Saturday, July 25, 2026

]karnataka tv

ಹಿರಣ್ಯಾಕ್ಷನ ಸಂಹಾರಕ್ಕೆ ಮಹಾವಿಷ್ಣುವಿನ ವರಾಹ ಅವತಾರ …!

Devotional story: ಲೋಕ ರಕ್ಷಣೆಗಾಗಿ ಮಹಾವಿಷ್ಣು ದಶಾವತಾರಗಳನ್ನು ತಾಳಿದ್ದಾನೆ, ಧರ್ಮ ಸಂಸ್ಥಾಪನೆಗಾಗಿ ಶ್ರೀಮನ್ನಾರಾಯಣ ದಶಾವತಾರಗಳಲ್ಲಿ ಮೂರನೇ ಅವತಾರವೇ ವರಾಹ ಅವತಾರ. ಚೈತ್ರ ಬಹುಳ ತ್ರಯೋದಶಿಯ ಮಧ್ಯಾಹ್ನದ ಸಮಯದಲ್ಲಿ ವಿಷ್ಣು ವರಾಹ ಅವತಾರ ತಾಳಿದ್ದಾನೆ ಎಂದು ಪುರಾಣದಲ್ಲಿ ಉಲ್ಲೇಖಿಸಲಾಗಿದೆ ವರಾಹ ಅವತಾರದಲ್ಲಿ ಮಹಾವಿಷ್ಣುವು ಹಂದಿಯ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಚೈತ್ರ ಬಹುಳ ತ್ರಯೋದಶಿಯ...

ಶಾಸಕ ಎಮ್ ಪಿ ರೇಣುಕಾಚಾರ್ಯರ ಅಣ್ಣನ ಮಗ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ತುಂಗಾ ಕಾಲುವೆಯಲ್ಲಿ ಕಾರು ಪತ್ತೆ

ಸಿಎಂ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ದಿನಗಳ ನಂತರ ಕುರುಹು ಪತ್ತೆಯಾಗಿದ್ದು, ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದೆ. ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿದ್ದು ಕಾಲುವೆಯಲ್ಲಿ ಕಾರು ಬಿದ್ದಿದೆ...

ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲ್ಲೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ

ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದ್ದು, ಚಿತ್ರದ ಕ್ರೇಜ್ ಇನ್ನಷ್ಟು ಹೆಚ್ಚುತ್ತಿದೆ. ಸಾಮಾನ್ಯ ಪ್ರೇಕ್ಷಕರಲ್ಲದೆ ಸೆಲೆಬ್ರೆಟಿಗಳೂ ಸಹ ಸಿನಿಮಾವನ್ನು ಚಿತ್ರಮಂದಿರಕ್ಕೆ ಬಂದು ವೀಕ್ಷಿಸುತ್ತಿದ್ದಾರೆ. ವಿವಿಧ ಸಿನಿಮಾ ರಂಗದ ನಟರು, ರಾಜಕೀಯ ನಾಯಕರು ಎಲ್ಲ ರಂಗದವರು ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇಡೀ ದೇಶವೇ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ರಿಷಬ್ ಶೆಟ್ಟಿ ಪತ್ನಿ ಜೊತೆ ಧರ್ಮಸ್ಥಳಕ್ಕೆ...

ವೈಕುಂಠ ಚತುರ್ದಶಿ ದಿನ ವಿಷ್ಣುವಿನ ಆರಾಧನೆಗೆ ಮುಖ್ಯವಾದ ದಿನ ಏಕೆ …?

Devotional : ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸದ ಶುಕ್ಲ ಪಕ್ಷದ ಚತುರ್ದಶಿಯನ್ನು ವೈಕುಂಠ ಚತುರ್ದಶಿ ಎಂದು ಆಚರಿಸಲಾಗುತ್ತದೆ. ಹಾಗಾದರೆ 2022 ವೈಕುಂಠ ಚತುರ್ದಶಿಯ ಶುಭ ಮುಹೂರ್ತ ಯಾವುದು ಗೊತ್ತಾ..? ಈ ದಿನ ವಿಷ್ಣುವನ್ನು ಪೂಜಿಸುವ ವ್ಯಕ್ತಿಗೆ ವೈಕುಂಠ ಧಾಮ ಸಿಗುತ್ತದೆ ಎನ್ನುವ ನಂಬಿಕೆಯಿದೆ. ಕಥೆಯ ಪ್ರಕಾರ ಈ ದಿನವೇ ಶಿವನು ಸುದರ್ಶನ ಚಕ್ರವನ್ನು ಶ್ರೀಹರಿಗೆ ಕೊಟ್ಟನು ಎನ್ನಲಾಗಿದೆ....

ಕಾಂಗ್ರೆಸ್ ನಾಯಕ ಮುದ್ದುಹನುಮೇಗೌಡ, ನಟ ಶಶಿಕುಮಾರ್ ಬಿಜೆಪಿಗೆ ಸೇರ್ಪಡೆ

ಮಾಜಿ ಸಂಸದ ಮುದ್ದುಹನುಮೇಗೌಡ, ನಟ ಶಶಿಕುಮಾರ್, ನಿವೃತ್ತ ಐಎಎಸ್ ಅನಿಲ್ ಕುಮಾರ್ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ಘಟಕದ ಕಚೇರಿಯಲ್ಲಿ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್  ಕಟೀಲ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಪಕ್ಷವನ್ನು ಸೇರಿದ...

ಕಪ್ಪು ತುಟಿಗಳನ್ನು ಕೆಂಪಗೆ ಮಾಡಲು ಹೀಗೆ ಮಾಡಿ…!

Beauty tips: ಸಾಮಾನ್ಯವಾಗಿ ಮುಖವು ಸುಂದರವಾಗಿ ಕಾಣಬೇಕು ಎಂದು ಪ್ರತಿಯೊಬ್ಬರು ಬಯಸುತ್ತಾರೆ, ಯುವತಿಯರಂತೂ ಸೌಂದರ್ಯ ವರ್ಧಕಗಳನ್ನು ಬಳಸಿ ಹೆಚ್ಚು ಸುಂದರವಾಗಿ ಕಾಣಲು ಮೇಕಪ್ ಮಾಡಿಕೊಳ್ಳುತ್ತಾರೆ. ಜತೆಗೆ ತುಟಿ ಸುಂದರವಾಗಿ ಕಾಣಲು ಲಿಪ್​ಸ್ಟಿಕ್​ ಹಚ್ಚುತ್ತಾರೆ. ಆದರೆ ನೈಸರ್ಗಿಕವಾಗಿ ನಿಮ್ಮ ತುಟಿ ಸುಂದರವಾಗಿ ಕಾಣುವಂತೆ ಮಾಡಲು ನಾವೂ ಹೇಳುವ ಈ ಟಿಪ್ಸ್ ಅನ್ನು ಫಾಲೋ ಮಾಡಿ . ನಿಮ್ಮ ತುಟಿಗಳು...

ರಾತ್ರಿ ಮಲಗುವ ಮುನ್ನ ಹೀಗೆ ಮಾಡಿದರೆ ನಿಮ್ಮ ತ್ವಚೆ ಹೊಳೆಯುವುದು ಗ್ಯಾರೆಂಟಿ..!

Beauty tips: ಆಕರ್ಷಕ ತ್ವಚೆ ಪಡೆಯಲು ಎಲ್ಲರಿಗೂ ಆಸೆ ಇರುತ್ತದೆ, ಚರ್ಮವನ್ನೂ ಆಕರ್ಷಕವಾಗಿ ಕಾಣುವಂತೆ ಮಾಡಲು ಸಾಕಷ್ಟು ಶ್ರಮಪಡುತಿರುತ್ತಾರೆ, ದುಬಾರಿ ಕ್ರೀಮ್ ಗಳನ್ನು ಬಳಸುತ್ತಿರುತ್ತಾರೆ, ಸೌಂದರ್ಯ ತಜ್ಞರ ಪ್ರಕಾರ ರಾತ್ರಿ ಮಲಗುವ ಮುನ್ನ ಕೆಲವು ಸಲಹೆಗಳನ್ನು ಪಾಲಿಸಿದರೆ ಸಾಕು ನಿಮ್ಮ ತ್ವಚೆ ನೈಸರ್ಗಿಕವಾಗಿಯೇ ಆಕರ್ಷಕವಾಗಿ, ಹೊಳೆಯುತ್ತದೆ . ನಿಮ್ಮ ಚರ್ಮವು ಹಗಲಿನಲ್ಲಿ ಹಲವಾರು ಮಾಲಿನ್ಯಕಾರಕ, UV ಕಿರಣಗಳಿಂದ...

ಉತ್ತಮ ಆರೋಗ್ಯಕಾಗಿ ಈರುಳ್ಳಿ …!

Health tips: ಈರುಳ್ಳಿಯಿಲ್ಲದೇ ಯಾರೂಕೂಡ ಮನೆಯಲ್ಲಿ ಅಡುಗೆ ಮಾಡುವುದಿಲ್ಲ ಸಾರು, ಪಲ್ಯ ಮಾಡಲು ಸಾಧ್ಯವಿಲ್ಲ. ಎಲ್ಲರ ಮನೆಗಳಲ್ಲಿ ಈರುಳ್ಳಿ ಹೆಚ್ಚಾಗಿ ಬಳಸುವ ತರಕಾರಿಯಾಗಿದೆ. ಈರುಳ್ಳಿಯನ್ನು ಬೇಯಿಸಿ ತಿನ್ನುವ ಬದಲು ಹಸಿಯಾಗಿ ಹಾಗೆ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವ ಈರುಳ್ಳಿಯಲ್ಲಿ ಸಲ್ಫರ್ ಅಂಶ ವಿರುವುದ್ರಿಂದ ನೈಸರ್ಗಿಕವಾಗಿ ರಕ್ತವನ್ನು ತೆಳುಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ಹೃದಯ...

‘ಕಾಂತಾರ’ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Movie ಬೆಂಗಳೂರಿನಲ್ಲಿ 'ಕಾಂತಾರ' ಚಿತ್ರವನ್ನು ವೀಕ್ಷಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿಕ ಟ್ವೀಟ್ ಮೂಲಕ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ರಿಷಬ್ ಶೆಟ್ಟಿಯವರ ನಿರ್ದೇಶನ ಮತ್ತು ನಟನೆಯ ಕಾಂತಾರ ಸಿನಿಮಾ ತುಳುನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಗಳು ಅದ್ಭುತವಾಗಿ ಮೂಡಿಬಂದಿವೆ ಎಂದು ಸಚಿವರು ಶ್ಲಾಘಿಸಿದ್ದಾರೆ. ಗರುಡಾ ಮಾಲ್‌ನಲ್ಲಿ ಬುಧವಾರ ಸಂಜೆ ಕಾಂತಾರ ಚಿತ್ರವನ್ನು...

ಗುಜರಾತ್ ಚುನಾವಣಾ ಮುಹೂರ್ತ: 2 ಹಂತಗಳಲ್ಲಿ ಚುನಾವಣೆ, ಡಿಸೆಂಬರ್ 8 ಕ್ಕೆ ಫಲಿತಾಂಶ

Political news ಗುಜರಾತ್ ವಿಧಾನಸಭೆಯ 182 ಕ್ಷೇತ್ರಗಳಿಗೆ ಚುನಾವಣ ನಡೆಸುವುದಕ್ಕೆ ಕೇಂದ್ರ ಚುನಾವಣಾ ಆಯೋಗವು ದಿನಾಂಕವನ್ನು ಘೋಷಿಸಿದೆ. ಎರಡು ಹಂತಗಳಲ್ಲಿ ಮತದಾನ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮುಖ್ಯಸ್ಥ ರಾಜೀವ್ ಕುಮಾರ್ ಪ್ರಕಟಿಸಿದ್ದಾರೆ. ಗುಜರಾತ್ ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಿಗೆ ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕಿಂತ ಹೆಚ್ಚು ಸೇರಿದಂತೆ 51,000 ಕ್ಕೂ...
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img