Wednesday, January 21, 2026

]karnataka tv

ಜ್ಯೋತಿಷ್ಯದ ಪ್ರಕಾರ ಶುಕ್ರವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ವಾರದಲ್ಲಿ ಆರನೇಯವಾರ ಶುಕ್ರವಾರ ಹಾಗೂ ಈ ವಾರವನ್ನು ಆಳುವವನು ಶುಕ್ರ. ಶುಕ್ರವಾರ ಶುಕ್ರನ ದಿನವಾಗಿದೆ ಹೀಗಾಗಿ ಈ ದಿನ ಜನಿಸಿದವರಿಗೆ ಶುಕ್ರನ ಅನುಗ್ರಹ ಇರಲಿದೆ. ಶುಕ್ರನು ಪ್ರೀತಿ, ವಿಶ್ವಾಸ, ಸೌಂದರ್ಯ, ಪ್ರಣಯ, ಕಲೆ, ಹರ್ಷ, ಶ್ರೀಮಂತಿಕೆ, ನೆಮ್ಮದಿಯನ್ನು ಪ್ರತಿನಿಧಿಸುತ್ತಾನೆ. ಶುಕ್ರವಾರ ಜನಿಸಿದವರು ಬೇರೆಯವರ ದೃಷ್ಟಿಕೋನ ಹಾಗೂ ಅಭಿಪ್ರಾಯಗಳನ್ನು ಹೆಚ್ಚು ಅವಲಂಬಿಸುತ್ತಾರೆ. ಇವರು ಪ್ರೀತಿಯಲ್ಲಿ ನೆಮ್ಮದಿಯನ್ನು ಕಾಣುತ್ತಾರೆ.ಈ...

ದೀಪಾವಳಿಯಂದು ನಿಮ್ಮ ಮುಖವು ದೀಪದಂತೆ ಹೊಳೆಯಲು ಈ ಟಿಪ್ಸ್ ಅನುಸರಿಸಿ …!

Beauty tips: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಹಬ್ಬಕ್ಕೆ ಮಿಂಚಲು ಮಹಿಳೆಯರು ರೇಷ್ಮೆ ಸೀರೆ, ಮ್ಯಾಚಿಂಗ್ ಇಯರಿಂಗ್ಸ್‌, ಮ್ಯಾಚಿಂಗ್ ಬಳೆಗಳನ್ನು ಸಿದ್ಧಮಾಡಿ ಕೊಳ್ಳುತ್ತಿದ್ದಾರೆ,ಇದರ ಜೊತೆಗೆ ನಿಮ್ಮ ಚರ್ಮವು ಕೂಡ ಹೊಳಿಯುತ್ತಿದ್ದರೆ, ನಿಮ್ಮ ಬಟ್ಟೆಗೆಇನ್ನು ಅಂದ ಹೆಚ್ಚುತ್ತದೆ. ಮತ್ತು ಆಕರ್ಷಕವಾಗಿ ಕಾಣುತ್ತೀರಾ ನಿಮ್ಮ ಮುಖದ ಹೊಳಪು ಹೆಚ್ಚಾಬೇಕಾದರೆ,ಮೊದಲು ನೀವು ನಿಮ್ಮ ಆಹಾರ ಕ್ರಮವನ್ನು ಸರಿಯಾಗಿ...

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಿಮ್ಮ ರೊಮ್ಯಾಂಟಿಕ್ ಲೈಫ್‌‌‌‌‌‌ಗಾಗಿ ಗುಟ್ಟು…!

astrology: ಜೀವನದಲ್ಲಿ ಆಗಾಗ ರೊಮ್ಯಾನ್ಸ್ ಇರಬೇಕು ಎಂಬ ಆಸೆ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತದೆ. ಆದರೆ, ಕೆಲವರು ಮನಸ್ತಾಪದಲ್ಲಿ ಜೀವನ ಕಳೆಯುತ್ತಿರುತ್ತಾರೆ. ಆದರೆ ನಾವು ಹೇಳುವ ಕೆಲವು ನಿಯಮಗಳನ್ನು ಅನುಸರಿಸಿದರೆ ನಿಮ್ಮ ಜೀವನದಲ್ಲಿ ರೊಮ್ಯಾನ್ಸ್ ಹೆಚ್ಚುತ್ತದೆ. ಹಾಗಾದರೆ ಇದಕ್ಕಾಗಿ ಯಾವ ನಿಯಮವನ್ನು ಅನುಸರಿಸಬೇಕು ಎಂದು ನೋಡೋಣ. ಸಾಮಾನ್ಯವಾಗಿ ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎಂದು ಹೇಳುತ್ತಾರೆ,...

ಜ್ಯೋತಿಷ್ಯದ ಪ್ರಕಾರ ಗುರುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಗುರುವಾರ ಜನಿಸಿದವರು ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ, ನೇರವಾಗಿ ಮಾತನಾಡುವ ಇವರು ಮಾತಿನಲ್ಲಿ ಹಿಡಿತವನ್ನು ಇಟ್ಟುಕೊಂಡರೆ ಉತ್ತಮ, ಗುರುವಾರ ಹುಟ್ಟಿದವರು ಬಹಳ ಅದೃಷ್ಟವಂತರು, ಹಿಂದೂ ಸಂಪ್ರದಾಯದ ಪ್ರಕಾರ ಗುರುಗಳ ಕೃಪೆ ಇವರ ಮೇಲೆ ಇರುತ್ತದೆ.ಇವರಿಗೆ ಹೆಚ್ಚು ಅಪೂರ್ವವಾದ ಸಂಪದ್ಭರಿತ ಫಲಿತಾಂಶಗಳು ಸಿಗುತ್ತದೆ. ಮನುಷ್ಯ ಹುಟ್ಟಿದ ಘಳಿಗೆ, ಸಮಯ, ವಾರ,ತಿಂಗಳುಗಳ ಅನುಸಾರವಾಗಿ ಅವರ ಭವಿಷ್ಯ ನಿರ್ಧಾರವಾಗುತ್ತದೆ. ಜ್ಯೋತಿಷ್ಯದ...

ಯೌವನಯುತವಾದ ಚರ್ಮವನ್ನು ಪಡೆಯಬೇಕಾದರೆ ಈ ಫೇಸ್ ಪ್ಯಾಕ್‌ ಅನ್ನು ಬಳಸಿ…!

Beauty tips: ರಸಭರಿತ ಕಿತ್ತಳೆ ಹಣ್ಣನ್ನು ಸೇವನೆ ಮಾಡಿದ ನಂತರ ಸಿಪ್ಪೆಯನ್ನು ಕಸಕ್ಕೆ ಎಸೆಯಬೇಡಿ, ಸಿಪ್ಪೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ ,ಎಂಬುದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಸಿಪ್ಪೆಯಲ್ಲಿ ವಿಟಮಿನ್‌ ಸಿ ಅಧಿಕವಾಗಿದೆ ಈ ಕಾರಣದಿಂದ ಹೊಳೆಯುವ ಚರ್ಮವನ್ನು ನಿಮ್ಮದಾಗಿಸಿಕೊಳ್ಳಬಹುದು.ಹಾಗಾದರೆ ಕಿತ್ತಳೆ ಸಿಪ್ಪೆಯನ್ನು ತ್ವಚೆಗೆ ಬಳಸುವುದರಿಂದ ಆಗುವ ಸೌಂದರ್ಯ ಲಾಭಗಳ ಮಾಹಿತಿ ತಿಳಿದು ಕೊಳ್ಳೋಣ. ವಿಟಮಿನ್‌"ಸಿ"ಹಣ್ಣುಗಳು ನೈಸರ್ಗಿಕವಾಗಿ ಬ್ಲೀಚಿಂಗ್‌...

ಕಿತ್ತಳೆ ಹಣ್ಣು ನಿಮ್ಮ ಚರ್ಮಕ್ಕೆ ವರದಾನವಾಗಿದೆ…!

Health tips: ಸಿಹಿ ಮತ್ತು ಹುಳಿ ಮಿಶ್ರಣವಿರುವ ಕಿತ್ತಳೆ ಹಣ್ಣನ್ನು ಎಲ್ಲರು ತಿನ್ನಲು ಇಷ್ಟಪಡುತ್ತಾರೆ. ಈ ಸೀಸನ್ ನಲ್ಲಿ ಹೆಚ್ಚಾಗಿ ಸಿಗುವ ಕಿತ್ತಳೆ ಹಣ್ಣುಗಳು, ರುಚಿಕರವಾಗಿರುವುದರ ಜೊತೆಗೆ ಹಲವು ಪೋಷಕಾಂಶಗಳನ್ನು ಒಳಗೊಂಡಿದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ,ಕಿತ್ತಳೆ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಹಾಗೂ ದೇಹವನ್ನು ಅನೇಕ ರೋಗಗಳಿಂದ ರಕ್ಷಿಸಲು ಇದು ಸಹಾಯ ಮಾಡುತ್ತದೆ....

ಅಪ್ಪಿತಪ್ಪಿಯೂ ಈ ಉಡುಗೊರೆಗಳನ್ನು ದೀಪಾವಳಿಯ ದಿನ ನೀಡಬಾರದು…!

Devotional: ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ, ಸಡಗರ ಸಂಭ್ರಮದಿಂದ ಬಂಧು ಮಿತ್ರರೊಂದಿಗೆ, ಹೊಸ ಬಟ್ಟೆಗಳನ್ನು ತೊಟ್ಟು, ಬಗೆಬಗೆಯ ಸಿಹಿತಿನಿಸುಗಳನ್ನು ಮಾಡಿ ಸಂಭ್ರಮಿಸುತ್ತಾರೆ. ಮಹಾಲಕ್ಷ್ಮೀಯನ್ನು ಪೂಜಿಸಿ ಮನೆತುಂಬಿಸಿ ಕೊಳ್ಳುವ ಹಬ್ಬ ದೀಪಾವಳಿ.ಕೆಲವು ಕಡೆ ಉಡುಗೊರೆಗಳನ್ನು ನೀಡುವುದು ದೀಪಾವಳಿ ಆಚರಣೆಯ ಒಂದು ಭಾಗವಾಗಿದೆ, ಆದರೆ ಕೆಲವು ಉಡುಗೊರೆಗಳನ್ನು ನೀಡುವುದು, ಕೆಲವು ಉಡುಗೊರೆಗಳನ್ನು ಸ್ವೀಕರಿಸುವುದು ಅಮಂಗಳ...

ದೀಪಾವಳಿ ಆಚರಣೆಯ ಹಿಂದಿನ ಪುರಾಣ…!

Devotional: ದೀಪಾವಳಿ ಎಂದಾಕ್ಷಣ ಎಲ್ಲರಿಗೂ ಕಿವಿಗೆ ಅಪ್ಪಳಿಸುವ ಪಟಾಕಿ ಸದ್ದು ಹಾಗೂ ಬಗೆಬಗೆಯ ಸಿಹಿತಿಂಡಿಗಳು ಜ್ಞಾಪಕವಾಗುತ್ತದೆ. ಆದರೆ ಈ ಹಬ್ಬದ ಆಚರಣೆಯ ಹಿಂದೆ ಹಲವು ಪುರಾಣ ಕಾಲದ ಸಂಪ್ರದಾಯ, ಸಂಸ್ಕೃತಿ, ಇತಿಹಾಸ ಇರುವುದು ಕಂಡು ಬರುತ್ತದೆ. ಆ ಎಲ್ಲಾ ಇತಿಹಾಸ ಪುರಾಣ ಕಥೆಗಳನ್ನು ತಿಳಿದು ಕೊಳ್ಳೋಣ . ದೀಪಾವಳಿ ಹಬ್ಬದ ದಿನ ಎಣ್ಣೆ ಸ್ನಾನ ಮಾಡುವ ಸಂಪ್ರದಾಯ...

ಜ್ಯೋತಿಷ್ಯದ ಪ್ರಕಾರ ಬುಧವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೊಂದು ವಾರಕ್ಕೆ ಒಂದೊಂದು ರೀತಿಯ ವಿಶೇಷತೆ ಇದೆ .ಹೀಗಾಗಿ ಬುಧವಾರ ಜನಿಸಿದವರು ಕೆಲವೊಂದು ಉತ್ತಮ ಗುಣಗಳನ್ನೂ ಹಾಗೂ ಕೆಲವು ಅಸಹನೀಯ ಗುಣಗಳನ್ನೂ ಹೊಂದಿರುತ್ತಾರೆ. ಹಾಗಾದರೆ ಬುಧವಾರದಂದು ಜನಿಸಿದವರ ಜೀವನದ ಬಗ್ಗೆ ತಿಳಿದುಕೊಳ್ಳೋಣ . ಬುಧವಾರದ ಗ್ರಹದ ಅಧಿಪತಿ ಬುಧನಾಗಿರುತ್ತಾನೆ, ಈ ಗ್ರಹವು ಸೂರ್ಯನಿಗೆ ಹತ್ತಿರವಾದ ಹಾಗೂ ಎಲ್ಲಾ ಗ್ರಹಗಳಿಗಿಂತ ಚಿಕ್ಕದಾಗಿರುವ...

ಕೇವಲ ಒಂದು ತಿಂಗಳಲ್ಲಿ ನಿಮ್ಮ ತೂಕ ಕಡಿಮೆ ಮಾಡಬಹುದು ….!

Health tips: ಶರೀರದಲ್ಲಿ ಇರುವಂತಹ ಅನಾವಶ್ಯಕ ಕೊಬ್ಬನ್ನು ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಕರಗಿಸಿ ತೂಕವನ್ನು ಕಡಿಮೆ ಮಾಡುವಂತಹ ವಿಧಾನ ಮಾರ್ಗವನ್ನು ತಿಳಿದು ಕೊಳ್ಳೋಣ .ಶರೀರದಲ್ಲಿ ಬೊಜ್ಜು ಮತ್ತು ಕೊಬ್ಬು ಯಾವರೀತಿ ಸಂಗ್ರಹಣೆ ಯಾಗುತ್ತದೆ, ಎಂದು ನಾವು ಮೊದಲು ತಿಳಿದು ಕೊಳ್ಳಬೇಕು, ನಂತರ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ವೈಜ್ಞಾನಿಕವಾಗಿ ಇದಕ್ಕೆ ಕಾರಣ ಅಜಿರ್ಣವೆನ್ನಬಹುದು,ಹೌದು ಅಜೀರ್ಣ ಹೇಗೆ ಕಾರಣವೆಂದರೆ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img