Tuesday, October 14, 2025

]karnataka tv

25 ಕೋಟಿ ಲಾಟರಿ ಅದೃಷ್ಟ : ಸಿನಿಮಾ ಅಲ್ಲಾ ಸ್ವಾಮಿ ನಿಜಾ!

ಲಾಟರಿ ಲಾಟರಿ ಬಂಪರ್ ಲಾಟರಿ… ಅದೃಷ್ಟ ಎಂದರೆ ಇದೇ ಇರಬಹುದು. ಆಲಪ್ಪುಳ ಜಿಲ್ಲೆಯ ತುರವೂರಿನ ಶರತ್ ಎಸ್. ನಾಯರ್ ಅವರ ಜೀವನ ಒಂದು ಕ್ಷಣದಲ್ಲಿ ಬದಲಾದಂತಾಗಿದೆ. ನೆಟ್ಟೂರಿನ ನಿಪ್ಪಾನ್ ಪೇಂಟ್ಸ್ ಅಂಗಡಿಯಲ್ಲಿ ಕೆಲಸ ಮಾಡುವ ಈ ಯುವಕ, ಮೊದಲ ಬಾರಿಗೆ ಓಣಂ ಬಂಪರ್ ಲಾಟರಿ ಟಿಕೆಟ್ ಖರೀದಿಸಿದ್ದರು. ಅದೇ ಟಿಕೆಟ್ 2025ರ ಓಣಂ ಬಂಪರ್‌ನಲ್ಲಿ...

ಗಣತಿದಾರರ ಮೇಲೆ ಹಲ್ಲೆ: ದಾಖಲೆ ಕಿತ್ತುಕೊಂಡು ಗಲಾಟೆ!

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್‌ನಲ್ಲಿ ಗಣತಿದಾರರ ಮೇಲೆ ಹಲ್ಲೆ ಮತ್ತು ದಾಖಲೆ ಕಿತ್ತುಕೊಂಡ ಘಟನೆ ನಡೆದಿದೆ. ಸಮೀಕ್ಷೆಗಾಗಿ ಮನೆಗೆ ತೆರಳಿದ್ದ ಗಣತಿದಾರ ಜನಾರ್ಧನ ಅವರ ಬಳಿ, ಒಂದು ಕುಟುಂಬ ದಾಖಲೆ ಕಿತ್ತುಕೊಂಡು ನಂತರ ವಾಪಸು ಕಳಿಸಿದ್ದೆಂದು ಆರೋಪಿಸಲಾಗಿದೆ. ಆ ಮನೆಯ R.R ನಂಬರ್ ಹಾಗೂ ರೇಷನ್ ಕಾರ್ಡ್ ಮಾಹಿತಿ ಕೇಳಿದ್ದಕ್ಕೆ ಕುಟುಂಬದ ಸದಸ್ಯರು ಗಣತಿದಾರರೊಂದಿಗೆ...

ಕಾಂತಾರ ನೋಡಿ ಹುಚ್ಚಾಟ.. ಕಾನೂನು ಕ್ರಮದ ಎಚ್ಚರಿಕೆ!

ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆಯಾಗಿ ಕೆಲವು ದಿನಗಳೇ ಆಗಿದ್ದರೂ, ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಯಶಸ್ಸು ಕಂಡು ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಕಥೆ, ಅಭಿನಯ ಮತ್ತು ದೈವಾರಾಧನೆ ಚಿತ್ರಣಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸಿನಿಮಾದ ಯಶಸ್ಸಿನ ನಡುವೆ, ಕೆಲವು ಪ್ರೇಕ್ಷಕರ ವರ್ತನೆ ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಚಿತ್ರಮಂದಿರಗಳಲ್ಲಿ ಹಾಗೂ...

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ. ಕಳೆದ ಸೀಸನ್‌ನಲ್ಲಿ ಮಹಿಳಾ ಆಯೋಗದಿಂದ ನೋಟಿಸ್ ಬಂದಿದ್ದರೆ, ಈ ಬಾರಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಗ್ ಬಾಸ್ ಆಯೋಜಕರಿಗೆ ನೋಟಿಸ್ ಜಾರಿ ಮಾಡಿದೆ. ಮಂಡಳಿಯ ಹೇಳಿಕೆಯ...

ಮಹಾಮೈತ್ರಿಕೂಟಕ್ಕೆ ಶಾಕ್! ಸಮೀಕ್ಷೆ ಹೇಳ್ತಿದೆ – ಮತ್ತೆ NDA ಅಧಿಕಾರಕ್ಕೆ?

ಬಿಹಾರದಲ್ಲಿ ರಾಜಕೀಯ ಕಾದಾಟ ಮತ್ತೊಮ್ಮೆ ಬಿಸಿ ಬಿಸಿ ಹಂತಕ್ಕೆ ತಲುಪಿದೆ. 2025ರ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಕೇಂದ್ರ ಚುನಾವಣಾ ಆಯೋಗವು ಘೋಷಿಸಿದೆ. ರಾಜ್ಯದ 243 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ನವೆಂಬರ್ 6ರಂದು ಮತ್ತು ಎರಡನೇ ಹಂತ ನವೆಂಬರ್ 11ರಂದು ನಡೆಯಲಿದೆ. ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟಣೆ ನವೆಂಬರ್...

ಬಿಹಾರ ಸೀಟು ಹಂಚಿಕೆ ಶೀಘ್ರದಲ್ಲೇ : ಯಾದವ್ ನಿವಾಸದಲ್ಲಿ ರಹಸ್ಯ ಸಭೆ!

ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು ಒಂದೆರಡು ದಿನಗಳಲ್ಲಿ ಬಹಿರಂಗಪಡಿಸುವ ನಿರ್ಧಾರ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಈ ಮಹತ್ವದ ಸಭೆ, ಇಂಡಿಯಾ ಬಣದ ಸಹಕಾರ ಸಮಿತಿಯ ಮುಖ್ಯಸ್ಥ ಮತ್ತು ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ...

ಬಿಹಾರದಲ್ಲಿ ಮತದಾನ ದಾಖಲೆ! 14 ಸಾವಿರ ಶತಾಯಿಷಿ ಮತದಾರರು

ಮಹತ್ವದ ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗವು, ಈ ಬಾರಿ ಮತದಾರರ ಸಂಖ್ಯೆ ಕುರಿತು ಅಚ್ಚರಿಯ ಮಾಹಿತಿ ಬಿಡುಗಡೆ ಮಾಡಿದೆ. ಆಯೋಗದ General Overview of Electors ವರದಿ ಪ್ರಕಾರ, ಬಿಹಾರದಲ್ಲಿ 100 ವರ್ಷ ಮೇಲ್ಪಟ್ಟ ಸುಮಾರು 14 ಸಾವಿರ ಮತದಾರರು ಇದ್ದಾರೆ. ಅಂದರೆ, ಭಾರತದ ಶತಾಯಿಷಿಗಳಲ್ಲಿ ಅರ್ಧಕ್ಕಿಂತ ಹೆಚ್ಚು...

ರಾಜ್ಯದಲ್ಲಿ ಕೊಲ್ಡ್ರೀಫ್ ಸರಬರಾಜು ಆಗಿಲ್ಲ : ದಿನೇಶ್ ಗುಂಡೂರಾವ್ ಸ್ಪಷ್ಟನೆ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ನಡೆದ ಕೆಮ್ಮಿನ ಸಿರಪ್ ದುರಂತದ ನಂತರ, ಕರ್ನಾಟಕ ಸರ್ಕಾರವು ಕೂಡ ತುರ್ತು ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಮತ್ತು ಆಹಾರ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದಂತೆ, ಮಕ್ಕಳಿಗೆ ನೀಡುವ ಕೆಮ್ಮಿನ ಸಿರಪ್‌ಗಳ ಗುಣಮಟ್ಟದ ಮೇಲಿನ ಕಠಿಣ ನಿಗಾವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕಾಫ್ ಸಿರಪ್ ಕರ್ನಾಟಕದಲ್ಲಿ...

ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಬಿಸಾಡಿದ ವಕೀಲ

ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ದಿನ ನಡೆದ ವಿಚಿತ್ರ ಘಟನೆ ಭಾರತೀಯ ಸೌಹಾರ್ದಕ್ಕೆ ಚಿಂತನೆ ಮೂಡಿಸಿದೆ. ಹಿರಿಯ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿದ್ದಾರೆ. ಈ ಘಟನೆ ವೇಳೆ ಪೊಲೀಸರು ತಕ್ಷಣವೇ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಲಯದಿಂದ ಹೊರಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಕರಣವನ್ನು ಪ್ರತ್ಯಕ್ಷರಾದರೂ ಗಮನಿಸಿದಂತೆ, ಆರೋಪಿಯು ಭಾರತ ಸನಾತನದ...

ಮುಡಾ ಕೇಸ್‌ಗೆ ಹೊಸ ಟ್ವಿಸ್ಟ್! 440 ಕೋಟಿ ಆಸ್ತಿ ಮುಟ್ಟುಗೋಲು

ಮುಡಾ ಅಂದ್ರೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣ ಮತ್ತೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವಾಗಿ ಪರಿಣಮಿಸಿದ್ದ ಈ ಪ್ರಕರಣದಲ್ಲಿ ಇದೀಗ ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಜಾರಿ ನಿರ್ದೇಶನಾಲಯ 440 ಕೋಟಿ ರೂ. ಮೌಲ್ಯದ 252 ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ...
- Advertisement -spot_img

Latest News

ಬೆದರಿಕೆ ಒಡ್ಡುವ ಕಿಡಿಗೇಡಿ BJP-RSS ಬೆಂಬಲಿಗರು – ಸಚಿವ ಶರಣಪ್ರಕಾಶ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಬಿಜೆಪಿ–ಆರ್‌ಎಸ್‌ಎಸ್‌ ಬೆಂಬಲಿಗರೇ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡುವಂತಹ ಕಿಡಿಗೇಡಿ ಮನೋಭಾವದವರಾಗಿದ್ದಾರೆ ಎಂದು...
- Advertisement -spot_img