Health tips:
ಕೋಳಿ ಅಂಗಡಿಗಳ ಮುಂದೆ ಕೋಳಿ ಖರೀದಿಸುವ ಪರಿಸ್ಥಿತಿ ಬದಲಾಗಿದೆ, ಚಿಕನ್ ಮಾರುವ ಅಂಗಡಿಗಳು AC ಅಂಗಡಿಗಳಾಗಿ ಮಾರ್ ಪಾಡ್ ಆಗಿದೆ ,ಅಲ್ಲಿ ಮಾರುವ ಚಿಕನ್ನಲ್ಲಿ ಒಂದು ಹನಿ ರಕ್ತ ಕಣಗಳು ಇರುವುದಿಲ್ಲ ಅಷ್ಟು ಸ್ವಚ್ಛವಾಗಿರುತ್ತದೆ. ಆದರೆ ಇದು ಫ್ರೆಶ್ ಚಿಕನ್ ಅಥವಾ ಹಳೆಯ ಚಿಕನ್ ಎಂದು ಕಂಡು ಹಿಡಿಯಲು ಸಾಮಾನ್ಯವಾಗಿ ಹಾಗುವುದಿಲ್ಲ ಈ...
ಸ್ವತಂತ್ರ ಭಾರತದ ನಂತರ ನಡೆದ ಮೊದಲ ಚುನಾವಣೆಯಲ್ಲಿ ವೋಟ್ ಮಾಡಿದ್ದ ಹಿರಿಯ ನಾಗರಿಕ ನಿಧನರಾಗಿದ್ದಾರೆ. ಹಿಮಾಚಲ ಪ್ರದೇಶದ ಕಲ್ಪಾದಲ್ಲರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.106 ವರ್ಷದ ಶ್ಯಾಮ್ ಸರಣ್ ನೇಗಿ ಹಿಮಾಚಲ ಪ್ರದೇಶದ ಕಲ್ಪಾ ಮತಗಟ್ಟೆಯಲ್ಲಿ ಮೊದಲಬಾರಿಗೆ ಮತ ಚಲಾವಣೆ ಮಾಡಿ ಒಟ್ಟು 34 ಬಾರಿ ಮತ ಚಲಾಯಿಸಿದ್ದರು.
ನೇಗಿಯವರು ಸ್ವತಂತ್ರ ಭಾರತದ ಅಕ್ಟೋಬರ್ 23, 1951ರಂದು...
ದೆಹಲಿ: ಟ್ವಿಟರ್ನ ವೇರಿಫೈಡ್ ಖಾತೆಗಳ ‘ಬ್ಲೂ’ ಟಿಕ್ಗೆ ಶುಲ್ಕ ವಿಧಿಸುವ ನಿಲುವನ್ನು ಟ್ವಿಟರ್ ಸಂಸ್ಥೆಯ ಹೊಸ ಮಾಲಿಕ ಇಲಾನ್ ಮಸ್ಕ್ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಬ್ಲೂಟಿಕ್ಗೆ 8 ಡಾಲರ್ ಶುಲ್ಕ ವಿಧಿಸುವದರ ಬಗ್ಗೆ ಸೆಲೆಬ್ರೆಟಿಗಳು ಸೇರಿ ಹಲವರು ಮಸ್ಕ್ ಅವರನ್ನು ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು “ದಿನವಿಡಿ ನನ್ನ ವಿರುದ್ಧ ಪ್ರಲಾಪ ಮಾಡಿದರು...
Health tips:
ತೆಂಗಿನ ವೃಕ್ಷಕ್ಕೆ ಕಲ್ಪ ವೃಕ್ಷ ಎಂದು ಕರೆಯುತ್ತಾರೆ, ಯಾವುದೇ ಶುಭ ಸಮಾರಂಭಗಳಲ್ಲಿ ತೆಂಗಿನ ಎಲೆ ಇದ್ದರೆ ಅದರ ಕಳೆಯೇ ಬೇರೆ ಎನ್ನಬಹುದು ಇದನ್ನು ಎಲ್ಲ ಸಂಭ್ರಮಾಚರಣೆಯಲ್ಲೂ ಬಳಸುತ್ತಾರೆ, ಹಾಗೆಯೆ ತೆಂಗಿನ ಕಾಯಿಯನ್ನು ಸಹ ಎಲ್ಲ ಸಮಾರಂಭಗಳಲ್ಲಿ ಬಳಸುತ್ತಾರೆ. ಹಾಗೆಯೆ ಒಣ ಕೊಬ್ಬರಿಯನ್ನು ಸಾಮಾನ್ಯವಾಗಿ ಎಲ್ಲ ಸಿಹಿಯ ಪದಾರ್ತಗಳನ್ನು ಮಾಡುವಾಗ ಉಪಯೋಗಿಸುತ್ತಾರೆ, ಕಾಯಿಒಬ್ಬಟು ಮಾಡಲು...
ಬೆಂಗಳೂರು : ತಿರುಪತಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಘಟನೆ ನಡೆದಿದೆ. ಬಿಬಿಎಂಪಿ ನೌಕರ ವಿ.ಶ್ರೀಧರ್ ಎಂಬುವವರು ಮೃತವ್ಯಕ್ತಿ.
ಸದ್ಯ ಘಟನಾ ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಿಂದ ಮೈಸೂರು ಬ್ಯಾಂಕ್ ಸರ್ಕಲ್ ಹತ್ತಿರ...
ಆರೋಗ್ಯ
ಇತ್ತಿಚಿನ ದಿನಗಳಲ್ಲಿ ಬದಲಾದ ಆಹಾರ ಕ್ರಮ, ಜೀವನ ಶೈಲಿಯಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಹಿಮ್ಮಡಿ ನೋವು ಕೂಡ ಒಂದು ದೊಡ್ಡ ಸಮಸ್ಯೆಯಾಗಿದೆ. ಸಾಮಾನ್ಯವಾಗಿ ವಯಸ್ಸಾದವರಲ್ಲಿ ಹೆಚ್ಚು ಕಾಣಿಸುತ್ತಿದ್ದ ಹಿಮ್ಮಡಿ ನೋವು ಈಗ ಮಧ್ಯವಯಸ್ಕರಲ್ಲೂ ಕಾಡಲು ಶುರುವಾಗಿದೆ. ಇದಕ್ಕೆ ಕಾರಣ ಸರಿಯಾದ ಆಹಾರ ಕ್ರಮ ಪಾಲಿಸದಿರುವುದು ಮತ್ತು ವ್ಯಾಯಾಮ ಮಾಡದಿರುವುದು ಎಂದು ವೈದ್ಯರು...
Devotional:
ಪತಿ ಪತ್ನಿಯರು ಎಷ್ಟೆ ಅನ್ಯೋನ್ಯವಾಗಿದ್ದರೂ ಅವರಲ್ಲಿ ಚಿಕ್ಕ ಚಿಕ್ಕ ಜಗಳಗಳು ಸಾಮಾನ್ಯವಾಗಿ ಕಾಡುತ್ತಿರುತ್ತದೆ. ಜಗಳವಾಡದೇ ಸಂಬಂಧ ಗಟ್ಟಿ ಕೂಡ ಆಗುವುದಿಲ್ಲ. ಹಾಗಂತ ಜಗಳ ಅತಿಯಾದರೆ ,ಅಲ್ಲಿ ಪ್ರೀತಿಗೆ ಜಾಗವಿರುವುದಿಲ್ಲ, ದ್ವೇಷಕ್ಕೆ ಕಾರಣವಾಗುತ್ತದೆ. ಆದಕಾರಣ ಜಗಳಗಳನ್ನು ಕಡಿಮೆಮಾಡಿ, ಗಂಡ- ಹೆಂಡತಿ ನಡುವಿನ ಸಂಬಂಧ ಅನ್ಯೋನ್ಯವಾಗಿರಲು ಜ್ಯೋತಿಷ್ಯದಲ್ಲಿ ಹೇಳಿರುವ ಈ ಉಪಾಯಗಳನ್ನು ಪಾಲಿಸುವುದರಿಂದ ನಿಮ್ಮ ವೈವಾಹಿಕ ಜೀವನದಲ್ಲಿ...
Devotional:
ಧರ್ಮ ಸಂಸ್ಥಾಪನೆಗಾಗಿ ಶ್ರೀಮನ್ನಾರಾಯಣ ತಾಳಿದ ದಶಾವತಾರಗಳ ಪೈಕಿ ಐದನೇ ಅವತಾರವೇ ವಾಮನ ಅವತಾರ. ಬಲಿ ಚಕ್ರವರ್ತಿಯ ಅಹಂಕಾರವನ್ನು ದಮನ ಮಾಡಲು ಮಹಾವಿಷ್ಣು ಈ ಅವತಾರ ತಾಳಿದ ಎಂದು ಪುರಾಣ ಹೇಳುತ್ತದೆ. ಪುರಾಣಗಳ ಪ್ರಕಾರ, ಭಾದ್ರಪದ ಶುದ್ಧ ದ್ವಾದಶಿಯಂದು ಮಧ್ಯಾಹ್ನದ ಕಾಲದಲ್ಲಿ ವಿಷ್ಣು ವಾಮನ ಅವತಾರ ತಾಳಿದ ಎಂದು ಉಲ್ಲೇಖವಿದೆ.
ವಾಮನಾವತಾರವನ್ನು ಪುರಾಣಗಳಲ್ಲಿ ವಿಷ್ಣುವಿನ ಐದನೆಯ ಅವತಾರವೆಂದು...
ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...
ಹಾಸ್ಟೆಲ್ನಲ್ಲಿ ಇಂಜಿನಿಯರ್ ವಿದ್ಯಾರ್ಥಿಗಳು ಸಹಪಾಠಿಯನ್ನು ಥಳಿಸಿದ್ದಾರೆ. ಎಷ್ಟೇ ಕಠೀಣವಾದ ಕಾನೂನುಗಳಿದ್ದರು, ರ್ಯಾಗಿಂಗ್ ಎಂಬ ಹುಚ್ಚಾಟ ಇನ್ನೂ ಹಲವು ಕಾಲೇಜು, ಹಾಸ್ಟೇಲ್ಗಳಲ್ಲಿ ಕಡಿಮೆಯಾಗಿಲ್ಲ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್ನ ರೂಮಿನಲ್ಲಿ ವಿದ್ಯಾರ್ಥಿಗಳು ಸಹಪಾಟಿಯನ್ನು ಥಳಿಸಿ ಇಸ್ತ್ರಿ ಪೆಟ್ಟಿಗೆಯಿಂದ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...