Tuesday, October 14, 2025

]karnataka tv

ಬಿಗ್ ಬಾಸ್ -12 ಓ ಭ್ರಮೆ : Expect the Unexpected ಶಾಕ್!

ಬಿಗ್ ಬಾಸ್ ಕನ್ನಡ 12 ಕಾರ್ಯಕ್ರಮದ ಈ ಬಾರಿಯ ಥೀಮ್ Expect the Unexpected ಅಂದರೆ ಅನಿರೀಕ್ಷಿತವನ್ನು ನಿರೀಕ್ಷಿಸಿ! ಪ್ರಾರಂಭದಲ್ಲಿ ಈ ಥೀಮ್ನ್ನು ಕೇವಲ ಸ್ಪರ್ಧಿಗಳು ಮತ್ತು ವೀಕ್ಷಕರಿಗೆ ಅನ್ವಯಿಸುತ್ತದೆ ಎಂದುಕೊಂಡಿದ್ದರು. ಆದರೆ, ಈ ಬಾರಿ ಅದೇ ಥೀಮ್ ನೇರವಾಗಿ ಕಾರ್ಯಕ್ರಮದ ಆಯೋಜಕರಿಗೂ ಅನ್ವಯಿಸಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಶೋ ನಡೆಯುತ್ತಿದ್ದಂತೆಯೇ...

ಬಿಹಾರ ರಾಜಕೀಯದಲ್ಲಿ ಮಹಾಭಾರತ ಬಿಗ್ ಟ್ವಿಸ್ಟ್ !

ಬಿಹಾರ ಉಪಮುಖ್ಯಮಂತ್ರಿ ವಿಜಯ್ ಸಿನ್ಹಾ ಅವರು ಮಹಾಭಾರತದ ಉಲ್ಲೇಖವನ್ನು ಬಳಸಿ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹೇಳಿಕೆಗೆ ಕಿಡಿ ಹಚ್ಚಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಪಕ್ಷಗಳು ಓಡಿಹೋಗಲಿವೆ ಎಂದು ಲಾಲು ಯಾದವ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯ್ ಸಿನ್ಹಾ, ಲಾಲು ಪ್ರಸಾದ್ ಯಾದವ್ ತಮ್ಮ ಮಗನ ಮೇಲಿನ ಪ್ರೀತಿಯಿಂದ ಕುರುಡರಾದ...

ಟ್ರಂಪ್ ಜೀಮೇಲ್ ಯಡವಟ್ಟು : ಅಮಿತ್ ಶಾ ಕೊಟ್ರು ಬಿಗ್ ಹಿಂಟ್!

ಭಾರತದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಅಧಿಕೃತ ಇಮೇಲ್ ವಿಳಾಸವನ್ನು ಜೊಹೊ ಮೇಲ್ ಪ್ಲಾಟ್ಫಾರ್ಮ್ಗೆ ಬದಲಾಯಿಸಿರುವುದಾಗಿ ಬುಧವಾರ ಘೋಷಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಎಲ್ಲರಿಗೂ ನಮಸ್ಕಾರ, ನಾನು ನನ್ನ ಇಮೇಲ್ ವಿಳಾಸವನ್ನು ಜೊಹೊ ಮೇಲ್ಗೆ ಬದಲಾಯಿಸಿದ್ದೇನೆ. ದಯವಿಟ್ಟು ಈ ಬದಲಾವಣೆಯನ್ನು ಗಮನಿಸಿ. ಮುಂದಿನ...

ಬೆಂಗಳೂರಲ್ಲಿ 18 ದಿನಗಳಲ್ಲಿ 52 ಟನ್ಗಳಷ್ಟು ಪ್ಲಾಸ್ಟಿಕ್ ವಶ!

ಸಿಲಿಕಾನ್ ಸಿಟಿಯಲ್ಲಿ ಕಳೆದ ತಿಂಗಳಿನಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಕೇವಲ 18 ದಿನಗಳಲ್ಲಿ ಬರೋಬ್ಬರಿ 52 ಟನ್ ಗಳಷ್ಟು ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದ್ದೂ, ಒಟ್ಟೂ 1.3 ಕೋಟಿ ರೂ. ಮೊತ್ತದ ದಂಡವೂ ಸಹ ಸಂಗ್ರಹಣೆಯಾಗಿದೆ. BSWML ಸೆ.8 ರಿಂದ 26 ರ ವರೆಗೆ ನಿಷೇಧಿತ ಪ್ಲಾಸ್ಟಿಕ್‌ ಬಳಕೆಯ ವಿರುದ್ದ ಶಿಸ್ತಿನ...

ಸಿಕ್ಕ ಸಿಕ್ಕ ಪ್ರಯಾಣಿಕರಿಗೆಲ್ಲಾ ಹುಚ್ಚನಂತೆ ಮಚ್ಚಿನಿಂದ ಹಲ್ಲೆ !

ಒಡಿಶಾದ ಪುರಿಯಲ್ಲಿ ಸಾರ್ವಜನಿಕ ಬಸ್ ನಲ್ಲಿ ಭೀತಿಯ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ. ಪುರಿ ಜಿಲ್ಲೆಯ ಕನಾಸಾ ಬ್ಲಾಕ್ನ ಹರಸ್ಪದಾದಿಂದ ಸತ್ಯಬರಿ ಸುಕಲ್ ಕಡೆಗೆ ಪ್ರಯಾಣಿಸುತ್ತಿದ್ದ ಅಮಾ ಬಸ್ ಒಳಗೆ, ಒಬ್ಬ ವ್ಯಕ್ತಿ ಬಲವಂತವಾಗಿ ನುಗ್ಗಿ ಪ್ರಯಾಣಿಕರ ಮೇಲೆ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕುಡಿದ ಅಮಲಿನಲ್ಲಿದ್ದ ಆರೋಪಿ ಮೊದಲು ಪ್ರಯಾಣಿಕರೊಂದಿಗೆ ಮಾತನಾಡಿ,...

ಉದ್ಯೋಗದ ಆಸೆ ತೋರಿಸಿ ಯುವಕರಿಗೆ ಮಕ್ಮಲ್ ಟೋಪಿ

ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉತ್ತಮ ಸಂಬಳದ ಉದ್ಯೋಗ ಸಿಗುತ್ತದೆ, ಕೆಲವು ವರ್ಷಗಳಲ್ಲಿ ಜೀವನ ಸೆಟಲ್ ಮಾಡಿಕೊಳ್ಳಬಹುದು ಎಂಬ ನಂಬಿಕೆ ಮೂಡಿಸಿ 30 ಯುವಕರಿಂದ 52 ಲಕ್ಷ ರೂಪಾಯಿ ವಂಚಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹಿರಂಗವಾಗಿದೆ. ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ ಹಾಗೂ ಹೈದರಾಬಾದ್ ಮೂಲದ ಸುಜಾತ ಜಮ್ಮಿ ಎಂಬ...

ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಹೋಮ್‌ಬೌಂಡ್‌ ಸಿನಿಮಾ ಆಯ್ಕೆ

ಜಿಲ್ಲೆಯ ಇಬ್ಬರು ಸ್ನೇಹಿತರ ಹೃದಯಸ್ಪರ್ಶಿ ಕಥೆ ಈಗ ಮತ್ತೊಮ್ಮೆ ಸುದ್ದಿಯ ಕೇಂದ್ರವಾಗಿದ್ದು, ನೇರವಾಗಿ ವಿಶ್ವದ ಅತಿದೊಡ್ಡ ಚಲನಚಿತ್ರ ವೇದಿಕೆಯಾದ ಆಸ್ಕರ್ ಪ್ರಶಸ್ತಿ ಸ್ಪರ್ಧೆವರೆಗೂ ತಲುಪಿದೆ. ಲಾಲ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ದಿಯೋರಿ ಎಂಬ ಸಣ್ಣ ಹಳ್ಳಿಯಿಂದ ಪ್ರಾರಂಭವಾದ ಈ ಕಥೆ ಇದೀಗ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ನಿರ್ದೇಶಕ ನೀರಜ್ ಘಯ್ವಾನ್ ಅವರ ಹೋಮ್ಬೌಂಡ್ ಸಿನಿಮಾ, 2026ರ...

ಮೀನಾಕ್ಷಿ ಸೋಮೇಶ್ವರ ದೇಗುಲದಲ್ಲಿ ಕುಂಬ್ಳೆ ದಂಪತಿ

ಭಾರತದ ಮಾಜಿ ಕ್ರಿಕೆಟಿಗ ಮತ್ತು ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರು ಪತ್ನಿ ಚೇತನಾ ಜೊತೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಪ್ರಸಿದ್ಧ ಮೀನಾಕ್ಷಿ ಸೋಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಿಂದೆ ಮಾಡಿದ ಹರಕೆ ನೆರವೇರಿದ ಹಿನ್ನೆಲೆಯಲ್ಲಿ ಕುಂಬ್ಳೆ ದಂಪತಿ ದೇವಾಲಯಕ್ಕೆ ಆಗಮಿಸಿದ್ದು, ಚೇತನಾ ಕುಂಬ್ಳೆ ದೇವರಿಗೆ ಮಡಿಲಕ್ಕಿ ಅರ್ಪಿಸಿದರು....

₹24,634 ಕೋಟಿ ರೈಲು ಬೂಸ್ಟ್! ಮಧ್ಯ ಭಾರತದ ಸಂಪರ್ಕಕ್ಕೆ ಹೊಸ ಹಳಿ

ಮಧ್ಯ ಭಾರತದ ರೈಲು ಸಂಪರ್ಕವನ್ನು ಬಲಪಡಿಸಲು ₹24,634 ಕೋಟಿ ರೂ. ಮೌಲ್ಯದ ನಾಲ್ಕು ಪ್ರಮುಖ ರೈಲು ಯೋಜನೆಗಳಿಗೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಈ ಯೋಜನೆಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ ಮತ್ತು ಛತ್ತೀಸ್‌ಗಢ ರಾಜ್ಯಗಳ 18 ಜಿಲ್ಲೆಗಳನ್ನು ಒಳಗೊಂಡಿವೆ. ಹೊಸ ಮೂರನೇ ಮತ್ತು ನಾಲ್ಕನೇ...

ಶೂ ಎಸೆದಿದಕ್ಕೆ ಪಶ್ಚಾತಾಪವಿಲ್ಲ ದೇವರೆ ನನ್ನನ್ನು ಪ್ರಚೋದಿಸಿದ್ದು – ಕಿಶೋರ್

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಘಟನೆಗೆ ಸಂಬಂಧಿಸಿ ವಕೀಲ ರಾಕೇಶ್‌ ಕಿಶೋರ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಯಾವುದೇ ಪಶ್ಚಾತಾಪವಿಲ್ಲ, ನಾನು ಮಾಡಿದದ್ದು ಸರಿಯೇ. ದೇವರೇ ನನ್ನನ್ನು ಅದಕ್ಕೆ ಪ್ರಚೋದಿಸಿದರು ಎಂದು ಅವರು ಹೇಳಿದರು. ಸೋಮವಾರ ನಡೆದ ಘಟನೆ ವೇಳೆ ರಾಕೇಶ್‌ ಕಿಶೋರ್‌ ಅವರು ಸನಾತನ ಧರ್ಮಕ್ಕೆ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img