Saturday, July 25, 2026

]karnataka tv

ಆಂಜನೇಯನ ಜನ್ಮಸ್ಥಳಕ್ಕೆ ಭೇಟಿ ನೀಡಿದ ಏರ್ ಮಾರ್ಷಲ್ ಮಾನವೇಂದ್ರ ಸಿಂಗ್

News ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಸಮೀಪದ ಧಾರ್ಮಿಕ ಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಭಾರತೀಯ ವಾಯುಪಡೆಯ ಮಾರ್ಷಲ್ ಮಾನವೇಂದ್ರ ಸಿಂಗ್ ಭೇಟಿ ನೀಡಿದರು. 575 ಮೆಟ್ಟಿಲುಗಳನ್ನೂ ಏರಿ ಕುಟುಂಬ ಸಮೇತರಾಗಿ ಬಂದು ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಆಂಜನೇಯನ ದರ್ಶನ ಪಡೆದರು. ನಂತರ ಅಂಜನಾದ್ರಿ ಸುತ್ತಲಿರುವ ಬೆಟ್ಟ-ಗುಡ್ಡಗಳನ್ನು ವೀಕ್ಷಿಸುತ್ತಾ ಸಂತಸ ವ್ಯಕ್ತ ಪಡಿಸಿ ಐತಿಹಾಸಿಕ ಸ್ಥಳವಾದ ಹಂಪಿಗೆ ಭೇಟಿ...

​ ಮಹಾವಿಷ್ಣುವಿನ ಕೂರ್ಮಾವತಾರ..!

Devotional: ಕೂರ್ಮಾವತಾರದಲ್ಲಿ  ಮಹಾವಿಷ್ಣುವು ಆಮೆಯ ರೂಪದಲ್ಲಿ ಅವತರಿಸಿದನು. ಈ ಅವತಾರವು ಸತ್ಯ ಯುಗದಲ್ಲಿ ಆಯಿತು ಎಂದು ಹೇಳಲಾಗುತ್ತದೆ. ಮಹಾವಿಷ್ಣುವಿನ ದಶಾವತಾರಗಳ ಪೈಕಿ ಪ್ರತಿ ಅವತಾರದ ಹಿಂದೆಯೂ ಒಂದು ಉದ್ದೇಶವಿದೆ ಹಾಗೂ ಒಂದು ಸಂದೇಶವೂ ಇದೆ. ಲೋಕದಲ್ಲಿ ಅಧರ್ಮ ಹೆಚ್ಚಿದಾಗ ಧರ್ಮವನ್ನು ಪುನಃಸ್ಥಾಪಿಸಲು, ಭಕ್ತರನ್ನು ಹುಟ್ಟು-ಸಾವಿನ ಜೀವನ ಚಕ್ರದಿಂದ ಮುಕ್ತಗೊಳಿಸಲು, ಸುಜನರನ್ನು ರಕ್ಷಿಸಿ ದುರ್ಜನರನ್ನು ಶಮನಗೊಳಿಸಲು ಹಾಗೂ...

ಮಹಾವಿಷ್ಣು ಮತ್ಸ್ಯಾವತಾರ ತಾಳಿದ್ದು ಯಾಕೆ..?

Devotional : ಮಹಾವಿಷ್ಣುವಿನ ಅವತಾರಗಳಲ್ಲಿ ಮತ್ಸ್ಯಾವತಾರ ಕೂಡ ಒಂದು, ಇದೆ ಮೊದಲ ಅವತಾರ ಎಂದು ನಿಖರವಾಗಿ ಹೇಳಲಾಗುವುದಿಲ್ಲ ಆದರೂ ನಾವು ಗುರುತಿಸುವ ದಶಾವತಾರಗಲ್ಲಿ ಮತ್ಸ್ಯಾವತಾರ ಮೊದಲನೇ ಅವತಾರ. ವೈವಸ್ವತಮನುವನ್ನು ಪ್ರಳಯದಿಂದ ಕಾಪಾಡಿದ ಅವತಾರ ಎಂದು ಹೇಳಬಹುದು. ಎರಡು ಸಂದರ್ಭದಲ್ಲಿ ಮತ್ಸಾವತಾರ ನಮಗೆ ತಿಳಿಯುತ್ತದೆ. ವೈವಸ್ವತಮನ್ವಂತರ ಮತ್ತು ಚಾಕ್ಷುಷ ಮನ್ವಂತರದಲ್ಲಿಈ ಕಥೆಗಳು ಬರುತ್ತವೆ. ಪರಮಾತ್ಮನ ಅದ್ಭುತ ಅವತಾರಗಳಲ್ಲಿ...

ಹೇರ್ ವಾಶ್ ಹೀಗೆ ಮಾಡಿದರೆ ಸ್ಟ್ರೋಕ್ ಆಗುತ್ತದೆ ಹುಷಾರಾಗಿರಿ..!

Health tips: ಬ್ಯೂಟಿ ಪಾರ್ಲರ್, ಸಲೂನ್‌ಗಳಲ್ಲಿ ಶಾಂಪೂ ಮತ್ತು ಕಂಡೀಷನಿಂಗ್‌ನೊಂದಿಗೆ ತಲೆ ತೊಳೆಯುವುದರಿಂದ ನಿಮಗೆ ಉತ್ತಮ ಹೇರ್ ಸ್ಪಾದ ಅನುಭವವಾಗುತ್ತದೆ. ಸುಮ್ಮನೆ ಕೂತು ವಿಶ್ರಾಂತಿ ತೆಗೆದುಕೊಂಡು ಕೂದಲನ್ನ ಶುಚಿಗೊಳಿಸುತ್ತಿದ್ದರೆ ಅದರಲ್ಲಿ ಏನೋ ಒಂದು ರೀತಿಯಾದ ಸಂತೋಷವಿರುತ್ತದೆ. ಆದರೆ ತಮ್ಮ ಕುತ್ತಿಗೆಯ ಮೇಲೆ ಬೇಸಿನ್ ತಿರುಗುವುದರಿಂದ ಸ್ವಲ್ಪ ಅನಾನುಕೂಲತೆಯನ್ನು ಅನುಭವಿಸಬೇಕಾಗುತ್ತದೆ .ಇದು ಕೇವಲ ಅನಾನುಕೂಲತೆ ಮಾತ್ರವಲ್ಲ, ಸಲೋನ್...

ಕಲ್ಮಷವಿಲ್ಲದ ಭಕ್ತಿ…!

Devotional : ಒಂದು ದಿನ ಒಬ್ಬ ರಾಜನು ಪುರಿಜಗನ್ನಾಥನ ದರ್ಶನಕ್ಕಾಗಿ ಜಗನ್ನಾಥನ ದೇವಸ್ಥಾನಕ್ಕೆ ಹೋದನು, ಹೋಗುವಷ್ಟರಲ್ಲಿ ಸಂಜೆಯಾಗಿತ್ತು ಅಷ್ಟೊತ್ತಿಗಾಗಲೇ ತಡವಾಗಿತ್ತು, ದೇವಸ್ಥಾವನ್ನು ಮುಚ್ಚುವ ಸಮಯವಾಗಿತ್ತು. ಅಷ್ಟರಲ್ಲಿ ದೇವಸ್ಥಾನದ ಹೂವಿನ ಅಂಗಡಿಯವಳು ಅವಳ ಬಳಿ ಇರುವ ಹೂಗಳನ್ನೆಲ್ಲಾ ಮಾರಿದ ನಂತರ ಒಂದು ಹೂವು ಮಾತ್ರ ಉಳಿದಿತ್ತು. ರಾಜನು ಆ ಹೂವನ್ನು ಕೇಳಿದನು ಅವಳು ಆ ಹೂವನ್ನು ಅವನಿಗೆ...

ಕಾಡಾನೆ ದಾಳಿಗೆ ವ್ಯಕ್ತಿ ಸಾವು! ತಡವಾಗಿ ಬಂದು ಪರಿಹಾರ ಘೋಷಿಸಿದ ಸಚಿವ ಗೋಪಾಲಯ್ಯ!

Elephant Attack ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣಕ್ಕೆ ಸ್ಥಳೀಯರು ರೊಚ್ಚಿಗೆದ್ದಿದ್ದರು. ಅಲ್ಲದೇ ಸ್ಥಳದಲ್ಲಿ ಪ್ರತಿಭಟನೆಯೂ ನಡೆದಿತ್ತು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಸರ್ಕಾರ ರಾತ್ರೋರಾತ್ರಿ ಪ್ರತಿಭಟನಾಕಾರರ ಮನವೊಲಿಸಲು ಸಿಎಂ ಉಸ್ತುವಾರಿ ಸಚಿವರನ್ನ ಕಳುಹಿಸಿದ್ದಾರೆ. ರಾತ್ರಿ 11.50 ರ ಸುಮಾರಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಹಾಸನ...

ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು…!

Health tips: ಹವಾಮಾನ ಬದಲಾಗುತ್ತಿದ್ದಹಾಗೆ ಹಲವು ಆರೋಗ್ಯ ಸಮಸ್ಯೆಗಳು ಕಾಡಲು ಶುರುವಾಗುತ್ತದೆ ಅದರಲ್ಲೂ ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸುವುದು ಮುಖ್ಯವಾಗಿರುತ್ತದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಹೆಚ್ಚು ನಿದ್ದೆಬರುತ್ತದೆ ,ಆದರೆ ಹೆಚ್ಚು ನಿದ್ದೆ ಮಾಡಿದರೆ ನೀವೂ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇನ್ನು ಕೆಲವರು ಚಳಿಗಾಲದಲ್ಲಿ ಹೆಚ್ಚಾಗಿ ತಿನ್ನುತ್ತಿರುತ್ತಾರೆ ಜೊತೆಗೆ, ವ್ಯಾಯಾಮ ಮಾಡುವುದಿಲ್ಲ ಇವೆಲ್ಲವೂ ಹಲವು ರೋಗಗಳಿಗೆ ದಾರಿ...

ಚಳಿಗಾಲದಲ್ಲಿ ಸ್ಕಿನ್‌ ಡ್ರೈಯಾಗದಿರಲು ಹೀಗೆ ಮಾಡಿ..!

Beauty tips: ಇದೀಗ ಚಳಿಗಾಲ ಶುರುವಾಗಿದೆ ಚಳಿಗಾಲದಲ್ಲಿ ಸಾಮಾನ್ಯವಾಗಿ ಕಾಡುವ ಸಮಸ್ಯೆಯೆಂದರೆ ಸ್ಕಿನ್ ಡ್ರೈ ಆಗುವುದು ,ಯಾರು ಚಳಿಗಾಲದಲ್ಲಿ  ತ್ವಚೆಯ ಆರೈಕೆಯ ಕಡೆಗೆ ಗಮನ ಕೊಡುತ್ತಾರೋ ಅವರು ಮೃದುವಾದ ತ್ವಚೆಯನ್ನು ಪಡೆಯಬಹುದು .ಸ್ಕಿನ್ ಡ್ರೈ ಯಿಂದ ತುರಿಕೆ, ಕೈಗಳು, ಕಾಲು ಒಡೆಯಲಾರಂಭಿಸುತ್ತದೆ, ಅಲ್ಲದೆ ತ್ವಚೆ ತುಂಬಾ ಬಿರುಕಾದರೆ ನೋವು ಕೂಡ ಸಂಭವಿಸುತ್ತದೆ, ಮುಂತಾದ ತೊಂದರೆಗಳು ಉಂಟಾಗುತ್ತದೆ....

ಮಹಾ ಶಿವನಿಗೆ ಪ್ರಿಯವಾದ ದೀಪಾರಾಧನೆ..!

Devotional: ಈಶ್ವರನ ಅನುಗ್ರಹ ಪ್ರಾಪ್ತಿಯಾಗಲು ಈ ದೀಪಾರಾಧನೆ ಮಾಡಿದರೆ ಸಾಕು ಅಖಂಡ ಪ್ರಾಪ್ತಿ ಹಾಗೂ ಸುಖ, ಶಾಂತಿ, ನೆಮ್ಮದಿ ಪ್ರಾಪ್ತಿಯಾಗುತ್ತದೆ ಹಾಗಾದರೆ ಯಾವರೀತಿ ಈ ದೀಪಾರಾಧನೆ ಮಾಡಬೇಕು ,ಯಾವ ದಿನ ಮನೆಯಲ್ಲಿ ದೀಪಗಳನ್ನೂ ಬೆಳಗಿದರೆ ವಿಶೇಷ ಫಲಗಳು ಪ್ರಾಪ್ತಿಯಾಗುತ್ತದೆ...? ಈ ದೀಪಾರಾಧನೆ ಮಾಡಿದರೆ ಯಾವ ಕಷ್ಟಗಳು ಸುಲಭವಾಗಿ ನಿವಾರಣೆಯಾಗುತ್ತದೆ ಎನ್ನುವುದನ್ನು ತಿಳಿದುಕೊಳ್ಳೋಣ ಬನ್ನಿ. ಈ ದೀಪವನ್ನು ಯಾರ...

ಶಕ್ತಿ ದೇವತೆಗೆ ಇಷ್ಟವಾದ ದೀಪಾರಾಧನೆ ಮಾಡಿ…!

Devotional: ನಿಂಬೆ ಹಣ್ಣಿನಿಂದ ಹಚ್ಚುವ ದೀಪ ದೇವಿಗೆ ಬಹಳ ಪ್ರಿಯವಾದ ದೀಪ ಎನ್ನಬಹುದು, ಅಖಂಡ ಸೌಭಾಗ್ಯ ಪಡೆಯಲು ಹೆಣ್ಣು ಮಕ್ಕಳು ಈ ದೀಪಾರಾಧನೆ ಮಾಡುತ್ತಾರೆ, ಅದರಲ್ಲೂ ಮಂಗಳವಾರ ,ಶುಕ್ರವಾರ ಇನ್ನೂ ವಿಶೇಷವಾಗಿ ಇರುತ್ತದೆ. ಈ ನಿಂಬೆ ಹಣ್ಣಿನ ದೀಪವನ್ನು ಪಾರ್ವತಿ ಅಮ್ಮನವರ ಸ್ವರೂಪಕ್ಕೆ ಮಾತ್ರ ಮಾಡಬೇಕು  ಮಹಾಲಕ್ಷ್ಮಿ ಹಾಗೂ ಸರಸ್ವತಿಗೆ ನಿಂಬೇ ಹಣ್ಣಿನ ದೀಪವನ್ನೂ ಹಚ್ಚಬಾರದು...
- Advertisement -spot_img

Latest News

ಬೆಂಗಳೂರಿನಲ್ಲಿ ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ – ಇಲ್ಲಿದೆ ಇಂದಿನ ಗೋಲ್ಡ್ ರೇಟ್ ವಿವರ!

ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...
- Advertisement -spot_img