Crime
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಸಾವಿನ ವಿಚಾರದ ಕುರಿತು ತನಿಖೆ ನಡೆಸಿರುವ ಪೋಲಿಸರು, ನಾಪತ್ತೆಯಾಗುವ ಮೊದಲು ಚಂದ್ರಶೇಖರ್ ಕೊಪ್ಪ ತಾಲ್ಲೂಕು ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದರು. ಆಶ್ರೆಮದಿಂದ ತೆರಳುವ ಮೊದಲು ‘ಜಾಗ್ರತೆಯಿಂದ ಮನೆಗೆ ಹೋಗಿ’ ಎಂದು ಗುರೂಜಿ ತಿಳಿಸಿದ್ದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಜೊತೆ ಅವರ ಗೆಳೆಯ ಕಿರಣ್...
Health tips:
ಬ್ರೌನ್ ರೈಸ್ ಎಂದರೇನು..?
ಬ್ರೌನ್ ರೈಸ್ ಎಂಬುದು ”ಸಿಪ್ಪೆ ಸುಲಿದ” ಅಕ್ಕಿಯಾಗಿದೆ. ಇದನ್ನು ಪಾಲಿಶ್ ಮಾಡದೆ ಅದರಲ್ಲಿರುವ ಪೋಷಕಾಂಶಗಳನ್ನು ಹಾಗೇ ಉಳಿಸಿಕೊಳ್ಳಲಾಗುತ್ತದೆ. ಇದರಲ್ಲಿ ಜೀವಾಕುಂರ ಪದರ, ಪಾಶ್ವರ್ ಸಿಪ್ಪೆ ಹಾಗೇ ಇರುತ್ತದೆ. ಉಳಿದ ಇತರೆ ಅಕ್ಕಿಗಳಿಗೆ ಹೋಲಿಸಿದರೆ ಇದು ಬೇಯಲು ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇತರೆ ಅಕ್ಕಿಗಳಿಗಿಂತ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ....
Health
ದುಬೈನಿಂದ ತನ್ನ ದೇಶಕ್ಕೆ ಮರಳಿದ 20 ವರ್ಷದ ಯುವಕನಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿದೆ ಎಂದು ಶ್ರೀಲಂಕಾದ ಆರೋಗ್ಯ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಹೇಳಿದ್ದಾರೆ.
ಮಂಕಿಪಾಕ್ಸ್, ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಮಂಕಿಪಾಕ್ಸ್ ಸೋಂಕಿತ ಯುವಕ ದೇಶಕ್ಕೆ ಮಂಗಳವಾರ ಆಗಮಿಸಿದ್ದ ಎಂದು ಆರೋಗ್ಯ ಸಚಿವಾಲಯ ಸಾಂಕ್ರಾಮಿಕ ರೋಗ ಘಟಕ ಮಾಹಿತಿ ನೀಡಿದ್ದಾಗಿ ಕೆಹೆಲಿಯಾ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ...
Sports :
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಗೆಲುವಿನ ಹಾದಿ ಕಷ್ಟವಾಗಿದ್ದು, ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯಕ್ಕೆ ಸಿಲಿಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ.
ಭಾರತದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಮತ್ತೆ ಚಿಗುರುತ್ತದೆ....
Beauty tips:
ಇತ್ತೀಚೆಗೆ ಸ್ಕಿನ್ಕೇರ್ ಸ್ಪೆಷಲಿಸ್ಟ್(SDSS) ಅಧ್ಯಯನದ ವರದಿ ಪ್ರಕಾರ ಶೇಕಡ 88ರಷ್ಟು ,ಮಹಿಳೆಯರಿಗೆ ತಮ್ಮ ಚರ್ಮದ ಸುರಕ್ಷತೆಗೆ ಉತ್ತಮವಾದ ಪ್ರಾಡಕ್ಟ್ ಯಾವುದು ಎಂಬುದೇ ತಿಳಿದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಕೇವಲ ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳು ಮಾತ್ರವಲ್ಲದೆ ಮನೆಯಲ್ಲೇ ತಮ್ಮ ಚರ್ಮದ ರಕ್ಷಣೆ ಮಾಡಬಹುದು. ಆದರೆ ಅವುಗಳನ್ನು ಬಳಸಿಕೊಳ್ಳುವ ವಿಧಾನ ನಿಮಗೆ ತಿಳಿದಿರಬೇಕು. ಹಲವು ಕಾರಣಗಳಿಂದ...
crime
ಶಾಸಕ ಎಂ.ಪಿ.ರೇಣಯಕಾಚಾರ್ಯ ಸಹೋದರನ ಮಗನ ಮೃತ ದೇಹವು ಕಡದಕಟ್ಟೆ ಮಧ್ಯದಲ್ಲಿ ಬರುವ ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಪುತ್ರ ಚಂದ್ರಶೇಖರ್ ಸಾವಿನ ಹಿಂದೆ ಅನುಮಾನಗಳು ಮೂಡಿದ್ದು ಮಗನನ್ನು ಕಳೆದುಕೊಂಡ ದುಖಃದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ನನ್ನ ಮಗ ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ, ವೀರಶೈವ ಪದ್ಧತಿ ಬದಲಾಗಿ ಹಿಂದೂ ಪದ್ದತಿಯಂತೆ ಶವ ಸಂಸ್ಕಾರ ಮಾಡಲಾಗುತ್ತಿದೆ....
Health tips:
ಹುಣಸೇಮರ ಕಂಡರೆ ಸಾಕು ತಕ್ಷಣ ಬಾಯಲ್ಲಿ ನೀರು ಬರುತ್ತದೆ ,ಇನ್ನು ಈ ಚಿಗುರುಗಳಿಂದ ಹಲವು ಆಹಾರ ಪದಾರ್ತಗಳನ್ನು ತಯಾರು ಮಾಡಲಾಗುತ್ತದೆ. ಚಿಗುರಿನಲ್ಲಿರುವ ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ಉಪಯೋಗ ಎಂದು ಹೇಳಲಾಗುತ್ತದೆ ,ಇದರಲ್ಲಿರುವ ಫೈಬರ್ ಅಂಶ ಜಾಸ್ತಿಯಾಗಿರುವುದರಿಂದ ಮೂತ್ರ ವಿಸರ್ಜನೆ ಮತ್ತು ಮಲಬದ್ದತ್ತೆ ಇಂದ ಕಾಡುವ ಸಮಸ್ಯೆಗಳು ದುರವಾಗುತ್ತದೆ ,ಇನ್ನು ಇದು ಒಳ್ಳೆಯ...
Movie
ಕಾಂತಾರ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದ್ದು, ಈಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಸಿನಿಮಾದ ಹೆಸರು ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಮಿಸ್ಟರ್ 360 ಡಿಗ್ರಿ ಎಂದು ಖ್ಯಾತಿ ಪಡೆದ ಕ್ರಿಕೆಟ್ ಆಟಗಾರ ಎಬಿ ಡಿವಿಲಿಯರ್ಸ್ ಮತ್ತೆ ಬೆಂಗಳೂರಿಗೆ ಆಗಮಿಸಿದ್ದು, ಅವರ ಎಂಟ್ರಿ ಎಲ್ಲರಿಗೂ ಕುತೂಹಲ ಹೆಚ್ಚಿಸಿದೆ. ಇನ್ನೊಂದು ಅಚ್ಚರಿ ವಿಷಯವೆಂದರೆ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಂತೆಯೆ...
Rain
ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ 3 ದಿನಗಳ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಲಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ...
movie
ಕಾಂತಾರ ಸಿನಿಮಾದ ಕ್ರೇಜ್ ಹೆಚ್ಚುತ್ತಿದ್ದು, ಸಮಾಜಿಕ ಜಾಲತಾಣಗಳಲ್ಲಿ ಕಾಂತಾರ ಹಾಡಿನ ರೀಲ್ಸ್ ಗಳದ್ದೆ ಹವಾ ಶುರುವಾಗಿದೆ. ಇವರ ಈ ಹುಚ್ಚುತನ ಕೆಲವೊಮ್ಮೆ ಮತ್ತೊಬ್ಬರ ನಂಬಿಕೆಗೆ ಘಾಸಿ ಉಂಟು ಮಾಡುತ್ತದೆ. ಅದರಂತೆ ಯುವತಿಯೊಬ್ಬಳು ಕಾಂತಾರ ಸಿನಿಮಾ ನೋಡಿದ ನಂತರ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಳು, ಇದು ದೈವ ಭಕ್ತರನ್ನು ಕೆರಳಿಸಿತ್ತ. ನಂತರ...
Political News: ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೇಂದ್ರ ಆಹಾರ, ಗ್ರಾಹಕ ವ್ಯವಹಾರ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ...