ಕಿರುತೆರೆಯಲ್ಲಿ ಸುಮಾರು ವರ್ಷಗಳಿಂದ ಗುರುತಿಸಿಕೊಂಡಿರುವ ಶಶಿಕುಮಾರ್ ಹಾಗೂ ನಂದಿತಾ ಅವರ ಪುತ್ರ ಸುಮುಖ. ಸುಮುಖ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ " ಫಿಸಿಕ್ಸ್ ಟೀಚರ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಜನಮನಸೂರೆಗೊಂಡಿದೆ. ಇದೇ ಇಪ್ಪತ್ತೇಳರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಚಿತ್ರ ಪ್ರದರ್ಶನಗೊಂಡು, ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.
ನಾನು ಬೆಂಗಳೂರು ಅಂತರರಾಷ್ಟ್ರೀಯ...
`ಹೆಂಗೆ ನಾವು' ಅಂತ ಕೇಳ್ತಾ ಕೇಳ್ತಾ ಕನ್ನಡಿಗರ ಮನಸ್ಸು ಗೆದ್ದ ಅಪ್ಪಟ ಕನ್ನಡದ ಕ್ಯೂಟ್ ಬ್ಯೂಟಿ ರಚನಾ ಇಂದರ್. ಈ ಸುಂದರಿ ವರ್ಷವಿಡೀ ನಿಮ್ಮನ್ನು ರಂಜಿಸೋಕೆ ಹೊಸ ಹೊಸ ಸಿನಿಮಾಗಳ ಮೂಲಕ ಬರುತ್ತಿದ್ದಾರೆ. ಸದ್ಯ ನಿರ್ದೇಶಕ ಶಶಾಂಕ್ರ `ಲವ್ ೩೬೦' ಟ್ರೆöÊಲರ್ ರಿಲೀಸ್ ಆಗಿ ಸೂಪರ್ಹಿಟ್ ಆಗಿದೆ. ಎರಡನೇ ಸಿನಿಮಾದಲ್ಲೇ ರಚಾನಾರಿಗೆ ಪರ್ಫಾಮೆನ್ಸ್ ಇರುವ...
ಹೇಳಿ ಕೇಳಿ ಅಯೋಗ್ಯ ಸಿನಿಮಾ ನಿರ್ದೇಶಕ ಮಹೇಶ್ ಮಂಡ್ಯ ಹೈದ. ಮಂಡ್ಯದ ಗಂಡು ಅಂಬಿ ಹುಟ್ಟಿದ ಹಬ್ಬ ರ್ತಾರೆ ಇದೆ. ಅದೇ ದಿನ ಅಂದ್ರೆ ಮೇ ೨೯ಕ್ಕೆ ಮದಗಜ ಮಹೇಶ್ ತಮ್ಮ ಮುಂದಿನ ಸಿನಿಮಾ ಅನೌನ್ಸ್ ಮಾಡ್ತಾರೆ. ಅದ್ರ ಜೊತೆ ಮತ್ತೊಂದು ಇಂಟರೆಷ್ಟಿAಗ್ ವಿಷ್ಯವನ್ನೂ ಹಂಚಿಕೊAಡಿದ್ದಾರೆ ಮಂಡ್ಯ ಮದಗಜ ಮಹೇಶ್. ಮಹೇಶ್ ಸೈಲೆಂಟಾಗಿ ಕೆಲಸ...
ಮಲ್ಲು ಜಮಖಂಡಿ ಅಂಡ್ ಟೀಂ ಅಂದ್ರೆ ಕರ್ನಾಟಕದಲ್ಲಿ ಮನೆಮಾತು. ವಾರಕ್ಕೆ ಎರಡು ಬಾರಿ ಗುರುವಾರ ಮತ್ತು ಭಾನುವಾರ ಎರಡು ಕಾಮಿಡಿ ಸ್ಕಿಟ್ ಮಾಡೋ ಈ ಟೀಂ ಈಗ ಕರ್ನಾಟಕದ ಫೇಮಸ್ ಕಾಮಿಡಿ ಟೀಂ. ಸಿನಿಮಾ ಮಾಡಬೇಕು ಅನ್ನೋ ಕನಸು ಕಂಡು ತಮ್ಮದೇ ಮೊಬೈಲ್ನಲ್ಲಿ ವಿಡಿಯೋ ಮಾಡೋಕೆ ಶುರುಮಾಡಿದ ಜಮಖಂಡಿಯ ಮಲ್ಲು ಕರ್ನಾಟಕ ಟವಿಯ ಜೊತೆ...
ಇದೆಲ್ಲಾ ಬೇಕಿತ್ತಾ ಫೈಟರ್ಗೆ, ಸುಮ್ನೆ ಸೌತ್ ಅಲ್ಲಿ ಒಳ್ಳೊಳ್ಳೆ ಚಾನ್ಸ್ ಸಿಕ್ತಾ ಇತ್ತು ಇತ್ತೀಚೆಗೆ ಆರ್ಆರ್ಆರ್ ಬೇರೆ ಬಂದಿತ್ತು..
ಮುAದೆ ಕೆಜಿಎಫ್ ಚಾಪ್ಟರ್ ೩ ಬಂದಿದ್ರೆ ಅಲ್ಲಿ ಒಂದು ಒಳ್ಳೇ ಪಾತ್ರ ಸಿಗ್ತಿತ್ತೇನೋ.
ಲೋಡ್.. ಏಮ್.. ಶೂಟ್.. ಅಂತ ಹೇಳಿ ಗನ್ ಎತ್ಕೊಂಡಿದ್ರು ಸಿನಿಮಾದಲ್ಲಿ ಅಜೆಯ್ ದೇವ್ಗನ್ ಆದ್ರೆ ಈಗ ಎತ್ಕೊಂಡ್ರು ನೋಡಿ ಗನ್
ಅದು ಮಾತ್ರ ಸರಿಯಾಗಿ...
ಎಡವಿದ್ದೇ ಎಡವಿದ್ದು ಆರ್ಸಿಬಿ. ಪ್ರತೀ ಸೀಸನ್ನಂಗೇ ಇದೂ ಇನ್ನೊಂದು ಸೀಸನ್ ಅಷ್ಟೇ. ಇನ್ನೇನು ಘನಂದಾರಿ ಮಾಡಲ್ಲ ಇವ್ರು ಅನ್ನೋದು ಕನ್ಫರ್ಮ್ ಆಗ್ತಿದೆ. ಆರಂಭದಲ್ಲಿ ಮೊದಲನೇ ಮ್ಯಾಚ್ ದೇವ್ರಿಗೆ ಅಂತ ಬಿಟ್ಟುಕೊಡ್ತಾರೆ. ಆಮೇಲೆ ಯಾವ್ ಮ್ಯಾಚ್ ಗೆದ್ದರೂ ಸೋತ್ರೂ ಫ್ಯಾನ್ಸ್ ಆರ್ಸಿಬಿ ಜೊತೆ ನಿಲ್ತಾರೆ. ಅತ್ಯಂತ ಲಾಯಲ್ ಫ್ಯಾನ್ಸ್ ಇರೋದು ಆರ್ಸಿಬಿಗೇ ಅನ್ನೋದು ಕನ್ಫರ್ಮ್ ಆದ್ರೆ...
ಬಂತಲ್ಲ ಎಲೆಕ್ಷನ್ ಈಗ ಎಲ್ಲಾ ಎಚ್ಚೆತ್ತುಕೊಳ್ತಿದೆ ಸರ್ಕಾರ. ನೋಡ್ರಪ್ಪಾ ನಮ್ ಸರ್ಕಾರ ನಿದ್ದೆಯಿಂದ ಎದ್ದೇಳೋಕೆ ಶುರುಮಾಡಿದೆ. ಈಗ ಒಂದು ವರ್ಷದೊಳಗೆ ೫ ಲಕ್ಷ ಮನೆ ಮಾಡ್ತೀವಿ ಅಂತ ಪ್ರತಿಜ್ಞೆ ಮಾಡಿದೆ. ಈ ಪ್ರತಿಜ್ಞೆ, ಭರವಸೆ, ಸೂಕ್ತ ಕ್ರಮ, ಬಿಗಿ ಕ್ರಮ ಅನ್ನೋ ಪದಗಳೆಲ್ಲಾ ಸವಕಲಾಗಿ ಹೋಗಿವೆ. ಲಜ್ಜೆಗೆಟ್ಟ ಸರ್ಕಾರ, ಕೆಲಸ ಮಾಡೋಕಾಗಲ್ವಾ, ಛೀ ಥೂ...
ವಿಜಯ್ ಕಿರಗಂದೂರ್ ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ, ಡಾಲಿ ಧನಂಜಯ ನಾಯಕರಾಗಿ ನಟಿಸುತ್ತಿರುವ "ಹೊಯ್ಸಳ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು.
ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ಶ್ರೀ ಮಂಜುನಾಥ್ "ಕ್ಲಾಪ್" ಮಾಡಿದರು. ನಿರ್ಮಾಪಕ ಕಾರ್ತಿಕ್ ಅವರ ತಾಯಿ ಶ್ರೀಮತಿ ವಿಜಯಲಕ್ಷ್ಮಿ "ಕ್ಯಾಮೆರಾ" ಚಾಲನೆ...
ಶ್ರೀಮತಿ ಬಿ.ಜಿ.ಗೀತಾ ಅವರು ಜನಮಿತ್ರ ಮೂವೀಸ್ ಮೂಲಕ ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್ಗಾಂಧಿ’ ಕನ್ನಡ ಚಿತ್ರವು 12ನೇ ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಫರ್ಧಾ ವಿಭಾಗಕ್ಕೆ ಆಯ್ಕೆಯಾಗಿದೆ. ಅಲ್ಲದೆ, ಈಗಾಗಲೇ ಲಾಸ್ ಏಂಜಲೀಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗವಹಿಸಿದೆ.
ದೆಹಲಿಯ ಸಂಸ್ಥೆಯೊಂದು ದಾದಾ ಸಾಹೇಬ್ ಫಾಲ್ಕೆ ಅವರ ಜನ್ಮದಿನದಂದು ಹನ್ನೊಂದು ವರ್ಷಗಳಿಂದ ಈ...
ಸಿನಿಮಾ ಪತ್ರಕರ್ತನಾಗಿ ಗುರುತಿಸಿಕೊಂಡಿರುವ ಯತಿರಾಜ್, ಈಗ ನಿರ್ದೇಶಕ ಹಾಗೂ ಕಲಾವಿದನಾಗೂ ಚಿರಪರಿಚಿತ. ಪ್ರಸ್ತುತ ಯತಿರಾಜ್ ನಿರ್ದೇಶಿಸಿ , ನಾಯಕನಾಗೂ ನಟಿಸುತ್ತಿರುವ "ಮಾಯಾಮೃಗ" ಚಿತ್ರದ ಚಿತ್ರೀಕರಣ ಶ್ರೀರಂಗಪಟ್ಟಣದ ಬಳಿಯ ಹಳ್ಳಿಯೊಂದರಲ್ಲಿ ಆರಂಭವಾಯಿತು. ಸ್ಥಳೀಯ ಮುಖಂಡರಾದ ರಾಜಣ್ಣ, ಜಯಣ್ಣ ಮುಂತಾದವರು ಚಿತ್ರೀಕರಣ ಆರಂಭದ ವೇಳೆ ಉಪಸ್ಥಿತರಿದ್ದು, ಶುಭ ಕೋರಿದರು. ಶ್ರೀರಂಗಪಟ್ಟಣದ ಸುತ್ತಮುತ್ತ ಇಪ್ಪತ್ತೈದು ದಿನಗಳ ಒಂದೇ ಹಂತದ...