Tuesday, March 10, 2026

karnataka tv live

ತಪ್ಪಿದ ಮಂತ್ರಿ ಸ್ಥಾನ- ಶೋಭಕ್ಕಾ ಮುನಿಸು, ಮೊಬೈಲ್ ಸ್ವಿಚ್ ಆಫ್…!

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರೋ ಶೋಭಾ ಕರಂದ್ಲಾಜೆ ಈ ಬಾರಿಯಾದ್ರೂ ತಮಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತೆ ಅಂತ ನಿರೀಕ್ಷೆಯಿಟ್ಟುಕೊಂಡಿದ್ರು. ಆದ್ರೆ ಇದೀಗ ಕ್ಯಾಬಿನೇಟ್ ನ ಬಹುತೇಕ ಸದಸ್ಯರ ಹೆಸರು ಫೈನಲ್ ಆಗಿದ್ದು, ಶೋಭಾ ಕರಂದ್ಲಾಜೆ ಹೆಸರನ್ನ ಕೈಬಿಡಲಾಗಿದೆ. ಇದರಿಂದ ಬೇಸರಗೊಂಡಿರೋ ಸಂಸದೆ ಶೋಭಾ ಕರಂದ್ಲಾಜೆ ಬೆಳಗ್ಗಿನಿಂದಲೂ ತಮ್ಮ ಮೊಬೈಲ್...

ವಿದ್ಯುತ್ ಗ್ರಾಹಕರಿಗೆ ಶಾಕ್- ಯೂನಿಟ್ ಗೆ 33ಪೈಸೆ ಹೆಚ್ಚಳ…!

ಬೆಂಗಳೂರು: ವಿದ್ಯುತ್ ದರ ಪರಿಷ್ಕರಣೆ ಮಾಡಿರೋ ಕೆಇಆರ್ ಸಿ ಇದೀಗ ಪ್ರತಿ ಯೂನಿಟ್ ವಿದ್ಯುತ್ ಗೆ 33 ಪೈಸೆ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕೆಇಆರ್ ಸಿ ಅಧ್ಯಕ್ಷ ಶಂಭುದಯಾಳ್ ಮೀನಾ,ಪ್ರತಿ ವರ್ಷ ಏಪ್ರಿಲ್ ೧ ರಿಂದ ನೂತನ ದರ ಜಾರಿಗೆ ಬರ್ತಿತ್ತು, ವಿದ್ಯುತ್ ಸರಬರಾಜು...

ಇಂದಿನಿಂದ ವಿಶ್ವಕಪ್ ಮಹಾಸಮರ….!

ಇಂದಿನಿಂದ ಕ್ರಿಕೆಟ್ ಮಹಾ ಸಮರ ಆರಂಭವಾಗುತ್ತಿದೆ. ನಾಲ್ಕು ವರ್ಷಗಳ ನಂತರ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಹತ್ತು ತಂಡಗಳು ಸೆಣಸುತ್ತಿದ್ದು, ಕಪ್ ಗೆಲ್ಲುವ ರೇಸ್ ನಲ್ಲಿ ಘಟಾನುಘಟಿಗಳ ದೊಡ್ಡ ಪಟ್ಟಿಯೇ ಇದೆ. ಇಂದಿನಿಂದ ಆರಂಭವಾಗಲಿರುವ ವಿಶ್ವಕಪ್ ಮಹಾ ಸಮರಕ್ಕೆ ಜುಲೈ 14ರಂದು ತೆರೆ ಬೀಳಲಿದೆ. ಒಟ್ಟು 48 ಪಂದ್ಯಗಳು ನಡೆಯುತ್ತಿದ್ದು ಈ ಮಹಾ ಸಮರಕ್ಕಾಗಿ ಇಂಗ್ಲೆಂಡ್ ಮತ್ತು ವೆಲ್ಸ್ ನ 11 ಮೈದಾನ...

ರಾಜ್ಯದ 4 ಮಂದಿಗೆ ಕೇಂದ್ರ ಮಂತ್ರಿ ಸ್ಥಾನ….!

ನವದೆಹಲಿ: ನರೇಂದ್ರ ಮೋದಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇದರ ಜೊತೆಗೆ ಕೇಂದ್ರ ಸಂಪುಟಕ್ಕೆ ಸಚಿವರನ್ನೂ ಆಯ್ಕೆ ಮಾಡಲಾಗಿದ್ದು, ರಾಜ್ಯದ 4 ಮಂತಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಘಟಾನುಘಟಿಗಳಿಗೆ ಈ ಬಾರಿ ಕೇಂದ್ರ ಸಚಿವ ಸಂಪುಟದಲ್ಲಿ ಬಿಜೆಪಿ ಸ್ಥಾನ ನೀಡಿದೆ. ಕಳೆದ ಬಾರಿ ಸಚಿವ ಸಂಪುಟದಲ್ಲಿದ್ದ ಶೇ.70 ರಷ್ಚು ಮಂದಿಗೆ ಈ ಬಾರಿಯೂ...

ಸುಮಕ್ಕ, ಅಭಿಗೆ ಜಾಗ್ವಾರ್ ವಿಶ್- ಮಂಡ್ಯ ಅಭಿವೃದ್ಧಿಗೆ ಸದಾ ಸಿದ್ದ ಎಂದ ನಿಖಿಲ್….!

ಬೆಂಗಳೂರು: ಚುನಾವಣೆ ಫಲಿತಾಂಶ ಬಂದಾಗಿನಿಂದಲೂ ಜರ್ಜರಿತರಾಗಿ ಮೌನಕ್ಕೆ ಶರಣಾಗಿದ್ದ ಮಂಡ್ಯದಿಂದ ಸೋತ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಕೊನೆಗೂ ಮೌನ ಮುರಿದಿದ್ದಾರೆ. ಸೋಲು ಗೆಲುವು ಸಹಜ, ಇನ್ನು ಮುಂದೆ ನಾನು ಮಂಡ್ಯದ ಅಭಿವೃದ್ಧಿಗಾಗಿ, ಪಕ್ಷದ ಕಾರ್ಯಕರ್ತರಲ್ಲಿ ಸ್ಪೂರ್ತಿ ತುಂಬೋದಕ್ಕೆ ಶ್ರಮವಹಿಸಿ ಕೆಲಸ ಮಾಡ್ತೇನೆ ಅಂತ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್ಸ್ ಸ್ಟಾಗ್ರಾಂನಲ್ಲಿ...

ಇಂಥಹ ಸಂಸದರನ್ನು ನೀವು ನೋಡಿರೋದಕ್ಕೆ ಸಾಧ್ಯವೇ ಇಲ್ಲ…!!

ಸಂಸದರು ಅಂದ್ರೆ ಅವ್ರಿಗೆ ಕೋಟಿ ಲೆಕ್ಕದಲ್ಲಿ ಆಸ್ತಿ ಪಾಸ್ತಿ, ಐಶಾರಾಮಿ ಜೀವನ ಎಲ್ಲವೂ ಇರೋದನ್ನ ನೋಡಿದ್ದೀರ. ಆದ್ರೆ ಇಲ್ಲೊಬ್ಬರು ಸಂಸದರು ಮಾತ್ರ ಇದಕ್ಕೆಲ್ಲ ಅಪವಾದದಂತೆ ಇದ್ದಾರೆ. ಅವರೇ ಒಡಿಶಾದ ಬಾಲಸೋರ್ ನಿಂದ ಆಯ್ಕೆಯಾಗಿರೋ ಸಂಸದ ಪ್ರತಾಪ್ ಸಾರಂಗಿ. ಪ್ರತಾಪ್ ಸಾರಂಗಿ ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಸಂಸದರು. ಇವರ ವಾಸ ಕೇವಲ ಒಂದು ಪುಟ್ಟ ಗುಡಿಸಿಲಿನಲ್ಲಿ....

ಮೋದಿ ಪ್ರಮಾಣವಚನಕ್ಕೆ ಕುಮಾರಣ್ಣ- ಜೆಡಿಎಸ್ ಮರ್ಮವೇನು..?

ನೋಡ್ರಿ ಮೋದಿ ಮತ್ತೆ ಪ್ರಧಾನಿಯಾದ್ರೆ ನಾನು ರಾಜಕೀಯ ನಿವೃತ್ತಿ ಪಡೀತೀನಿ ಅಂತ ಫಲಿತಾಂಶಕ್ಕೂ ಮೊದಲು ಹೆಚ್.ಡಿ ರೇವಣ್ಣ ಅಬ್ಬರಿಸಿದ್ರು. ಆದ್ರೆ, ಫಲಿತಾಂಶ ಬಂದ್ಮೇಲೆ ರೇವಣ್ಣ ಮಾಧ್ಯಮದವರ ಹತ್ತಿರನೂ ಸುಳೀತಿಲ್ಲ. ಯಾವಾಗ ಸ್ವಾಮಿ ರಾಜಕೀಯ ನಿವೃತ್ತಿ ತಗೋತೀರಾ ಅಂತ ಕೇಳೋದಕ್ಕೂ ಸಿಗ್ತಿಲ್ಲ. ಇತ್ತ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ದೋಸ್ತಿ ಪಕ್ಷ 22 ಸೀಟ್ ಗೆಲ್ಲುತ್ತೆ....

ವಿಜಯೋತ್ಸವದಲ್ಲಿ ರಾಕಿಂಗ್ ಸ್ಟಾರ್ ಭರ್ಜರಿ ಟಾಂಗ್

ಮಂಡ್ಯ: ಸಂಸದೆ ಸುಮಲತಾ ಸ್ವಾಭಿಮಾನಿ ವಿಜಯೋತ್ಸವದಲ್ಲಿ ರಾಕಿಂಗ್ ಸ್ಟಾರ್ ಯಶ್ ಭಾಗವಹಿಸಿ ಜನತೆಗೆ ಕೃತಜ್ಞತೆ ಸಲ್ಲಿಸಿದ್ರು. ಅಲ್ಲದೆ ಪ್ರಚಾರದ ವೇಳೆ ಸುಮಲತಾ ಮತ್ತು ಇತರರ ಮೇಲೆ ಕೆಟ್ಟದಾಗಿ ಮಾತನಾಡಿದವರಿಗೆ ಯಶ್ ಗೂಗ್ಲಿ ಕೊಟ್ಟಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ವೇದಿಕೆ ಮೇಲೆ ಬರುತ್ತಿದ್ದಂತೆ,ನಾನು ಅವತ್ತೇ ಹೇಳಿದ್ದೇ 23ನೇ ತಾರೀಕೆ ನೀವು ಅಂಬಿ ಅಣ್ಣನ ಬರ್ತ್ ಡೇ ಗಿಫ್ಟ್ ಕೊಡ್ತೀರಾ ಅಂತ....

ಮಂಡ್ಯ ವಿಜಯೋತ್ಸವದಲ್ಲಿ ಡಿ ಬಾಸ್ ಪವರ್ ಫುಲ್ ಮಾತು

ಮಂಡ್ಯ: ಸಂಸದೆ ಸುಮಲತಾ ಸ್ವಾಭಿಮಾನಿ ವಿಜಯೋತ್ಸವದಲ್ಲಿ ಚಾಲೆಂಜಿಂಗ್ ಸ್ಟಾರ್ ಭಾಗಿಯಾಗಿ ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಿದ್ರು. ಅಲ್ಲದೆ ಡಿ ಬಾಸ್ ಮಂಡ್ಯ ಜನತೆಯಲ್ಲಿ ಕೆಲ ಮನವಿಗಳನ್ನೂ ಮಾಡಿಕೊಂಡ್ರು. ಮಂಡ್ಯದ 8 ಕ್ಷೇತ್ರದ ಜನತೆಗೆ ನನ್ನ ಅಭಿನಂದನೆಗಳು.ನಾನು ಇವತ್ತು ಅಪ್ಪಾಜಿಗೆ ವಿಶ್ ಮಾಡಲ್ಲ. ಇವತ್ತು ನೀವು ನಮಗೆ ಹೊಸ ರೂಪ ಕೊಟ್ಟಿದ್ದೀರಾ. ಅದಕ್ಕೆ ನಿಮಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೊಡ್ಡವರು...

ಮಂಡ್ಯದಲ್ಲಿ ಸುಮಕ್ಕ ಭರ್ಜರಿ ವಿಜಯೋತ್ಸವ- ಜನತೆಗೆ ಸಂಸದೆ ಕೃತಜ್ಞತೆ

ಮಂಡ್ಯ: ಜಿದ್ದಾಜಿದ್ದಿನ ಕಣದಲ್ಲಿ ಸ್ಪರ್ಧಿಸಿ ಕೊನೆಗೂ ಪಕ್ಷೇತರ ಅಭ್ಯರ್ಥಿ ಸ್ವಾಭಿಮಾನಿ ಸುಮಲತಾರನ್ನ ಸಂಸದೆಯನ್ನಾಗಿ ಮಾಡಿದ ಮಂಡ್ಯ ಜನತೆಗೆ ಇಂದು ಕೃತಜ್ಞತೆ ಸಲ್ಲಿಸೋ ಸಲುವಾಗಿ ಬೃಹತ್ ಸಮಾವೇಶ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಟ ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಶ್, ನೆನಪಿರಲಿ ಪ್ರೇಮ್ ಭಾಗವಹಿಸಿದ್ರು. ಸ್ವಾಭಿಮಾನವನ್ನು ಗೆಲ್ಲಿಸಿದ ಮಂಡ್ಯ ಜನತೆಗೆ ಅಭಿನಂದಿಸೋ ಸಲುವಾಗಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img