Monday, September 7, 2026

karnataka tv bengaluru

ಬೆಂಗಳೂರಿನಲ್ಲಿ ಫ್ರೆಂಡ್ ಹೆಂಡ್ತಿ ಮರ್ಡರ್‌ ಆಮೇಲೆ ಏನಾಯ್ತು?

ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ಸ್ನೇಹಿತನ ಪತ್ನಿಯನ್ನು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ 27 ವರ್ಷದ ಮಂದಿರಾ ಮಂಡಲ್‌ ಎಂಬುವವಳನ್ನು ಕೊಂದು, ಬಳಿಕ ಋತ್ಯ ಎಸಗಿದ...

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌ : ಸುಪ್ರೀಂಗೆ ಪ್ರಮಾಣ ಪತ್ರ

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್‌ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪರವಾಗಿ ವಕೀಲ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img