Wednesday, January 21, 2026

]karnataka tv

ನಿಮ್ಮ ದಾಂಪತ್ಯದ ಗುಟ್ಟನ್ನು ನಿಮ್ಮ ಮದುವೆ ದಿನಾಂಕದಿಂದ ತಿಳಿಯಬಹುದು….!

asterology: ಸಾಮಾನ್ಯವಾಗಿ ಎಲ್ಲರು ಮದುವೆಗೆ ಮುಂಚೆ ಜಾತಕ ನೋಡಿ ಮದುವೆಯಾಗುತ್ತಾರೆ ಆದರೆ ಜಾತಕ ಮಾತ್ರವಲ್ಲ ಮದುವೆ ದಿನಾಂಕ ಕೂಡ ನಿಮ್ಮ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಮದುವೆಗೆ ಮುನ್ನ ಮದುವೆಯ ದಿನಾಂಕದ ಬಗ್ಗೆಯೂ ಗಮನ ನೀಡಬೇಕು ಎನ್ನುತ್ತದೆ ಸಂಖ್ಯಾಶಾಸ್ತ್ರ.ಮದುವೆಯ ದಿನಾಂಕ ನಿಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ನೀವು ಯಾವ ದಿನಾಂಕದಂದು ಮದುವೆಯಾಗಿದ್ದೀರಿ ಎಂಬುದನ್ನು ನೋಡಿ,...

ಶುಕ್ರನ ಸಂಚಾರದಿಂದ ಈ 5 ರಾಶಿಗಳಿಗೆ ದೀಪಾವಳಿಗೂ ಮುನ್ನ ಒಲಿಯಲಿದ್ದಾಳೆ ಲಕ್ಷ್ಮೀ….!

zodiac: ಶುಕ್ರನು ಅಕ್ಟೋಬರ್ 18ರಂದು ತುಲಾ ರಾಶಿಗೆ ಸಂಚರಿಸಲಿದ್ದಾನೆ ಹಾಗೂ ಸೂರ್ಯ ಮತ್ತು ಕೇತುವನ್ನು ಭೇಟಿಯಾಗುತ್ತಾನೆ. ನಂತರ ಶುಕ್ರನು ತುಲಾ ರಾಶಿಗೆ ಆಗಮಿಸುತ್ತಾನೆ. ಅಂದರೆ ತನ್ನ ರಾಶಿಯಲ್ಲಿ ಸಂಚರಿಸುತ್ತಾನೆ. ಇದರಿಂದ ಶುಕ್ರನು ತುಂಬಾ ಬಲವಾದ ಸ್ಥಾನದಲ್ಲಿರುತ್ತೆ. ಹಾಗಾಗಿ ತುಲಾರಾಶಿಯಲ್ಲಿ ಶುಕ್ರನ ತ್ರಿಗ್ರಹಿ ಯೋಗ ಮಾಡುವುದರಿಂದ ಅನೇಕ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ, ಆದರೆ ಮೇಷ ವೃಷಭ...

ನೀವು ಟೊಮ್ಯಾಟೊ ಪ್ರಿಯರಾ..? ಹಾಗಿದ್ರೆ ಈ ವಿಷಯದ ಬಗೆ ಜಾಗೃತರಾಗಿರಿ .

Health tips: ಟೊಮೆಟೊ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಹಾಗು ಇದು ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಹಾಗು ಇದರ ಬಳಕೆಯಿಂದ ಸೌಂದರ್ಯವು ಹೆಚ್ಚುತ್ತದೆ ಟೊಮೇಟೊ ನಿಮ್ಮ ಚರ್ಮವನ್ನು ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ ಹಾಗು ಮುಖದ ಕಾಂತಿಯನ್ನು ಹೆಚ್ಚಿಸುವ ಗುಣ ಹೊಂದಿದೆ ಆದರೆ ಟೊಮೆಟೊವನ್ನು ಹೆಚ್ಚು ಬಳಸಿದರೆ ಅನೇಕ ಸೈಡ್ ಎಫೆಕ್ಟ್‌ಗಳು ಉಂಟಾಗಬಹುದು ಹಾಗಾದರೆ...

ನಿಮಗೆ ಮದುವೆ ಬೇಗ ಆಗ್ತಿಲ್ವ ಹೀಗೆ ಮಾಡಿ ಖಂಡಿತ ಮದುವೆ ಯೋಗ ಕೂಡಿಬರುತ್ತದೆ :

Devotional tips: ಕೆಲವರಿಗೆ ಎಷ್ಟೇ ಪ್ರಯತ್ನ ಮಾಡಿದರು ಯಾವೊದೋ ಒಂದು ಕಾರಣದಿಂದ ವಿವಾಹ ಯೋಗ ಕೂಡಿ ಬರುವುದಿಲ್ಲ ಕಂಕಣ ಕೂಡಿ ಬಂದಾಗ ಮದುವೆಯಾಗುತ್ತೆ ಎನ್ನುವ ಮಾತಿದೆ ,ಕೆಲವರಿಗೆ ೩೫ವರ್ಷ ದಾಟಿದರು ಕಂಕಣ ಭಾಗ್ಯ ಕೂಡಿ ಬರುವುದಿಲ್ಲ.ಯಾವುದೊ ಒಂದು ಕಾರಣದಿಂದ ಸಂಬಂಧಗಳು ಮುರಿದು ಹೋಗುತ್ತದೆ .ಕೆಲವರ ರಾಶಿ-ನಕ್ಷತ್ರದಲ್ಲಿ ತೊಂದರೆ ಇರಬಹುದು ಅಥವಾ ಕೆಲವರ ರಾಶಿಯಲ್ಲಿ ಗೋಚಾರ ಫಲಗಳು...

ಈ ಆರೋಗ್ಯ ಸಮಸ್ಯೆ ಇರುವವರು ಮೊಳಕೆಕಾಳು ತಿಂದರೆ ಅಪಾಯ ಖಂಡಿತ ….!

Health tips: ಮೊಳಕೆ ಕಾಳುಗಳು ನಿಮ್ಮ ಆರೋಗ್ಯಕ್ಕೆ ಸಂಪೂರ್ಣವಾದ ಪೋಷಕಾಂಶಗಳು ಹಾಗೂ ಜೀವಸತ್ವಗಳನ್ನು ಒದಗಿಸುತ್ತದೆ . ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಆದಕಾರಣ ಅನೇಕ ಜನರು ಪ್ರತಿದಿನ ಬೆಳಗ್ಗೆ ಮೊಳಕೆ ಕಾಳುಗಳನ್ನು ಸೇವಿಸುತ್ತಾರೆ .ಆದರೆ ಯಾವುದನ್ನೂ ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ ಕೆಲವೊಂದು ಆರೋಗ್ಯ ಸಮಸ್ಯೆ ಇರುವವರು ಮೊಳಕೆ ಕಾಳುಗಳನ್ನು ತಿನ್ನುವುದರಿಂದ ಆರೋಗ್ಯ ಕೆಡುವ ಸಾಧ್ಯತೆ...

ಸರ್ವ ರೋಗಕ್ಕೂ ರಾಮಬಾಣ ಸಿರಿಧಾನ್ಯ …!

Health tips: ಜನ ಜೀವನಶೈಲಿ ಬದಲಾಗುತ್ತಿದ್ದಂತೆ ಸಾಂಪ್ರದಾಯಿಕ ಹಾಗೂ ಆರೋಗ್ಯಕರ ಅಡುಗೆ ತಿನ್ನಿಸುಗಳು ಮರೆತೇ ಹೋಗಿವೆ. ಇನ್ನು ಸಿರಿಧಾನ್ಯಗಳ ಬಳಕೆಯಂತೂ ತೀರ ಕಡಿಮೆಯಾಗಿದೆ ಆದರೆ ಸಿರಿಧಾನ್ಯಗಳ ಪ್ರಯೋಜನ ಗೊತ್ತಾದರೆ ನೀವು ಪ್ರತಿನಿತ್ಯವು ಸಿರಿಧಾನ್ಯ ಬಳಸೋದನ್ನ ಮಿಸ್ ಮಾಡುವುದೇ ಇಲ್ಲ, ನಮ್ಮ ರಾಜ್ಯದಲ್ಲಿ ರಾಗಿ, ಸಜ್ಜೆ, ನವಣೆ, ಬರಗು ಸಾಮೆ, ಊದಲು, ಆರ್ಕ, ಕೊರಲೆ ಇತರ ಸಿರಿಧಾನ್ಯಗಳನ್ನ...

ಜನರ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬೀಳದಿರಲು ಹೀಗೆ ಮಾಡಿ …!

Devotional tips: ನಿಮ್ಮ ಮನೆಯಲ್ಲಿ ಉಪ್ಪಿನಿಂದ ಈ ಕೆಲಸ ಮಾಡಿದರೆ ಮನೆಗೆ ಇರುವಂತಹ ದೃಷ್ಟಿ ದೋಷಗಳು ಕಳೆದು ಹೋಗುತ್ತದೆ ,ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬಿದ್ದರೆ ,ನಿಮ್ಮ ಕುಟುಂಬ ಅಭಿವೃದಿ ಹೊಂದುವುದಿಲ್ಲ ,ಸಾಲಗಳನ್ನು ತೀರಿಸಲು ಕಷ್ಟವಾದಾಗ ,ಗಂಡ ಹೆಂಡತಿ ಜಗಳ ಜಾಸ್ತಿಯಾದಾಗ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ,ಈ ಸಮಸ್ಯೆಗಳು ಜನರ ದೃಷ್ಟಿಯಿಂದ ಆಗುತ್ತಿರುತ್ತದೆ...

ನಿಮಗೆ ಈ ಸಮಸ್ಯೆ ಕಾಡುತ್ತಿದ್ದರೆ ಬಾದಾಮಿಯನ್ನು ತಿಂದರೆ ಅಪಾಯ ತಪ್ಪಿದಲ್ಲ…..!

Health tips: ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಲಳಿದೆ ಎಂದು ಹೇಳಬಹುದು, ಆದರೆ ಕೆಲವೊಂದು ಸಮಸ್ಯೆ ಇರುವವರು ಬಾದಾಮಿ ಸೇವಿಸಿದರೆ ಖಂಡಿತ ನಿಮ್ಮ ಶರೀರಕ್ಕೆ ಹಾನಿ ಉಂಟಾಗುತ್ತದೆ ,ಇದು ನಿಮ್ಮ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು, ಹಾಗಾದರೆ ಯಾವ ಸಮಸ್ಯೆ ಇರುವವರು ಬಾದಾಮಿಯನ್ನು ಸೇವಿಸ ಬಾರದು ಎಂದು ತಿಳಿದು ಕೊಳ್ಳೋಣ ಬನ್ನಿ . ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇರುವವರು...

BPಗೆ ಇಲ್ಲಿದೆ ಮನೆ ಮದ್ದು….!

Health tips: ಬಿಪಿ ಬರುವುದಕ್ಕೆ ಮೊದಲ ಕಾರಣವೆಂದರೆ ಅದು ನಮ್ಮ ಆಹಾರ ಶೈಲಿ ಸರಿಯಾಗಿ ಇಲ್ಲದೆ ಇರುವುದು ಹಾಗು ಹೆರಿಡಿಟಿ ಎನ್ನಬಹುದು ,ಈಗಿನ ದಿನಗಲ್ಲಿ ಬಿಪಿ ಸರ್ವೇ ಸಾಮಾನ್ಯ ಚಿಕ್ಕ ವಯಸ್ಸಿನಿಂದ ಹಿಡಿದು ದೊಡ್ಡ ವಯಸ್ಸಿನವರಿಗೆ ಬರುವಂತಹ ಸಮಸ್ಯೆಯಾಗಿದೆ .ಹಾಗಾದರೆ ಈ ಸಮಸ್ಯೆಗೆ ಕಾರಣವೇನೆಂದರೆ ಕೆಲವರ ಪ್ರಕಾರ ಗರ್ಭಿಣಿಯಲ್ಲಿ ತಾಯಿಯೂ ತಮ್ಮ ಜೀವನ ಶೈಲಿಯಲ್ಲಿ ಮಾಡುವ...

ಡೈಲಿ ಹೆಲ್ತ್ ಕೇರ್ ಟಿಪ್ಸ್ ನಿಮ್ಮ ಜೀವನ ಶೈಲಿಯನ್ನು ಆರೋಗ್ಯವಾಗಿಡುತ್ತದೆ :

Health tips: ಈ ಪ್ರಪಂಚದಲ್ಲಿ ಆರೋಗ್ಯವಾದ ದೇಹವೇ ಒಂದು ದೊಡ್ಡ ಸಂಪತ್ತು ಎನ್ನಬಹುದು ನಾವು ನಮ್ಮನ್ನು ಆರೋಗ್ಯವಾಗಿ ಇಡುವುದಕ್ಕಾಗಿ ದುಬಾರಿ ಆಹಾರಗಳನ್ನು ತಿನ್ನುತ್ತೇವೆ, ಪೌಷ್ಟಿಕ ತಜ್ಞರಿಂದ ಸಲಹೆ ಪಡೆಯುತ್ತೇವೆ. ಆದರೆ ಕೆಲವು ಸಣ್ಣ ಈ ಸಲಹೆಗಳನ್ನು ಪ್ರತಿದಿನ ಅನುಸರಿಸಿದರೆ,ದೇಹವು ಸಹಜವಾಗಿ ಆರೋಗ್ಯಕರವಾಗಿರುತ್ತದೆ. ಹಾಗಾದರೆ ಉತ್ತಮ ಆರೋಗ್ಯಕ್ಕೆ (Health) ಅತ್ಯಗತ್ಯವಾಗಿರುವ ಸಲಹೆಗಳನ್ನು ತಿಳ್ಕೊಂಡು ಬರೋಣ ಬನ್ನಿ . ತುಳಸಿ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img