮೂಲಕ ವಾರಕ್ಕೆ 2 ದಿನದಂತೆ ನಡೆಸಲಾಗುವುದೆಂದು ಐಸಿಸಿಆರ್ ಪ್ರಕಟಿಸಿದೆ. ತರಗತಿಯ ಒಟ್ಟು...

ಚೆನ್ನೈ – ಮೈಸೂರು ನಡುವಿನ ಪ್ರಾಯೋಗಿಕ ‘ವಂದೇ ಭಾರತ್’ ರೈಲಿನ ಸಂಚಾರ ಪ್ರಾರಂಭ

ಚೆನ್ನೈ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೋಮವಾರ ಬೆಳಿಗ್ಗೆ 5.50 ರಂದು  ಚೆನ್ನೈನ ಎಮ್.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿಲಿದೆ. ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತಿಚೇಗಷ್ಟೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಭಾರತೀಯ...

ಮಹಾವಿಷ್ಣುವಿನ ಪರಶುರಾಮನ ಅವತಾರ..!

Devotional: ಪರಶುರಾಮ ವಿಷ್ಣುವಿನ ಆರನೆಯ ಅವತಾರ, ಮತ್ತು ಬ್ರಹ್ಮನ ವಂಶಸ್ಥ ಹಾಗೂ ಶಿವನ ಶಿಷ್ಯ ಎಂಬ ಉಲ್ಲೇಖವಿದೆ, ಪರುಶುರಾಮ ರೇಣುಕಾ ಹಾಗೂ ಸಪ್ತರ್ಷಿ ಜಮದಗ್ನಿಯ ಪುತ್ರ. ಇವರು ತ್ರೇತಾಯುಗದ ಕೊನೆಯಲ್ಲಿ ಜೀವಿಸಿದ್ದರು. ಇವರು ಹಿಂದೂ ಧರ್ಮದ ಏಳು ಅಮರ್ತ್ಯರು ಅಥವಾ ಚಿರಂಜೀವಿಗಳ ಪೈಕಿ ಒಬ್ಬರು. ಜಮದಗ್ನಿ ಎಂಬ ಋಷಿಗಳು ತಮ್ಮ ಭಕ್ತಿಯಿಂದ ಭಗವಂತನ ಕೃಪೆಗೆ ಪಾತ್ರರಾಗಿದ್ದರು. ಅವರಿಗೆ...

‘ಉತ್ತರಕಾಂಡ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ರಿಎಂಟ್ರಿ..!

ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ಉತ್ತರಕಾಂಡ’ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಗೆ  ಕಮ್ ಬ್ಯಾಕ್ ಆಗಲಿರುವ ರಮ್ಯಾ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡಿರುವ ರಮ್ಯಾ ‘ಇನ್ನಮ್ಯಾಗಿಂದ ಫುಲ್ ಗುದ್ದಾಂ ಗುದ್ದಿ’ಎಂದು ಹೇಳಿದ್ದಾರೆ. ರತ್ನನ್ ಪ್ರಪಂಚ ಚಿತ್ರದಲ್ಲಿ ಅಭಿನಯಿಸಲು ಆಗಲಿಲ್ಲವೆಂದು ಬೇಸರವಿತ್ತು. ಈಗ 10 ವರ್ಷಗಳ ನಂತರ  ‘ಉತ್ತರಕಾಂಡ’ ಚಿತ್ರದ...

ತ್ವಚೆಯ ರಕ್ಷಣೆಗೆ ಸರಳ ಉಪಾಯಗಳು..!

Beauty tips: ತ್ವಚೆಯ ರಕ್ಷಣೆ ಅತ್ಯಂತ ಕಷ್ಟದ ಕೆಲಸವಾಗಿದೆ ಮುಖದಲ್ಲಿ ಆಗಾಗ ಚಿಕ್ಕ ಚಿಕ್ಕ ಕಪ್ಪು ಚುಕ್ಕೆಗಳು ಹೆಚ್ಚಾಗಿ ಆಗುತ್ತಿರುತ್ತದೆ, ನೀವು ಆರಂಭದಲ್ಲೇ ಇದರ ಕಾಳಜಿ ತೆಗೆದು ಕೊಂಡರೆ ನಿಮ್ಮ ತ್ವಚೆಯ ರಕ್ಷಣೆ ಮಾಡಬಹುದು ಇಲ್ಲವಾದರೆ ಅವು ಮುಖದಮೇಲೆ ಶಾಶ್ವತ ಕಲೆಗಳಾಗಿ ಉಳಿದು ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮುಖದ ಆರೋಗ್ಯ ಕಾಪಾಡಿಕೊಂಡು ಸೌಂದರ್ಯ ಹೆಚ್ಚಿಸಿಕೊಳ್ಳಲು...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಪಲಕ್ ಮುಚ್ಚಲ್; ಖ್ಯಾತ ಸಂಗೀತ ನಿರ್ದೇಶಕ ಮಿಥುನ್ ಶರ್ಮಾರೊಂದಿಗೆ ಮದುವೆ

ಗಾಯಕಿ ಪಲಕ್ ಮುಚ್ಚಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಖ್ಯಾತ ಸಂಗೀತ ನಿರ್ದೇಶಕ/ ಗಾಯಕ, ಗೀತ ರಚನಕಾರ ಮಿಥುನ್ ಶರ್ಮಾ ಅವರನ್ನು ಕೈ ಹಿಡಿದಿದ್ದಾರೆ. ಬಾಲಿವುಡ್ ನಲ್ಲಿ ಸಾಕಷ್ಟು ಹಾಡುಗಳಿಗೆ ತಮ್ಮ ಧ್ವನಿ ನೀಡುರುವ ಪಲಕ್ ಮುಚ್ಚಲ್,ಕನ್ನಡದಲ್ಲೂ ಹಾಡುಗಳನ್ನು ಹಾಡಿ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ. ತಮಿಳು, ತೆಲಗು, ಮರಾಠಿ, ಭೋಜ್ ಪುರಿ, ಪಂಜಾಬಿ, ಉರ್ದು ಹೀಗೆ...

7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಭರವಸೆ : ಎರಡು ದಿನದಲ್ಲಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ನೌಕರರ ವೇತನ ಪರಿಷ್ಕರಣೆ ಮಾಡಲು ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. 7ನೇ ವೇತನ ರಚನೆಗೆ ಬೊಮ್ಮಾಯಿ ಭರವಸೆ ನೀಡಿದ್ದು, 2 ದಿನಗಳಲ್ಲಿ ಆದೇಶ ಹೋರಬಿಳಲಿದೆ. ಪ್ರಸಕ್ತ ವರ್ಷದ ಅಕ್ಷೋಬರ್ ಅಂತ್ಯದೊಳಗೆ ಆಯೋಗ ರಚನೆ ಮಾಡುವುದಾಗಿ ಈ ಹಿಂದೆ ಸಿಎಂ ಭರವಸೆ ನೀಡಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img