Tuesday, October 14, 2025

]karnataka tv

ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಬಿಸಾಡಿದ ವಕೀಲ

ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ದಿನ ನಡೆದ ವಿಚಿತ್ರ ಘಟನೆ ಭಾರತೀಯ ಸೌಹಾರ್ದಕ್ಕೆ ಚಿಂತನೆ ಮೂಡಿಸಿದೆ. ಹಿರಿಯ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿದ್ದಾರೆ. ಈ ಘಟನೆ ವೇಳೆ ಪೊಲೀಸರು ತಕ್ಷಣವೇ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಲಯದಿಂದ ಹೊರಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಕರಣವನ್ನು ಪ್ರತ್ಯಕ್ಷರಾದರೂ ಗಮನಿಸಿದಂತೆ, ಆರೋಪಿಯು ಭಾರತ ಸನಾತನದ...

ಮುಡಾ ಕೇಸ್‌ಗೆ ಹೊಸ ಟ್ವಿಸ್ಟ್! 440 ಕೋಟಿ ಆಸ್ತಿ ಮುಟ್ಟುಗೋಲು

ಮುಡಾ ಅಂದ್ರೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣ ಮತ್ತೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವಾಗಿ ಪರಿಣಮಿಸಿದ್ದ ಈ ಪ್ರಕರಣದಲ್ಲಿ ಇದೀಗ ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಜಾರಿ ನಿರ್ದೇಶನಾಲಯ 440 ಕೋಟಿ ರೂ. ಮೌಲ್ಯದ 252 ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ...

ನಾಗಮಂಗಲದಲ್ಲಿ ದೆವ್ವದ ಕಾಟವಾ? ಫ್ಯಾಕ್ಟ್‌ಚೆಕ್‌ನಲ್ಲಿ ಬಯಲಾಯ್ತು ಸತ್ಯ!

ನಾಗಮಂಗಲದಲ್ಲಿ ದೆವ್ವ ಕಾಣಿಸಿಕೊಂಡಿದೆಯಾ? ಬೈಕ್ ಸವಾರನಿಗೆ ದೆವ್ವ ತೋರಿಸಿತ್ತಂತೆ! ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಆದರೆ, ಪೊಲೀಸರ ಫ್ಯಾಕ್ಟ್‌ ಚೆಕ್ ನಡೆಸಿದ ಬಳಿಕ ಬಯಲಾಯ್ತು ವಿಡಿಯೋ ಹಿಂದೆ ಇರುವ ನಿಜವಾದ ಕಥೆ. ನಾಗಮಂಗಲ ತಾಲ್ಲೂಕಿನ ದೇವಲಾಪುರ ಹ್ಯಾಂಡ್‌ಪೋಸ್ಟ್ ಬಳಿ, ಮಧ್ಯರಾತ್ರಿ ಬೈಕ್ ಸವಾರನಿಗೆ ದೆವ್ವ ಕಾಣಿಸಿಕೊಂಡಂತಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಯೋಗಿ ನಾಡಲ್ಲಿ ಬುಲ್ಡೋಜರ್ ಸದ್ದು: ಮುಸ್ಲಿಂ ಬಾಂಧವರಿಂದ ಮಸೀದಿ ತೆರವು

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮಸೀದಿಯನ್ನು ಮುಸ್ಲಿಂ ಸಮುದಾಯದವರೇ ಸ್ವತಃ ನೆಲಸಮಗೊಳಿಸಿರುವ ಘಟನೆ ವರದಿಯಾಗಿದೆ. ಸಂಭಾಲ್ ಜಿಲ್ಲೆಯ ಕೊಳದ ಮೇಲೆ ನಿರ್ಮಿಸಲಾದ ಈ ಮಸೀದಿಯನ್ನು ಮಸೀದಿ ಸಮಿತಿ ಮತ್ತು ಸ್ಥಳೀಯ ಮುಸ್ಲಿಮರು ಬುಲ್ಡೋಜರ್‌ಗಳ ಸಹಾಯದಿಂದ ತೆರವುಗೊಳಿಸಲು ಮುಂದಾಗಿದ್ದಾರೆ. ಆಡಳಿತದಿಂದ ಬಂದ ನೋಟಿಸ್‌ ಹಾಗೂ ಅಂತಿಮ ಎಚ್ಚರಿಕೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಮೂಲಗಳ ಪ್ರಕಾರ,...

ಅಂಬಾರಿಯಿಂದ ರಥದವರೆಗೆ ಚಾಮುಂಡೇಶ್ವರಿ ವಿಜಯಯಾತ್ರೆ!

ಮೊನ್ನೆ ಮೊನ್ನೆಯಷ್ಟೆ ಅದ್ದೂರಿಯಾಗಿ ನಡೆದ ನಾಡಹಬ್ಬ ದಸರಾದಲ್ಲಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡಿ ವಿಜೃಂಭಿಸಿದ ನಂತರ, ಇಂದು ಚಾಮುಂಡಿ ಬೆಟ್ಟದಲ್ಲಿ ರಥಾರೂಢಳಾಗಿ ಭಕ್ತರಿಗೆ ಕೃಪ ಕಟಾಕ್ಷ ನೀಡಿದ್ದಾಳೆ. ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ರಥೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಜಯಘೋಷಗಳ ನಡುವೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಚಾಮುಂಡೇಶ್ವರಿಗೆ ಜಯವಾಗಲಿ… ಎಂಬ ಘೋಷಣೆ, ವಾದ್ಯಗೋಷ್ಟಿಗಳ ನಾದ,...

ತಿಮ್ಮಪ್ಪನ ಭಕ್ತರಿಗೆ ವರುಣನ ಅಡ್ಡಿ : 24 ಗಂಟೆ ಆರೆಂಜ್‌ ಅಲರ್ಟ್‌ ಘೋಷಣೆ

ಶನಿವಾರ ಬೆಳಿಗ್ಗೆಯಿಂದ ತಿರುಪತಿ ಮತ್ತು ಚಿತ್ತೂರು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ ಜನ ಜೀವನವನ್ನು ಸ್ತಬ್ಧಗೊಳಿಸಿದೆ. ಕೆಳಮಟ್ಟದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಮುಂದಿನ 24 ಗಂಟೆಗಳವರೆಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ತಿರುಪತಿ ನಗರದಲ್ಲಿ ಪೂರ್ವ ಭಾಗದ ವಸತಿ ಪ್ರದೇಶಗಳಿಗೆ ನೀರು ನುಗ್ಗಿ, ಲಕ್ಷ್ಮೀಪುರಂ ಸರ್ಕಲ್‌, ನಾರಾಯಣಪುರಂ ಹಾಗೂ ಪ್ರಮುಖ ಅಂಡರ್‌ಪಾಸ್‌ಗಳು...

ಗಜಪಡೆ ನಾಡಿನಿಂದ ಮತ್ತೆ ಕಾಡಿಗೆ! : ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ ಕಾಡಿನತ್ತ ಹೊರಟಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ ಬೀಳ್ಕೊಡುಗೆ ನೀಡಲಾಗಿದ್ದು, ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ. 14 ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಹಣ್ಣು ತಿನ್ನಿಸಲಾಯಿತು. ಎಲ್ಲ ಆನೆಗಳು ಏಕಕಾಲಕ್ಕೆ ಸೊಂಡಿಲನ್ನೆತ್ತಿ...

ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಗರಿ : ₹25 ಲಕ್ಷ ಬಹುಮಾನ!

ಮಂಡ್ಯ ಜಿಲ್ಲೆಗೆ ಮತ್ತೊಂದು ಹೆಮ್ಮೆ ತಂದುಕೊಡುವ ಸಾಧನೆ ದಾಖಲಾಗಿದೆ. ಜಲ ಶಕ್ತಿ ಅಭಿಯಾನದ ಅಂಗವಾಗಿ ಜನ ಸಂಚಯ – ಜನ ಭಾಗಿದಾರಿ ಅಭಿಯಾನದಡಿ ಜಲ ಸಂರಕ್ಷಣೆ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ, ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಿನ ಲಭ್ಯತೆ ಹಾಗೂ ನೀರಿನ ಸಮಸ್ಯೆ ಪರಿಹಾರಕ್ಕಾಗಿ...

ಹಿಂದೂ ಯುವತಿಯರೇ ಟಾರ್ಗೆಟ್.. ಗರ್ಭಿಣಿ ಮಾಡೋದೇ ಫ್ಯಾಷನ್ ಅಂತೆ!

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸಚಿನ್ ಎಂಬ ಹೆಸರಿನಲ್ಲಿ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಶಾದ್ ಸಿದ್ದಿಖಿ ಎಂಬ ಯುವಕ ತನ್ನ ನಿಜವಾದ ಗುರುತನ್ನು ಮುಚ್ಚಿಟ್ಟು ಹಿಂದೂ ಹುಡುಗಿಯರ ಮೇಲೆ ಮೋಸ ಮಾಡುತ್ತಿದ್ದಾನೆ ಎಂಬ ಆರೋಪ ಎದುರಿಸುತ್ತಿದ್ದಾನೆ. ಆತ ತನಗೆ ಮಚಲಿ ಗ್ಯಾಂಗ್ ಸದಸ್ಯತ್ವವಿದೆ ಹಾಗೂ ಹಿಂದೂ ಯುವತಿಯರನ್ನು ಗರ್ಭಿಣಿಯರನ್ನಾಗಿ...

ದೇವೇಗೌಡರ ಮಾತೇ ಶಾಸನ : ಅಶ್ವಥ್ ನಾರಾಯಣ ಸ್ಪಷ್ಟನೆ

ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಕೆಯನ್ನು ಸ್ವಾಗತಿಸಿದ್ದಾರೆ. ಮೈತ್ರಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅಗತ್ಯ. ಈ ಬಗ್ಗೆ ರಾಜ್ಯಾಧ್ಯಕ್ಷರು, ದೇವೇಗೌಡರು ಎಲ್ಲರೂ ಹೇಳಿರುವರು. ಲೋಕಸಭೆ ಚುನಾವಣೆಯಲ್ಲಿ ಕಂಡ ಶಕ್ತಿ ಮುಂದುವರಿಯುತ್ತದೆ ಎಂದರು. ಜಾತಿ ಗಣತಿ ಕುರಿತಾಗಿ ಸಚಿವ ಕೃಷ್ಣ ಭೈರೇಗೌಡ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ ಎನ್ನುವುದು...
- Advertisement -spot_img

Latest News

ಅಘೋರ್ ಅಘೋರಿ ವ್ಯತ್ಯಾಸ? ಕೋಪ ಬಂದ್ರೆ ನೋಡೋಕಾಗಲ್ಲ!: Dr Agarbhanath Aghor Bhairavi Podcast

Webnews: ಅಘೋರರಾಗಿರುವ ಡಾ.ಅಗರ್‌ಭನತ್ ಅಘೋರ ಭೈರವಿ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅಘೋರಿಗೂ ಅಘೋರ್‌ಗೂ ಇರುವ ವ್ಯತ್ಯಾಸದ ಬಗ್ಗೆ ತಿಳಿಸಿದ್ದಾರೆ. https://youtu.be/r8ChuNcOfE8 ಶಿವನ ಭಕ್ತರಾದ ನಾಗಾಸಾಧುಗಳು, ಸಾಧನೆ...
- Advertisement -spot_img