Sunday, March 8, 2026

karnataka tv live

ಗುಹೆ ಸೇರಲಿರುವ ವಿನಯ್ ಗುರೂಜಿ…!!

ಚಿಕ್ಕಮಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸಾಕಷ್ಟು ಸುದ್ದಿ ಮಾಡಿದ್ದ ಗೌರಿಗದ್ದೆಯ ದತ್ತಾಶ್ರಮದ ವಿನಯ್ ಗುರೂಜಿ ಇನ್ನು ಮುಂದೆ ಗುಹೆ ವಾಸ ಮಾಡಲಿದ್ದು, ತಮ್ಮ ಲಕ್ಷಾಂತರ ಭಕ್ತರಿಂದ ದೂರ ಉಳಿಯೋ ನಿರ್ಧಾರ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಗೌರಿಗದ್ದೆಯ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ಇನ್ನು ಮುಂದೆ ಗುಹೆಯಲ್ಲಿ ವಾಸ ಮಾಡೋ ನಿರ್ಧಾರ ತೆಗೆದುಕೊಂಡು ಧ್ಯಾನಕ್ಕೆ...

ಇಷ್ಟವಿಲ್ಲದ ಮದುವೆ- ಹುಡುಗಿ ಏನ್ ಮಾಡಿದ್ಲು ಗೊತ್ತಾ…???

ತುಮಕೂರು: ಇಷ್ಟವಿಲ್ಲದ ಹುಡುಗನೊಂದಿಗೆ ಮದುವೆ ತಪ್ಪಿಸಿಕೊಳ್ಳಲು ವಧು ವಿಷ ಕುಡಿದಂತೆ ನಾಟಕವಾಡಿ ಪ್ರಿಯಕರನೊಂದಿಗೆ ಪರಾರಿಯಾಗಿರೋ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಮಳೆಕೋಟೆ ಗ್ರಾಮದ ಯುವತಿಗೆ ಮಂಜುನಾಥ್ ಎಂಬಾತನೊಂದಿಗೆ ಇಂದು ಮದುವೆ ನಿಶ್ಚಯವಾಗಿತ್ತು. ಆದ್ರೆ  ಬೇರೊಬ್ಬನನ್ನು ಪ್ರೀತಿಸುತ್ತಿದ್ದ ಯುವತಿಗೆ ಈ ಮದುವೆ ಇಷ್ಟವಿರಲಿಲ್ಲ. ಮನೆಯವರನ್ನು ಒಪ್ಪಿಸಲಾಗದೆ ಇಷ್ಟು ದಿನ ಸುಮ್ಮನಿದ್ದ ಹುಡುಗಿ ನಿನ್ನೆ ರಾತ್ರಿ ಮನೆಯಿಂದ...

ಬಾವುಟ ತೆರವು ವಿಚಾರದಲ್ಲಿ ಘರ್ಷಣೆ- ನಾಲ್ವರು ಕಾರ್ಯಕರ್ತರ ಕೊಲೆ

ಪಶ್ಚಿಮ ಬಂಗಾಳ: ಪಕ್ಷದ ಬಾವುಟ ತೆರವುಗೊಳಿಸೋ ವಿಚಾರವಾಗಿ ಬಿಜೆಪಿ ಮತ್ತು ಟಿಎಂಸಿ  ಕಾರ್ಯಕರ್ತರ ನಡುವೆ ನಡೆದ ಸಂಘರ್ಷದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನಝತ್ ನಲ್ಲಿ ಚುನಾವಣೆ ವೇಳೆ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ. ಬಿಜೆಪಿ-ಟಿಎಂಸಿ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕಿಳಿದು ಪರಿಸ್ಥಿತಿ...

ತಾವರೆ ಹೂಗಳಿಂದ ಮೋದಿ ತುಲಾಭಾರ ಸೇವೆ..!

ತಿರುವನಂತಪುರ: ತ್ರಿಶ್ಶೂರ್ ನ ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ತಾವರೆ ಹೂವಿನ ತುಲಾಭಾರ ಸೇವೆ ಸಲ್ಲಿಸಿದರು. ಇಂದು ಬೆಳಗ್ಗೆ ಶ್ರೀಕೃಷ್ಣ ದೇಗುಲಕ್ಕೆ ಬಂದ ನರೇಂದ್ರ ಮೋದಿ ಪೂಜೆ ಸಲ್ಲಿಸಿ ಬಳಿಕ ದೇವರಿಗೆ ತಮ್ಮ ಪಕ್ಷದ ಚಿಹ್ನೆಯಾದ ಕಮಲದ ಹೂವುಗಳಿಂದ ತುಲಾಭಾರ ಸೇವೆ ಸಲ್ಲಿಸಿದ್ರು. ತುಲಾಭಾರ ಸೇವೆಗೆಂದು ಬಳಸಲಾದ ತಾವರೆ ಹೂವುಗಳನ್ನು ತಮಿಳುನಾಡಿನ...

ಎಟಿಎಂ ಹೋಗೋ ಮುನ್ನ ಎಚ್ಚರ ಎಚ್ಚರ…!! ಕ್ಷಣಮಾತ್ರದಲ್ಲಿ ನಿಮ್ಮ ಖಾತೆ ಖಾಲಿಯಾಗಬಹುದು…!!

ಬೆಂಗಳೂರು: ನಗರದಲ್ಲಿ ಎಟಿಎಂ ಲೂಟಿಕೋರರು ಹೆಚ್ಚಾಗ್ತಿದ್ದು ಇದೀಗ ನಗರದಲ್ಲಿ ವಾಸವಿರೋ ಕೆಲ ವಿದೇಶಿ ಖದೀಮರು ಈ ಕುಕೃತ್ಯವೆಸಗುತ್ತಿರೋ ಬಗ್ಗೆ ಮಾಹಿತಿ ಸಿಕ್ಕಿದ್ದು ಪೊಲೀಸರಿಗೆ ತಲೆನೋವಾಗಿ ಕಾಡ್ತಿದ್ದಾರೆ. ಎಟಿಎಂಗೆ ಬರುವ ಗ್ರಾಹಕರನ್ನು ಟಾರ್ಗೆಟ್ ಮಾಡೋ ಈ ವಿದೇಶಿ ಖದೀಮರು ಪಾಸ್ ವರ್ಡ್ ನೋಡಿಕೊಂಡು ತಮ್ಮ ಕೈಚಳಕ ತೋರುತ್ತಿದ್ದಾರೆ. ಹಣ ಡ್ರಾ ಮಾಡೋಕೆ ಬರುವವರ ಎಟಿಎಂ ಪಾಸ್...

ಮಾರಮ್ಮನಿಗೆ 11 ರೂ. ಹರಕೆ ಸಲ್ಲಿಸಿದ ಕೇಂದ್ರ ಸಚಿವ ಡಿವಿಎಸ್..!!

ನೆಲಮಂಗಲ:  ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿರೋ ಸದಾನಂದಗೌಡ ಮಾರಮ್ಮ ದೇವಿಗೆ 11 ರೂಪಾಯಿ ಹರಕೆ ತೀರಿಸಿದ್ದಾರೆ. ಬೆಂಗಳೂರು ಹೊರವಲಯದ ತಾವರೆಕೆರೆಯ ಮಾರಮ್ಮ ದೇಗುಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ದೇವಿಗೆ ಕಟ್ಟಿಕೊಂಡಿದ್ದ ಹರಕೆ ತೀರಿಸಿದ್ರು. ತಾವು ಗೆದ್ದರೆ 11 ರೂಪಾಯಿ ಕಾಣಿಕೆ ನೀಡೋದಾಗಿ ಹರಕೆ ಮಾಡಿಕೊಂಡು ವಿಶೇಷ...

2047ರವರೆಗೂ ಕೇಂದ್ರದಲ್ಲಿ ಬಿಜೆಪಿ ಆಡಳಿತ- ರಾಮ್ ಮಾಧವ್ ಭವಿಷ್ಯ

ತ್ರಿಪುರಾ: 2047ರ ಸ್ವಾತಂತ್ರ್ಯ ಶತಮಾನೋತ್ಸವದವರೆಗೂ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭವಿಷ್ಯ ನುಡಿದಿದ್ದಾರೆ. ತ್ರಿಪುರಾದಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಸ್ವತಂತ್ರ್ಯ ಬಂದ ನಂತರದಲ್ಲಿ , ಅಂದರೆ 1950ಯಿಂದ 1977 ವರೆಗೂ ದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ ದಾಖಲೆ ಕಾಂಗ್ರೆಸ್ ಪಕ್ಷದ್ದು....

ಮನೆ ಡ್ಯಾಮೇಜ್ ಮಾಡಿದ್ದಾರಂತೆ ಯಶ್- ಮನೆ ಮಾಲೀಕ ಆರೋಪ…!?

ಬೆಂಗಳೂರು: ಬಾಡಿಗೆ ಮನೆಯನ್ನು ಮಾಲೀಕರಿಗೆ ಹಸ್ತಾಂತರಿಸಿದ ಮೇಲೂ ನಟ ರಾಕಿಂಗ್ ಸ್ಟಾರ್ ಯಶ್ ಮೇಲೆ ಮತ್ತೊಂದು ಆರೋಪ ಕೇಳಿಬಂದಿದೆ. ಮನೆ ಖಾಲಿ ಮಾಡುವಾಗ ಯಶ್ ಮನೆಯ ಟ್ಯೂಬ್ ಲೈಟ್, ಬಾತ್ ರೂಂ ಫಿಟ್ಟಿಂಗ್ಸ್, ವಾರ್ಡ್ ರೋಬ್ ಬಾಗಿಲು, ಸ್ವಿಚ್ ಗಳು ಸೇರಿದಂತೆ ಇತರೆ ವಸ್ತುಗಳು ಡ್ಯಾಮೇಜ್ ಆಗಿವೆ ಅಂತ ಮನೆ ಮಾಲೀಕ ಆರೋಪಿಸುತ್ತಿದ್ದಾರೆ.  ಇನ್ನು ಮನೆ ಡ್ಯಾಮೇಜ್...

ಇಬ್ಬರು ಪಕ್ಷೇತರರಿಗೆ ದೋಸ್ತಿ ಸರ್ಕಾರ ಮಣೆ- ಸಂಪುಟ ವಿಸ್ತರಣೆ ಫಿಕ್ಸ್…!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು ಈ ಬಗ್ಗೆ ಸಿಎಂ ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಇಬ್ಬರು ಪಕ್ಷೇತರರನ್ನು ತಮ್ಮತ್ತ ಸೆಳೆಯಲು ಸಿಎಂ ಸಫಲರಾಗಿದ್ದಾರೆ. ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳೋ ನಿಟ್ಟಿನಲ್ಲಿ ಪಕ್ಷೇತರ ಶಾಸಕರನ್ನು ಸೆಳೆಯೋದು ಮೈತ್ರಿ ನಾಯಕರಿಗೆ ಬಹುಮುಖ್ಯವಾದ ಕೆಲಸ. ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ರೆ ಮಾತ್ರ ಈ ಇಬ್ಬರೂ...

ಬಿಜೆಪಿ ಕಚೇರಿಗೆ ಸುಮಲತಾ ಭೇಟಿ ನೀಡಿದ್ದ್ಯಾಕೆ…?

ಬೆಂಗಳೂರು: ಸಂಸದೆ ಸುಮಲತಾ ಇವತ್ತು ದಿಢೀರನೆ ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಕ್ಕೆ ಧನ್ಯವಾದ ಹೇಳಲು ಸುಮಲತಾ ಬಂದಿದ್ದರು. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಸದೆ ಸುಮಲತಾ ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಬಿಜೆಪಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img