Devotional :
ಕೈಲಾಸವಾಸಿ ಶಿವ, ತ್ರಿಮೂರ್ತಿಗಳಲ್ಲಿ ಒಬ್ಬರು ಶಿವನು ಪ್ರಪಂಚದ ಉದ್ಧಾರಕಾಗಿ ಅನೇಕಬಾರಿ ಅವತಾರಗಳನ್ನೆತ್ತಿದ್ದಾರೆ ಎಂಬಉಲ್ಲೇಖವಿದೆ ಶಿವನು ಭಕ್ತರ ಕೋರಿಕೆಗಳನ್ನು ಈಡೇರಿಸಲೂ ಹಲವಾರು ಬಾರಿ ಅವತಾರವನ್ನೆತ್ತಿದನು ಹಾಗಾದರೆ ಶಿವನ ಅವತಾರಗಳ ಬಗ್ಗೆ ತಿಳಿದೂ ಕೊಳ್ಳೋಣ .
ಪಿಪ್ಲಾದ ಅವತಾರ :
ಋಷಿ ದಧೀಚಿಗೆ ಪಿಪ್ಲಾದ ಎಂಬ ಹೆಸರಿನ ಮಗನಾಗಿ ಶಿವ ಜನ್ಮ ತಾಳುತ್ತಾನೆ. ಒಮ್ಮೆ ಶನಿ ದೆಸೆಯಿಂದಾಗಿ ಋಷಿ...
Devotional:
1.ಎಲ್ಲರೂ ಬದುಕಲು ಕಷ್ಟಪಡುತ್ತಾರೆ ,ಸಂತೋಷದ ಜೀವನಕ್ಕೆ ಬಹಳ ಶ್ರಮ ಪಡುತ್ತಿರುತ್ತಾರೆ. ಆದರೆ ಹೆಚ್ಚಾಗಿ ಗಂಡಂದಿರು ಅವರ ಕೆಲಸದಲ್ಲಿ ತುಂಬಾ ಬ್ಯುಸಿ ಯಾಗಿರುತ್ತಾರೆ ಮತ್ತು ಕುಟುಂಬದ ಜೋತೆ ಸಮಯ ಕಳೆಯುವುದಿಲ್ಲ ಹಾಗೂ ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ಕೆಲವು ಹೆಣ್ಣು ಮಕ್ಕಳು, ಗಂಡನ ಈ ಗುಣ ಒಳ್ಳೆಯದು ಎಂದುಕೊಂಡರೆ ಅದು ಬಹಳ ದೊಡ್ಡ ತಪ್ಪಾಗಬಹುದು ಹಾಗೂ ಮುಂದೆ...
Deotional:
1.ಸಾಮಾನ್ಯವಾಗಿ ಮಂತ್ರ ಪಠಿಸುವಾಗ ಜಪಮಾಲೆ ಇಡಿದು ಮಂತ್ರವನ್ನು ಪಠಿಸುತ್ತಾರೆ ಆದರೆ ಹಲವರಿಗೆ ಜಪಮಾಲೆ ಹಿಡಿದು ಮಂತ್ರ ಪಠಿಸುವುದರ ಪ್ರಯೋಜನವೇನೆನ್ನುವುದು ತಿಳಿದಿರುವುದಿಲ್ಲ. ಆದರೂ ಸಹ ಮಂತ್ರ ಪಠಿಸುವಾಗ ಜಪಮಾಲೆಯನ್ನು ಹಿಡಿದು ಪಠಿಸುತ್ತಾರೆ. ಜಪಮಾಲೆ ಹಿಡಿದು ಮಂತ್ರ ಪಠಿಸುವುದರಿಂದ ಧಾರ್ಮಿಕ ಪ್ರಯೋಜನ ಮಾತ್ರವಲ್ಲದೆ, ಆರೋಗ್ಯಕ್ಕೆ ಸಂಬಂಧಿಸಿದ ಪ್ರಯೋಜನಗಳೂ ಸಹ ಇದೆ. ಕೈಯಲ್ಲಿ ಜಪಮಾಲೆಯನ್ನು ಹಿಡಿದು ಮಂತ್ರವನ್ನು ಪಠಿಸುವುದರಿಂದ...
Beauty tips:
ಮಾಲಿನ್ಯ ಮತ್ತು ಒತ್ತಡದಿಂದ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುವುದಲ್ಲದೆ, ಮುಖದ ಹೊಳಪು ಕೂಡ ಕಡಿಮೆಯಾಗುತ್ತದೆ ಹಾಗೂ ಚರ್ಮದ ಸಮಸ್ಯೆಗಳು ಉಂಟಾಗುತ್ತದೆ. ಆದರೆ ಹೊಳೆಯುವ ತ್ವಚೆಗಾಗಿ ಮಾರುಕಟ್ಟೆಯಲ್ಲಿ ಹಲವು ಬ್ಯೂಟಿ ಉತ್ಪನ್ನಗಳು ಲಭ್ಯವಿದೆ. ಆದರೆ ಅವುಗಳ ಪರಿಣಾಮವು ಅತಿ ಕಡಿಮೆ ಸಮಯದವರೆಗೆ ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಗ್ಲೋಯಿಂಗ್ ಸ್ಕಿನ್ ಪಡೆಯಲು ನೀವು ಕೆಲವು...
Health tips:
ಕೆಲವರಿಗೆ ಸಿಹಿತಿಂಡಿ ಎಂದರೆ ತುಂಬಾ ಇಷ್ಟ. ಎದುರಿಗೆ ಸಿಹಿ ತಿಂಡಿ ಕಂಡರೆ ತಿನ್ನದೇ ಇರಲಾರರು. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ,ಜನರು ಇತರ ರುಚಿಗಳಿಗಿಂತ ಹೆಚ್ಚಾಗಿ ಸಿಹಿ ತಿಂಡಿಗೆ ಅಡಿಕ್ಟ್ ಹಾಗಿ ಬಿಡುತ್ತಾರೆ, ನಾವು ಸಿಹಿತಿಂಡಿಗಳನ್ನು ಸೇವಿಸಿದಾಗ, ನಮ್ಮ ದೇಹದಲ್ಲಿ ಡೋಪಮೈನ್ ಅನ್ನೋ enzyme ಬಿಡುಗಡೆಯಾಗುತ್ತದೆ. ಇದರಿಂದ ಸಿಹಿ ತಿನ್ನಬೇಕು ಅನ್ನುವ...
Health tips :
ಕ್ಯಾರೆಟ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಕ್ಕಳಿಂದ ಇಡಿದು ದೊಡ್ಡವರವರೆಗೆ ಎಲ್ಲರೂ ಕ್ಯಾರೆಟ್ ತಿನ್ನಲು ಇಷ್ಟಪಡುತ್ತಾರೆ. ಆದರೆ ಮಿತವಾಗಿ ತಿಂದರೆ ಒಳ್ಳೆಯದು ಎಂದು ವೈದ್ಯರು ಹೇಳುತ್ತಾರೆ, ಹಾಗೂ ಈ ವಿಷಯವನ್ನು ಪ್ರಯೋಗ ಮಾಡಿ ನಿರೂಪಿಸಿದ್ದಾರೆ. ಕ್ಯಾರಟ್ಅನ್ನು ಮಿತವಾಗಿ ತಿಂದರೆ ಔಷಧಿ ಅದಕ್ಕೂ ಮೀರಿ ತಿಂದರೆ ವಿಷ ಎಂದು ವೈದ್ಯರು ಹೇಳುತ್ತಾರೆ. ಕ್ಯಾರೆಟ್ ನಲ್ಲಿರುವ...
Devotional:
ಕಾರ್ತಿಕ ಹುಣ್ಣಿಮೆ ಹಿಂದೂ ಧರ್ಮದಲ್ಲಿ ಬಹಳಷ್ಟು ಮಹತ್ವವನ್ನು ಪಡೆದುಕೊಂಡಿದೆ. ಈ ಹುಣ್ಣಿಮೆಯನ್ನು ತ್ರಿಪುರಿ ಹುಣ್ಣಿಮೆ ಎಂದೂ ಸಹ ಕರೆಯುತ್ತಾರೆ. ಈ ದಿನದಂದು ಶಿವನು ತ್ರಿಪುರಾಸುರನನ್ನು ಕೊಂದನೆಂದು ಪುರಾಣಗಳಲ್ಲಿ ಉಲ್ಲೇಖವಿದೆ. ಅಂದಿನಿಂದ ತ್ರಿಪುರಾರಿ ಎಂಬ ಹೆಸರು ಬಂತು. ಈ ಬಾರಿಯ ಕಾರ್ತಿಕ ಪೌರ್ಣಮಿ ಹುಣ್ಣಿಮೆ ನವೆಂಬರ್ 8ರಂದು ಬರಲಿದೆ. ವಾಸ್ತವವಾಗಿ, ಕಾರ್ತಿಕ ಮಾಸದ ಶುಕ್ಲ ಪಕ್ಷದ...
Devotional:
ನಿರ್ಮಲವಾದ ಆಕಾಶದಲ್ಲಿ ಚಂದ್ರನು ಬೆಳ್ಳಿಯ ಬೆಳಕನ್ನು ಕೊಡುವ ಸಮಯ, ಈ ದಿನ ಭಕ್ತರಿಂದ ದೇವಾಲಯವು ಕಂಗೊಳಿಸುತ್ತಿರುತ್ತದೆ. ಎಲ್ಲೆಡೆ ಕಣ್ಣುಗಳನ್ನು ಕಟ್ಟಿಹಾಕುವ ದೀಪಾಲಂಕಾರಗಳು ಆಧ್ಯಾತ್ಮಿಕ ಆನಂದವನ್ನುಂಟು ಮಾಡುವ ಶಿವಕೇಶವರ ನಾಮಸ್ಮರಣೆ, ಸಂಪ್ರದಾಯಕ್ಕೆ ಸಂಕೇತವಾಗಿ ಹೆಣ್ಣು ಮಕ್ಕಳ ರೇಷ್ಮೆ ಸೀರೆಗಳು, ಕಾರ್ತೀಕ ಪೌರ್ಣಮಿಯಂದು ಮೋನೋಹರವಾಗಿ ಕಾಣುವ ದೃಶಗಳು ಪ್ರತ್ಯೇಕ ವಾಗಿರುತ್ತದೆ .
ಕಾರ್ತಿಕ ಮಾಸವು ಶಿವ ಕೇಶವರಿಗೆ ಅತ್ಯಂತ...
Devotional :
ವೈದ್ಯ ದೇವತೆಗಳು ಅಥವಾ ಅಶ್ವಿನೀದೇವತೆಗಳು, ಈ ಹೆಸರನ್ನು ನೀವೂ ಸಾಮಾನ್ಯವಾಗಿ ಕೇಳೆ ಇರುತ್ತೀರಿ. ಆದರೆ ಇವರ ಬಗ್ಗೆ ನಿಮಗೆ ಸರಿಯಾಗಿ ತಿಳಿದಿಲ್ಲ ಎನ್ನಬಹುದು. ಹಾಗಾದರೆ ಈ ಅಶ್ವಿನೀ ದೇವತೆಗಳು ಯಾರು ಎಂದು ತಿಳಿದು ಕೊಳ್ಳೋಣ.
ಅಶ್ವಿನೀ ದೇವತೆಗಳು ಎಲ್ಲರೂ ಸೂರ್ಯನ ಪುತ್ರರೆ ,ಕೇಳಿದರೇ ಆಶ್ಚರ್ಯವಾಗುತ್ತದೆ ಆದರೆ ಇದೆಸತ್ಯ. ಸೂರ್ಯನ ಹೆಂಡತಿ ಹೆಸರು ಸಂಜ್ಞಾದೇವಿ, ಆಕೆಯು...
Health tips:
ಪಟಾಕಿಗಳನ್ನು ಸಿಡಿಸುವುದರೊಂದಿಗೆ ದೀಪಾವಳಿಯನ್ನು ವೈಭವದಿಂದ ಆಚರಿಸಲಾಗುತ್ತದೆ, ಆದರೆ ಪಟಾಕಿಗಳ ಹೊಗೆ ಶ್ವಾಸಕೋಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಪಟಾಕಿಗಳಿಂದ ಬರುವಂತಹ ಹೊಗೆ ನಿಮ್ಮ ಶ್ವಾಸಕೋಶವನ್ನು ಹಾಳುಮಾಡುತ್ತದೆ ಆದಕಾರಣ ದೀಪಾವಳಿಯ ನಂತರ ಸ್ವಾಶಕೊಶವನ್ನು ಸ್ವಚ್ಛಗೊಳಿಸುವುದು ಉತ್ತಮ.
ದೀಪಾವಳಿ ಮುಗಿದಿದೆ ಎಲ್ಲರು ಬಗ್ಗೆ ಬಗ್ಗೆಯ ಪಟಾಕಿಗಳೊಂದಿಗೆ ಹಬ್ಬವನ್ನು ಆಚರಿಸಿದ್ದಾರೆ. ಕೆಲವರು ಹಬ್ಬದ ನಂತರವೂ ಪಟಾಕಿ ಸಿಡಿಸುತ್ತಲೇ ಇರುತ್ತಾರೆ....