Saturday, July 25, 2026

]karnataka tv

ಚಾಣಕ್ಯನ ಪ್ರಕಾರ ಇಂತಹ ಜನರು ಬಡತನದಲ್ಲಿ ಹುಟ್ಟಿದರೂ ಸಹ ಇವರ ಮೇಲೆ ಲಕ್ಷ್ಮಿಯ ಅಪಾರ ಕೃಪೆ ಇರುತ್ತದೆ..!

Devotional: ಚಾಣಕ್ಯ ನೀತಿಯ ಪ್ರಕಾರ, ಕೆಲ ಜನರಲ್ಲಿ ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗುವ ವಿಶೇಷ ಗುಣಗಳಿರುತ್ತವೆ ಎನ್ನಲಾಗಿದೆ. ಈ ಗುಣಗಳಿಂದಾಗಿ ಈ ಜನರು ಬಡತನದಲ್ಲಿ ಹುಟ್ಟಿದರೂ ಕೂಡ ಮುಂದೊಂದು ದಿನ ಅಪಾರ ಶ್ರೀಮಂತರಾಗುತ್ತಾರೆ ಎನ್ನಲಾಗಿದೆ. ಚಾಣಕ್ಯರು ಹಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ವಿಷಯಗಳ ಕುರಿತು ಉಲ್ಲೇಖಿಸಿದ್ದಾರೆ. ಸಂಪತ್ತಿನ ಅಧಿದೆವತೆಯಾಗಿರುವ ಲಕ್ಷ್ಮಿ ಯಾರ ಮೇಲೆ ಪ್ರಸನ್ನಳಾಗುತ್ತಾಳೆ ಎಂಬುದನ್ನು ಚಾಣಕ್ಯರು...

ಉಳಿದಿರುವ ಚಪಾತಿಯಿಂದ ಮಾಡಿ ರುಚಿಯಾದ ತಿಂಡಿ..!

New Recipe ಮನೆಯಲ್ಲಿ ಚಪಾತಿಗಳು ಉಳಿದಿದ್ದರೆ ಆತಂಕ ಪಡುವ ಅಗತ್ಯವಿಲ್ಲ. ಈ ರೀತಿ ಉಳಿದ ಚಪಾತಿಗಳಿಂದ ಹೇಗೆ ರುಚಿಯಾದ ತಿಂಡಿಯನ್ನು ಮಾಡಬಹುದೆಂದು ನಾವು ಹೇಳುತ್ತೇವೆ. ಇದಕ್ಕೆ ‘ಚಪಾತಿ ಉಪ್ಪಿಟ್ಟು’ ಅಥವಾ ಚಪಾತಿ ವಗ್ಗರಣಿ ಎಂದು ಕರೆಯಬಹುದು. ಇದನ್ನು ತಯಾರಿಸುವುದು ಸುಲಭ ಮತ್ತುಇದು ತುಂಬಾ ರುಚಿಕರವಾಗಿರುತ್ತದೆ. ಒಂದು ಸಲ ರುಚಿಮಾಡಿದರೆ ನೀವು ಉದ್ದೇಶಪೂರ್ವಕವಾಗಿ ಪ್ರತಿದಿನ ಹೆಚ್ಚು ಚಪಾತಿಗಳನ್ನು...

ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿಯವರು ವನೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದು 5 ನಿಗದಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅನೇಕ ಕಾರ್ಯಕ್ರಮಗಳ ಲೋಕಾರ್ಪಣೆ ಮಾಡಲಿರುವ ಮೋದಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡ ಪ್ರಭು, ಬೆಂಗಳೂರು ನಿಮಾತೃ ಕೇಂಪೇಗೌಡ ಅವರ ಅತಿ ಎತ್ತರದ ದೊಡ್ಡ ಪ್ರತಿಮೆ ಅನಾವರಣ ಗೊಳಿಸಲಿದ್ದಾರೆ. ಪ್ರಧಾನಿ ಮೋದಿಯವರ ಕಾರ್ಯಕ್ರಮದ ವಿವರ ಹೀಗಿದೆ ನವೆಂಬರ್ 11...

ದೈವಾರಾಧನೆಗೆ ಶ್ರೇಷ್ಠವಾದ ಧನುರ್ ಮಾಸ ಶುಭಕಾರ್ಯಗಳಿಗೆ ಶ್ರೇಷ್ಠವಲ್ಲ ಏಕೆ..?

Devotional : ಹಿಂದೂ ಪಂಚಾಂಗದ ಪ್ರಕಾರ ಮಾರ್ಘಶಿರ ಮಾಸ ದೈವಾರಾಧನೆಗೆ ಅತ್ಯಂತ ಶ್ರೇಷ್ಠವಾದ ಮಾಸ. ಚಾಂದ್ರಮಾನ ಮಾಸಗಳಲ್ಲಿ ಮಾರ್ಘಶಿರ ಮಾಸ, ಸೌರಮಾನದ ಪ್ರಕಾರ ಧನುರ್ಮಾಸ ಎಂದು ಕರೆಯಲ್ಪಡುವ ಈ ಮಾಸದಲ್ಲಿ ವಿಷ್ಣುವಿನ ಆರಾಧನೆಗೇ ಹೆಚ್ಚು ಮಹತ್ವ ನೀಡಲಾಗಿದೆ. ಸೂರ್ಯೋದಯಕ್ಕೂ ಮುನ್ನವೇ ಪವಿತ್ರ ಸ್ನಾನಮಾಡಿ, ಬ್ರಾಹ್ಮಿ ಮುಹೂರ್ತದಲ್ಲಿ ಇಷ್ಟ ದೇವದ ಆರಾಧನೆ, ಇದು ಮಾರ್ಘಶಿರ ಮಾಸದ ಆಚರಣೆ....

ಭಾರತದಲ್ಲೂ ನೌಕರರನ್ನು ಕೆಲಸದಿಂದ ತೆಗೆಯಲು ಮುಂದಾದ ಟ್ವೀಟರ್..!

ದೆಹಲಿ: ಟ್ವಿಟರ್ ಕಂಪನಿಯು ಭಾರತದಲ್ಲಿಯೂ ನೌಕರರನ್ನು ಕೆಲಸದಿಂದ ತೆಗೆಯಲು ಆರಂಭಿಸಿದೆ. ಭಾರತದಲ್ಲಿ ಮಾರುಕಟ್ಟೆ ಹಾಗೂ ಸಂವಹನ ವಿಭಾಗದ ಅಷ್ಟೂ ನೌಕರರನ್ನು ಕೆಲಸದಿಂದ ತೆಗೆಯಲು ಆರಂಭಿಸಿದ್ದಾರೆ ಎಂದು ಟ್ವಿಟರ್ ಇಂಡಿಯಾ ನೌಕರರೊಬ್ಬರು ತಿಳಿಸಿದ್ದಾರೆ. ಈ ವಿಚಾರವಾಗಿ ಟ್ವಿಟರ್ ಇಂಡಿಯಾ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಟ್ವಿಟರ್ ಕಂಪನಿಯನ್ನು ಆರೋಗ್ಯಕರ ಹಾದಿಗೆ ತರುವ ಪ್ರಯತ್ನವಾಗಿ ನಾವು ನಮ್ಮ ಜಾಗತಿಕ ಉದ್ಯೋಗಿಗಳ ಸಂಖ್ಯೆಯನ್ನು...

ಬಂಧಿಸಲು ಹೋದ ಪೋಲೀಸರ ಮೇಲೇ ಹಲ್ಲೆ; ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಪೋಲಿಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಆರೋಪಿಯ ಕಾಲಿಗೆ ದೊಡ್ಡಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ವಸಂತ್ ಗುಂಡು ಹಾರಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾಗ ಈ ಘಟನೆ ನಡೆದಿದೆ. ಐದು ದಿನಗಳ ಹಿಂದೆ ನಾಲ್ವರು ಯುವಕರ ತಂಡ ಅಶೋಕ್ ಪ್ರಭು ಎಂಬುವರಿಗೆ ಅಡ್ಡಹಾಕಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ...

ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ನಟಿ ಅದಿತಿ ಪ್ರಭುದೇವ್

ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ, ಅದಿತಿ ಪ್ರಭುದೇವ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಗುರುಹಿರಿಯರ ಸಮ್ಮುಖದಲ್ಲಿ ಇದೆ ನವೆಂಬರ್ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಸೆಮಣೆ ಏರಲಿದ್ದಾರೆ. ತೋತಾಪುರಿ, ಬ್ರಹ್ಮಚಾರಿ, ಸಿಂಗಮ್, ರಂಗನಾಯಕಿ, ಓಲ್ಡಮಾಂಕ್ ಹೀಗೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ...

ಸಾಮೂಹಿಕ ಅತ್ಯಾಚಾರ ಪ್ರಕರಣ : ಆರೋಪಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್..!

ಸಾಮೂಹಿಕ ಅತ್ಯಾಚಾರ ಎಸಗಿ ಅಪ್ರಾಪ್ತ ಬಾಲಕಿಯನ್ನು ಕೊಲೆಗೈದಿದ್ದ ಇಬ್ಬರು ಆರೋಪಿಗಳಿಗೆ ಉತ್ತರ ಪ್ರದೇಶದ ಪೊಕ್ಸೊ ನ್ಯಾಯಲಯ ಮರಣದಂಡನೆ ವಿಧಿಸಿದೆ. ಡಿಸೆಂಬರ್ 27, 2021ರಂದು ಇಬ್ಬರು ಯುವಕರು ಸೇರಿ 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು. ಇದರ ಕುರಿತು ವರದಿ ಪಡೆದಿದ್ದ ಮುಖ್ಯಮಂತ್ರಿ ಆದಿತ್ಯನಾಥ್, ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮಕ್ಕೆ ನಿರ್ದೇಶನ...

ಹಿರಣ್ಯಕಶಿಪುವನ್ನು ಸಂಹರಿಸಲು ನರಸಿಂಹಾವತಾರ ತಾಳಿದ ಮಹಾವಿಷ್ಣು …!

Devotional: ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು ಧರ್ಮ ಸಂಸ್ಥಾಪನೆಗಾಗಿ ತಾಳಿದ ದಶಾವತಾರಗಳ ಪೈಕಿ ನಾಲ್ಕನೇ ಅವತಾರವೇ ನರಸಿಂಹ ಅವತಾರ. ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು, ನರಸಿಂಹನ ಅವತಾರವಾಯಿತೆಂದು ಪುರಾಣದಲ್ಲಿ ಉಲ್ಲೇಖವಿದೆ. ನರಸಿಂಹನ ಅವತಾರದಲ್ಲಿ ಮಹಾವಿಷ್ಣುವು ಸಿಂಹದ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಅಷ್ಟಕ್ಕೂ ಮಹಾವಿಷ್ಣು ಈ ರೂಪದಲ್ಲಿ...

ಚಳಿಗಾಲದಲ್ಲಿ ಬಾಧಿಸುವ ರೋಗಗಳು; ಆರೋಗ್ಯ ರಕ್ಷಣೆ ಹೇಗಿರಬೇಕು..?

Health ಚಳಿಗಾಲದಲ್ಲಿ ಕೆಲವೊಂದು ರೋಗಗಳು, ಆರೋಗ್ಯ ಸಮಸ್ಯೆ ಬಾಧಿಸುವುದು ಸಹಜ. ಸಾಮಾನ್ಯವಾಗಿ ಚಳಿಗಾಲದಲ್ಲಿ ಬರುವ ರೋಗಗಳು ನೆಗಡಿ, ಕೆಮ್ಮು, ಗಂಟಲು ನೋವು, ಕಿವಿನೋವು,ಅಸ್ತಮಾ ಮತ್ತು ನ್ಯುಮೋನಿಯಾ ರೋಗಗಳು ಕಂಡುಬರುತ್ತವೆ. ಸ್ಟ್ರೆಪ್ರೋಕೋಕಸ್ ನ್ಯುಮೋನಿಯಾ ಬ್ಯಾಕ್ಟಿರಿಯಾ ಮತ್ತು ಹೀಮೊಫಿಲಸ್ ಇನ್ ಪ್ಲ್ಯೂ ಯೆಂಝಾ ವೃರಸ್ ಪ್ರಮುಖ ಕಾರಣ. ಈ ರೋಗಾಣುಗಳು ಶೀತಲ ವಾತಾವರಣದಲ್ಲಿ ಹೆಚ್ಚು ಸಮಯ ಸಕ್ರಿಯವಾಗಿ ಬದುಕಿರುವುದರಿಂದ ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img