Friday, July 24, 2026

karnataka tv bengaluru

ಬೆಂಗಳೂರಿನಲ್ಲಿ ಫ್ರೆಂಡ್ ಹೆಂಡ್ತಿ ಮರ್ಡರ್‌ ಆಮೇಲೆ ಏನಾಯ್ತು?

ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ಸ್ನೇಹಿತನ ಪತ್ನಿಯನ್ನು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ 27 ವರ್ಷದ ಮಂದಿರಾ ಮಂಡಲ್‌ ಎಂಬುವವಳನ್ನು ಕೊಂದು, ಬಳಿಕ ಋತ್ಯ ಎಸಗಿದ...

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌ : ಸುಪ್ರೀಂಗೆ ಪ್ರಮಾಣ ಪತ್ರ

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್‌ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪರವಾಗಿ ವಕೀಲ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img