Wednesday, January 21, 2026

]karnataka tv

ಮನುಷ್ಯರು ಇವುಗಳನ್ನು ತಡೆದರೆ…. ಅಕಾಲಿಕ ಮರಣ ಸಂಭವಿಸುತ್ತದೆ …!

Health tips: ಹಸಿವಿಲ್ಲದೆ ಊಟ ಮಾಡುವುದು ಹಾಗೂ ಹಸಿವಾಗುತ್ತಿರುವುದನ್ನೂ ತಡೆಯುವುದರಿಂದ ಮನುಷ್ಯರಲ್ಲಿ ಬಹಳ ತೊಂದರೆ ಉಂಟಾಗುತ್ತದೆ, ದೇಹದಲ್ಲಿ ವಾತ ಪಿತ್ತಗಳು ಸೃಷ್ಟಿಯಾಗಿ ಹೆಚ್ಚು ಕಾಯಿಲೆಗಳು ಉತ್ಪತ್ತಿ ಯಾಗುತ್ತದೆ,ಬಿಪಿ, ಶುಗರ್, ಹಲವು ರೀತಿಯ ಕ್ಯಾನ್ಸರ್ ಗಳು ಬರುವ ಸಾಧ್ಯತೆಗಳು ಇರುತ್ತದೆ ಹಾಗೂ ಕ್ಯಾನ್ಸರ್ ಸೆಲ್ ಉತ್ಪಾದನೆಗೆ ಇದು ಕಾರಣ ವಾಗುತ್ತದೆ .ಹಾಗೂ ಶರೀರದ PH ಲೇವೆಲ್ ಅನ್ನು...

ಮಂಗಳವಾರ ಹನುಮನ ಕೃಪೆಗೆ ಪಾತ್ರರಾಗಬೇಕಾದರೆ ಹೀಗೆ ಪೂಜಿಸಿ….!

Devotional story: ಒಂದೊಂದು ವಾರ ಒಂದೊಂದು ದೇವರಿಗೆ ಪೂಜಿಸುವುದು ಹಿಂದೂ ಸಂಪ್ರದಾಯದಲ್ಲಿ ಪ್ರಾಚೀನ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೆಯೇ ಮಂಗಳವಾರ ಹನುಮಂತನನ್ನು ಭಕ್ತಿ, ಶ್ರದ್ದೆ ಇಂದ ಭಕ್ತರು ಪೂಜಿಸುತ್ತಾರೆ. ಹನುಮ ಚಿರಂಜೀವಿ ಬೇಡಿದ ವರಗಳನ್ನು ಶೀಘ್ರವಾಗಿ ಪ್ರಸಾದಿಸುವ ಕರುಣಾಮಯಿ, ಆದರೆ ಮಂಗಳವಾರ ಹನುಮಂತನನ್ನು ಹೇಗೆ ಪೂಜಿಸಿದರೆ ಅವರ ಕೃಪೆಗೆ ಪಾತ್ರರಾಗಬಹುದು ಎಂಬ ಗೊಂದಲ ಸಾಮಾನ್ಯಾಗಿ ಎಲ್ಲರಲ್ಲಿ...

2023ರ ನಂತರ ಈ ಮೂರು ರಾಶಿಗಳಿಗೆ ಶುರುವಾಗಲಿದೆ ಕೆಟ್ಟ ಸಮಯ ನಿಮ್ಮ ರಾಶಿಯು ಕೂಡ ಇದರಲ್ಲಿ ಇದ್ಯಾ …?

Astrology: ಜ್ಯೋತಿಷ್ಯದ ಪ್ರಕಾರ ಶನಿ ದೇವರು ಕರ್ಮಗಳಿಗೆ ಪ್ರತಿಫಲ ಪರಿಗಣಿಸುತ್ತಾನೆ ಎಂದು ಹೇಳಲಾಗಿದೆ, ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸ್ಥಳಾಂತರಗೊಂಡಾಗ ಕೆಲವು ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಶುಭವಾದ್ರೆ, ಇನ್ನು ಕೆಲವು ರಾಶಿಗಳಿಗೆ ಸಾಡೇ ಸಾತಿ ಶುರುವಾಗುತ್ತದೆ. ಶನಿಯು ಜನವರಿ 17, 2023 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿ ಆಗಮನದ ಕಾರಣದಿಂದಾಗಿ ಮಕರ,...

ಜ್ಯೋತಿಷ್ಯದ ಪ್ರಕಾರ ಮಂಗಳವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಮಂಗಳವಾರ ಆಂಜನೇಯನಿಗೆ ಸಮರ್ಪಿತವಾದ ದಿನವಾಗಿದೆ. ಈ ದಿನ ಹುಟ್ಟಿದವರ ಗುಣ, ಸ್ವಭಾವದ  ಸಂಗತಿಗಳ ಮಾಹಿತಿ ವಿವರಣೆ ಹೀಗಿದೆ. ಮಂಗಳವಾರ ತುಂಬಾ ಶುಭವಾದ ವಾರ. ಇದು ಶಕ್ತಿ ದೇವತೆಗಳಿಗೆ ಅತ್ಯಂತ ಪ್ರಿಯವಾದ ವಾರವಾಗಿರುತ್ತದೆ. ಇವರು ಹೆಚ್ಚು ದುರ್ಗಾದೇವಿಯನ್ನು ಆರಾಧನೆ ಮಾಡಿದರೆ ಒಳ್ಳೆಯದಾಗುತ್ತದೆ. ಮಂಗಳವಾರ ಹುಟ್ಟಿದವರಿಗೆ ಮಂಗಳ ಗ್ರಹದ ಪ್ರಭಾವ ಇರುತ್ತದೆ. ಅತಿಯಾದ ಕೋಪವನ್ನು ಹೊಂದಿರುತ್ತಾರೆ, ಮತ್ತು...

ಈ ಸಮಯದಲ್ಲಿ ನಿದ್ದೆ ಎಚ್ಚರಗೊಂಡರೆ ನಿಮಗೆ ನೀವೇ ಸೃಷ್ಟಿಕರ್ತ….

Devotional: ಮುಂಜಾನೆ ಸುಮಾರು 3:30 ರಿಂದ 5:30 ಅಥವಾ 6:00ಗಂಟೆಯವರೆಗೆ ಇರುವ ಸಮಯ ಸೂರ್ಯೋದಯದಕ್ಕೆ ಮುಂಚಿನ ರಾತ್ರಿಯ ಕೊನೆಯ ಪಾದವನ್ನು ಬ್ರಹ್ಮ ಮುಹೂರ್ತ ಎಂದು ಪರಿಗಣಿಸುತ್ತಾರೆ .ಭೂಮಿಯ ಜೊತೆ ಸೂರ್ಯ ಮತ್ತು ಚಂದ್ರನ ಸಂಬಂಧ ಹೇಗಿದೆಯೆಂದರೆ ಈ ಸಮಯದಲ್ಲಿ ಮಾನವರಲ್ಲಿ ಕೆಲವು ದೈಹಿಕ ಬದಲಾವಣೆಗಳು ಸಂಭವಿಸುತ್ತವೆ. ಮುಹೂರ್ತ ಎಂದರೆ ಸೃಷ್ಟಿಕರ್ತನ ಸಮಯ ನೀವೇ ಸ್ವತಃ ನಿಮ್ಮನ್ನು...

ದೀಪಾವಳಿಯ ದಿನ ಈ ಮೂರು ಕೆಲಸ ಮಾಡಿ ಸಂಪತ್ತು ಮತ್ತು ಸಮೃದ್ಧಿ ಖಂಡಿತ ವೃದ್ಧಿಯಾಗುತ್ತದೆ….!

Devotional: ದೀಪಾವಳಿ ಎಂದರೆ ಇಡೀ ವಿಶ್ವವೇ ಆಚರಿಸುವ ಹಬ್ಬವಾಗಿದೆ ಎಲ್ಲೆಡೆ ಬೆಳಕು ತುಂಬಿ ಕೊಂಡಿರುತ್ತದೆ .ಅತ್ಯಂತ ಸಂಭ್ರಮ ಸಡಗರದಿಂದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ಈ ದಿನ ಲಕ್ಷ್ಮಿ ಪೂಜೆಯನ್ನು ಎಲ್ಲೆಡೆ ಆಚರಿಸುತ್ತಾರೆ,ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನು ಅನುಗ್ರಹಿಸುವಂತೆ ಸಂಪತ್ತಿನ ದೇವತೆಯನ್ನು ಪ್ರಾರ್ಥಿಸುತ್ತಾರೆ. ಹಾಗಾದರೆ ಲಕ್ಷ್ಮಿ ದೇವಿಯನ್ನು ದೀಪಾವಳಿ ದಿನ ಹೇಗೆ ಪೂಜಿಸಿದರೆ ಸಮೃದ್ಧಿ ವೃದ್ಧಿಯಾಗುತ್ತದೆ ಎನ್ನುವುದನ್ನು...

ಈ ನಾಲ್ಕು ನಕ್ಷತ್ರಗಳಲ್ಲಿ ಹುಟ್ಟಿದವರು ಅದೃಷ್ಟವಂತರು, ನಿಮ್ಮ ನಕ್ಷತ್ರ ಇದರಲ್ಲಿದ್ಯಾ…?

astrology: 27 ನಕ್ಷತ್ರ ಪುಂಜಗಳಲ್ಲಿ ಕೆಲವೊಂದು ನಕ್ಷತ್ರದಲ್ಲಿ ಜನಿಸಿದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅತ್ಯಂತ ಶುಭವೆಂದು ಹೇಳಲಾಗುತ್ತದೆ, ಅಶ್ವಿನಿ ನಕ್ಷತ್ರದಿಂದ ಪ್ರಾರಂಭವಾಗಿ ರೇವತಿ ನಕ್ಷತ್ರದೊಂದಿಗೆ ಕೊನೆಗೊಳ್ಳುತ್ತದೆ.ನಕ್ಷತ್ರಗಳು ಚಂದ್ರನ ಚಿಹ್ನೆಗಳಾಗಿದ್ದು ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ,ಚಂದ್ರನು ಒಂದು ನಕ್ಷತ್ರದಿಂದ ಇನ್ನೊಂದು ನಕ್ಷತ್ರಕ್ಕೆ ಚಲಿಸುತ್ತಾ ಇರುತ್ತಾನೆ ,ನೀವು ಹುಟ್ಟಿದ ಸಮಯದಲ್ಲಿ ಚಂದ್ರನ ಸ್ಥಾನವನ್ನು ನಿಮ್ಮ ಜನ್ಮ ನಕ್ಷತ್ರವಾಗಿ ಕರೆಯಲಾಗುತ್ತದೆ...

ಜ್ಯೋತಿಷ್ಯದ ಪ್ರಕಾರ ಸೋಮವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಪ್ರತಿಯೊಂದು ವಾರಕ್ಕೂ ಅದರದ್ದೇ ಆದ ಮಹತ್ವವಿದೆ. ಯಾವ ವಾರ ಜನಿಸಿದ್ದಾರೆ, ಎಂಬ ಆದಾರದ ಮೇಲೆ ಆ ವ್ಯಕ್ತಿಯ ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಸೋಮವಾರ ಜನಿಸಿದವರ ಬಗ್ಗೆ ತಿಳಿದುಕೊಳ್ಳೋಣ .ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ, ನಕ್ಷತ್ರ ಮತ್ತು ಗ್ರಹಗಳ ಆದಾರದ ಮೇಲೆ ಭವಿಷ್ಯದ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ ಹಾಗೆಯೇ ಹುಟ್ಟಿದ ವಾರದ ಆದಾರದ ಮೇಲೂ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು...

ನಿಮ್ಮ ಕೈಯಲ್ಲಿ ಈ ರೇಖೆ ಇದ್ಯಾ ಹಾಗಿದ್ರೆ ನೀವು ತುಂಬಾ ಲಕ್ಕಿ….!

Astrology tips: ನಿಮ್ಮ ಅದೃಷ್ಟ ನಿಮ್ಮ ಅಂಗೈಯಲ್ಲಿಯೇ ಇದೆ ಎಂಬುವುದು ಹೆಚ್ಚಿನವರಿಗೆ ತಿಳಿದಿಲ್ಲ ನಿಮ್ಮ ಅಂಗೈಯಲ್ಲಿ ಅಡಗಿರುವ ಚಿಹ್ನೆಗಳು ನಿಮ್ಮ ಬದುಕಿನ ಸೋಲು ಗೆಲುವುಗಳನ್ನು ಸೂಚಿಸುತ್ತದೆ .ಹಾಗಾಗಿ ಬದುಕಿನಲ್ಲಿ ಯಶಸ್ಸು ಬೇಕೆಂದರೆ ನಿಮ್ಮ ಅಂಗೈ ರೇಖೆಯನ್ನು ನೀವು ತಿಳಿದುಕೊಳ್ಳಲೇ ಬೇಕು ಈ ರೀತಿಯ ಶಾಸ್ತ್ರವನ್ನು ಹಸ್ತಾ ಸಾಮುದ್ರಿಕ ಚಿಹ್ನೆ ಅಥವಾ ಅಂಗೈ ರೇಖೆ ಶಾಸ್ತ್ರ ಎಂದು...

ಥೈರಾಯ್ಡ್ ಸಮಸ್ಯೆಗೆ ಸೂಪರ್ ಫುಡ್ …!

Health tips: ಥೈರಾಯ್ಡ್ ಸಮಸ್ಯೆ ಇಂದ ಬರುವ ಸಮಸ್ಯೆಗಳು ಒಂದೆರಡಲ್ಲ ಆಹಾರ ಸೇವನೆಯಲ್ಲಂತೂ ಏನನ್ನು ತಿನ್ನಬೇಕು, ಏನನ್ನು ತಿನ್ನಬಾರದು ಅನ್ನುವ ಬಗ್ಗೆ ಬಹಳಷ್ಟು ಗೊಂದಲಗಳು ಕಾಡುತ್ತಿರುತ್ತದೆ .ಈಗಿನ ಪರಿಸ್ಥಿತಿಯಲ್ಲಿ ಅನೇಕ ಪುರುಷರು ,ಮಹಿಳೆಯರು, ಮಕ್ಕಳು ಥೈರಾಯ್ಡ್ ಸಮಸ್ಯೆಇಂದ ಬಳಲುತ್ತಿದ್ದಾರೆ. ಮುಖ್ಯವಾಗಿ ಒತ್ತಡದ ಜೀವನಶೈಲಿ ಆಹಾರದಲ್ಲಿ ಪೋಷಕಾಂಶಗಳ ಕೊರತೆ ಇದಕ್ಕೆ ಕಾರಣವಾಗುತ್ತದೆ. ಥೈರಾಯ್ಡ್ ಗ್ರಂಥಿಯು ಕುತ್ತಿಗೆ ಭಾಗದಲ್ಲಿ ಚಿಟ್ಟೆಯ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img