Tuesday, April 21, 2026

]karnataka tv

ಮಂಜು–ಮಾಲಿನ್ಯ ದೆಹಲಿ ಅಸ್ತವ್ಯಸ್ತ : 228 ವಿಮಾನ ರದ್ದು – 300 ತಡ!

ರಾಷ್ಟ್ರರಾಜಧಾನಿ ದೆಹಲಿ ಹಾಗೂ ಎನ್‌ಸಿಆರ್ ಪ್ರದೇಶದಲ್ಲಿ ವಾಯುಮಾಲಿನ್ಯ ತೀವ್ರವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಟ್ಟ ಮಂಜು ಮತ್ತು ಅತೀ ಕಡಿಮೆ ದೃಶ್ಯಮಾನತೆಯಿಂದಾಗಿ 228 ವಿಮಾನಗಳು ರದ್ದಾಗಿದ್ದು, 300ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ. ದೆಹಲಿಯ ಜಹಂಗೀರ್‌ಪುರಿ, ರೋಹಿಣಿ ಹಾಗೂ ವಾಜಿರ್ಪುರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಾಯುಗುಣಮಟ್ಟ ಸೂಚ್ಯಂಕ 500 ಅಂಕಗಳ ಗಡಿ ದಾಟಿದೆ. ಮಕ್ಕಳು ಹಾಗೂ ಹಿರಿಯ ನಾಗರಿಕರಲ್ಲಿ...

ಕರ್ನಾಟಕ ಬಿಜೆಪಿಗೆ ಹೊಸ ಅಧ್ಯಕ್ಷ? ವಿಜಯೇಂದ್ರ ಮರು ಆಯ್ಕೆ ಸಾಧ್ಯತೆ!

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಹಾಗೂ ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ಬೆನ್ನಲ್ಲೇ, ಇದೀಗ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕಾತಿ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ. ಈ ವಾರದೊಳಗೆ ಪಕ್ಷದ ವರಿಷ್ಠರು ಈ ಕುತೂಹಲಕ್ಕೆ ಅಂತ್ಯ ಹಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಂದುವರಿಯುತ್ತಾರೋ...

BMTC–KSRTC ಬಸ್ ಬಂಪರ್! 4560 ಬಸ್ ಖರೀದಿಗೆ ಚಿಂತನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬತ್ತಳಿಕೆಗೆ ಇನ್ನಷ್ಟು ಹೊಸ ಬಸ್‌ಗಳು ಸೇರ್ಪಡೆಯಾಗಲಿವೆ. ಈಗಾಗಲೇ ವಿವಿಧ ಮಾದರಿಯ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಅವುಗಳ ಜತೆಗೆ ಪಲ್ಲಕ್ಕಿ (ನಾನ್ ಎಸಿ ಸ್ಲೀಪರ್) ಹಾಗೂ ವಿದ್ಯುತ್ ಚಾಲಿತ ಬಸ್‌ಗಳು ಕೂಡ ಶೀಘ್ರದಲ್ಲೇ ರಸ್ತೆಗಿಳಿಯಲಿವೆ. ಮುಂದಿನ ವರ್ಷದ ಮಾರ್ಚ್ ವೇಳೆಗೆ, ಕೆಎಸ್‌ಆರ್‌ಟಿಸಿ ಮತ್ತು...

ಸಂಚಾರ ಪೊಲೀಸರಿಗೆ ಹೊಸ ರೂಲ್ – ನಿಯಮ ಉಲ್ಲಂಘಿಸಿದರೆ IMV ಕೇಸ್

ನಗರ ಸಂಚಾರ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗೆ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಕಾನೂನು ಜಾರಿಗೆ ಹೊಣೆಗಾರರಾಗಿರುವ ಸಂಚಾರ ಪೊಲೀಸರು ತಾವೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಾಲನೆ ಮಾಡುತ್ತಿರುವ ಹಲವು...

40,000 ವಿದ್ಯಾರ್ಥಿಗಳು ಮಿಸ್! ಶಿಕ್ಷಣ ಇಲಾಖೆಗೆ ಬಿಗ್ ಶಾಕ್‌

ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ವದ ಹಂತವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪತ್ತೆಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತನಿಖೆ ಆರಂಭಿಸಿದೆ. ಸ್ಯಾಟ್ಸ್ (ವಿದ್ಯಾರ್ಥಿ ಸಾಧನಾ ನಿಗಾ ವ್ಯವಸ್ಥೆ) ದಾಖಲೆಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 8,40,196 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಗೆ ದಾಖಲಾತಿ...

ನರೇಗಾ ಹೆಸರು ಬದಲಾವಣೆ! ಗಾಂಧಿ ಹೆಸರು ಕೈಬಿಟ್ಟ ಸರ್ಕಾರ?

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಹೆಸರನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟು, ಅದರ ಬದಲಿಗೆ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್’ (ವಿಜಿ–ಜಿ ರಾಮ್–ಜಿ) ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲು ಸರ್ಕಾರ...

ಪ್ರಪಂಚದ ಪ್ರಮುಖ ಸುದ್ದಿಗಳು – 15/12/2025

1) ಕಾಂಗ್ರೆಸ್ ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ ಮೋದಿ, ನಿಮ್ಮ ಸಮಾಧಿಯನ್ನು ಇಂದು ಅಲ್ಲದಿದ್ದರೆ ನಾಳೆ ಅಗೆಯಲಾಗುತ್ತದೆ ಎಂಬ ಘೋಷಣೆಗಳು ಕೇಳಿಬಂದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ‌ ಕ್ಷಮೆಯಾಚಿಸಬೇಕೆಂದು ಬಿಜೆಪಿ ನಾಯಕರು ಲೋಕಸಭೆ, ರಾಜ್ಯಸಭೆಯಲ್ಲಿ ಕೋಲಾಹಲ ಸೃಷ್ಟಿಸಿದರು. ಲೋಕಸಭೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು...

ನಮ್ಮ ಕರ್ನಾಟಕ ಸೇನೆಗೆ ಹೊಸ ಶಕ್ತಿ! ಕೊಪ್ಪಳದಲ್ಲಿ ನೂತನ ಅಧ್ಯಕ್ಷರ ಆಯ್ಕೆ

ಕೊಪ್ಪಳ: ನಗರದ ಪ್ರವಾಸಿ ಮಂದಿರದಲ್ಲಿ ನಮ್ಮ ಕರ್ನಾಟಕ ಸೇನೆಯ ಕೊಪ್ಪಳ ಜಿಲ್ಲಾ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಪದಗ್ರಹಣ ಕಾರ್ಯಕ್ರಮ ನಡೆಯಿತು. ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಬಸವರಾಜ್ ಪಡುಕೋಟೆ ಅವರ ಆದೇಶದ ಮೇರೆಗೆ ಜಿಲ್ಲಾಮಟ್ಟದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ನಮ್ಮ ಕರ್ನಾಟಕ ಸೇನೆಯ ನೂತನ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ...

HDK ಜನ್ಮದಿನ ವಿಶೇಷ : JDS ಕಾರ್ಯಕರ್ತರಿಗೆ ಕರೆ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ, ತುರುವೇಕೆರೆ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ದೊಡೇಗೌಡರು ಕರೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ನಾಳೆ ತುರುವೇಕೆರೆ...

ಶಾಮನೂರು ನಿಧನಕ್ಕೆ ಶ್ರದ್ಧಾಂಜಲಿ – ಮಠದಿಂದ ವಿಭೂತಿ ಗಟ್ಟಿ ರವಾನೆ

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ, ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮಿಜಿಗಳು ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು. ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆಂದು ಸಿದ್ದಗಂಗಾ ಮಠದಿಂದ ವಿಶೇಷವಾಗಿ ಸಿದ್ಧಪಡಿಸಿದ ವಿಭೂತಿ ಗಟ್ಟಿಯನ್ನು ದಾವಣಗೆರೆಗೆ ರವಾನೆ ಮಾಡಲಾಗಿದೆ. ಸಿದ್ದಗಂಗಾ ಮಠದಿಂದ ಸುಮಾರು ನೂರು ವಿಭೂತಿ ಗಟ್ಟಿಗಳನ್ನು ಸಿದ್ಧಪಡಿಸಲಾಗಿದ್ದು, ಅವುಗಳನ್ನು ಸಿದ್ದಗಂಗಾ ಮಠಾಧ್ಯಕ್ಷ...
- Advertisement -spot_img

Latest News

ವಿನಯ್ ಕುಲಕರ್ಣಿ ಪರ, “ಕೈ” ಶಕ್ತಿ ಪ್ರದರ್ಶನ!

ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ...
- Advertisement -spot_img