Friday, July 24, 2026

]karnataka tv

ಅಷ್ಟ ಐಶ್ವರ್ಯ ಸಿದ್ದಿಗಾಗಿ ಧನ್ ತೇರಾಸ್ ದೀಪಾವಳಿ ದಿನದಂದು ಮಾಡ ಬೇಕಾದ ದಾನ…!

Devotional: ಧನ್ ತೇರಾಸ್, ದೀಪಾವಳಿಯ ಹಬ್ಬದ ದಿನದಂದು ಮಾಡುವ ಯಾವುದೇ ಕೆಲಸಗಳು ವಿಶೇಷವಾದ ಫಲಕೊಡುತ್ತದೆ.ಹಾಗೆಯೆ ಈ ದಿನ ಮಾಡುವ ದಾನವು ನಿಮಗೆ ಶುಭ ಫಲವನ್ನು ತಂದುಕೊಡುತ್ತದೆ. ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಲಭಿಸುತ್ತದೆ .ಲಕ್ಷ್ಮಿ ದೇವಿಯ ಕೃಪೆಗಾಗಿ ವಿಶೇಷವಾಗಿ ಧನ್ ತೇರಾಸ್ ಮತ್ತು ದೀಪಾವಳಿಯಂದು ಪೂಜೆಗಳನ್ನು ಮಾಡಲಾಗುತ್ತದೆ. ದೀಪಾವಳಿ ಹಬ್ಬವು ಧನ್ ತೇರಾಸ್ ದಿನದಿಂದ ಪ್ರಾರಂಭವಾಗುತ್ತದೆ....

ಜ್ಯೋತಿಷ್ಯದ ಪ್ರಕಾರ ಭಾನುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ…?

Astrology: ಭಾನುವಾರ ರಜಾ ದಿನವಾಗಿರುವುದರಿಂದ ಎಲ್ಲರಿಗು ಆ ದಿನ ಜಾಲಿ ಡೇ, ಎಲ್ಲರೂ ರಿಲ್ಯಾಕ್ಸ್ ಮೂಡ್ ನಲ್ಲಿ ಇರುತ್ತಾರೆ.ಈ ವಾರಕ್ಕೆ ಅದರದ್ದೇ ಆದ ಮಹತ್ವವಿದೆ ಈ ದಿನದ ಅಧಿಪತಿ ಗ್ರಹ ಸೂರ್ಯ. ಭಾನುವಾರ ಜನಿಸಿದವರು ಸೂರ್ಯನಂತೆ ಪ್ರಕಾಶ ಮಾನವನ್ನೂ ಹೊಂದಿರುವವರು. ಇವರು ಮಹತ್ವಾಕಾಂಕ್ಷಿಗಳಾಗಿದ್ದು ಸಾವಿರ ಜನರಿದ್ದರೂ ಅವರೊಂದಿಗೆ ತಾವು ವಿಭಿನ್ನವಾಗಿ ಇರಬೇಕು ಎಂದು ಕನಸು ಕಟ್ಟಿಕೊಂಡಿರುತ್ತಾರೆ....

ಜ್ಯೋತಿಷ್ಯದ ಪ್ರಕಾರ ಶನಿವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಹಿಂದೂ ಪಂಚಾಂಗದ ಪ್ರಕಾರ ಶನಿವಾರ ,ವಾರದ 7ನೇ ದಿನ. ಈ ದಿನವು ಶನಿ ದೇವ ಹಾಗೂ ಶನಿಗ್ರಹಕ್ಕೆ ಮೀಸಲಾದ ದಿನ ಎಂದು ಹೇಳಲಾಗುವುದು. ಶನಿವಾರ ಜನಿಸಿದ ವ್ಯಕ್ತಿಯ ಜೀವನವೂ ಸಾಕಷ್ಟು ಕಠಿಣ ಸ್ಥಿತಿಗಳಿಂದ ಕೂಡಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ವಾರದಂದು ಜನಿಸಿದವರ ಜೀವನ ಹೇಗಿರುತ್ತದೆ ಎಂದು ತಿಳಿಯೋಣ. ಶನಿವಾರ ಜನಿಸಿದ ವ್ಯಕ್ತಿಯ ಮೇಲೆ ಶನಿಯ...

ದಶಕಂಠ ರಾವಣ ರಚಿಸಿದ ಸ್ತೋತ್ರ ….!

Devotional story: ರಾವಣನ ತಾಯಿ ಕೈಕಸಿಯು ,ಅವಳ ವೃದ್ಯಾಪ್ಯದಲ್ಲಿ ತುಂಬಾ ನಿಶಕ್ತಳಗಿರುತ್ತಾಳೆ .ಒಮ್ಮೆ ಶಿವನ ದರ್ಶನ ಪಡೆಯಲು ರಾವಣನ ಬಳಿ ಕೇಳುತ್ತಾಳೆ,ಆದಕಾರಣ ರಾವಣನು ಕೈಲಾಸ ಪರ್ವತವನ್ನು ಲಂಕೆಗೆ ತೆಗೆದುಕೊಂಡು ಬರಬೇಕು ಎಂದು ನಿರ್ಧಾರ ಮಾಡುತ್ತಾನೆ ,ಹಾಗೆಯೆ ದಕ್ಷಿಣ ದಿಕ್ಕಿನ ಕಡೆಯಿಂದ ನಡೆದುಕೊಂಡು ಬಂದು ಕೈಲಾಸ ಪರ್ವತವನ್ನು ಸೇರುತ್ತಾನೆ ,ನಂತರ ಕೈಲಾಸ ಪರ್ವತವನ್ನು ಎತ್ತಲು ಪ್ರಯತ್ನ ಮಾಡಿ...

ನಿಮ್ಮ ಸ್ಕಿನ್ ವೈಟ್ ಅಂಡ್ ಗ್ಲೋ ಆಗಲು ಅದ್ಬುತವಾದ ಸೌಂದರ್ಯ ಚಿಕಿತ್ಸೆ…!

Beauty tips: ನಿಮ್ಮ ಚರ್ಮ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ,ಅದಕ್ಕೆ ಪರಿಹಾರ ಕಂಡು ಕೊಳ್ಳಲು ವೈದ್ಯರ ಮೊರೆಹೋಗಿ ಸಾವಿರ ಸಾವಿರ ರೂಪಾಯಿಗಳನ್ನು ಖರ್ಚು ಮಾಡಿ ಟ್ರೀಟ್ಮೆಂಟ್ ತಗೊಂಡ್ರು ಸ್ವಲ್ಪಕಾಲ ಮಾತ್ರ ಅದು ಉಳಿಯುತ್ತದೆ .ಆದರೆ ನಾವು ಹೇಳುವ ಈ ಚಿಕಿತ್ಸೆ ಒಮ್ಮೆ ಟ್ರೈ ಮಾಡಿನೋಡಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ .ನಿಮ್ಮ ಚರ್ಮ ಬ್ರೈಟ್...

ನಿಮಗೆ ಅತಿಯಾಗಿ ಕೂದಲು ಉದುರುತ್ತಿದೆಯಾ..? ಹಾಗಾದರೆ ಈ ಮನೆ ಮದ್ದನು ಅನುಸರಿಸಿ…!

Beauty tips: ನೀವು ಈ ಕೂಡಲೇ ಹಲವಾರು ಮನೆ ಮದ್ದುಗಳನ್ನು ಉಪಯೋಗಿಸಿ ಪ್ರಯೋಜನವಿಲ್ಲದೆ ನಿರಾಸೆ ಹೊಂದಿದ್ದರೆ, ಒಮ್ಮೆ ನಾವು ಹೇಳುವ ಈ ಟಿಪ್ಸ್ಅನ್ನು ಕ್ರಮವಾಗಿ ಅನುಸರಿಸಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬಹುದು. ಹಾಗಾದರೆ ಆ ಟಿಪ್ಸ್ ಯಾವುದು ಎಂದು ತಿಳಿದು ಕೊಳ್ಳೋಣ . ನಿಮ್ಮ ಕೂದಲು ಉದುರುವಿಕೆಗೆ ಕಾರಣವೇನೆಂದು ಮೊದಲೂ ನೀವು ತಿಳಿದುಕೊಳ್ಳಬೇಕು ,ಆಗ ನಿಮ್ಮ...

ತೂಕ ಇಳಿಸಿಕೊಳ್ಳಲು ಈ ಪಾನೀಯಗಳನ್ನು ಸೇವಿಸಿ..!

Health tips: ಸಾಮಾನ್ಯವಾಗಿ ಮನುಷ್ಯರು ಎಣ್ಣೆಯ ಪದಾರ್ಥಗಳನ್ನು ,ಜಂಕ್ ಫುಡ್ಅನ್ನು, ಕರಿದ ಆಹಾರ ಮತ್ತು ಸಿಹಿ ತಿಂಡಿ,ತಿನಸುಗಳನ್ನು ತಿನ್ನುವುದರಿಂದ ತಮ್ಮ ದೇಹದ ತೂಕ ಹೆಚ್ಚಾಗುತ್ತದೆ. ನಂತರ ತೂಕವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ, ಎಲ್ಲಾರೀತಿಯ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ, ಆದರೆ ಯಾವುದು ಪರಿಣಾಮಕಾರಿ ಯಾಗುವುದಿಲ್ಲ,ನಿಮ್ಮ ಚಯಾಪಚಯವನ್ನು ವೇಗಗೊಳಿಸಲು ಸಮತೂಲನ ಪೋಷಕಾಂಶಗಳ ಅಗತ್ಯವಿರುತ್ತದೆ. ನೀವು ತೂಕವನ್ನು ಇಳಿಸಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದರೆ, ನಾವು...

ಕಪ್ಪು ಮೆಣಸಿನಲ್ಲಿ ಬಂಗಾರದಂತ ಆರೋಗ್ಯದ ಲಾಭಗಳು …!

Health tips: ಕಪ್ಪು ಬಂಗಾರ ಎಂದು ಕರೆಯಲ್ಪಡುವ ಕಪ್ಪು ಮೆಣಸಿನ ಸೇವನೆಯಿಂದ ನಮ್ಮ ದೇಹದಲ್ಲಿ ಬಹಳ ರೋಗಗಳನ್ನು ತಡೆಗಟ್ಟಬಹುದು ಹಾಗಾದರೆ ಇದರಲ್ಲಿ ಅಂತಹ ಶಕ್ತಿ ಏನಿದೆ ಎಂದು ತಿಳಿದು ಕೊಳ್ಳೋಣ . ಇದರಲ್ಲಿ ವಿಟಮಿನ್ A ,ವಿಟಮಿನ್ C ,ವಿಟಮಿನ್ K ,ಪೊಟ್ಯಾಶಿಯಮ್, ಮ್ಯಾಗ್ನಿಶಿಯಂ, ಐರನ್ , Antioxidants,ಹೀಗೆ ಇನ್ನು ಹಲವಾರು ಖನಿಜಾಂಶವನ್ನು ,ಜೀವಸತ್ವಗಳನ್ನು ,ಪೋಷಕಾಂಶಗಳನ್ನು, ಹೊಂದಿರುವಂತಹ...

ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡುವ ವಿಧಾನ…!

Devotional: ಹಿಂದೂ ಪಂಚಾಂಗದ ಪ್ರಕಾರ, ದೀಪಾವಳಿಯ ಲಕ್ಷ್ಮಿ ಪೂಜೆಯನ್ನು ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಮಾಡಲಾಗುತ್ತದೆ. ದೀಪಾವಳಿ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನ ಪ್ರದೋಷ ಕಾಲದಲ್ಲಿ ಮಹಾಲಕ್ಷ್ಮಿಯನ್ನು ಪೂಜಿಸುತ್ತಾರೆ .ಧಾರ್ಮಿಕ ನಂಬಿಕೆಗಳ ಪ್ರಕಾರ, ದೀಪಾವಳಿಯಂದು ಲಕ್ಷ್ಮಿ ಉದ್ಬವವಾಗಿದ್ದಳು ಎನ್ನಲಾಗಿದೆ ಹಾಗೂ ಕಾರ್ತಿಕ ಅಮಾವಾಸ್ಯೆಯಯಂದು ಲಕ್ಷ್ಮಿ ದೇವಿ ಭೂಮಿಗೆ ಬಂದಿದ್ದಳು ಎಂಬ ನಂಬಿಕೆ...

ಭಾರತದ ಕೆಲವು ಭಾಗಗಳಲ್ಲಿ ಭಯಂಕರವಾದ ದೀಪಾವಳಿ ಆಚರಣೆ…!

Devotional: ಅಕ್ಟೋಬರ್‌ನಲ್ಲಿ, ಭಾರತದ ಹಿಂದೂಗಳು ಬೆಳಕಿನ ಹಬ್ಬ ದೀಪಾವಳಿಯನ್ನು ವರ್ಣರಂಜಿತವಾಗಿ ಆಚರಿಸುತ್ತಾರೆ, ಭಾರತದಲ್ಲಿ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ವಿಭಿನ್ನವಾಗಿ ಅವರದ್ದೇ ಆದ ಸಂಪ್ರದಾಯಗಳಲ್ಲಿ ದೀಪಾವಳಿಯನ್ನು ಆಚರಿಸುತ್ತಾರೆ .ವೈವಿಧ್ಯಮಯ ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ಹೊಂದಿರುವ ಭಾರತದಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಲಾಗುತ್ತದೆ..? ಭಾರತದಲ್ಲಿನ ವಿವಿಧ ಸಮುದಾಯಗಳ ದೀಪಾವಳಿ ಆಚರಣೆಯ ಬಗ್ಗೆ ತಿಳಿದುಕೊಳ್ಳೋಣ... ಸಾಮಾನ್ಯವಾಗಿ ದೀಪಾವಳಿಯ ಅಮವಾಸ್ಯೆಯಂದು ಲಕ್ಷ್ಮಿ ದೇವಿಯನ್ನು...
- Advertisement -spot_img

Latest News

ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ – ಕಾರಣ ಬಯಲು!

ಇಡೀ ದೇಶದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲೂ ದೊಡ್ಡ ಮಟ್ಟಕ್ಕೆ ಸೌಂಡ್ ಮಾಡಿದ್ದ ಪ್ರಸಿದ್ಧ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹ...
- Advertisement -spot_img