Wednesday, July 30, 2025

karnataka tv live

ಇನ್ನೂ ಏನು ಉಳಿದಿದೆ ಡಿಫ್ರೆಂಟಾಗಿ ಕೊಡೋಕೆ ರಿಯಲ್‌ಸ್ಟಾರ್..?

ಅದು ಉಪ್ಪಿ-೨ ಸಿನಿಮಾದ ಮುಹೂರ್ತ, ಚಿತ್ರದ ಇನ್ವಿಟೇಷನ್ ಕಾರ್ಡ್ ತೆರೆದು ನೋಡಿದವರು ಶಾಕ್ ಕಾದಿತ್ತು, ಅಲ್ಲಿದ್ದಿದ್ದು ಕನ್ನಡಿ. ಅಂದ್ರೆ ಇಲ್ಲಿ ನೀನು ಅಂದ್ರೆ ಯಾರು ಅಂತ ಹೇಳೋಕೆ ಹೊರಟಿದ್ರು ಉಪ್ಪಿ. ಉಪ್ಪಿ-೨ಗೆ ಹೀರೋನನ್ನೇ ಉಲ್ಟಾ ಮಾಡಿದ್ದ ಉಪೇಂದ್ರ ಚಿತ್ರದ ಉಪ್ಪಿ-೨ ಮುಹೂರ್ತದಲ್ಲಿ ೫ ಬಗೆಯ ಉಪ್ಪಿಟ್ಟುಗಳನ್ನು ಮಾಡಿಸಿದ್ದು ಡಿಫ್ರೆಂಟ್ ಆಗಿತ್ತು. ಇದೆಲ್ಲಾ ಒನ್ ಅಂಡ್...

ಮೇ ೨೯ರ ಅಂಬಿ ಹುಟ್ಟುಹಬ್ಬಕ್ಕೆ ಅಭಿಷೇಕ್ ಅಂಬರೀಷ್ ಕೊಡ್ತಾರೆ ಗುಡ್‌ನ್ಯೂಸ್..!

ಅಭಿಷೇಕ್ ಅಂಬರೀಷ್ ಕೈಯ್ಯಲ್ಲಿದೆ ೨ ದೊಡ್ಡ ದೊಡ್ಡ ಸಿನಿಮಾ, ಈ ನಡುವೆ ಮದ್ದೂರು ಚುನಾವಣೆಗೂ ಮಂಡ್ಯದ ಗಂಡು ಅಂಬಿ ಪುತ್ರ ರೆಡಿಯಾಗ್ತಿದ್ದಾರೆ. ಹೀಗೆ ಹಲವು ವಿಷಯಗಳ ರೆಬೆಲ್ ಫ್ಯಾಮಿಲಿ ಸುತ್ತ ಓಡಾಡ್ತಿವೆ. ಇದೆಲ್ಲಾ ನಿಜಾನಾ..? ಅಭಿಷೇಕ್ ಮಾಡ್ತಿರೋ ಬಿಗ್ ಸಿನಿಮಾಗಳ್ಯಾವುದು ಈ ಸ್ಟೋರಿ ನೋಡಿ.. ನಾಳೆ ರೆಬೆಲ್‌ಸ್ಟಾರ್ ಅಂಬರೀಷ್ ಹುಟ್ಟುಹಬ್ಬ. ಈ ಹುಟ್ಟುಹಬ್ಬದ ಜೋಷಲ್ಲಿ ಅಂಬಿ...

ವಿದೇಶಗಳಲ್ಲಿ “ವೀರ ಕಂಬಳ” ಪ್ರೀಮಿಯರ್ ಶೋ ನಡೆಸುವ ಯೋಜನೆಯಿದೆ

  ನಾನು ಜನಪ್ರಿಯ ವಾರಪತ್ರಿಕೆಯೊಂದರಲ್ಲಿ "ಕಂಬಳ'ದ ಕುರಿತು ಬರುತ್ತಿದ್ದ ಬರಹಗಳನ್ನು ಓದುತ್ತಿದ್ದೆ. ಆ ವಾರಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗ್ಗೆ ಇದ್ದ ಸಾಕಷ್ಟು ಆರ್ಟಿಕಲ್ ಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧಾರ ಮಾಡಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಭೇಟಿ ಮಾಡಿದೆ....

೨ ತಿಂಗಳು ಬಾಕಿ ಈಗ್ಲೇ ಬಾದ್ಷಾ ಭರ್ಜರಿ ತಯಾರಿ : ಈ ಸಾರಿ ಕಿಚ್ಚಂದೇ ಹವಾ ರೀ..!

ವಿಕ್ರಾಂತ್ ರೋಣನ ಗಡಂಗ್ ರಕ್ಕಮ್ಮ ಬರೋಕೆ ೨ ದಿನ ಬಾಕಿ. ನಾಳೆ ಅಲ್ಲ ನಾಡಿದ್ದು ಗಡಂಗ್ ರಕ್ಕಮ್ಮ ಮಣ್ಣಿನ ಮಡಿಕೆ ತುಂಬಾ ಹೆಂಡ ತುಂಬ್ಕೊAಡು ರ‍್ತಾಳೆ. ಗೊತ್ತಾಯ್ತಲ್ಲ, ಸ್ಯಾಂಡಲ್‌ವುಡ್‌ನ ಗಡಂಗ್ ರಕ್ಕಮ್ಮ ಇವಳು. ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಮೊದಲ ಸಿನಿಮಾ ಈ ವಿಕ್ರಾಂತ್ ರೋಣ. ಚಿತ್ರ ಬಿಡುಗಡೆಯಾಗೋಕೆ ೨ ತಿಂಗಳು ಇರುವಾಗಲೇ ಅನೂಪ್...

ಹಿಂದಿ ರಾಷ್ಟçಭಾಷೆ ಅಲ್ಲ ಅಂದ ಕಿಚ್ಚನ ಮಾತಿಗೆ ಸಿಕ್ತು ಪ್ರಧಾನಿ ಮೋದಿ ಮನ್ನಣೆ..!

ಕಿಚ್ಚು ಹಚ್ಚಿದ ಕಿಚ್ಚ ಅಜೆಯ್ ದೇವಗನ್ ಟ್ವೀಟ್ ವಾರ್‌ಗೆ ಸಂಬAಧಪಟ್ಟAತೆ ಈಗ ಸ್ವತಃ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಹಿಂದಿ ನ್ಯಾಷನಲ್ ಲ್ಯಾಂಗ್ವೇಜ್ ಅಲ್ಲ ಸುದೀಪ್ ಅಂತ ಹೇಳಿದ್ರು. ಅಜೆಯ್ ದೇವಗನ್ ಅರ್ಥವಿಲ್ಲದಂತೆ, ತಿಳುವಳಿಕೆ ಕೊರತೆಯಿಂದಾನೋ ಏನೋ ಹಿಂದೀನೇ ದೇಶದ ಭಾಷೆ, ತಾಯಿಭಾಷೆ ಅಂದ್ರು. ಈಗ ಮೋದಿ ಅದ್ರ ಬಗ್ಗೆ ಮಾತಾಡಿದ್ದಾರೆ. ಸುದೀಪ್ ಯೂ ಆರ್...

ದಿಶಾ ಎನ್‌ಕೌಂಟರ್ ನಕಲಿ, ೧೦ ಪೊಲೀಸರ ಮೇಲೆ ಕೊಲೆ ಕೇಸ್ ಫಿಕ್ಸ್..!

  ೨೦೧೯ರಲ್ಲಿ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಸ್ಥಳ ಮಹಜರು ವೇಳೆ ಎನ್‌ಕೌಂಟರ್ ಮಾಡಲಾಗಿತ್ತು. ಈ ಎನ್‌ಕೌಂಟರ್ ಅಸಲಿ ಎನ್ನುವ ಸಾಕ್ಷö್ಯ ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾ? ಸಿರ್‌ಪುರ್‌ಕರ್ ಆಯೋಗ ಹೇಳಿದೆ.. ಈ ಎನ್‌ಕೌಂಟರ್ ಮಾಡಿದ್ದು ಕನ್ನಡಿಗ ಸಜ್ಜನರ್ ಉಸ್ತುವಾರಿಯಲ್ಲಿ. ಅಂದಿನ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದ ಹುಬ್ಬಳ್ಳಿ ಮೂಲದ ವಿಶ್ವನಾಥ್...

ಪ್ರಾರಂಭ : ತಂದೆಯ ಹಠ – ಕುಡಿಯೋ ಚಟ – ಪ್ರೀತಿಯ ಪಾಠ

ಈ ಶುಕ್ರವಾರ ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ರಿಲೀಸ್ ಆದ್ರೂ ರೋಮ್ಯಾಂಟಿಕ್ ಲವ್‌ಸ್ಟೋರಿ ಪ್ರಾರಂಭ ಸ್ವಲ್ಪ ಹೆಚ್ಚೇ ಕುತೂಹಲ ಮೂಡಿಸಿತ್ತು. ಅದಕ್ಕೆ ಕಾರಣ ಮನೋರಂಜನ್ ರವಿಚಂದ್ರನ್. ಕ್ರೇಜಿಸ್ಟಾರ್ ಪುತ್ರನ ಸಿನಿಮಾವನ್ನು ಡೈರೆಕ್ಟ್ ಮಾಡಿರೋದು ಮನು ಕಲ್ಯಾಡಿ. ನಿರ್ಮಾಣ ಮಾಡಿರೋದು ಜಗದೀಶ್ ಕಲ್ಯಾಡಿ. ಕಂಪ್ಲೀಟ್ ಹೊಸಬರ ತಂಡದ ಪ್ರಯತ್ನ ಹೊಸ ತರದಲ್ಲಿದೆ. ಮೊದಲೇ ಅನಾಥ. ಪ್ರೀತಿ ಮಾಡ್ತಾನೆ....

ಕಲೆಕ್ಷನ್‌ನಲ್ಲಿ ಕಿಂಗ್ ಯಾರು : ಬಾಹುಬಲಿ-೨..? ಕೆಜಿಎಫ್-೨..?

ಸ್ಯಾಂಡಲ್‌ವುಡ್ ಹೆಮ್ಮೆ ಕೆಜಿಎಫ್-2 ಕಲೆಕ್ಷನ್‌ನಲ್ಲಿ ಆರ್‌ಆರ್‌ಆರ್ ಮೀರಿಸಿದೆ. ಹಿಂದಿಯಲ್ಲಿ ಕೆಜಿಎಫ್ ಬಾಹುಬಲಿ ನಂತರ ಕೆಜಿಎಫ್-2 ಬಂದು ನಿಂತಿದೆ. ಭಾರತದಲ್ಲಿ ಕೆಜಿಎಫ್ ಗಳಿಕೆ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಸಿನಿಮಾವನ್ನೂ ಮೀರಿಸಿದೆ. ದಂಗಲ್ ಜಗತ್ತಿನಾದ್ಯಂತ ಗಳಿಸಿದ್ದು ಹೆಚ್ಚಿದ್ದರೂ ಚೀನಾದಲ್ಲಿ ಆಮೀರ್ ಖಾನ್ ಚಿತ್ರ ಭಾರತಕ್ಕಿಂತ ಹೆಚ್ಚು ಗಳಿಕೆ ಮಾಡಿತ್ತು. ಆದರೆ ಕೆಜಿಎಫ್-2 ಭಾರತದಲ್ಲಿ ಬಾಹುಬಲಿ ನಂತರ ಅತ್ಯಂತ...

ಸುಂದರಿ ಪ್ರಾಣಾನೇ ತೆಗೀತು ಸ್ಲಿಮ್ಮಿಂಗ್ ಸರ್ಜರಿ..!

ಸೊಂಟ ಪೂಜಾ ಹೆಗ್ಡೆ ಥರ ರ‍್ಬೇಕು, ಫಿಗರ್ ತಮನ್ನಾ ಥರ ರ‍್ಬೇಕು ಅನ್ನೋದು ಬಹುತೇಕ ಹೆಣ್ಮಕ್ಕಳ ಕನಸು. ಅದಕ್ಕಾಗಿ ಶಾರ್ಟ್ ಕಟ್ ಹುಡ್ಕೋಕೆ ಹೋಗಿ ಇಲ್ಲೊಬ್ಬ ಸುಂದರಿ ಲೈಫ್‌ಗೇ ಕುತ್ತು ತಂದುಕೊAಡಿದ್ದಾರೆ. ಫ್ಯಾಟ್ ಸರ್ಜರಿ ಮಾಡಿಸೋಕೆ ಹೋಗಿ ಪ್ರಾಣವನ್ನೇ ಕಳೆದುಕೊಂಡ ಹೆಣ್ಣುಮಗಳ ಕುಟುಂಬ ಈಗ ಭರಿಸಲಾರದ ನೋವಲ್ಲಿದೆ. ಹೊಟ್ಟೇಲಿ ಫ್ಯಾಟ್ ಇದೆ ಸರ್ಜರಿ ಮಾಡುಸ್ಕೋ...

ಆಗಸ್ಟ್ 12 ರಂದು ರಾಜ್ಯ- ಹೊರರಾಜ್ಯಗಳಲ್ಲಿ, ದೇಶ-ವಿದೇಶಗಳಲ್ಲಿ ಹಾರಲಿದೆ “ಗಾಳಿಪಟ 2”

  ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಬಹು ನಿರೀಕ್ಷಿತ "ಗಾಳಿಪಟ 2" ಚಿತ್ರ ಆಗಸ್ಟ್ 12 ರಂದು ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಷ್ಟೇ ಅಲ್ಲದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲೂ "ಗಾಳಿಪಟ 2" ಬಿಡುಗಡೆಯಾಗಲಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ...
- Advertisement -spot_img

Latest News

‘ಜೋಳದ ರೊಟ್ಟಿಗಾಗಿ’ ಅಮೆರಿಕದಿಂದ ಬರ್ತೀನಿ!

ಉತ್ತರ ಕರ್ನಾಟಕದ ರೊಟ್ಟಿ ಊಟ ಸವಿಯಲು ಅಮೆರಿಕದಿಂದ ವರ್ಷದಲ್ಲಿ 2 ಬಾರಿ ಬೆಂಗಳೂರಿಗೆ ಬರ್ತಾರಂತೆ ಈ ವಿದೇಶಿ ಉದ್ಯಮಿ. ಬೆಂಗಳೂರು – ಭಾರತದಲ್ಲಿ ಆಹಾರದ ನಕ್ಷೆಯಲ್ಲಿ...
- Advertisement -spot_img