www.karnatakatv.net : ದೇವನಹಳ್ಳಿ : ಪ್ರಸಾದ ತೆಗೆದುಕೊಳ್ಳಲು ದಲಿತ ಬಾಲಕ ದೇವಸ್ಥಾನಕ್ಕೆ ಹೋದಾಗ, ಸರ್ವಣಿಯ ಯುವಕ ಬಾಲಕನ ಮೇಲೆ ಹಲ್ಲೆ ನಡೆಸಿದ ವಿಚಾರಕ್ಕೆ ಸರ್ವಣಿಯ ಯುವಕನನ್ನ ಪ್ರಶ್ನೆ ಮಾಡಿದಕ್ಕೆ ದಲಿತ ಕುಟುಂಬದ ಮೇಲೆ ಮರಾಣಾಂತಿಕ ಹಲ್ಲೆ ಮತ್ತು ಬಾಲಕನ ತಾಯಿಯ ಗುಪ್ತಾಂಗದ ಮೇಲು ಹಲ್ಲೆ ನಡೆಸಿದ್ದಾರೆ, ವಿಶ್ವನಾಥಪುರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು,...
ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಮಧ್ಯಂತರ ಆದೇಶವನ್ನು ನೀಡಿದೆ. ಇನ್ಮುಂದೆ ಸುಪ್ರೀಂ...