Monday, August 17, 2026

Karnataka TV Fact Check

ಹಳ್ಳ ಹಿಡಿದ ಸರ್ಕಾರದ ‘ಯೋಜನೆ’: ಮತ್ತೊಂದು ಅವ್ಯವಸ್ಥೆ ಬಯಲಿಗೆ!

ಲಕ್ಷಾಂತರ ರೂಪಾಯ ನ ಸ್ಮಾರ್ಟ್ ಸಿಟಿ ಯೋಜನೆ ಒಂದೊಂದಾಗಿಯೇ ಹಳ್ಳ ಹಿಡಿಯುತ್ತಿವೆ. ಜನರಿಗೆ ಅನುಕೂಲ ಆಗುವ ಮುಂಚೆಯೇ ಅಳಿವಿನಂಚಿಗೆ ತಲುಪುತ್ತಿರುವುದು ಸ್ಮಾರ್ಟ್ ಸಿಟಿ ಯೋಜನೆ ಬೇಜವಾಬ್ದಾರಿತನ, ನಿರ್ಲಕ್ಷ್ಯತನವನ್ನ ಎತ್ತಿ ತೋರಿಸುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ 4.2 ಕೋಟಿ ರೂ.ಗಳನ್ನು ಖರ್ಚು ಮಾಡಿ ಹುಬ್ಬಳ್ಳಿಯ ಗ್ಲಾಸ್ ಹೌಸ್ ನಲ್ಲಿ ಪುಟಾಣಿ ರೈಲು ಯೋಜನೆ ಅನುಷ್ಠಾನ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img